ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರನ್ನು ಅಲೆದಾಡಿಸಬೇಡಿ: ಶಾಸಕಿ ರೂಪಕಲಾಒಬ್ಬ ರೈತ ತನ್ನೆಲ್ಲಾ ಕಷ್ಟದ ದಿನಗಳನ್ನು ಬದಿಗೊತ್ತಿ ಬಿಸಿಲು, ಮಳೆ ಎನ್ನದೇ ಕೃಷಿ ಚಟುವಟಿಕೆಗಳನ್ನು ಮಾಡದೇ ಹೋದಲ್ಲಿ ನಾವು ಮೂರು ಹೊತ್ತು ಹೊಟ್ಟೆ ತುಂಬ ಅನ್ನವನ್ನು ತಿನ್ನಲು ಸಾಧ್ಯವಾಗುವುದಿಲ್ಲ, ಆದ್ದರಿಂದ ರೈತರು ತಮ್ಮ ಜಮೀನುಗಳಿಗೆ ಸಂಬಂಧಿಸಿ ಪಹಣಿ, ಸರ್ವೇ ಮತ್ತಿತರ ಕೆಲಸ- ಕಾರ್ಯಗಳಿಗೆಂದು ನಿಮ್ಮ ಬಳಿ ಬಂದಲ್ಲಿ ಅವರ ಕಷ್ಟಗಳಿಗೆ ಸ್ಪಂದಿಸಿ.