• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀ ಅಂಬಾಭವಾನಿ ದೇವಿಯ ವಾರ್ಷಿಕೋತ್ಸವ
ನಮ್ಮ ನಾಡಿನ ಪರಂಪರೆ ಮತ್ತು ಇತಿಹಾಸದ ಭಾಗವಾಗಿರುವ ಧಾರ್ಮಿಕ ಆಚರಣೆಯು ಗ್ರಾಮದಲ್ಲಿನ ಎಲ್ಲ ಸಮುದಾಯದವರನ್ನು ಒಗ್ಗೂಡಿಸಿ ಪರಸ್ಪರ ಸಾಮರಸ್ಯ ಮತ್ತು ಸ್ನೇಹ ಭಾವನೆ ಮೂಡಿಸಲು ಉತ್ತಮ ವೇದಿಕೆಯಾಗಿದೆ ಎಂದು ಶ್ರೀ ಅಂಬಾ ಭವಾನಿದೇವಿ ಸೇವಾ ಸಮಿತಿ ಟ್ರಸ್ಟಿನ ಪದಾಧಿಕಾರಿಗಳು ತಿಳಿಸಿದರು.
ಸೆಲ್ಫಿ ಸ್ಪಂದನ : ಕೆಎಸ್ಆರ್‌ಟಿಸಿ ಬಸ್ ನಿಲ್ದಾಣಗಳಲ್ಲಿ ಹರ್ ಘರ್ ತಿರಂಗಾ ಸಂಭ್ರಮಾಚರಣೆ
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣಗಳಲ್ಲಿ ಸ್ಥಾಪಿಸಲಾಗಿರುವ ಹರ್ ಘರ್ ತಿರಂಗಾ ಸೆಲ್ಫಿ ಸ್ಪಾಟ್‌ಗಳು ಜನರಿಂದ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿವೆ. ಸೆಲ್ಫಿ ಕ್ಲಿಕ್ಕಿಸಿಕೊಂಡವರಿಗೆ ಪ್ರಮಾಣಪತ್ರವನ್ನೂ ನೀಡಲಾಗುತ್ತಿದೆ.
ಶ್ರೀಗಂಧ ಬೆಳೆಯಿಂದ ಉತ್ತಮ ಪರಿಸರ ನಿರ್ಮಾಣ: ಚುಂಚಶ್ರೀ
ಶ್ರೀಗಂಧ ಶುದ್ಧ ಪರಿಸರವನ್ನು ಹರಡುತ್ತದೆ, ಹಾಗೆಯೇ ಹಿಂದೂ ಸಂಪ್ರದಾಯದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಗಳ ಆಚರಣೆಯಲ್ಲಿ ನಿತ್ಯ ಬಳಸುವ ವಸ್ತುವಾಗಿದೆ
ಹರ್ ಘರ್ ತಿರಂಗಾದಿಂದ ದೇಶಭಕ್ತಿ ಹೆಚ್ಚಳ
ಹರ್ ಘರ್ ತಿರಂಗಾ ಅಭಿಯಾನ ಪ್ರತಿಯೊಬ್ಬ ನಾಗರಿಕನಲ್ಲಿ ದೇಶ ಭಕ್ತಿಯನ್ನು ಹೆಚ್ಚಿಸುತ್ತದೆ ಎಂದು ದಕ್ಷಿಣ ಕರ್ನಾಟಕ ವಲಯದ ಪೋಸ್ಟ್ ಮಾಸ್ಟರ್ ಜನರಲ್ ಚಂದ್ರಶೇಖರ್ ಕಾಕುಮಾನು ಹೇಳಿದರು.
ಮಾನಸಿಕ ಅಸ್ವಸ್ಥನಿಂದ ಕೆಂಪೇಗೌಡರ ಪ್ರತಿಮೆಗೆ ಹಾನಿ
ಪಟ್ಟಣ ಹೊರವಲಯದ ಪುಂಗನೂರು ಕ್ರಾಸ್‌ನಲ್ಲಿದ್ದ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಮಾನಸಿಕ ಅಸ್ವಸ್ಥನಿಂದ ಧ್ವಂಸವಾಗಿರುವ ಘಟನೆ ನಡೆದಿದೆ.
೧.೨೫ ಲಕ್ಷ ಮೌಲ್ಯದ ಗಾಂಜಾ ವಶ, ಆರೋಪಿ ಬಂಧನ
ನಗರ ಹೊರವಲಯದ ಟಮಕದ ಶ್ರೀ ದೇವರಾಜ್ ಅರಸು ಬಡಾವಣೆಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾನೆಂಬ ಖಚಿತ ಮಾಹಿತಿ ಮೇರೆಗೆ ಗಲ್‌ಪೇಟೆ ಪೊಲೀಸರು ಸ್ಥಳಕ್ಕೆ ಧಾವಿಸಿ ಆರೋಪಿಯನ್ನು ಬಂಧಿಸಿ, ಅತನ ಬಳಿ ಇದ್ದ ಗಾಂಜಾ ವಶಪಡಿಸಿಕೊಂಡಿದ್ದಾರೆ.
ನಮ್ಮ ಸಂಸ್ಕೃತಿಯನ್ನು ನಾವೇ ಮರೆತರೆ ಹೇಗೆ?
ವಿಶ್ವದಲ್ಲೇ ಭವ್ಯ ಪರಂಪರೆ ಹೊಂದಿರುವ ಭಾರತೀಯ ಸಂಸ್ಕೃತಿ ತನ್ನದೇ ಆದ ಪ್ರಾಮುಖ್ಯತೆ ಹೊಂದಿದೆ. ಅಂತಹ ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ನಾವೆಲ್ಲರೂ ಮುಂದಾಗಬೇಕು,
ಸಾಧನೆಯ ಹಾದೀಲಿ ಛಲವುಳ್ಳವರಿಗೆ ಮಾತ್ರ ಯಶಸ್ಸು
ಸಾಧನೆಯ ಹಾದಿ ಸುಗಮವಲ್ಲ. ಛಲವಿದ್ದವರು ಮಾತ್ರ ಆ ಹಾದಿಯಲ್ಲಿ ಸಾಗಲು ಸಾಧ್ಯ. ನಮ್ಮ ಕ್ರಿಯೆಗಳಿಗೆ ಪೂರಕವಾಗಿ ಪ್ರತಿಕ್ರಿಯೆ ಇರುತ್ತದೆ
ಕಾರ್ಮಿಕ ಮಹಿಳೆಗೆ ಹೆರಿಗೆ ಬಾಂಡ್ ವಿತರಣೆ
ಶ್ರೀನಿವಾಸಪುರ ತಾಲೂಕಿನ ಕೋನೇಟಿ ತಿಮ್ಮನಹಳ್ಳಿ ಕಟ್ಟಡ ಕಾರ್ಮಿಕರಾದ ಲಕ್ಷ್ಮೀಯವರಿಗೆ ಕಲ್ಯಾಣ ಮಂಡಳಿಯಿಂದ ನೀಡುವ ೩೦ ಸಾವಿರ ರು. ಹೆರಿಗೆ ಬಾಂಡ್ ಅನ್ನು ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಕಾರ್ಮಿಕ ಇಲಾಖೆಯ ಸಿಬ್ಬಂದಿ ಪ್ರಕಾಶ್ ವಿತರಿಸಿದರು.
ನಿವೇಶನ ಖರೀದಿಗೆ ಮುನ್ನ ಕೆಯುಡಿಎ ಸಂಪರ್ಕಿಸಿ
ಪ್ರಾಧಿಕಾರದಿಂದ ಅನುಮೋದನೆ ನೀಡಿರುವ ಬಡಾವಣೆಗಳ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡುವ ಮೊದಲು ಪ್ರಾಧಿಕಾರದಿಂದ ಕಡ್ಡಾಯವಾಗಿ ಕಟ್ಟಡ ನಕ್ಷೆ ಅನುಮೋದನೆ ಪಡೆದು ನಂತರ ಸ್ಥಳೀಯ ಸಂಸ್ಥೆಯಲ್ಲಿ ಪರವಾನಗಿ ಪಡೆದು ಕಟ್ಟಡ ನಿರ್ಮಾಣ ಕೈಗೊಳ್ಳಬೇಕು
  • < previous
  • 1
  • ...
  • 126
  • 127
  • 128
  • 129
  • 130
  • 131
  • 132
  • 133
  • 134
  • ...
  • 200
  • next >
Top Stories
ವಿದೇಶಿ ಪ್ರಜೆ ಆಗಿದ್ದಾಗಲೂ ವೋಟರ್‌ ಲಿಸ್ಟಲ್ಲಿ ಸೋನಿಯಾ ಹೆಸರಿತ್ತು: ಬಿಜೆಪಿ
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved