• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಢಾರ ರೋಗಿಗಳಿಗೆ ಲಸಿಕೆ ಅಭಿಯಾನ
ಏಡ್ಸ್ ಕಾರ್ಯಕ್ರಮದಡಿ ಸರ್ಕಾರದ ವಿವಿಧ ಯೋಜನೆಗಳಾದ ಎಚ್.ಐ.ವಿ. ಸೋಂಕಿತ ಮಹಿಳೆಯರಿಗೆ ಧನಶ್ರೀ ಯೋಜನೆ, ಹೆಚ್.ಐ.ವಿ. ಸೋಂಕಿತ ಹಾಗೂ ಲೈಂಗಿಕ ಕಾರ್ಯಕರ್ತೆಯರಿಗೆ ಸಹಾಯಧನ ಹಾಗೂ ಸಾಲ ಸೌಲಭ್ಯ, ಎಚ್.ಐ.ವಿ. ಸೋಂಕಿತ ಮಕ್ಕಳಿಗೆ ವಿಶೇಷ ಪಾಲನಾ ಯೋಜನೆ, ಪುನರ ವಸತಿ ಯೋಜನೆ ಹಾಗೂ ಮೈತ್ರಿಯೋಜನೆ ಸೇವೆಗಳನ್ನು ನೀಡಲಾಗುತ್ತಿದೆ
ಮಹಿಳಾ ಆರೋಗ್ಯ ರಕ್ಷಣೆಗೆ ‘ಸ್ವಸ್ಥ ನಾರಿ’ ಅಭಿಯಾನ
ಒಂದು ಕುಟುಂಬದ ಸಂಪೂರ್ಣ ಜವಾಬ್ದಾರಿಯನ್ನು ಹೊತ್ತು ಮುನ್ನಡೆಸಬಲ್ಲ ಯುಕ್ತಿ ಸ್ತ್ರೀಯರಲ್ಲಿದೆ. ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿನ ಮಹಿಳೆಯರಿಗೆ ಸಮರ್ಪಕ ಆರೋಗ್ಯ ತಪಾಸಣೆ ಮಾಡುವ ಮೂಲಕ ಗಂಭೀರ ರೋಗಗಳನ್ನು ಮುಂಚಿತವಾಗಿ ನಿಯಂತ್ರಣಕ್ಕೆ ತರಲು ಅನುಕೂಲವಾಗಲಿದೆ. ಸಮ ಸಮಾಜ ನಿರ್ಮಾಣದಲ್ಲಿ ಮಹಿಳೆಯರು ಭಾಗವಹಿಸುವಿಕೆ ಹೆಚ್ಚಾಗುತ್ತಿದೆ.
ಗ್ರಾಮಗಳಲ್ಲೂ ‘ನಂದಿನಿ’ ಮಾರಾಟಕ್ಕೆ ಕ್ರಮ
ಹಾಲಿನ ಉತ್ಪಾದನೆ ಹೆಚ್ಚಿದ ಬಳಿಕ ಮಾರುಕಟ್ಟೆ ಹೊರ ರಾಜ್ಯಕ್ಕೆ ಮತ್ತು ವಿದೇಶಗಳಿಗೂ ವಿಸ್ತರಿಸಲಾಗಿದೆ. ಗ್ರಾಮೀಣ ಭಾಗದ ಕಿರಾಣಿ ಅಂಗಡಿಗಳಲ್ಲಿಯೂ ನಂದಿನಿ ಉತ್ಪನ್ನಗಳು ಲಭ್ಯವಾಗುವಂತೆ ಮಾರುಕಟ್ಟೆ ವಿಸ್ತಾರವಾಗುವುದು. ಮಾರುಕಟ್ಟೆ ವಿಸ್ತೀರ್ಣದಲ್ಲಿ ಸರ್ಕಾರಿ ಕಚೇರಿಗಳು ಹಾಗೂ ಜನನಿಬಿಡ ಪ್ರದೇಶಗಳಲ್ಲಿ ನಂದಿನಿ ಮಳಿಗೆ ತೆರೆಯುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ
ಮರುಮತ ಎಣಿಕೆಯಲ್ಲಿ ಸೋತರೆ ರಾಜಕೀಯ ನಿವೃತ್ತಿ
ನ್ಯಾಯಾಲಯದ ಆದೇಶದ ಮೇಲೆ ಗೌರವವಿದೆ, ಉಚ್ಚ ನ್ಯಾಯಾಲಯ ನ್ಯಾಯಾಧೀಶರು ಆದೇಶ ನೀಡಿ ಮೇಲ್ಮನವಿಗೆ ಅವಕಾಶ ಕಲ್ಪಿಸಿದ್ದಾರೆ, ಸುಪ್ರೀಂ ಕೋರ್ಟ್‌ನಲ್ಲಿ ಕಾನೂನು ಹೋರಾಟ ನಡೆಸಲಾಗುವುದು. ತಾಲೂಕಿನ ಅಭಿವೃದ್ಧಿಗೆ ನ್ಯಾಯಾಲಯದ ಆದೇಶವನ್ನು ತಳುಕು ಹಾಕುವುದು ಬೇಡ. ತಿರುಕನ ಕನಸು ಕಾಣುವುದು ಬೇಡ. ಮರುಮತ ಎಣಿಕೆಯಾದರೆ ಮೂರನೇ ಬಾರಿಗೆ ಗೆಲುವು ನಮ್ಮದೆ ಎನ್ನುತ್ತಾರೆ ಶಾಸಕ ನಂಜೇಗೌಡ.
ಎಪಿಎಂಸಿ ಮಾರುಕಟ್ಟೆ ಅಭಿವೃದ್ಧಿಗೆ ₹೧೦ ಕೋಟಿ
ಕೋಲಾರ ಜಿಲ್ಲೆಯಲ್ಲಿ ಅತಿ ದೊಡ್ಡ ಎಪಿಎಂಸಿ ಮಾರುಕಟ್ಟೆಯನ್ನು ಈ ಜಾಗದಲ್ಲಿ ನಿರ್ಮಾಣ ಮಾಡಲಾಗುವುದು. ಕೆಜಿಎಫ್ ಕ್ಷೇತ್ರದ ರೈತರಿಗೆ ಹಾಗೂ ಕೋಲಾರ ಜಿಲ್ಲೆಯ ರೈತರಿಗೆ ಈ ಮಾರುಕಟ್ಟೆ ಉಪಯುಕ್ತವಾಗಲಿದೆ. ಎಪಿಎಂಸಿ ಮಾರುಕಟ್ಟೆಯ ಜಾಗದಲ್ಲಿ ಸಿಸಿ ರಸ್ತೆಗಳು, ಬೃಹತ್ ವಾಹನಗಳ ಪಾರ್ಕಿಂಗ್, ಮಂಡಿಗಳ ನಿರ್ಮಾಣ, ಎಪಿಎಂಸಿ ಕಚೇರಿ ಹಾಗೂ ಪೆಟ್ರೋಲ್ ಬಂಕ್ ನಿರ್ಮಾಣ ಮಾಡಲಾಗುವುದು.
ಶೋಷಿತರ ಪರ ಧ್ವನಿ ಎತ್ತುವುದೇ ಸಂಘಟನೆಯ ಉದ್ದೇಶ: ಡಿ.ವಿ.ನಾರಾಯಣಸ್ವಾಮಿ
ಮಹಾನಾಯಕ ಡಾ.ಬಿ.ಆರ್. ಅಂಬೇಡ್ಕರ್ ಸೇನೆ ಕಳೆದ 5 ವರ್ಷಗಳಿಂದ ಬಡವರ, ದಲಿತರ, ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಿ, ಅವರ ಸಮಸ್ಯೆಗಳಿಗೆ ನ್ಯಾಯ ಒದಗಿಸುವ ಕೆಲಸ ಮಾಡಿಕೊಂಡು ಬರುತ್ತಿದೆ.
ಶಿಕ್ಷಕರು ಗುಣಾತ್ಮಕ ಶಿಕ್ಷಣಕ್ಕೆ ಆದ್ಯತೆ ನೀಡಲಿ: ಡಾ.ಎಂ.ಸಿ.ಸುಧಾಕರ್ ಸಲಹೆTeachers should prioritize quality education: Dr. M.C. Sudhakar suggests
೫ನೇ ತರಗತಿವರೆಗೆ ಪಾಠ ಮಾಡುವ ಶಿಕ್ಷಕರ ನೇಮಕಾತಿ ವಿಚಾರದಲ್ಲಿ ಹಲವು ತೊಂದರೆಗಳಿದ್ದವು. ಅವುಗಳನ್ನು ವೃಂದ ಮತ್ತು ನೇಮಕಾತಿ ಸಂದರ್ಭದಲ್ಲಿ ಬದಲಾವಣೆ ತರುವ ಮೂಲಕ ಶಿಕ್ಷಕರಿಗೆ ಒಂದು ಅವಕಾಶವನ್ನು ರಾಜ್ಯ ಸರ್ಕಾರ ಮಾಡಿಕೊಟ್ಟಿದೆ.
ನರೇಂದ್ರ ಮೋದಿ ಅಭಿಮಾನಿ ಬಳಗದಿಂದ ಸ್ವಚ್ಛತಾ ಅಭಿಯಾನCleanliness campaign by Narendra Modi fan club
ದೇಶಕ್ಕೆ ಅಗತ್ಯವಿರುವ ಯುದ್ಧ ಸಾಮಗ್ರಿಗಳನ್ನು ಆತ್ಮ ನಿರ್ಭರ ಮೂಲಕ ತಯಾರಿಸಿ, ಅವುಗಳನ್ನು ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಉಗ್ರರಿಗೆ ತಕ್ಕ ಪಾಠ ಕಲಿಸಲು ಬಳಸಿ ಯಶಸ್ವಿಯಾದರು. ಈ ಹಿನ್ನೆಲೆ ಇಡೀ ದೇಶವೇ ಭಾರತದತ್ತ ತಿರುಗಿ ನೋಡುವಂತಾಗಿದೆಯೆಂದರು.
ಭಾರತ ವಿಶ್ವಗುರುವಾಗಲು ಮೋದಿಯವರ ನಾಯಕತ್ವ ಅಗತ್ಯ: ಮಾಜಿ ಸಂಸದ ಮುನಿಸ್ವಾಮಿ
ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ಬಿಜೆಪಿ ಕಾರ್ಯಕರ್ತರು, ಮುಖಂಡರೊಂದಿಗೆ ಸೈನಿಕ್ ಪಬ್ಲಿಕ್ ಶಾಲೆ, ಚನ್ನೇಗೌಡ ನರ್ಸಿಂಗ್ ಕಾಲೇಜು ಆಶ್ರಯದಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಮಾತನಾಡಿ, ಮೋದಿ ಕನಸಿನ ಸ್ವಚ್ಛಭಾರತ ಅಭಿಯಾನ ಅವರ ಹುಟ್ಟುಹಬ್ಬವಾದ ಸೆ.೧೭ ರಿಂದ ಅ.೨ರ ಗಾಂಧೀಜಿ, ಶಾಸ್ತ್ರೀಜಿ ಜಯಂತಿಯವರೆಗೂ ಮುಂದುವರಿಸಿಕೊಂಡು ಹೋಗುವುದಾಗಿ ತಿಳಿಸಿದರು.
ಅಸಿಂಧು ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗುವೆ: ಕೆ.ವೈ.ನಂಜೇಗೌಡ
ನನ್ನ ವಿರುದ್ಧ ಸೋತ ಅಭ್ಯರ್ಥಿ ಮರು ಎಣಿಕೆಗೆ ನ್ಯಾಯಾಲಯದ ಮೊರೆ ಹೋಗಿದ್ದರು, ನ್ಯಾಯಾಲಯದ ತೀರ್ಪು ಬಂದಿದೆ. ನಾನು ಸಹ ಹಲವು ಬಾರಿ ಹೇಳಿದ್ದೆ, ಮರುಎಣಿಕೆಗೆ ನಾನು ಬದ್ಧ ಎಂದು, ಆದರೆ, ಚುನಾವಣೆ ಹಾಗೂ ಶಾಸಕ ಸ್ಥಾನ ಅಸಿಂಧು ಗೊಳಿಸಿದ ಹಿನ್ನೆಲೆ ನಾನು ನ್ಯಾಯಾಲಯಕ್ಕೆ ಅಪೀಲು ಹೋಗಬೇಕಿದೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 223
  • next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved