• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೈಗಾರಿಕಾ ಪ್ರದೇಶವಾಗಿ ಕೆಜಿಎಫ್‌ ಅಭಿವೃದ್ಧಿ
ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಕೈಗಾರಿಕಾ ಪ್ರದೇಶದ ಜಾಗವನ್ನು ವರ್ಗಾವಣೆ ಮಾಡಿ ಕೈಗಾರಿಕಾ ಟೌನ ಶಿಪ್ ಮಾಡಲು ಮುಂದಾಗಿರುವುದು ರಾಜ್ಯ ಸರ್ಕಾರವೇ ಹೊರತು ಕೇಂದ್ರ ಸರ್ಕಾರವಲ್ಲ. ಈ ವಿಷಯವನ್ನು ನಾವೇ ಮಾಡಿದ್ದು ಎಂದು ನಾವು ಮಾತ್ರಿ ಕೂಟ ಎಲ್ಲೂ ಹೇಳಿಕೊಂಡಿಲ್ಲ
ನಿರಂತರ ಶ್ರಮದಿಂದ ಮಾತ್ರ ಉತ್ತಮ ಪ್ರತಿಫಲ
ಒಮ್ಮೆ ವಕೀಲರು ವೃತ್ತಿ ಆರಂಭಿಸಬೇಕಾದರೆ ೧೦ ವರ್ಷಗಳ ಕಾಲ ಕತ್ತೆಯಂತೆ ಕೆಲಸ ಮಾಡಿದ ನಂತರ ಕುದರೆಯಂತೆ ಓಡಲು ಸಾಧ್ಯವಾಗುತ್ತದೆ, ನಂತರ ನಿಮಗೆ ವಿಪುಲ ಅವಕಾಶಗಳು ಸಿಗಲಿವೆ, ನಿರಂತರವಾಗಿ ಅಧ್ಯಯನ ಮಾಡಿದಾಗ ಮಾತ್ರ ಫಲಿತಾಂಶ ನಿಮ್ಮ ಪರವಾಗಿ ಬರಲಿದೆ
ಡೀಸಿ ಬದಲಾಗಬಹುದು, ವಿಎ ಬದಲಾವಣೆ ಅಸಾಧ್ಯ!
ಹಲವು ಗ್ರಾಮ ಲೆಕ್ಕಿಗರು ಕೊಟ್ಟಿರುವ ಕೆಲಸ ಬಿಟ್ಟು, ಜಿಲ್ಲಾಡಳಿತ ಭವನ, ಉಪ ವಿಭಾಗಾಧಿಕಾರಿ ಕಚೇರಿ, ತಾಲೂಕು ಕಚೇರಿಗಳಿಗೆ ನಿಯೋಜನೆ ಪಡೆದುಕೊಂಡು ಸುಮಾರು ವರ್ಷಗಳಿಂದ ಬೀಡು ಬಿಟ್ಟಿದ್ದಾರೆ. ಕೆಲಸ ಒಂದು ಜಾಗದಲ್ಲಾರೆ, ಸಂಬಳ ಪಡೆದುಕೊಳ್ಳುವುದು ಮತ್ತೊಂದು ಕಡೆ ಎಂಬಂತಾಗಿದೆ.
ಕೇಂದ್ರವು ಸ್ವಾಮಿನಾಥನ್ ಶಿಫಾರಸು ಜಾರಿಗೊಳಿಸಲಿ
ಕೇಂದ್ರ ಸರ್ಕಾರವು ಎಂ.ಎಸ್. ಸ್ವಾಮಿನಾಥನ್‌ರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ, ಆದರೆ, ಅದಕ್ಕಿಂತ ಕೃಷಿಗೆ ಹೂಡಿರುವ ಬಂಡವಾಳದ ಜೊತೆಗೆ ಶೇ.೫೦ರಷ್ಟು ಸೇರಿಸಿ ಆದಾಯ ಖಾತ್ರಿಗೊಳಿಸುವ ಶಿಫಾರಸು ಜಾರಿಗೆ ತಂದರೆ ಅವರಿಗೆ ಮತ್ತಷ್ಟು ಗೌರವ ನೀಡಿದಂತಾಗುತ್ತದೆ
ಜಿಲ್ಲೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ಸ್ಥಾಪನೆ
ಕೈಗಾರಿಕೆಗಳನ್ನು ಇಲ್ಲಿ ಸ್ಥಾಪಿಸಿದರೆ ಆ ಕಂಪನಿಗಳಿಗೆ ಅಗತ್ಯವಾದ ಕೌಶಲ ಇರುವ ಯುವಕರ ಕೊರತೆ ನೆಪವೊಡ್ಡಿ ಹೊರಗಿನವರು ಬಂದು ಉದ್ಯೋಗ ಪಡೆದುಕೊಳ್ಳುತ್ತಾರೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಸುಸಜ್ಜಿತ ಕೌಶಲ ಅಭಿವೃದ್ಧಿ ತರಬೇತಿ ಕೇಂದ್ರ ಸ್ಥಾಪಿಸುವ ಅಗತ್ಯವಿದೆ.
ತಂಬಾಕು ಉತ್ಪನ್ನಗಳಿಂದ ದೂರವಿರಿ
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ತಂಬಾಕು ಉತ್ಪನ್ನಗಳ ಪ್ರತ್ಯಕ್ಷ ಅಥವಾ ಪರೋಕ್ಷ ಜಾಹೀರಾತನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಅಪ್ರಾಪ್ತ ಮಕ್ಕಳಿಂದ ಮತ್ತು ಮಕ್ಕಳಿಗೆ ತಂಬಾಕು ಉತ್ಪನ್ನಗಳ ಮಾರಾಟ ಮಾಡುವಂತಿಲ್ಲ.
ರೈಲು ಮಾರ್ಗ, ಹೆದ್ದಾರಿಗಳ ಅಭಿವೃದ್ಧಿಗೆ ಯೋಜನೆ

ಇ.ಎಸ್.ಐ ಆಸ್ಪತ್ರೆಗೆ ಸಂಬಂಧಿಸಿದಂತೆ ಈಗಾಗಲೇ ಜಾಗ ಗುರುತಿಸಿದೆ, ಮುಂದಿನ ೩ ವಾರದ ಬಜೆಟ್ ಪೂರ್ವಭಾವಿಯ ಸಭೆಯಲ್ಲಿ ಪ್ರಸ್ತಾಪಿಸಲಾಗುವುದು ಕೆ.ಜಿ.ಎಫ್ ಬಿಜಿಎಂಎಲ್ ಕೇಂದ್ರದ 12  ಸಾವಿರ ಎಕರೆ ಪ್ರದೇಶವನ್ನು ಕೈಗಾರಿಕೆಗಳ ಹಬ್ ಆಗಿ ಪರಿವರ್ತಿಸಲಾಗುವುದು.

ಸಂಚಾರಿ ಸಮುದಾಯ ಕ್ಲಿನಿಕ್‌ಗೆ ಚಾಲನೆ
ಈ ಸಂಚಾರಿ ಕ್ಲಿನಿಕ್‌ನಲ್ಲಿ ಹೃದಯ ಸಂಬಂಧಿ ರೋಗಿಗಳಿಗೆ ಉಚಿತ ತಪಾಸಣೆ, ಕ್ಯಾನ್ಸರ್, ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಪತ್ತೆಹಚ್ಚುವ ಮ್ಯಾಮೋಗ್ರಾಂ ಸಾಧನಗಳು, ಇಸಿಜಿ, ಎಕೋ, ರಕ್ತಪರೀಕ್ಷೆ ಮತ್ತಿತರ ಆಧುನಿಕ ಸೌಲಭ್ಯಗಳನ್ನು ಈ ಸಂಚಾರಿ ಕ್ಲಿನಿಕ್ ಹೊಂದಿದೆ
ಕೋಲಾರ : ಸಹಕಾರ ಬ್ಯಾಂಕ್‌ಗೆ ಸಾಲ ಮರುಪಾವತಿ
ಸಾಲ ನೀಡಲು ಸಂಘಗಳಿಗೆ ಸರ್ಕಾರ ಹಣ ನೀಡುತ್ತದೆ ಎಂಬುದು ತಪ್ಪು ಕಲ್ಪನೆ, ಅಫೆಕ್ಸ್‌ ಬ್ಯಾಂಕ್‌ ಮೂಲಕ ಡಿಸಿಸಿ ಬ್ಯಾಂಕಿಗೆ ಸಾಲ ಬರುತ್ತದೆ. ಅಲ್ಲಿಂದ ಸಹಕಾರಿ ಬ್ಯಾಂಕ್‌ ಹಾಗೂ ಸಂಘಗಳು ಸಾಲ ಪಡೆದು ರೈತರಿಗೆ ಸಾಲ ನೀಡಲಾಗುತ್ತದೆ. ಇದಕ್ಕಾಗಿ ಡಿಸಿಸಿಗೆ ಬಡ್ಡಿ ಪಾವತಿ ಮಾಡಬೇಕು
ವಿದ್ಯಾರ್ಥಿಗಳಲ್ಲಿ ಉದ್ಯಮಶಾಲತೆ ಬೆಳೆಸಿ
ನನ್ನ ದೇಶ ಮೊದಲು ಎನ್ನುವ ಸಾಮಾಜಿಕ ಪ್ರಜ್ಞೆ ನಮ್ಮೆಲ್ಲರಲ್ಲಿ ಜಾಗೃತವಾಗಿದ್ದಾಗ ಮಾತ್ರ ದೇಶ ನಿಜವಾದ ಪ್ರಗತಿ ಸಾಧಿಸುತ್ತದೆ, ಇದ್ದಕ್ಕಾಗಿ ನಮ್ಮಲ್ಲೆರ ಕನಸುಗಳು ಒಂದಾಗಬೇಕು, ಮೌಲ್ಯಗಳೇ ಮುಖ್ಯವಾಗಬೇಕು, ನಾನು ಉತ್ತಮನಾಗಬೇಕು ಎನ್ನುವ ನಿರಂತರ ತುಡಿತ ನಮ್ಮಲ್ಲಿರಬೇಕು
  • < previous
  • 1
  • ...
  • 120
  • 121
  • 122
  • 123
  • 124
  • 125
  • 126
  • 127
  • 128
  • ...
  • 183
  • next >
Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved