ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kolar
kolar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮನಃಶುದ್ಧಿಗಾಗಿ ಮಕ್ಕಳಿಗೆ ಸಂಸ್ಕಾರ ಕಲಿಸಿ
ಒಂದು ಕಡೆ ಕೈಗಾರಿಕೆಗಳ ಸ್ಥಾಪನೆಯಾಗಿ ಉದ್ಯೋಗ ಸಿಗುತ್ತಿವೆ ಮತ್ತೊಂದು ಕಡೆ ಧಾರ್ಮಿಕತೆಯ ಬೆಳೆಸುವ ಕಾರ್ಯಗಳು ಒಟ್ಟಿಗೆ ಹೋದಾಗ ಗ್ರಾಮವು ಸಮೃದ್ಧವಾಗುತ್ತದೆ. ಇಂತಹ ಬೆಳವಣಿಗೆಗಳು ಪ್ರತಿಯೊಂದು ಗ್ರಾಮಗಳಲ್ಲಿ ನಡೆಯಬೇಕಾಗಿದೆ,
ಕಸದ ರಾಶಿ: ಪುರಸಭೆ ಅಧಿಕಾರಿಗಳ ಲೋಕಾ ತರಾಟೆ
ಪಟ್ಟಣದಲ್ಲಿ ಎಲ್ಲೆಂದರಲ್ಲಿ ಕಸದ ರಾಶಿಗಳನ್ನು ಪ್ರತ್ಯಕ್ಷವಾಗಿ ನೋಡಿದ ಲೋಕಾಯುಕ್ತ ಇನ್ಸ್ಪೆಕ್ಟ್ ಯಶವಂತ್ ಪುರಸಭಾ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು. ಭೇಟಿ ವೇಳೆ ಕಸ ವಿಲೇವಾರಿ ವಿಷಯವನ್ನು ಗಂಭೀರವಾಗಿ ಪರಿಗಣಿಸಲು ಸೂಚನೆ
ನಕಲಿ ಔಷಧಿ ಮಾರಾಟ ವಿರುದ್ಧ ಕ್ರಮಕ್ಕೆ ಆಗ್ರಹ
ನಕಲಿ ಬಿತ್ತನೆ ಬೀಜದ ಹಾವಳಿ ಮತ್ತೊಂದು ಕಡೆ ತೋಟಗಾರಿಕೆಯಿಂದ ಪರವಾನಗಿ ಪಡೆಯದೆ ಅನಧಿಕೃತ ನರ್ಸರಿ ಮಾಲೀಕರು ಗುಣಮಟ್ಟದವಿಲ್ಲದ ಬಿತ್ತನೆ ಬೀಜಗಳನ್ನು ಮಾರಾಟ ಮಾಡುತ್ತಿದ್ದರೂ ಅಧಿಕಾರಿಗಳು ಕ್ರಮಕ್ಕೆ ಮುಂದಾಗುತ್ತಿಲ್ಲ
ಮುಂಗಾರು ಬೆಳೆ ವಿಮೆಗೆ ಹೆಸರು ನೋಂದಾಯಿಸಿ
ಪ್ರಸಕ್ತ ಸಾಲಿನ ಮುಂಗಾರು ಬೆಳೆಗಳ ವಿಮೆ ಮಾಡಿಸಲು ಬ್ಯಾಂಕ್, ಸಹಕಾರ ಸಂಘಗಳಲ್ಲಿ ಬೆಳೆ ಸಾಲ ಪಡೆದ ರೈತರಿಗೆ ಸಾಲ ಮಂಜೂರಾತಿ ವೇಳೆ ವಿಮಾ ಕಂತನ್ನು ಕಡಿತ ಮಾಡಿಕೊಂಡೆ ಸಾಲದ ಮೊತ್ತ ನೀಡಲಾಗುತ್ತದೆ
ಶಾಲೆಯಲ್ಲಿ ಕಲಿತ ಒಂದೊಂದು ಅಕ್ಷರವೂ ಭವಿಷ್ಯಕ್ಕೆ ಬುನಾದಿ
ಸರ್ಕಾರದಿಂದ ಹಾಗೂ ದಾನಿಗಳಿಂದ ಸಿಗುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು, ಮುಂದಿನ ದಿನಗಳಲ್ಲಿ ತಾವು ಅಕ್ಷರ ಕಲಿತ ಈ ಶಾಲೆಯ ಅಭಿವೃದ್ಧಿಗಾಗಿ ಹೆಚ್ಚಿನ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಆಂಧ್ರದಲ್ಲಿ ಟಿಡಿಪಿ, ಜನಸೇನಾ, ಬಿಜೆಪಿ ನೇತೃತ್ವದ ಅಧಿಕಾರ
ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಯಲ್ಲಿ ತೆಲುಗು ದೇಶಂ ಪಕ್ಷ ಹೆಚ್ಚು ಸ್ಥಾನಗಳಲ್ಲಿ ವಿಜಯ ಸಾಧಿಸಿ, ಎನ್.ಡಿ.ಎ ಮೈತ್ರಿ ಕೂಟದಲ್ಲಿ ಕೇಂದ್ರ ಸರ್ಕಾರದ ರಚನೆಯಲ್ಲಿ ಚಂದ್ರಬಾಬು ನಾಯ್ಡು ಕಿಂಗ್ ಮೇಕರ್ ಆಗಿರುವುದು ಹೆಮ್ಮೆಯ ವಿಚಾರ ಎಂದರು.
ಸಂಸದ ಮಲ್ಲೇಶ್ ಬಾಬು ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುವರು
ಮಲ್ಲೇಶಬಾಬುರವರು ಸಜ್ಜನ ರಾಜಕಾರಣಿ, ವಿದ್ಯಾವಂತರು, ಬುದ್ಧಿವಂತರು ಇವರ ತಂದೆ ಐಎಎಸ್ ಅಧಿಕಾರಿಯಾದಾಗ ಮೈಸೂರು ಕ್ಯಾಂಪಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಆಗ ಅವರು ಕೋಲಾರ ಜಿಲ್ಲೆಯ ಹಲವು ಜನರಿಗೆ ಉದ್ಯೋಗ ಅವಕಾಶ ಕಲ್ಪಿಸಿದ್ದಾರೆ.
ಮಕ್ಕಳಿಗೆ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಕಲಿಸಿ: ಡಾ.ಶಂಕರ್ ವಾಣಿಕ್ಯಾಳ್ ಕರೆ
ಪೋಷಕರು ೧೪ ವರ್ಷದ ಮಕ್ಕಳಿಗೆ ಶಿಕ್ಷಣ ಕೊಡಿಸುವುದು ಕಡ್ಡಾಯವಾಗಿದೆ, ಶಿಕ್ಷಣ ಪಡೆಯುವುದು ಮಕ್ಕಳ ಹಕ್ಕಾಗಿದೆ, ಪೋಷಕರು ಮಕ್ಕಳಿಗೆ ಕಲಿಕಾ ಚಟುವಟಿಕೆಗಳಿಂದ ಹೊರತುಪಡಿಸಿ ಇತರೆ ಯಾವುದೇ ಚಟುವಟಿಕೆಗಳಿಗೆ ಒಳಪಡಿಸಬಾರದು,
ಟಿಪ್ಪರ್ ಲಾರಿಗಳ ಧೂಳಿಗೆ ಅಪಾರ ಬೆಳೆ ನಷ್ಟ
ಶ್ರೀಮಂತರಿಗೆ ಅನುಕೂಲವಾಗುವ ಚೆನ್ನೈ ಕಾರಿಡಾರ್ ರೈತರ ಬೆವರ ಹನಿಯನ್ನು ಕಸಿದು ಸಾಲಗಾರರನ್ನಾಗಿ ಮಾಡುತ್ತಿದೆ. ಜೊತೆಗೆ ಬಂಡವಾಳ ಹಾಕಿ ಬೆಳೆದಿರುವ ರೈತರ ಕಷ್ಟಕ್ಕೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ.
ಬೆಸ್ಕಾಂ ಕಚೇರಿ ಮುಂದೆ ರೈತ ಸಂಘಟನೆ ಪ್ರತಿಭಟನೆ
ಜೆಇ ಅಮರೇಶ್ ರವರು ಅಕ್ರಮಗಳಲ್ಲಿ ತೊಡಗಿದ್ದರೂ ಅವರ ವಿರುದ್ದ ಅನೇಕ ದೂರುಗಳು ಬಂದಿದ್ದರೂ ಅವರ ವಿರುದ್ದ ಕ್ರಮಕೈಗೊಳ್ಳುತ್ತಿಲ್ಲ. ರೈತರ ಸಮಸ್ಯೆ ಪರಿಹರಿಸಲು ಮೇಲಧಿಕಾರಿಗಳು ಕ್ರಮವಹಿಸದಿದ್ದರೆ ಹೋರಾಟ ನಡೆಸುವುದಾಗಿ ರೈತರ ಎಚ್ಚರಿಕೆ.
< previous
1
...
131
132
133
134
135
136
137
138
139
...
183
next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್
43 ಕಿಮೀ ಉದ್ದದ ಇಂಗ್ಲಿಷ್ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್ ಇಲ್ಲ!