• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿ ಜೀವನದಲ್ಲಿ ಸಾಧನೆಗೆ ಗುರಿ ಇರಬೇಕು
ಸರ್ಕಾರಿ ಶಾಲೆಗಳಿಗೆ ನೀಡುವ ಸಮವಸ್ತ್ರ, ಶೂ, ಸಾಕ್ಸ್ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಅನುದಾನಿತ ಶಾಲೆಯ ಮಕ್ಕಳಿಗೆ ಸರ್ಕಾರ ನೀಡದೇ ಇರುವುದು ಶೋಚನೀಯ ಸಂಗತಿ. ಸರ್ಕಾರಿ ಶಾಲೆಗೆ ನೀಡುವ ಎಲ್ಲಾ ಸೌಲಭ್ಯಗಳನ್ನು ಅನುದಾನಿತ ಶಾಲೆಯ ಮಕ್ಕಳಿಗೆ ನೀಡಬೇಕು
ಸಣ್ಣ ಈರುಳ್ಳಿ ಕೊಯ್ಲಿಗೆ ಮಳೆ ಅಡ್ಡಿ: ರೈತರಿಗೆ ಆತಂಕ
ಮುಂಗಾರಿನಲ್ಲಿ ಕೆಜಿಎಫ್‌ ತಾಲೂಕಿನಾದ್ಯಾಂತ ೧,೨೦೦ ಹೆಕ್ಟೇರ್ ಪ್ರದೇಶದಲ್ಲಿ ಮಿಶ್ರ ತರಕಾರಿ ಬೆಳೆಯ ಜೊತೆಗೆ ಹಾಗೂ ಪ್ರತ್ಯೇಕವಾಗಿ ಸಣ್ಣ ಈರುಳ್ಳಿಯನ್ನು ರೈತರು ಬೆಳೆದಿದ್ದಾರೆ. ಈಗಾಗಲೇ ಕೊಯ್ಯುವ ಹಂತಕ್ಕೆ ಬಂದಿರುವ ಸಣ್ಣ ಈರುಳ್ಳಿಗೆ ಮಳೆ ಅಡ್ಡಿಯಾಗಿದೆ.
ಬಾಲ್ಯವಿವಾಹ, ಬಾಲಕಾರ್ಮಿಕ ಪದ್ದತಿ ಸಮಾಜಕ್ಕೆ ಮಾರಕ
ಇತ್ತೀಚೆಗೆ ಭ್ರೂಣಲಿಂಗ ಪತ್ತೆ, ಹೆಣ್ಣು ಭ್ರೂಣ ಹತ್ಯೆಯಂತಹ ಅಪರಾಧಗಳು ಹೆಚ್ಚಾಗುತ್ತಿದ್ದು, ಇದರ ವಿರುದ್ಧ ಧ್ವನಿಯೆತ್ತಬೇಕು. ಇಂತಹ ಪ್ರಕರಣ ಹಾಗೂ ಮಾದಕ ವಸ್ತುಗಳ ಸಾಗಾಣೆ, ಮಾರಾಟ ಕಂಡು ಬಂದರೆ ಪೊಲೀಸರಿಗೆ ಮಾಹಿತಿ ನೀಡಿ.
ಗುರು ದರ್ಶನಕ್ಕೆ ಭಕ್ತ ಜನಸಾಗರ, ವಿಶೇಷ ಪೂಜೆ
ಸಚಿವ ಕೆ.ಎಚ್.ಮುನಿಯಪ್ಪ, ತಮ್ಮ ಬೆಂಬಲಿಗರೊಂದಿಗೆ ದೇವಾಲಯಕ್ಕೆ ಆಗಮಿಸಿ ಸುಮಾರು ೪೦ ನಿಮಿಷ ವಿಶೇಷ ಪೂಜೆ ಸಲ್ಲಿಸಿದರು. ಶಿರಡಿ ಮಾದರಿಯಲ್ಲಿ ಇಲ್ಲಿಯೂ ಕಾಕಡಾರತಿ ನಡೆಸಿದ್ದು, ಸಚಿವರು ಭಜನೆ ಮಾಡಿದರು. ಸಚಿವರ ಆಗಮನದಿಂದ ಸಾವಿರಾರು ಮಂದಿ ಸರದಿ ಸಾಲಿನಲ್ಲಿ ಕಾಯಬೇಕಾಯಿತು.
ಸೌಲಭ್ಯಕ್ಕಾಗಿ ಗಾಣಿಗ ಜನಾಂಗ ಸಂಘಟಿವಾಗಬೇಕು
ತಾಲೂಕಿನಲ್ಲಿ ಗಾಣಿಗ ಸಮುದಾಯ ಹತ್ತು ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದೆ. ಆದರೆ ಆರ್ಥಿಕವಾಗಿ, ಶೈಕ್ಷಣಿಕವಾಗಿ, ಜನಾಂಗ ಸಾಮಾಜಿಕವಾಗಿ, ಮುಂದೆ ಬರಬೇಕು. ದೇವರಾಜ್ ಅರಸು ನಿಗಮ ಮಂಡಳಿ ನೀಡುವ ಆರ್ಥಿಕ ಸವಲತ್ತುಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಬೇಕು
ಅಕ್ರಮ ಪರಬಾರೆಯಾದ ಪುರಸಭೆ ಆಸ್ತಿ ವಶ
ಮರುವಶ ಪಡಿಸಿಕೊಂಡು ಪುರಸಭೆಯ ಸಿಎ ಸೈಟ್‌ ಗಳನ್ನು ಹರಾಜು ಹಾಕಿ ಪುರಸಭೆಯ ಅಥಿಕ ಸ್ಥಿತಿಯನ್ನು ಉತ್ತಮಗೊಳಿಸಲಾಗುವುದು. ಈ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದು, ಶೀಘ್ರವಾಗಿ ಸಿ.ಎ.ಸೈಟ್‌ ಹರಾಜಿಗೆ ಸರ್ಕಾರದ ಒಪ್ಪಿಗೆ ಸಿಗಲಿದೆ
ನೀರಾವರಿ ಕಲ್ಪಿಸುವಲ್ಲಿ ಜನಪ್ರತಿನಿಧಿಗಳು ವಿಫಲ
ಮೂರೂ ಜಿಲ್ಲೆಯ ೧೫ ಶಾಸಕರು, ೫ ವಿಧಾನ ಪರಿಷತ್ ಸದಸ್ಯರು ಹಾಗೂ ೩ ಮಂದಿ ಲೋಕಸಭಾ ಸದಸ್ಯರಾದ ಜನಪ್ರತಿನಿಧಿಗಳು ಪಕ್ಷಾತೀತವಾಗಿ ಒಗ್ಗಟಾಗಿ ಸರ್ಕಾರದ ಒತ್ತಡ ತಂದು ಜಿಲ್ಲೆಗೆ ಶಾಶ್ವತ ನೀರಾವರಿ ತರಲು ವಿಫಲರಾಗಿದ್ದಾರೆ ಎಂಬುದು ಪ್ರತಿಭಟನಾಕಾರರ ಆರೋಪ.
ರೈತರ ಬೇಡಿಕೆ ಈಡೇರಿಸಲು ಕೇಂದ್ರಕ್ಕೆ ಆಗ್ರಹ
ಲೋಕಸಭೆ ಚುನಾವಣೆ ಮುನ್ನ ಪ್ರಣಾಳಿಕೆಯಲ್ಲಿ ರೈತರು ಮತ್ತು ಕಾರ್ಮಿಕರ ಸಮಸ್ಯೆಗಳನ್ನು ಇತ್ಯರ್ಥ ಮಾಡುವ ಆಶ್ವಾಸನೆ ನೀಡಿದ್ದರು ಆದ್ದರಿಂದ ಸಂಸತ್‌ನ ಮುಂಗಾರು ಅಧಿವೇಶನದಲ್ಲಿ ಖಾಸಗಿ ಮಸೂದೆಗಳನ್ನು ಮಂಡಿಸಲು ರೈತರು ಒತ್ತಾಯಿಸಿದ್ದಾರೆ
ಡೆಂಘೀ ತಡೆಗೆ ಜನತೆಯ ಸಹಕಾರ ಅಗತ್ಯ
ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪುರಸಭೆ ಪ್ರತಿ ವಾರ್ಡಿನಲ್ಲಿ ವಿಶೇಷ ಸ್ವಚ್ಛತಾ ಅಭಿಯಾನವನ್ನ ಹಮ್ಮಿಕೊಂಡಿದೆ. ಈ ಅಭಿಯಾನಕ್ಕೆ ಸಾರ್ವಜನಿಕರು ಸಹಕರಿಸಬೇಕು
ಸಿಎಂ ಸಿದ್ದು ರಾಜೀನಾಮೆಗೆ ಕೆ.ಚಂದ್ರಾರೆಡ್ಡಿ ಆಗ್ರಹ
ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರ ನೇತೃತ್ವದ ಸರ್ಕಾರ ವಾಲ್ಮೀಕಿ ನಿಗಮದಲ್ಲಿ ಮತ್ತು ಮುಡಾದಲ್ಲಿ ಕೋಟ್ಯಾಂತರ ರು.ಗಳ ಹಗರಣ ನಡೆಸಿರುವುದು ಬೆಳಕಿಗೆ ಬಂದಿರುವುದರಿಂದ ಕೂಡಲೇ ಸಿ.ಎಂ.ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಜಿಲ್ಲಾ ಹಿರಿಯ ಮುಖಂಡ ಕೆ.ಚಂದ್ರಾರೆಡ್ಡಿ ಅವರು ಬಂಗಾರಪೇಟೆಯಲ್ಲಿ ಆಗ್ರಹಿಸಿದ್ದಾರೆ.
  • < previous
  • 1
  • ...
  • 118
  • 119
  • 120
  • 121
  • 122
  • 123
  • 124
  • 125
  • 126
  • ...
  • 183
  • next >
Top Stories
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಇಂಗ್ಲಿಷ್ ಮಾತಾಡುವವರು ನಾಚಿಕೆ ಪಡುವ ದಿನ ದೂರವಿಲ್ಲ: ಶಾ
ವಾರಾಂತ್ಯದಲ್ಲಿ ಇರಾನ್‌ ಮೇಲೆ ದಾಳಿಗೆ ಅಮೆರಿಕ ಸೇನೆ ಸಜ್ಜು
ಜಗತ್ತಿನ ಟಾಪ್‌ ವಿವಿ ಪಟ್ಟಿಯಲ್ಲಿ ಭಾರತದ 54 ವಿವಿಗಳಿಗೆ ಸ್ಥಾನ : ಚರಿತ್ರೇಲೇ ಮೊದಲು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved