• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ವಾಸ್ಥ್ಯ ಸಮಾಜ ನಿರ್ಮಿಸಲು ಯುವಜನತೆ ಮುಂದಾಗಲಿ
ಯುವಜನತೆ ಮಾದಕ ವ್ಯಸನಿಗಳಾಗಿ ಭವಿಷ್ಯವನ್ನು ಹಾಳು ಮಾಡಿಕೊಳ್ಳಬೇಡಿ. ಚಾಕೋಲೇಟ್‌ಗಳಲ್ಲಿ ಅಮಲು ಬರುವ ವಸ್ತುಗಳನ್ನು ಮಿಶ್ರಣ ಮಾಡಿ ವಿದ್ಯಾರ್ಥಿಗಳಿಗೆ ನೀಡುವ ಮೂಲಕ ಮಾದಕ ವ್ಯಸನಿಗಳನ್ನಾಗಿ ಮಾಡಿ ಕೊನೆಗೆ ಅವರನ್ನು ಸಮಾಜಘಾತುಕ, ಕಾನೂನು ಬಾಹಿರಾ ಕೃತ್ಯಗಳಲ್ಲಿ ತೊಡಗುವಂತೆ ಮಾಡುವ ಷಡ್ಯಂತ್ರ ನಡೆದಿದೆ.
ಕೆಜಿಎಫ್ ಅಭಿವೃದ್ಧಿಗೆ ₹60 ಕೋಟಿ ಅನುದಾನ
ಕೆಜಿಎಫ್‌ ನಗರಕ್ಕೆ ಆಗಮಿಸುವ ಅತಿ ಗಣ್ಯ ವಕ್ತಿಗಳು ಹಾಗೂ ಕೈಗಾರಿಕೆ ಸ್ಥಾಪನೆ ಮಾಡಲು ಬರುವ ಉದ್ಯಮಿಗಳು ತಂಗಲು ಸುಸಜ್ಜಿತವಾದ ವಸತಿ ಗೃಹಗಳನ್ನು ೫ ಎಕರೆ ಜಾಗದಲ್ಲಿ ೧೦ ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುವುದು, ಇದರಿಂದ ಗಣ್ಯರು ಉದ್ಯಮಿಗಳು ನಗರದಲ್ಲಿ ತಂಗಲು ಅನುಕೂಲವಾಗಲಿದೆ
ಪುರಸಭೆಯ 326 ಆಸ್ತಿ ಅಕ್ರಮ ಖಾತೆ ಪತ್ತೆ
ಮಾಲೂರು ಪುರಸಭೆ ವ್ಯಾಪ್ತಿಯಲ್ಲಿ ಹಿಂದಿನಿಂದಲೂ ಪುರಸಭಾ ಸಿಎ ನಿವೇಶನ, ಉದ್ಯಾನವನದ ಆಸ್ತಿಯನ್ನು ಅಕ್ರಮವಾಗಿ ಖಾತೆಗಳು ಮಾಡಿಕೊಂಡು ಕಟ್ಟಡ ನಿರ್ಮಿಸಿಕೊಂಡಿರುವುದು ಖಾತೆ ಮಾಡಿಕೊಂಡಿರುವುದು, ಕೆಲವರು ಮಾರಾಟ ಮಾಡಿರುವುದು, ಕೆಲವು ಕಡೆ ಪುರಸಭಾ ಆಸ್ತಿಯಾಗಿ ಉಳಿದಿದೆ ಅಂತಹವುಗಳನ್ನು ಗುರುತಿಸಲಾಗಿದೆ.
ತೆರವು ಜಮೀನಿನಲ್ಲಿ ಸಸಿ ನಾಟಿಗೆ ವಿರೋಧ
ಅರಣ್ಯ ಇಲಾಖೆ ವರ್ತನೆ ವಿರುದ್ಧ ರೈತರು ನ್ಯಾಯಲಯದ ಮೋರೆ ಹೋಗಿದ್ದಾರೆ. ಅಲ್ಲಿ ಇದುವರಿಗೂ ಯಾವುದೇ ಇತ್ಯರ್ಥವಾಗಿಲ್ಲ. ಅಷ್ಟರಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಆ ಜಮೀನಿನಲ್ಲಿ ಸಸಿ ನಾಟಿ ಮಾಡುವುದು ಅಕ್ರಮ ಎಂಬುದು ಬಗರ್‌ಹುಕುಂ ಸಾಗುವಳಿ ಮಾಡುತ್ತಿರುವ ರೈತರ ವಾದ.
20ರ ಬಳಿಕ ಪಡಿತರ ಅಕ್ಕಿ ವಿತರಣೆ ಸುಗಮ
ಬೆಂಗಳೂರಿನ ಆಹಾರ ಇಲಾಖೆಯ ಆಯುಕ್ತರ ಕಚೇರಿಯ ಮಾಹಿತಿಯಂತೆ ಅ.೨೦ರ ನಂತರವೇ ಅಂಗಡಿ ಬಾಗಿಲನ್ನು ತೆರೆದು ಅಕ್ಕಿ ವಿತರಿಸಲು ಅಂಗಡಿ ಮಾಲೀಕರು ನಿರ್ಧರಿಸಿದ್ದಾರೆ. ಅಕ್ಟೋಬರ್ ತಿಂಗಳಿಗೆ ಮಾತ್ರ ಅನ್ವಯಿಸುವಂತೆ ನಿತ್ಯ ಬೆಳಗ್ಗೆ ೭ರಿಂದ ರಾತ್ರಿ ೧೦ರತನಕ ಸರ್ವರ್ ಲಭ್ಯವಾಗಲಿದೆ.
ಡೇರಿ ಅಭಿವೃದ್ಧಿಗೆ ಕಾರ್ಯದರ್ಶಿಗಳು ಶ್ರಮಿಸಬೇಕು
ಹೈನೋದ್ಯಮವನ್ನು ಮತ್ತಷ್ಟು ಬಲಿಷ್ಠಗೊಳಿಸಲು ಸಂಘ ಕಾರ್ಯದರ್ಶಿಗಳಿಗೆ ಹೊಸ ಹೊಸ ಕಾನೂನುಗಳ ಬಗ್ಗೆ ತಿಳಿವಳಿಗೆ ಮೂಡಿಸಬೇಕಾಗಿರುವುದರಿಂದ ಇಂದು ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಸೋಮವಾರ ಸಂಘದ ಅಧ್ಯಕ್ಷರುಗಳಿಗೂ ತರಬೇತಿ ನೀಡಲಾಗುವುದು.
ಹೊಳಲಿ ಬಳಿ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ
ಹೊಳಲಿ ಬಳಿ ೨೮ ಎಕರೆ ಜಾಗದ ಪ್ರಸ್ತಾವನೆ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಸರ್ಕಾರವು ಪ್ರಸ್ತುತ ೧೬ ಎಕರೆ ಮಂಜೂರು ಮಾಡಿದ್ದು ಮುಂದಿನ ದಿನಗಳಲ್ಲಿ ಉಳಿದ ೮ ಎಕರೆ ಮಂಜೂರಾತಿ ಮಾಡುವ ನಿರೀಕ್ಷೆ ಇದೆ. ಈ ಜಾಗದಲ್ಲಿ ೪ ಗ್ರೌಂಡ್‌ಗಳನ್ನು ನಿರ್ಮಿಸಲಾಗುವುದು.
ಅನುದಾನ ಶೇ.100ರಷ್ಟು ಸದ್ಬಳಕೆಯಾಗಬೇಕು
ನರೇಗಾ ಯೋಜನೆಯ ಸದ್ಬಳಕೆ ಆಗಬೇಕು. ನರೇಗಾ ಯೋಜನೆಯಡಿ ಹಲವು ಇಲಾಖೆಗಳಿಗೆ ಅನುದಾನ ಬಿಡುಗಡೆ ಆಗುತ್ತದೆ. ಅನುದಾನ ಸದ್ಬಳಕೆಯಾಗಬೇಕು. ಅರಣ್ಯ ಇಲಾಖೆಯಲ್ಲಿ ನರೇಗಾ ಯೋಜನೆಯಡಿ ಗಿಡ ನೆಡುವ ಅರಣ್ಯೀಕರಣ ಕಾರ್ಯಕ್ರಮ ಒಂದು ಉತ್ತಮ ಯೋಜನೆಯಾಗಿದೆ
ವಾಲ್ಮೀಕಿ ಮಹರ್ಷಿ ಚಿರಸ್ಮರಣೀಯರು
ಮಾನವೀಯ ಸಂಬಂಧಗಳ ಔನತ್ಯವನ್ನು ಎತ್ತಿ ಹಿಡಿದ ರಾಮಾಯಣ ಮಹಾಕಾವ್ಯವನ್ನು ವಾಲ್ಮೀಕಿ ಮಹರ್ಷಿ ರಚಿಸಿದ ನಂತರ ಕೇವಲ ಭಾರತ ಮಾತ್ರವಲ್ಲದೆ ಜಗತ್ತಿನ ಎಲ್ಲಾ ಭಾಷೆಗಳಿಗೆ ರಾಮಾಯಣ ಅನುವಾದಗೊಂಡು ವಿಶ್ವಕ್ಕೆ ಪರಿಚಯವಾಗಿದೆ. ಅದರಲ್ಲಿರುವ ಶ್ಲೋಕಗಳನ್ನು ನಿತ್ಯ ಪಠಿಸಬೇಕು.
ಸರ್ವರ್ ಸಮಸ್ಯೆ: ಇನ್ನೂ ವಿತರಣೆಯಾಗದ ಪಡಿತರ
ಅಕ್ಟೋಬರ್ ಮುಗಿಯುತ್ತಾ ಬಂದರೂ ಜಿಲ್ಲೆ ಸೇರಿದಂತೆ ರಾಜ್ಯದಾದ್ಯಂತ ಕಾರ್ಡುದಾರರಿಗೆ ಅನ್ನಭಾಗ್ಯ ಯೋಜನೆಯ ಅಕ್ಕಿ ಸಿಕ್ಕಿಲ್ಲ, ಅ.೧೫ರ ಬಳಿಕ ಸರ್ವರ್ ಲಭ್ಯವಾಗಲಿದೆ ನಂತರ ಅಕ್ಕಿ ವಿತರಿಸಬಹುದು ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದರು. ಆದರೆ ತಿಂಗಳಾಂತ್ಯ ಸಮೀಪಿಸುತ್ತಿದ್ದರೂ ಅಕ್ಕಿ ಪೂರೈಸಿಲ್ಲ.
  • < previous
  • 1
  • ...
  • 130
  • 131
  • 132
  • 133
  • 134
  • 135
  • 136
  • 137
  • 138
  • ...
  • 225
  • next >
Top Stories
ಸೂಕ್ತ ಸಮಯದಲ್ಲಿ ಸರಿಯಾದ ಹೆಜ್ಜೆ : ರಾಜನಾಥ್‌
ಇಂಡೋನೇಷ್ಯಾ ಮಸೀದಿಯಲ್ಲಿ ಸ್ಫೋಟ: 54 ಜನರಿಗೆ ಗಾಯ
ಆರ್‌ಸಿಬಿ ಖರೀದಿ ರೇಸಲ್ಲಿ ಕಾಮತ್‌, ರಂಜನ್‌ ಪೈ!
ಕಂಚಿಯ ಚಿನ್ನ, ಬೆಳ್ಳಿ ಹಲ್ಲಿ ನಾಪತ್ತೆಯಾಗಿಲ್ಲ: ದೇಗುಲ ಸ್ಪಷ್ಟನೆ
ಬೊಜ್ಜು, ಕ್ಯಾನ್ಸರ್‌ಪೀಡಿತರಿಗೆ ಇನ್ನು ಅಮೆರಿಕ ವೀಸಾ ಕಷ್ಟ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved