• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವರದಕ್ಷಿಣೆ ಕಿರುಕುಳ: ನವವಿವಾಹಿತೆ ಆತ್ಮಹತ್ಯೆ
ವಿವಾಹ ವಿಚ್ಛಧನಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ನೋಟಿಸ್‌ ಬಂದಿರುವ ಹಿನ್ನೆಲೆಯಲ್ಲಿ ಮಾನಸ ರಾತ್ರಿ ಡೆತ್‌ನೋಟ್ ಬರೆದಿಟ್ಟು ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾಳೆ. ಮಗಳ ಸಾವಿಗೆ ಆಕೆಯ ಪತಿ ಹಾಗು ಆತನ ಪೋಷಕರೇ ಕಾರಣ ಎಂದು ಪೋಷಕರ ದೂರು
ಬೆಂಗಳೂರು ಉತ್ತರ ವಿವಿಯ ಅಭಿವೃದ್ಧಿಗೆ ನೆರವು
ಬೆಂಗಳೂರು ಉತ್ತರ ವಿವಿಯಲ್ಲಿ ಸುಮಾರು ೧೩ ಕೋರ್ಸುಗಳು ಇದ್ದು ಬಹುತೇಕ ಅತಿಥಿ ಪ್ರಾಧ್ಯಾಪಕರು ಹೆಚ್ಚಾಗಿದ್ದು, ಕಾಯಂ ಪ್ರಾಧ್ಯಾಪಕರ ನೇಮಕಕ್ಕೆ ಕ್ರಮ ವಹಿಸುತ್ತೇವೆ,ವಿವಿಯಲ್ಲಿ ಸಂಶೋಧನಾ ಕೇಂದ್ರವನ್ನು ಪ್ರಾರಂಭಿಸಬೇಕು, ಹೊಸ ಹೊಸ ವಿಷಯಗಳ ಬಗ್ಗೆ ವಿದ್ಯಾರ್ಥಿಗಳು ಸಂಶೋಧನೆ ನಡೆಸಲು ಸಾಧ್ಯವಾಗುತ್ತದೆ,
ಪ್ರತಿಭೆ ಪ್ರೋತ್ಸಾಹಿಸಲು ಪುರಸ್ಕಾರ ಸಹಕಾರಿ
ಬಾಲ್ಯದಿಂದಲೇ ಶಿಕ್ಷಣಕ್ಕೆ ಉತ್ತೇಜನ ನೀಡಿದರೆ ಮುಂದೆ ಸಮಾಜದ ನಾಯಕರಾಗಿ ಬೆಳೆಯುತ್ತಾರೆ. ಸರ್ಕಾರಿ ಶಾಲೆ ವಿದ್ಯಾರ್ಥಿಗಳನ್ನು ಮಾತ್ರ ಪುರಸ್ಕಾರ ನೀಡಲಾಗುತ್ತಿದೆ, ಖಾಸಗಿ ಶಾಲಾ ಮಕ್ಕಳೂ ಪ್ರತಿಭಾವಂತರಿದ್ದರೂ ಸ್ಥಿತವಂತರಾಗಿರುವ ಕಾರಣ ಅವರನ್ನು ಕೈಬಿಡಲಾಗಿದೆ,
ಬಿಬಿಎಂಪಿ ತ್ಯಾಜ್ಯ ಘಟಕ ಸ್ಥಾಪನೆಗೆ ವಿರೋಧ
ಗೊಲ್ಲಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ನುರಾರು ಕೃಷಿ ಭೂಮಿ ಇದ್ದು, ರೈತರು ತಮ್ಮ ಜೀವನಾಡಿಯಾಗಿದೆ, ಇದರ ಜೊತೆಗೆ ಕೋಳಿ ಫಾರಂ ಶೆಡ್ಡ್‌ಗಳು ಇದ್ದು, ಇಲ್ಲಿ ಬಿಬಿಎಂಪಿ ತ್ಯಾಜ್ಯ ಸುರಿಯುವುದರಿಂದ ಕೋಳಿ ಉದ್ಯೋಮಕ್ಕೆ ತೊಂದರೆಯಾಗಲಿದೆ
ಉತ್ತಮ ಪರಿಸರಕ್ಕಾಗಿ ಸಸಿ ನೆಟ್ಟು ಪೋಷಿಸಿ
ವಿದ್ಯಾರ್ಥಿಗಳು ಹುಟ್ಟುಹಬ್ಬದಂದು ಒಂದೊಂದು ಗಿಡ ನೆಟ್ಟು ಪೋಷಿಸುವ ಸಂಕಲ್ಪ ಮಾಡಬೇಕು. ಪರಿಸರ ಹಾಗೂ ಪ್ರಾಣಿ, ಗಿಡಮರಗಳಿಗೆ, ಅಂತರ್ಜಲಕ್ಕೆ ಮಾರಕವಾದ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸಿ ಪ್ಲಾಸ್ಟಿಕ್ ಮುಕ್ತ ಕೋಲಾರ ಜಿಲ್ಲೆಯಾಗಿಸಲು ಸಹಕರಿಸಿ
ಫವತಿ ಖಾತೆ ಕುರಿತು ಪ್ರಚಾರ ನಡೆಸಿ
ಫವತಿ ಖಾತೆ ಆಂದೋಲನದ ಅರ್ಜಿಗಳು ಮತ್ತು ನಡೆಯಬೇಕಿರುವ ಆಂದೋಲನದ ಪ್ರಚಾರದ ಕುರಿತು ಸಮಾಲೋಚನೆ ನಡೆಸಿ, ಮುಂದೆ ನಡೆಯಲಿರುವಂತಹ ಫವತಿ ಖಾತೆ ಆಂದೋಲನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಲು ಸೂಕ್ತ ಪ್ರಚಾರ ಮಾಡಬೇಕು
ಮಾಲೂರು ಪುರಸಭೆ ಕಾಂಗ್ರೆಸ್‌ ತೆಕ್ಕೆಗೆ ಕೋಮಲ ಅಧ್ಯಕ್ಷೆ
ಕಳೆದ ಒಂದು ವರ್ಷದಿಂದ ಖಾಲಿಯಾಗಿದ್ದ ಪುರಸಭೆಯ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ಪ್ರಕಟಗೊಂಡ ಹಿನ್ನೆಲೆಯಲ್ಲಿ ಶುಕ್ರವಾರ ಪಟ್ಟಣದ ಪುರಸಭೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ಅಧಿಕಾರಿ ತಹಸೀಲ್ದಾರ್ ಕೆ.ರಮೇಶ್ ಅವರ ನೇತೃತ್ವದಲ್ಲಿ ಚುನಾವಣೆ ನಡೆಯಿತು.
ಕೆಜಿಎಫ್‌ನಲ್ಲಿ ಬೆಂಗಳೂರು ತ್ಯಾಜ್ಯ ಘಟಕ ಬೇಡ : ಕೆಜಿಎಫ್‌ ಬಂದ್‌ ಮಾಡುವುದಾಗಿ ನವ ಕರವೇ ಎಚ್ಚರಿಕೆ
ಬೆಂಗಳೂರಿನ ತ್ಯಾಜ್ಯವನ್ನು ತಂದು ಸುರಿದು ಕೆಜಿಎಫ್ ತಾಲೂಕಿನ ಸುತ್ತಮತ್ತಲೂ ಗ್ರಾಮಗಳ ಪರಿಸರ ಹಾಳು ಮಾಡಲು ಹೊರಟಿರುವ ಜಿಲ್ಲಾಡಳಿತ ಮತ್ತು ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ ಹಾಕುವುದಾಗಿ, ಕೆಜಿಎಫ್‌ ಬಂದ್‌ ಮಾಡುವುದಾಗಿ ನವ ಕರವೇ ಎಚ್ಚರಿಸಿದೆ
‘ಜಿಲ್ಲಾ ಮಟ್ಟದ ಉದ್ಯೋಗ ಮೇಳ’
ಕೌಶಲ್ಯಾಭಿವೃದ್ಧಿ ಚಟುವಟಿಕೆಗಳನ್ನು ಚುರುಕುಗೊಳಿಸಬೇಕು. ಕೌಶಲ್ಯ ಅಭಿವೃದ್ದಿ ಯೋಜನೆಗಳ ಯಶಸ್ವಿ ಅನುಷ್ಥಾನಕ್ಕೆ ಅಂತರ್ ಇಲಾಖೆಗಳ ನಡುವೆ ಸಮನ್ವಯ ಅಗತ್ಯ. ಜಿಲ್ಲೆಯ ಕೈಗಾರಿಕೆಗಳಿಗೆ ಅಗತ್ಯವಾದ ಮಾನವ ಸಂಪನ್ಮೂಲದ ಸರ್ವೇಕ್ಷಣೆ ಮಾಡುವ ಅಗತ್ಯವಿದೆ
ಸಂತೆಯಲ್ಲಿ ಡಬಲ್ ಶುಲ್ಕ ವಸೂಲಿಗೆ ವಿರೋಧ
ಬಂಗಾರಪೇಟೆ ಎಂಪಿಎಂಸಿ ವಾರದ ಸಂತೆಯಲ್ಲಿ ಡಬಲ್ ಶುಲ್ಕ ವಸೂಲಿ ಮಾಡುವುದಕ್ಕೆ ಕಡಿವಾಣ ಹಾಕಬೇಕು ದಲ್ಲಾಳಿಗಳ ಹಾವಳಿಯಿಂದಾಗಿ ರೈತರು ಡಬಲ್‌ ಶುಲ್ಕ ಪಾವತಿಸುವಂತಾಗಿದೆ. ರೈತಭವನ ದುಸ್ಥಿತಿಯಿಂದಾಗಿ ತಂಗಲು ಸ್ಥಳವಿಲ್ಲದೆ ರೈತರ ಪರದಾಟ
  • < previous
  • 1
  • ...
  • 122
  • 123
  • 124
  • 125
  • 126
  • 127
  • 128
  • 129
  • 130
  • ...
  • 199
  • next >
Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved