ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kolar
kolar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಸ ಸಂಗ್ರಹದ ಗೂಡಂತಾದ ಚರಂಡಿಗಳಿಗೆ ಮುಕ್ತಿ ನೀಡಿ
ಮಳೆ ನೀರು ರಸ್ತೆ ಮೇಲೆ ಹರಿಯುವಂತಾಗಿದೆ. ಪಟ್ಟಣದಲ್ಲಿ ಯಾವುದೇ ಚರಂಡಿಗಳು ಕಸ ಮುಕ್ತವಾಗಿಲ್ಲ. ಪುರಸಭೆ ಸಹ ಚರಂಡಿಗಳ ಬಗ್ಗೆ ಅಷ್ಟಾಗಿ ಆಸಕ್ತಿ ತೋರಿಸುತ್ತಿಲ್ಲ. ಜೋರು ಮಳೆ ಬಂದಾಗ ಮಾತ್ರ ಚರಂಡಿಗಳ ಅವ್ಯವಸ್ಥೆ ಬಗ್ಗೆ ಪುರಸಭೆ ಗಮನ ಹರಿಸುತ್ತದೆ.
ಪರವಾನಗಿ ನವೀಕರಣ ಮಾಡಿಸದ ಅಂಗಡಿಗೆ ಬೀಗ
ನಗರದಲ್ಲಿ ಚಿನ್ನದಂಗಡಿಗಳು, ಆಸ್ಪತ್ರೆ, ಕ್ಲಿನಿಕ್, ಬಟ್ಟೆ, ಚಿಲ್ಲರೆ ಅಂಗಡಿಗಳು ಸೇರಿ ೬ ಸಾವಿರ ಮಳಿಗೆಗಳಿವೆ. ಇವುಗಳಲ್ಲಿ ೭೦೦ ಅಂಗಡಿಗಳಿಗೆ ನೋಟಿಸ್ ನೀಡಲಾಗಿದೆ, ಈಗಾಗಲೇ ೪೦ ಲಕ್ಷ ಹಣ ಬಾಕಿ ಇದೆ, ಮುನಿಸಿಪಲ್ ಆಕ್ಟ್ ಪ್ರಕಾರ ಹಣ ವಸೂಲಿ ಆಗಬೇಕಿದೆ
ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡಬೇಕು
ಯಾವುದೇ ವೃತ್ತಿ ಇರಲಿ ಬಡವರ ಬಗ್ಗೆ ಕಾಳಜಿ ಇರಲಿ, ಭ್ರಷ್ಟಾಚಾರ ಬೇಡ, ಮಾನವೀಯತೆ ಇರಲಿ, ಬೇಕಾದರೆ ಶ್ರೀಮಂತರಿಂದ ಹೆಚ್ಚಿಗೆ ಹಣ ಪಡೆದು ಬಡವರಿಗೆ ಸಹಾಯ ಮಾಡಿ
ಪ್ರತಿಯೊಬ್ಬರಿಗೂ ಕಾನೂನು ಅರಿವು ಅಗತ್ಯ
ಸಮಾಜಕ್ಕೆ ಹಾಗೂ ಯುವಪೀಳಿಗೆಗೆ ಕಂಟಕವಾಗಿರುವ ಮಾದಕ ವ್ಯಸನದಿಂದ ದೂರ ಮಾಡಲು ವಿದ್ಯಾರ್ಥಿಗಳಿಗೆ ಅರಿವು ನೀಡುವ ಕೆಲಸ ಮಾಡುತ್ತಿದ್ದು, ಎಲ್ಲೇ ಆಗಲಿ ಮಾದಕ ವಸ್ತುಗಳ ಸಾಗಾಣೆ, ಮಾರಾಟ ಕಂಡು ಬಂದರೆ ಪೊಲೀಸರಿಗೆ ದೂರು ನೀಡಿ
ಕುಡಿಯುವ ನೀರು ಪೂರೈಕೆಗೆ ಆದ್ಯತೆ ನೀಡಿ
ಹೋಬಳಿ ಮಟ್ಟದಲ್ಲಿ ಗೋಶಾಲೆ ಸ್ಥಾಪಿಸುವುದಕ್ಕೆ ಸರಕಾರ ಅನುಮತಿ ನೀಡಿದ್ದು, ತಮಗೆ ಎಲ್ಲೆಲ್ಲಿ ಅವಶ್ಯಕತೆ ಇದೆಯೂ ಅಲ್ಲಲ್ಲಿ ಗೋಶಾಲೆ ಸ್ಥಾಪಿಸುವಂತೆ ಸೂಚನೆ ನೀಡಿದರು, ಅಧಿಕಾರಿಗಳು ಮನೆ ಮನೆಗೆ ಭೇಟಿ ಮೇವಿನ ಕೊರತೆ ಉಂಟಾಗದಂತೆ ನೋಡಿಕೊಳ್ಳಿ
ಜೂನ್ 3ರಂದು ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ
ಈಗಾಗಲೇ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಮಾಡಲಾಗಿದೆ. ಮೇ ೨ರಿಂದ ನೀತಿಸಂಹಿತೆ ಅನ್ವಯವಾಗುತ್ತದೆ. ಲೋಕಸಭಾ ಚುನಾವಣೆಗಾಗಿ ಕಾರ್ಯ ನಿರ್ವಹಿಸುತ್ತಿರುವ ತಂಡಗಳೇ ಈ ಚುನಾವಣೆಗೂ ನಿಗಾ ವಹಿಸುತ್ತವೆ
ಇಂದು ದೇವರಾಜ್ ಅರಸ್ ಶಿಕ್ಷಣ ಸಂಸ್ಥೆ ಘಟಿಕೋತ್ಸವ
ಯಳಂದೂರು ವಿವೇಕಾನಂದ ಗಿರಿಜನ ಕಲ್ಯಾಣ ಕೇಂದ್ರ ಹಾಗೂ ಕರುಣಾ ಟ್ರಸ್ಟ್ ಅಧ್ಯಕ್ಷೆ ಡಾ.ಎಚ್.ಸುದರ್ಶನ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಶಿಕ್ಷಣ ಸಂಸ್ಥೆಯ ಕುಲಾಧಿಪತಿ ಜಿ.ಎಚ್.ನಾಗರಾಜ್ ಅಧ್ಯಕ್ಷತೆವಹಿಸಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಿದ್ದಾರೆ
ಕೆಜಿಎಫ್ ತಾಲೂಕಿನ ವಿವಿಧೆಡೆ ತಂಪೆರೆದ ಮಳೆರಾಯ
ಮಳೆ ಇಲ್ಲದೆ ನರಳಾಡುತ್ತಿದ್ದ ಕೆಜಿಎಫ್ ಜನರಿಗೆ ಗುರುವಾರ, ಶುಕ್ರವಾರ ಭರ್ಜರಿ ಮಳೆ ಸಂತಸ ತಂದಿದೆ. ಜನರು ಮಳೆಯಲ್ಲೇ ನೆನೆದುಕೊಂಡು ಹೋಗುತ್ತಿರುವ ದಶ್ಯ ಸಾಮಾನ್ಯವಾಗಿತ್ತು. ಒಮ್ಮೊಮ್ಮೆ ಜೋರಾಗಿ, ಮತ್ತೊಮ್ಮೆ ನಿಧಾನವಾಗಿ ಮಳೆ ಸುರಿ
ಉರುಳಿಗೆ ಸಿಲುಕಿದ್ದ ನರಳಿದ ಕರಡಿ ರಕ್ಷಣೆ
ಟೇಕಲ್ ಬೆಟ್ಟಗುಡ್ಡಗಳಿಂದ ಆವೃತವಾದ ಪ್ರದೇಶವಾಗದ್ದು ಇಲ್ಲಿ ಚಿರತೆ, ಜಿಂಕೆ, ಮೊಲ, ಕಾಡು ಹಂದಿ, ಕರಡಿ ಸರ್ವೇ ಸಾಮನ್ಯವಾಗಿ ಕಂಡು ಬರುತ್ತದೆ. ಇತ್ತೀಚೆಗೆ ಕರಡಿಗಳ ಸಂಖ್ಯೆ ಹೆಚ್ಚಾಗಿದ್ದು ಈ ಭಾಗದ ಬೆಟ್ಟ ತಪ್ಪಲಿನ ಪ್ರದೇಶದಲ್ಲಿ ಯಥೇಚ್ಚವಾಗಿ ಕಾಣಸಿಗುತ್ತದೆ
ಬಿಸಿಲು, ಕೀಟಬಾಧೆಯಿಂದ ಮಾವು ರಕ್ಷಣೆಗೆ ಹರಸಾಹಸ
ಮಾವು ಬೆಳೆ ಪ್ರದೇಶದಲ್ಲಿ ಶೇ.೧೦ ರಷ್ಟು ಮಾತ್ರ ನೀರಾವರಿ ಸೌಲಭ್ಯ ಇದೆ. ಉಳಿದಂತೆ ಶೇ.೯೦ರಷ್ಟು ಮಳೆಯಾಧಾರಿತ ಪ್ರದೇಶದಲ್ಲಿ ಮಾವು ಇರುವುದರಿಂದ ಉಳ್ಳವರು ಮಾತ್ರ ಟ್ಯಾಂಕರ್ನಿಂದ ನೀರು ಕೊಡಲು ಸಾಧ್ಯವಾಗಿದೆ.
< previous
1
...
128
129
130
131
132
133
134
135
136
...
167
next >
Top Stories
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮೋದಿ, ಶಾ ಅವಕಾಶ ಕೊಟ್ರೆ ಪಾಕ್ ವಿರುದ್ಧ ಯುದ್ಧಕ್ಕೆ ಹೋಗುವೆ : ಜಮೀರ್
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ
ಬೆಂಗಳೂರು ಟೆಕ್ಕಿ ಪಾಕ್ ಗಡೀಪಾರಿಗೆ ಸುಪ್ರೀಂ ತಡೆ