ಆ.೧ ರಂದು ಉತ್ತರ ವಿಶ್ವವಿದ್ಯಾಲಯದ ಐದನೇ ಘಟಿಕೋತ್ಸವವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಮೂವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡುತ್ತಿದ್ದು, ಡಾ.ಎಚ್.ಎಸ್.ಶೆಟ್ಟಿ ಸಮಾಜ ಸೇವೆಯಲ್ಲಿ, ಸಂಗೀತ, ರಂಗಭೂಮಿ ಕ್ಷೇತ್ರದಿಂದ ಪಿಚ್ಚಳ್ಳಿ ಶ್ರೀನಿವಾಸ್, ಉದ್ಯಮಶೀಲತೆ ವಿಭಾಗದಿಂದ ಬೆಂಗಳೂರಿನ ಪ್ರತಿಷ್ಠಿತ ಬ್ರಾಹ್ಮಿನ್ಸ್ ಕಾಫಿ ಬಾರ್ನ ಮಾಲೀಕ ರಾಧಾಕೃಷ್ಣ ಅಡಿಗ ಗೌರವ ಡಾಕ್ಟರೇಟ್ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.