• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೌಲಭ್ಯ ವಂಚಿತ ಅಂಗನವಾಡಿ
ಹಳೇಪಾಳ್ಯ ಗ್ರಾಮದ ಅಂಗನವಾಡಿ ಕಟ್ಟಡ ಹಳೇ ಶಾಲಾ ಕಟ್ಟಡವಾಗಿದ್ದು ಪಕ್ಕದಲ್ಲಿ ಬೆಟ್ಟಗುಡ್ಡಗಳು ಇದ್ದು ಮಳೆ ಬಂದರೆ ಗುಡ್ಡದ ಮೇಲೆ ಬಿದ್ದ ನೀರು ಶಾಲೆ ಕಟ್ಟಡಡ ಹಿಂದೆ ಮುಂದೆ ನಿಂತು ಸೊಳ್ಳೆ ಕಾಟ, ದುರ್ವಾಸನೆ ಬೀರುತ್ತಿದೆ. ಮೇಲೆ ಚಾವಣಿ ಸಿಮೆಂಟ್ ಕಿತ್ತು ಹೋಗಿದೆ. ಮಕ್ಕಳು ಭಯದಿಂದಲೇ ಅಂಗನವಾಡಿಗೆ ಬರುತ್ತಾರೆ
ದೈಹಿಕ, ಮಾನಸಿಕ ಬೆಳವಣಿಗೆಗೆ ಕ್ರೀಡೆ ಸಹಕಾರಿ: ಎಸ್.ವ್ಹಿ. ಧರಣಾ
ಕ್ರೀಡೆ ಪ್ರತಿಯೊಬ್ಬ ವಿದ್ಯಾರ್ಥಿಗಳ ದೈಹಿಕ, ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗಿದೆ.
ಎಲ್ಲ ವಯಸ್ಸಿನವರಿಗೂ ಇಷ್ಟವಾಗುವ ಶ್ರೀಕೃಷ್ಣ ಚರಿತೆ
ಮಗು ಅತ್ತರೆ ಮಗುವಿನ ಕೈಗೆ ಮೊಬೈಲ್ ನೀಡಬೇಡಿ, ಅದರ ಬದಲಾಗಿ ಕೃಷ್ಣನ ಹಾಡುಗಳನ್ನು ಕೇಳಿಸಿ, ನಮ್ಮ ತಂದೆ ತಾಯಿಗಳು ನಮ್ಮನ್ನು ಶಾಲೆಗೆ ನಡೆದುಕೊಂಡು ಹೋಗಿ ಎನ್ನುತ್ತಿದ್ದರು, ಆದರೆ ಈಗಿನ ಮಕ್ಕಳು ವಾಹನವಿಲ್ಲದೆ ಶಾಲೆಗೆ ಹೋಗುವುದಿಲ್ಲ. ಮಕ್ಕಳಿಗೆ ನಡೆಯುವುದನ್ನು ಕಲಿಸಿಕೊಡಿ
ಯಾದವ ಸಮಾಜ ಕೆಲವರ ಕಪಿಮುಷ್ಟಿಯಲ್ಲಿ ಸಿಲುಕಿದೆ
ಕ್ಷೇತ್ರದಲ್ಲಿ ಗೊಲ್ಲ ಸಮುದಾಯವರು ಒಂದಾಗಿರದೆ ಚದುರಿ ಹೋಗಿದ್ದು, ಕೆಲ ಶಕ್ತಿಗಳ ಕಪಿಮುಷ್ಟಿಯಲ್ಲಿ ಸಿಲುಕಿ ಎಲ್ಲ ರಂಗದಲ್ಲಿಯೂ ಮುಂದೆ ಬರಲು ಕಷ್ಟವಾಗಿದೆ, ಆದ್ದರಿಂದ ಸಮುದಾಯದವರು ಒಂದಾಗಿ ಬಂದರೆ ಮಾತ್ರ ಸಾಮಾಜಿಕ,ಆರ್ಥಿಕ,ಹಾಗೂ ರಾಜಕೀಯವಾಗಿ ಬಲಿಷ್ಟರಾಗಲು ಸಾಧ್ಯ
ಕಸ ವಿಲೇವಾರಿ ಘಟಕವಿದ್ದರೂ ಬಳಸದ ಗ್ರಾಪಂಗಳು
ಕೆಲವು ಗ್ರಾಪಂಗಳಲ್ಲಿ ಕಸ ವಿಲೇವಾರಿ ಘಟಕ ತೆರೆಯಲು ಮೀನಮೇಷ ಎಣಿಸುತ್ತಿದ್ದರೆ, ಇನ್ನೂ ಕೆಲವು ಗ್ರಾಪಂಗಳು ಘಟಕ ಇದ್ದರೂ ಅದನ್ನು ಬಳಸುತ್ತಿಲ್ಲ. ಇದರಿಂದಾಗಿ ತ್ಯಾಜ್ಯವನ್ನು ಕೆರೆ, ರಾಜಕಾಲುವೆ, ರಸ್ತೆ ಬದಿಯಲ್ಲಿ ಎಸೆಯುವುದು ಸಾಮಾನ್ಯವಾಗಿದೆ.
ಚಿನ್ನ ನೀಡಿದ ನಗರಕ್ಕೆ ತ್ಯಾಜ್ಯ ಭಾಗ್ಯ: ಖಂಡನೆ
೨೦೧೩ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಅಂದೇ ಬೆಂಗಳೂರಿನ ತ್ಯಾಜ್ಯವನ್ನು ಕೆಜಿಎಫ್ ಪ್ರದೇಶದಲ್ಲಿ ತಂದು ಎಸೆಯಲು ಹುನ್ನಾರ ನಡೆಸಿದ್ದರು. ಅಂದು ಕರವೇ ಘಟಕ ಸೇರಿದಂತೆ ಇತರೇ ಸಂಘ ಸಂಸ್ಥೆಗಳು ಹೋರಾಟ ಮಾಡಿ ಸೆರೆ ಮನೆ ವಾಸ ಸಹ ಅನುಭವಿಸಿದ್ದರು
ರೈತಪರ ಚಟುವಟಿಕೆಗೆ ಸಹಕರಿಸುವ ಭರವಸೆ
ಕೃಷಿಕ ಸಮಾಜದಿಂದ ಬರುವ ಆದಾಯದ ಹಣವನ್ನು ಸಂಕಷ್ಟದಲ್ಲಿರುವ ತಾಲೂಕಿನ ರೈತ ಮಕ್ಕಳಿಗೆ ಬಳಸಲಾಗುವುದು. ಕೃಷಿಕ ಸಮಾಜಕ್ಕೆ ಯಾವುದೇ ರಾಜಕೀಯ ಬೆರಸದೇ ಸಂಘಟನೆ ಮಾಡಲಾಗುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರು ಬೆಳೆಯುವ ಬೆಳೆಗಳಿಗೆ ಬೆಲೆ ನಿಗದಿ ಮಾಡಲಿ.
ವರದಕ್ಷಿಣೆ ಕಿರುಕುಳ: ನವವಿವಾಹಿತೆ ಆತ್ಮಹತ್ಯೆ
ವಿವಾಹ ವಿಚ್ಛಧನಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ನೋಟಿಸ್‌ ಬಂದಿರುವ ಹಿನ್ನೆಲೆಯಲ್ಲಿ ಮಾನಸ ರಾತ್ರಿ ಡೆತ್‌ನೋಟ್ ಬರೆದಿಟ್ಟು ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾಳೆ. ಮಗಳ ಸಾವಿಗೆ ಆಕೆಯ ಪತಿ ಹಾಗು ಆತನ ಪೋಷಕರೇ ಕಾರಣ ಎಂದು ಪೋಷಕರ ದೂರು
ಬೆಂಗಳೂರು ಉತ್ತರ ವಿವಿಯ ಅಭಿವೃದ್ಧಿಗೆ ನೆರವು
ಬೆಂಗಳೂರು ಉತ್ತರ ವಿವಿಯಲ್ಲಿ ಸುಮಾರು ೧೩ ಕೋರ್ಸುಗಳು ಇದ್ದು ಬಹುತೇಕ ಅತಿಥಿ ಪ್ರಾಧ್ಯಾಪಕರು ಹೆಚ್ಚಾಗಿದ್ದು, ಕಾಯಂ ಪ್ರಾಧ್ಯಾಪಕರ ನೇಮಕಕ್ಕೆ ಕ್ರಮ ವಹಿಸುತ್ತೇವೆ,ವಿವಿಯಲ್ಲಿ ಸಂಶೋಧನಾ ಕೇಂದ್ರವನ್ನು ಪ್ರಾರಂಭಿಸಬೇಕು, ಹೊಸ ಹೊಸ ವಿಷಯಗಳ ಬಗ್ಗೆ ವಿದ್ಯಾರ್ಥಿಗಳು ಸಂಶೋಧನೆ ನಡೆಸಲು ಸಾಧ್ಯವಾಗುತ್ತದೆ,
ಪ್ರತಿಭೆ ಪ್ರೋತ್ಸಾಹಿಸಲು ಪುರಸ್ಕಾರ ಸಹಕಾರಿ
ಬಾಲ್ಯದಿಂದಲೇ ಶಿಕ್ಷಣಕ್ಕೆ ಉತ್ತೇಜನ ನೀಡಿದರೆ ಮುಂದೆ ಸಮಾಜದ ನಾಯಕರಾಗಿ ಬೆಳೆಯುತ್ತಾರೆ. ಸರ್ಕಾರಿ ಶಾಲೆ ವಿದ್ಯಾರ್ಥಿಗಳನ್ನು ಮಾತ್ರ ಪುರಸ್ಕಾರ ನೀಡಲಾಗುತ್ತಿದೆ, ಖಾಸಗಿ ಶಾಲಾ ಮಕ್ಕಳೂ ಪ್ರತಿಭಾವಂತರಿದ್ದರೂ ಸ್ಥಿತವಂತರಾಗಿರುವ ಕಾರಣ ಅವರನ್ನು ಕೈಬಿಡಲಾಗಿದೆ,
  • < previous
  • 1
  • ...
  • 121
  • 122
  • 123
  • 124
  • 125
  • 126
  • 127
  • 128
  • 129
  • ...
  • 199
  • next >
Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved