• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಾಯಿ ಹಾಲಿನ ಬ್ಯಾಂಕ್‌ಗೆ ಉದ್ಘಾಟನೆ ಭಾಗ್ಯ ಎಂದು?
ಆಸ್ಪತ್ರೆ ಕಟ್ಟಡ ದುರಸ್ತಿಗೆಂದು ಮಂಜೂರಾಗಿದ್ದ ೭೦ ಲಕ್ಷ ರು.ಗಳನ್ನು ಎದೆ ಹಾಲಿನ ಬ್ಯಾಂಕ್‌ಗೆ ಬಳಸಿಕೊಳ್ಳುವ ಸಲುವಾಗಿ ಸರ್ಕಾರದಿಂದ ಅನುಮತಿ ಪಡೆದುಕೊಳ್ಳಲಾಯಿತು. ಅದರ ಪರಿಣಾಮವಾಗಿ ಎಸ್ಸೆನ್ನಾರ್‌ ಆಸ್ಪತ್ರೆಯಲ್ಲಿ ಒಂದು ತಿಂಗಳ ಹಿಂದೆ ಎದೆ ಹಾಲಿನ ಬ್ಯಾಂಕ್ ಸಜ್ಜಾಗಿ ನಿಂತಿದೆ.
ಜುಲೈನಲ್ಲಿ ವೇತನ ಆಯೋಗ ವರದಿ ಜಾರಿ: ಎಂಎಲ್ಸಿ
ಈಗಾಗಲೇ ವೇತನ ಆಯೋಗದ ವರದಿ ಸರ್ಕಾರದ ಕೈಸೇರಿದೆ. ಮುಖ್ಯಮಂತ್ರಿಗಳು ಸಹ ಇದಕ್ಕೆ ಸಹಮತ ವ್ಯಕ್ತಪಡಿಸಿದ್ದು, ಜುಲೈ ತಿಂಗಳಲ್ಲಿ ನೌಕರರಿಗೆ ಶುಭ ಸುದ್ದಿ ಬರಲಿದೆ. ಹಳೆ ಪಿಂಚಣಿ ನೀತಿ ಜಾರಿಗೂ ಸಹ ಸರ್ಕಾರ ಬದ್ದವಾಗಿದೆ.
ಮೂರ್ಛೆ ಮುಕ್ತ ಜಿಲ್ಲೆಯಾಗಿಸಲು ಸಹಕರಿಸಿ
ಜಿಲ್ಲೆಯಲ್ಲಿ ಸುಮಾರು ೭ ಸಾವಿರ ಮಂದಿ ಮೂರ್ಛೆ ರೋಗಿಗಳನ್ನು ಗುರುತಿಸಲಾಗಿದ್ದು, ನಿಮ್ಹಾನ್ಸ್ ನೆರವಿನೊಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ, ಎಸ್‌ಎನ್‌ಆರ್ ಆಸ್ಪತ್ರೆಯಲ್ಲಿ ಚಿಕಿತ್ಸಾ ಕೌನ್ಸೆಲಿಂಗ್ ಕೇಂದ್ರವನ್ನು ಆರಂಭಿಸಲಾಗಿದೆ
ಹೈನುಗಾರಿಕೆಯನ್ನು ಉದ್ಯಮವನ್ನಾಗಿಸಿದ್ದು ಎಂ.ವಿ.ಕೃಷ್ಣಪ್ಪ
ಅವಕಾಶ ಸಿಕ್ಕಾಗ ಅಧಿಕಾರ ಬಳಸಿಕೊಂಡು ಜನರಿಗೆ ಅನುಕೂಲವಾಗುವ ಕೆಲಸ ಮಾಡಿದರೆ ಅವರ ಹೆಸರು ಜನರ ಹೃದಯದಲ್ಲಿ ಜೀವಂತವಾಗಿರುತ್ತದೆ ಎಂಬುದಕ್ಕೆ ಎಂ.ವಿ.ಕೃಷ್ಣಪ್ಪ ಸಾಕ್ಷಿ. ಅವರು ಹೈನೋದ್ಯಮದ ಜತೆಗೆ ಬೆಮಲ್ ಕಾರ್ಖಾನೆ ಸ್ಥಾಪನೆಗೂ ಕಾರಣರಾದರು.
ಡೆಂಘೀ ತಡೆಗೆ ಮುನ್ನೆಚ್ಚರಿಕೆ ವಹಿಸಿ
೨೦೨೪ನೇ ಸಾಲಿನ ಮೇ ೧೬ ಹಾಗೂ ಜುಲೈ ತಿಂಗಳಲ್ಲಿ ಆಚರಿಸಲ್ಪಡುವ ಡೆಂಘೀ ವಿರೋಧ ಮಾಸಾಚರಣೆ ಧ್ಯೇಯ ವಾಕ್ಯ ‘ಸಮುದಾಯದೊಂದಿಗೆ ಸೇರಿ ಡೆಂಘೀ ಜ್ವರವನ್ನು ನಿಯಂತ್ರಿಸೋಣ’ ಎಂಬುದಾಗಿದ್ದು, ಇದಕ್ಕೆ ನಾಗರಿಕರು ಸಹಕಾರ ಅಗತ್ಯ
ರೈಲ್ವೆ ಮೇಲ್ಸೇತುವೆ ಕಾಮಗಾರಿ ಶೀಘ್ರದಲ್ಲೇ ಆರಂಭ
ಬಂಗಾರಪೇಟೆ ಪಟ್ಟಣದ ರೈಲ್ವೆ ನಿಲ್ದಾಣವನ್ನು ಮೇಲ್ದೆರ್ಜೆಗೆ ಏರಿಸಲು ಈಗಾಗಲೇ ಕಾಮಗಾರಿಗೆ ಚಾಲನೆಯನ್ನು ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಒಂದು ಸುಂದರ ರೈಲ್ವೆ ನಿಲ್ದಾಣವನ್ನು ನೋಡಬಹುದಾಗಿದೆ. ಮೇಲ್ಸೇತುವೆ ಕಾಮಗಾರಿಗೆ ಕ್ರಮ
.ಕೆಜಿಎಫ್‌ ನಲ್ಲಿ ಮಿತಿಮೀರಿದ ಬೀದಿನಾಯಿಗಳ ಹಾವಳಿ
ನಗರಸಭೆ ಆಡಳಿತಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಲು ಮುಂದಾಗಬೇಕಿದೆ, ಪುಟ್ಟ ಮಕ್ಕಳು ಕೈಯಲ್ಲಿ ಬಿಸ್ಕತ್ತು ಬ್ರೆಡ್ ಹಿಡಿದು ಹೋಗುವಂತಿಲ್ಲ, ಮಹಿಳೆಯರು ವೃದ್ಧರ ಕೈಯಲ್ಲಿ ಕೈ ಚೀಲವಿದ್ದರೆ ಎಚ್ಚರವಾಗಿರಬೇಕು,
ವಾರಕ್ಕೊಮ್ಮೆ ಸೋಳ್ಳೆ ಉತ್ಪತ್ತಿ ತಾಣ ನಾಶ ದಿನ ಆಚರಿಸಿ
ಪ್ರಸ್ತುತ ಮಳೆಗಾಲ ಪ್ರಾರಂಭವಾಗಿದ್ದು ಎಲ್ಲಾ ಕಡೆಗಳಲ್ಲಿ ನೀರು ನಿಂತು ಸಾಂಕ್ರಾಮಿಕ ರೋಗಗಳಾದ ಡೆಂಘೀ, ಚಿಕೂನ್ ಗುನ್ಯಾ, ಮಲೇರಿಯ, ಮೆದುಳುಜ್ವರ ಮತ್ತು ಆನೆಕಾಲುರೋಗ ಹರಡುವ ಸಾಧ್ಯತೆ ಇರುತ್ತದೆ. ಸೊಳ್ಳೆಯ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ರೋಗ ಹರಡುತ್ತದೆ
‘ಕಾಂಗ್ರೆಸ್‌ಗೆ ಇಲ್ಲಿ ದಶಕವೂ ಇಲ್ಲ, ಅಲ್ಲಿ ಶತಕವೂ ಇಲ್ಲ’
ಒಂದೇ ವರ್ಷದಲ್ಲಿ ಕಾಂಗ್ರೇಸ್ ಪಕ್ಷವನ್ನು ಜನ ತಿರಸ್ಕರಿಸಿದ್ದು ಏಕೆಂದುನ್ನು ಕಾಂಗ್ರೆಸ್‌ ನಾಯಕರು ಆತ್ಮಾವಲೋಕನ ಮಾಡಿಕೊಳ್ಳಬೇಕು. ರಾಜ್ಯದಲ್ಲಿ ಈಗ ಚುನಾವಣೆ ನಡೆದರೆ ಆಂಧ್ರಪ್ರದೇಶದ ಚುನಾವಣೆ ಮಾದರಿಯಲ್ಲಿ ಫಲಿತಾಂಶ ಬರಲಿದೆ.
ಸರ್ಕಾರ ಪೆಟ್ರೋಲ್- ಡಿಸೇಲ್ ಬೆಲೆಯೇರಿಕೆ ಹಿಂಪಡೆಯಲಿ: ಆರ್.ಅಶೋಕ್
ಹಾಲಿನ ದರವನ್ನು ವರ್ಷದೊಳಗೆ ೨ ಬಾರಿ ಏರಿಕೆ ಮಾಡಿದೆ, ಉಚಿತ ವಿದ್ಯುತ್ ನೀಡಿ, ವಿದ್ಯುತ್ ದರವನ್ನು ಹಲವಾರು ಬಾರಿ ಏರಿಕೆ ಮಾಡಿದೆ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಎಂದು ಹೇಳಿ ಡಿಸೇಲ್- ಪೆಟ್ರೋಲ್ ದರ ಏರಿಕೆ ಮಾಡಿದೆ, ೧೦ ಕೆಜಿ ಅಕ್ಕಿ ಉಚಿತ ಎಂದು ಹೇಳಿತ್ತು, ಅದರೆ ಅದರಲ್ಲಿ ೫ ಕೆಜಿ ಅಕ್ಕಿ ಕೇಂದ್ರ ಸರ್ಕಾರದ್ದಾಗಿದೆ, ೫ ಕೆಜಿ ಅಕ್ಕಿಯ ಹಣ ಸಮರ್ಪವಾಗಿ ನೀಡುತ್ತಿಲ್ಲ. ಮದ್ಯದ ಬೆಲೆ ಕ್ವಾರ್ಟರ್ ಗೆ ೫೦ ರು. ಏರಿಕೆ ಮಾಡಿದ್ದಾರೆ. ಮನೆ ಯಜಮಾನಿ ಖಾತೆಗೆ ಪ್ರತಿ ತಿಂಗಳೂ ೨ ಸಾವಿರ ರು. ಜಮೆ ಮಾಡುವುದಾಗಿ ತಿಳಿಸಿ ಚುನಾವಣೆಯ ನಂತರ ಸಮರ್ಪಕವಾಗಿ ಜಮೆಯಾಗುತ್ತಿಲ್ಲ.
  • < previous
  • 1
  • ...
  • 125
  • 126
  • 127
  • 128
  • 129
  • 130
  • 131
  • 132
  • 133
  • ...
  • 183
  • next >
Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved