• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೋಟೆಲ್‌ಗೆ ನುಗ್ಗಿದ ಟಿಪ್ಪರ್ ಲಾರಿ: ಇಬ್ಬರು ಸ್ಥಳದಲ್ಲೇ ಸಾವು
ಚಾಲಕನ ನಿಯಂತ್ರಣ ತಪ್ಪಿ ಕೋಲಾರ ವೃತ್ತದಲ್ಲಿನ ದರ್ಶನ್ ಹೋಟೆಲ್‌ಗೆ ನುಗ್ಗಿ ಪಲ್ಟಿಯಾಗಿ ಬಿದ್ದಿದ್ದು, ಹೋಟೆಲ್‌ನಲ್ಲಿದ್ದ ಶಿವಾನಂದ ಹಾಗೂ ಶಾಂತಕುಮಾರ್ ಎಂಬುವರು ಟಿಪ್ಪರ್ ಲಾರಿ ನುಗ್ಗಿರುವ ರಭಸಕ್ಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸಮಾಜ ತಿದ್ದುವ ಶಕ್ತಿ ಹೊಂದಿದವರು ಶಿಕ್ಷಕರು ಮಾತ್ರ: ಕೊತ್ತೂರು ಮಂಜುನಾಥ್
ಸಾಮಾನ್ಯ ಶಿಕ್ಷಕರಾಗಿದ್ದ ರಾಧಾಕೃಷ್ಣನ್ ರಾಷ್ಟ್ರಪತಿಯಾದರು. ಇದಕ್ಕೆ ನಮ್ಮ ಸಂವಿಧಾನ ಅವಕಾಶ ಕಲ್ಪಿಸಿಕೊಟ್ಟಿದೆ, ಅವರ ಆದರ್ಶದ ಪಾಲನೆ ಮಾಡಿ.
ಸಮಾಜದ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯ: ನಸೀರ್ ಅಹ್ಮದ್
ವಿಧ್ಯಾರ್ಥಿಗಳೇ ದೇಶದ ಆಸ್ತಿಯಾಗಿದ್ದಾರೆ, ಗುರುಗಳ ಮಾರ್ಗದರ್ಶನದಲ್ಲಿ ಸಾಧಿಸಿ ನೀವೆಲ್ಲರೂ ಉತ್ತಮ ಹೆಸರು ಗಳಿಸಬೇಕು, ಆಗಲೇ ನಿಮ್ಮ ತಂದೆ- ತಾಯಿಯ ಜೊತೆಗೆ ವಿದ್ಯೆ ಕಲಿಸಿದ ಗುರುಗಳಿಗೂ ಗೌರವ ಸಿಗುತ್ತದೆ.
ಶಾಸಕ ಸ್ಥನದಿಂದ ಕೊತ್ತೂರು ಅನರ್ಹಗೊಳಿಸಲು ಆಗ್ರಹ
ಶಾಸಕ ಕೊತ್ತೂರು ಜಿ ಮಂಜುನಾಥ್ ತಮ್ಮ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಮಾಡದಿದ್ದರೂ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳ ಮೇಲೆ ಧರ್ಪ ತೋರಿಸುತ್ತಿದ್ದಾರೆ. ಅಸಭ್ಯ ವರ್ತನೆ, ತೋರಿ ಕೀಳು ಮಟ್ಟದ ಪದಗಳಿಂದ ಅವರನ್ನು ನಿಂದಿಸುವುದು ಸರ್ವೇ ಸಾಮಾನ್ಯವಾಗಿದೆ
.ಅಲ್ಪಸಂಖ್ಯಾತರಿಗೆ ಸರ್ಕಾರದ ಸೌಲಭ್ಯ ತಲುಪಿಸಬೇಕು
ಅಲ್ಪಸಂಖ್ಯಾತರಿಗಾಗಿ ಲಭ್ಯವಿರುವ ಯೋಜನೆಗಳ ಮತ್ತು ಸೌಲಭ್ಯಗಳ ಕುರಿತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಛೇರಿಯಲ್ಲಿ ತಾಲೂಕು ಮಾಹಿತಿ ಕೇಂದ್ರಗಳಲ್ಲಿ ವಿವರ ಲಭ್ಯವಿರುತ್ತದೆ. ನೀವು ಕಾಳಜಿ ವಹಿಸಿ ಇಂತಹ ಕಚೇರಿಗಳಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬೇಕು.
ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ‘ಸುಜ್ಞಾನ ನಿಧಿ’
ಮಕ್ಕಳ ಭವಿಷ್ಯಕ್ಕಾಗಿ ಶ್ರಮಿಸುವ ಪೋಷಕರ ಅಭಿಲಾಷೆಗೆ ಪೂರಕವಾಗಿ ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಈ ಸುಜ್ಞಾನ ನಿಧಿ ಯೋಜನೆ ಕಾರ್ಯಕ್ರಮ ನಡೆಯುತಿದೆ. ಇದರ ಉಪಯೋಗವನ್ನು ಪೋಷಕರು ಹಾಗೂ ಮಕ್ಕಳು ಪಡೆದುಕೊಳ್ಳಬೇಕು.
ಅನ್ನಭಾಗ್ಯ ಯಶಸ್ಸಿಗೆ ವಿತರಕರ ಸಹಕಾರ ಅಗತ್ಯ
ಸರ್ಕಾರದ ಎಲ್ಲಾ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವುದು ಅಧಿಕಾರಿಗಳ ಕರ್ತವ್ಯವಾಗಿದೆ, ಹಸಿದವರ ಹೊಟ್ಟೆ ತುಂಬಿಸುವ ಅನ್ನಭಾಗ್ಯ ಯೋಜನೆಯ ರೂವಾರಿಗಳಾಗಿರುವ ಪಡಿತರ ವಿತರಕರು ಸಮಯ ಪ್ರಜ್ಞೆಯಿಂದ ತಾಲೂಕಿನಲ್ಲಿ ಯಾವುದೇ ಲೋಪಗಳಿಲ್ಲದಂತೆ ನಡೆದುಕೊಳ್ಳಬೇಕು.
ಮಕ್ಕಳ ಸುಪ್ತ ಪ್ರತಿಭೆ ಅನಾವರಣಗೊಳಿಸುವುದೇ ಪ್ರತಿಭಾ ಕಾರಂಜಿ ಉದ್ದೇಶ: ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಕಲಾ
ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ ಅವರ ಸರ್ವಾಂಗೀಣ ಬೆಳವಣಿಗೆಗೆ ಅವಕಾಶ ಕಲ್ಪಿಸುವುದು ಪ್ರತಿಭಾ ಕಾರಂಜಿ ಕಾರ್ಯಕ್ರಮದ ಉದ್ದೇಶ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಸ್.ಚಂದ್ರಕಲಾ ಹೇಳಿದರು.
ಶಿಕ್ಷಣಕ್ಕೆ ಜಿಡಿಪಿಯ ಶೇ.೬ರಷ್ಟು ಅನುದಾನ ಮೀಸಲಿಡಬೇಕು
ಶಿಕ್ಷಣದ ಮೂಲಕ ಸಾಮಾಜಿಕ ಹಾಗೂ ಆರ್ಥಿಕ ವೃದ್ಧಿ ಸಾಧಿಸಬಹುದು. ಆರ್ಥಿಕತೆಯಲ್ಲಿ ಭಾರತ ಈಗ ವಿಶ್ವದಲ್ಲಿ ೫ನೇ ಸ್ಥಾನ. ಇನ್ನು ಕೆಲ ವರ್ಷಗಳಲ್ಲಿ ಮೂರನೇ ಸ್ಥಾನಕ್ಕೇರಲಿದೆ. ಬೆವರು ಹರಿಸದೆ ಶ್ರಮ ಹಾಕದೆ ಯಾವುದೇ ಸಾಧನೆ ಮಾಡಲು ಅಸಾಧ್ಯ
ಮಡಿವಾಳ ಜನಾಂಗವನ್ನು ಎಸ್ಸಿ ಪಟ್ಟಿಗೆ ಸೇರಿಸಲಿ
ಸಂಪರ್ಕ ಸಂವಹನದ ಕ್ರಾಂತಿಯ ಫಲದಿಂದ ಹಿಂದುಳಿದ ಸಮಾಜದ ಅಭಿವೃದ್ಧಿಯ ಹಾದಿ ಸುಗಮವಾಗಿದೆ. ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬೇಕು. ವಿದ್ಯಾಭ್ಯಾಸದಲ್ಲಿ ಮಡಿವಾಳ ಸಮುದಾಯವು ಎಲ್ಲರಂತೆ ಮುಂಚೂಣಿಗೆ ಬರಲು ಶ್ರಮಿಸಬೇಕು.
  • < previous
  • 1
  • ...
  • 118
  • 119
  • 120
  • 121
  • 122
  • 123
  • 124
  • 125
  • 126
  • ...
  • 199
  • next >
Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved