• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಳ್ಳನ ಬಂಧನ: ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ
ಸಿಪಿಐ ಜಿ.ಸಿ. ನಾರಾಯಣಸ್ವಾಮಿ ನೇತೃತ್ವದ ಅಪರಾಧ ಪತ್ತೆ ತಂಡವು ಈ ಪ್ರಕರಣದಲ್ಲಿ ಭಾಗಿಯಾಗಿದ್ದ ತಾಲೂಕಿನ ನಿವಾಸಿ ಹೇಮಂತ್‌ಕುಮಾರ್‌ನನ್ನು ಬಂಧಿಸಿ, ೧.೧೫ ಲಕ್ಷ ರು. ಮೌಲ್ಯದ ೧೪ ಗ್ರಾಂ ಒಂದು ಜೊತೆ ಚಿನ್ನದ ಓಲೆ ಮತ್ತು ೨೧೦ ಗ್ರಾಂ ತೂಕದ ೩ ಜೊತೆ ಬೆಳ್ಳಿ ಚೈನ್‌ ವಶಪಡಿಸಿಕೊಂಡಿದ್ದಾರೆ.
ಲಾರಿ ಡಿಕ್ಕಿ: ಬೈಕ್ ಸವಾರರು ಸ್ಥಳದಲ್ಲೇ ಸಾವು
ಭವನ್ ಕುಮಾರ್ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಕೆಲಸ ಮಾಡುತ್ತಿದ್ದು, ಭಾನುಪ್ರಕಾಶ್ ಚೊಕ್ಕಹಳ್ಳಿ ಗೇಟ್‌ನ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿದ್ದನು.
ಶೇ.60 ತಾಯಂದಿರಿಂದ ಮಕ್ಕಳಿಗೆ ಸ್ತನ್ಯಪಾನ: ಜಿಲ್ಲಾಧಿಕಾರಿ ಅಕ್ರಂಪಾಷ
ಇಂದು ಶೇ.60 ತಾಯಂದಿರು ಮಕ್ಕಳಿಗೆ ಸ್ತನ್ಯಪಾನ ಮಾಡಿಸುತ್ತಾರೆ. ಉಳಿದವರು ಮೌಢ್ಯತೆಗೆ ಒಳಗಾಗಿ ಮಗುವಿಗೆ ಹಾಲು ಕುಡಿಸುವುದನ್ನು ನಿಲ್ಲಿಸುತ್ತಾರೆ. ತಮ್ಮ ದೈಹಿಕ ಫಿಟ್‌ನೆಸ್ ಹಾಳಾಗುತ್ತದೆ ಎಂದು 2-3 ತಿಂಗಳಿಗೆ ಹಾಲು ಕುಡಿಸುವುದನ್ನು ಸ್ಥಗಿತಗೊಳಿಸಿ, ಕೃತಕವಾದ ಹಾಲಿನ ಪುಡಿಗೆ ಮೋರೆ ಹೋಗುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳು ಅನೇಕ ಕಾಯಿಲೆಗಳಿಗೆ ತುತ್ತಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ.
ಗೋಮಾಳದಲ್ಲಿನ ಜಮೀನು ಅಕ್ರಮವಾಗಿ ಪ್ರಭಾವಿಗಳ ಪಾಲು
ಕೆ.ಜಿ.ಹಳ್ಳಿ ಗ್ರಾಪಂ ಕಚೇರಿ ಮುಂಭಾಗದಲ್ಲಿಯೇ ಸರ್ಕಾರಿ ಜಾಗ ಸರ್ವೇ ನಂ.10 ಇದ್ದು ಅದನ್ನು ಕೆಲವರು ನಕಲಿ 9, 10 ಪತ್ರ ಮಾಡಿ ಜಾಗ ನಮ್ಮದೆಂದು ಸ್ಥಳವನ್ನು ಅಕ್ರಮವಾಗಿ ಕಬಳಿಸಿಕೊಳ್ಳಲು ಕಳೆದ ಮೂರು ದಿನಗಳಿಂದ ಜೆಸಿಬಿಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ.
ಮೂಲಭೂತ ಸೌಲಭ್ಯಗಳಿಂದ ದೂರ ಉಳಿದ ಕೊಮ್ಮೆನಹಳ್ಳಿ
ಗ್ರಾಮಗಳ ಅಭಿವೃದ್ಧಿಗೆ ಸರ್ಕಾರಗಳು ನೇರವಾಗಿ ಪಂಚಾಯ್ತಿಗೆ ಅನುದಾನ ಕೊಡುತ್ತಿದ್ದರೂ ಆ ಅನುದಾನ ಎಲ್ಲಿ ಹೋಗುತ್ತಿದೆ ಎಂಬುದೇ ಯಕ್ಷ ಪ್ರಶ್ನೆಯಾಗಿದೆ. ನರೇಗಾ ಯೋಜನೆಯಲ್ಲಿ ಸಹ ಚರಂಡಿ ಸೇರಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬಹುದು, ಆದರೆ ಯಾಕೆ ಅದು ಈ ಗ್ರಾಮದಲ್ಲಿ ಬಳಕೆಯಾಗುತ್ತಿಲ್ಲ.ಆದ್ದರಿಂದ ತಾಲೂಕು ಆಡಳಿತ ಇತ್ತ ಗಮನ ಹರಿಸಿ ಸಮಸ್ಯೆಗಳಿಗೆ ಮುಕ್ತಿ ಕಾಣಿಸಿ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಕೋಳಿಫಾರಂಗೆ ಕಿಡಿಗೇಡಿಗಳಿಂದ ಬೆಂಕಿ: ಅಪಾರ ನಷ್ಟ
ಅಗ್ನಿ ಅವಘಡದಲ್ಲಿ ೯ ಸಾವಿರ ಕೋಳಿ ಮರಿಗಳು, ಕೋಳಿ ಫಾರಂನ ಪರಿಕರಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ.
ವಿದ್ಯಾರ್ಥಿಗಳಿಗೆ ಅಪರಾಧ ಪ್ರಕರಣಗಳ ಬಗ್ಗೆ ಜಾಗೃತಿ ಅಗತ್ಯ: ಸಿಡಿಪಿಒ ಮುನಿರಾಜು
ಈ ಹಿಂದೆ ಮಕ್ಕಳು ಮತ್ತು ಮಹಿಳೆಯರಿಗೆ ಪ್ರಾಮುಖ್ಯತೆ ಇರಲಿಲ್ಲ. ಇಂದಿನ ದಿನಗಳಲ್ಲಿ ಮಕ್ಕಳು ಹಾಗೂ ಮಹಿಳೆಯರ ಹಕ್ಕುಗಳ ರಕ್ಷಣೆಗಾಗಿ ವಿಶೇಷ ಕಾಯ್ದೆಗಳನ್ನು ಜಾರಿಗೆ ತರಲಾಗಿದೆ. ಪೋಕ್ಸೋ ಕಾಯ್ದೆಯಲ್ಲಿ ಅಪರಾಧಿಗಳಿಗೆ ಹೆಚ್ಚಿನ ಪ್ರಮಾಣದ ಶಿಕ್ಷೆ ಇದೆ
ಅರ್ಧಕ್ಕೇ ನಿಂತ ಗಾಂಧಿಭವನ ನಿರ್ಮಾಣ ಕಾಮಗಾರಿ!
ಕೆರೆಯ ಕೋಡಿ ಹರಿಯುವ ಜಾಗದಲ್ಲಿ ಗಾಂಧಿ ಭವನ ನಿರ್ಮಾಣ ಮಾಡುವಂತಹ ಅವೈಜ್ಞಾನಿಕ ಕಾಮಗಾರಿಕೆಗೆ ಜಾಗವನ್ನು ಪರಿಶೀಲಿಸದೇ ಅನುಮೋದನೆ ಹೇಗೆ ನೀಡಿದ್ದಾರೆ. ಕನಿಷ್ಠ ಪಕ್ಷ ಟೆಂಡರ್ ಪಡೆದಿರುವಂತ ನಿರ್ಮಿತಿ ಕೇಂದ್ರವಾದರೂ ಜಿಲ್ಲಾಡಳಿತದ ಗಮನಕ್ಕೆ ತಂದಿಯೇ ಇಲ್ಲವೇ ? ಎಂಬುದೇ ನಿಗೂಢವಾಗಿದೆ.
ಮಾನವ ಕಳ್ಳಸಾಗಾಣಿಕೆ ಸಾಮಾಜಿಕ ಪಿಡುಗು
ಮಾನವ ಕಳ್ಳಸಾಗಾಣಿಕೆ ಬಗ್ಗೆ ತಿಳಿದು ಬಂದರೆ ಕೂಡಲೇ ಮಹಿಳಾ ಸಹಾಯವಾಣಿ ೧೦೯೧ ಹಾಗೂ ಮಕ್ಕಳ ಸಹಾಯವಾಣಿ ೧೦೯೮ಗೆ ಮಾಹಿತಿ ನೀಡುವ ಮೂಲಕ ಅವರನ್ನು ರಕ್ಷಿಸುವ ಸಾಮಾಜಿಕ ಕಾಳಜಿ ವಿದ್ಯಾರ್ಥಿಗಳಲ್ಲಿ ಬೆಳೆಸಬೇಕು
ಅನುಮತಿಗೆ ಮುನ್ನ ಸ್ಥಳ ಪರಿಶೀಲನೆ ನಡೆಸಿ
ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಬಡಾವಣೆಯಲ್ಲಿ ನ್ಯಾಯಾಧೀಶರು ವಾಸ ಮಾಡುತ್ತಿದ್ದಾರೆ. ಅವರಿಗೇ ಮೂಲಭೂತ ಸೌಲಭ್ಯಗಳನ್ನು ಇಲ್ಲ ಎಂದರೆ ಮುಂದೆ ಪ್ರಾಧಿಕಾರದ ಬಗ್ಗೆ ತಪ್ಪು ತಿಳಿವಳಿಕೆ ಹೋಗುತ್ತದೆ, ಸುಮಾರು ೩೦ ವರ್ಷವಾಗಿದೆ. ಬಡಾವಣೆ ಪ್ರಾರಂಭವಾಗಿ ಇನ್ನೂ ಅಭಿವೃದ್ಧಿಯಾಗಿಲ್ಲ
  • < previous
  • 1
  • ...
  • 130
  • 131
  • 132
  • 133
  • 134
  • 135
  • 136
  • 137
  • 138
  • ...
  • 199
  • next >
Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved