• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಸ್ತಿ ಕಬಳಿಸಲು ವ್ಯಕ್ತಿ ಕೊಲೆ: ಆರೋಪಿಗಳ ಬಂಧನ
ಗೆನ್ನೆರಹಳ್ಳಿ ಸೋಮಶೇಖರ್ ಮತ್ತು ಸುಧಾ ಕಳೆದ 20 ವರ್ಷಗಳ ಹಿಂದೆ ಮದುವೆ ಮಾಡಿಕೊಂಡಿದ್ದರು.
ಐನೋರಹೊಸಹಳ್ಳಿ ಡೇರಿಯಲ್ಲಿ ಅಕ್ರಮ ನಡೆದಿಲ್ಲ: ಅಧ್ಯಕ್ಷ ರಮೇಶ್ ರೆಡ್ಡಿ ಸ್ಪಷ್ಟನೆ
ಐನೋರ ಹೊಸಹಳ್ಳಿ‌ ಆಡಳಿತ ಮಂಡಳಿಯ ಸದಸ್ಯರ ಅನುಮತಿ ಪಡೆದು ಬಟವಾಡೆ ಮಾಡಲು ಕೆಲವರಿಂದ ಹಣವನ್ನು ಪಡೆದು ಮತ್ತೆ ವಾಪಸ್ಸು ಮಾಡಿದ್ದನ್ನು ಕಂಡು ರೈತ ಸಂಘಟನೆ ಅವರು ಸಂಘದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪ ಮಾಡಿದ್ದಾರೆ.
ಒಲಂಪಿಕ್ ಅಥ್ಲೆಟಿಕ್ಸ್‌ನಲ್ಲಿ ಕೋಲಾರಕ್ಕೆ 2 ಪದಕ
ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಮಿನಿ ಒಲಂಪಿಕ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಧನುಷ್ ಡಿ.ಆರ್. ಹಾಗೂ ಸಾಯಿತೇಜ್ ಎನ್. ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಜಾತಿ ವ್ಯವಸ್ಥೆ ಕಿತ್ತುಹಾಕಲು ಎಲ್ಲರೂ ಶ್ರಮಿಸಬೇಕು
ಜಾತಿ ವ್ಯವಸ್ಥೆಯನ್ನು ಬೇರು ಸಮೇತ ಕಿತ್ತು ಹಾಕಲು ಎಲ್ಲರೂ ಶ್ರಮಿಸಬೇಕು. ಸಮಾಜ ಸುಧಾರಣೆಗೆ ಕನಕದಾಸರು ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದರು. ಆದರೆ ಇಂದಿನ ಕಾಲಘಟ್ಟದಲ್ಲಿ ಕನಕದಾಸರ ಆದರ್ಶಗಳನ್ನು ಯಾರೂ ಸಹ ಸ್ವೀಕಾರ ಮಾಡುತ್ತಿಲ್ಲ. ಆಧುನಿಕ ಕಾಲಘಟ್ಟದಲ್ಲಿ ಜಾತಿ ಜಾತಿ ನಡುವೆ ಸಂಘರ್ಷ ಮಿತಿಮೀರಿದೆ.
ಹಂತ ಹಂತವಾಗಿ ನಕಲಿ ಕ್ಲಿನಿಕ್‌ಗಳಿಗೆ ಕಡಿವಾಣ
ನಕಲಿ ಕ್ಲಿನಿಕ್‌ಗಳು ಜನರ ಪ್ರಾಣದೊಂದಿಗೆ ಚೆಲ್ಲಾಟವಾಡಿ ಹಣ ದೋಚಲು ಅವಕಾಶ ನೀಡದೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು, ಮುಳಬಾಗಿಲು, ಶ್ರೀನಿವಾಸಪುರ ಮತ್ತು ಮಾಲೂರು ತಾಲ್ಲೂಕಿನಲ್ಲಿ ಹೆಚ್ಚು ನಕಲಿ ಕ್ಲಿನಿಕ್‌ಗಳು ಕಂಡು ಬಂದಿದ್ದು ಅದರಲ್ಲೂ ಗಡಿ ಭಾಗದ ರಾಯಲ್ಪಾಡು, ಮಾಸ್ತಿ ಮತ್ತು ನಂಗಲಿ ಭಾಗದಲ್ಲಿ ಹೆಚ್ಚಾಗಿವೆ.
ರೈತರ ಅಭಿವೃದ್ಧಿ ಸಹಕಾರ ರಂಗದಿಂದ ಮಾತ್ರ ಸಾಧ್ಯ
ರೈತರ ಅಭ್ಯುದಯದಿಂದ ಮಾತ್ರವೇ ದೇಶ ಉಳಿಯಲು ಸಾಧ್ಯ, ಸಹಕಾರ ರಂಗ ಪಡಿತರ ಮಾರಾಟಕ್ಕೆ ಸೀಮಿತವಾಗದೇ ಶಾಲೆ, ವಾಹನ, ಆಸ್ಪತ್ರೆ ಎಲ್ಲವನ್ನು ಮಾಡಬಹುದು, ಆದರೆ ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆ ಇಲ್ಲವಾಗಿರುವುದು ವಿಷಾದದ ಸಂಗತಿ. ಭ್ರಷ್ಟಾಚಾರ ಮುಕ್ತ ಸಹಕಾರಿ ವ್ಯವಸ್ಥೆ ನಿರ್ಮಾಣ ಇಂದಿನ ಅಗತ್ಯವಾಗಿದೆ,
ಸಮಾಜ ಸುಧಾರಣೆಗೆ ಶ್ರಮಿಸಿದ ಕನಕರು
ಬಂಗಾರಪೇಟೆ ಪಟ್ಟಣದಲ್ಲಿ ಕುರುಬ ಸಮುದಾಯದ ಭವನ ನಿರ್ಮಾಣ ಮಾಡಲು ಅನುದಾನವನ್ನು ಮಂಜೂರು ಮಾಡಲು ಮತ್ತು ಕನಕದಾಸ ಹಾಗು ಸಂಗೊಳ್ಳಿ ರಾಯಣ್ಣ ಪ್ರತಿಮೆ ನಿರ್ಮಾಣಕ್ಕೆ ತಗಲುವ ವೆಚ್ಚವನ್ನು ವೈಯಕ್ತಿಕವಾಗಿ ನೀಡುವುದಾಗಿ ಶಾಸಕ ನಾರಾಯಣಸ್ವಾಮಿ ಭರವಸೆ ನೀಡಿದ್ದಾರೆ.
ಸರ್ಕಾರಿ ಶಾಲೆ ಗುಣಮಟ್ಟ ಶಿಕ್ಷಣದ ಕೇಂದ್ರವಾಗಲಿ
ಮೂಲಭೂತ ಸೌಕರ್ಯ ಕಲ್ಪಿಸಿದ ಕಾರಣ ಮಹಿಳಾ ಪಪೂ ಕಾಲೇಜಿನಲ್ಲಿ ಹೆಚ್ಚು ದಾಖಾಲಾತಿ ಆಗುತ್ತಿದೆ. ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರು ಈ ಬಗ್ಗೆ ಹೆಚ್ಚಿನ ಗಮನ ನೀಡಬೇಕು. ಕಾಲೇಜಿನ ಕಟ್ಟಡ ನೂರು ವರ್ಷದ ಹಿಂದಿನದಾಗಿದ್ದು, ಕಟ್ಟಡ ಕೆಡವದೆ ಹೊಸ ರೂಪ ನೀಡಲು ಎಲ್ಲ ಸಹಕಾರ ನೀಡಲಾಗುವುದು.
ಕಾಂಗ್ರೆಸ್‌ ಸರ್ಕಾರದಿಂದ ಕನಕರ ತತ್ವ ಪಾಲನೆ
ಸಮಾಜ ಅಭಿವೃದ್ಧಿಗೆ ಜಾತಿ, ಪಂಗಡಗಳೇ ಅಡ್ಡಿ ಎಂದು ಸಾರಿದ ಕನಕ ದಾಸರ ಆದರ್ಶಗಳನ್ನೇ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲಿಸುತ್ತಿದ್ದಾರೆ. ಏಕೆಂದರೆ ತಾಲೂಕಿನ ಬಹುತೇಕ ಕುಟುಂಬಗಳಿಗೆ ಗ್ಯಾರಂಟಿ ಯೋಜನೆ ಫಲ ಲಭಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಭಿನಂದಿಸಲಾಗುವುದು.
.ಕೆಜಿಎಫ್‌ನಲ್ಲಿ ಸಿಆರ್‌ಪಿಎಫ್‌ ಘಟಕ
ಕೆಜಿಎಫ್‌ನ ಕೈಗಾರಿಕಾ ಟೌನ್‌ಶಿಪ್‌ನ ಬಂಗಾರದ ಗಣಿ ಗ್ರಾಮದ 100 ಎಕರೆ ಪ್ರದೇಶದಲ್ಲಿ ಭಾರತೀಯ ಮೀಸಲು ಪಡೆ ಸ್ಥಾಪಿಸುವುದರಿಂದ ಹಾಗೂ ತಮಿಳುನಾಡಿನ ಗಡಿಭಾಗದ ಪ್ರದೇಶಗಳಲ್ಲಿ ಕಾನೂನು ಸುವ್ಯವಸ್ಥೆ ಬಂದೋಬಸ್ತ್ ಕರ್ತವ್ಯ ಹಾಗೂ ನಗರ ಗಡಿ ಭಾಗದ ಸುರಕ್ಷತೆ ಉಪಲಬ್ಧಗಳಿಗೆ ತುಕಡಿಗಳನ್ನು ನಿಯೋಜಿಸಲು ಅನುಕೂಲವಾಗಿರುತ್ತದೆ
  • < previous
  • 1
  • ...
  • 119
  • 120
  • 121
  • 122
  • 123
  • 124
  • 125
  • 126
  • 127
  • ...
  • 224
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved