• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಸಿರು ಹೊದಿಕೆ ಜಿಲ್ಲೆಯನ್ನಾಗಿಸಲು ಸಹಕರಿಸಿ
ಕದಂಬ ಸೇವಾ ಫೌಂಡೇಷನ್‌ನಿಂದ ಪ್ರತಿ ದಿನ ಕನಿಷ್ಠ ಒಂದು ಗಿಡ ನೆಡುವ ಸಂಕಲ್ಪದೊಂದಿಗೆ ದಿನಕ್ಕೊಂದು ಗಿಡ ನೆಡುವ ಅಭಿಯಾನ ಆರಂಭಿಸಿದೆ. ಪ್ರಮುಖವಾಗಿ ಸರ್ಕಾರಿ ಕಚೇರಿಗಳು, ವಸತಿ ಶಾಲೆಗಳು ಮತ್ತು ಶಾಲೆಗಳ ಬಳಿ ಗಿಡ ನೆಡುವ ಕಾರ್ಯ ಹಮ್ಮಿಕೊಂಡಿದೆ
ಮೇವು ಬೆಳೆಯಲು ಎಕರೆಗೆ ಇಪ್ಪತ್ತು ಸಾವಿರ ಸಹಾಯಧನ
ನರೇಗಾದಲ್ಲಿ ನೂರಾರು ಯೋಜನೆಗಳಿಂದ ಮಾನವ ಉದ್ಯೋಗ ದಿನಗಳು 8 ರಿಂದ 9 ಲಕ್ಷಕ್ಕೆ ಏರಿಕೆಯಾಗಿದೆ. ಕಳೆದ ವರ್ಷ ರಾಜ್ಯದಲ್ಲಿಯೇ ಕೋಲಾರವು ಪ್ರಥಮ ಸ್ಥಾನ ಪಡೆದಿತ್ತು. ಈ ಬಾರಿ ಬರದಿಂದಾಗಿ ೫ನೇ ಸ್ಥಾನಕ್ಕೆ ಕುಸಿಯುವ ಸಾಧ್ಯತೆ ಇದೆ.
.ಶಿಕ್ಷಕರ ವೇತನ ತಾರತಮ್ಯ ನಿವಾರಣೆಗೆ ಆದ್ಯತೆ
ಶಿಕ್ಷಕರು ವೇತನ ತಾರತಮ್ಯ, ಬಡ್ತಿ ಸಮಸ್ಯೆ, ಕಾಲ್ಪನಿಕ ವೇತನ ಸಮಸ್ಯೆ, ಅನುದಾನ ರಹಿತ ಶಾಲೆಗಳ ಶಿಕ್ಷಕರು ಸೇವಾ ಅಭದ್ರತೆ ಸೇರಿದಂತೆ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ, ಸಮಸ್ಯೆಗಳ ಪರಿಹಾರಕ್ಕೆ ಶಕ್ತಿ ಮೀರಿ ಶ್ರಮಿಸುವೆ
‘ಬೆಟ್ಟದ ನೀರು ಹರಿಯಲು ಕಾಲುವೆ ನಿರ್ಮಿಸಿ’
ಹೇಮಾದ್ರಿ ಬೆಟ್ಟದಿಂದ ಬರುವ ನೀರಿಗೆ ಕಾಲುವೆಗಳನ್ನು ಮಾಡಿದ್ದು ಸುಮಾರು ವರ್ಷಗಳಿಂದ ಈ ಕಾಲುವೆಗಳಲ್ಲಿ ಕಸ ಕಡ್ಡಿ ಸೇರಿ ಮುಚ್ಚಿಹೋಗಿವೆ. ಜೋರಾಗಿ ಮಳೆ ಬಂದಾಗ ಬೆಟ್ಟದ ನೀರು ರೈತರ ಜಮೀನಿನೊಳಗೆ ನುಗ್ಗುತ್ತದೆ.
ರೋಗ ಮುಕ್ತ ಸಮಾಜಕ್ಕಾಗಿ ಪರಿಸರ ಸಂರಕ್ಷಿಸಿ
ಮನುಷ್ಯನ ಅತಿಯಾದ ಆಸೆಯಿಂದ ಅರಣ್ಯ ನಾಶದ ಜತೆಗೆ ಪ್ಲಾಸ್ಟಿಕ್ ಬಳಸಿ ಭೂಮಿಯನ್ನು ಕಲುಷಿತಗೊಳಿಸುತ್ತಿದ್ದಾನೆ, ಮುಂದಿನ ಪೀಳಿಗೆ ಬದುಕಿಗೆ ಇದು ಹಾನಿಕಾರಕವಾಗಿದ್ದು, ಅರಣ್ಯ ಉಳಿಸೋಣ, ಪ್ಲಾಸ್ಟಿಕ್ ಬಳಸುವುದನ್ನು ನಿಲ್ಲಿಸಬೇಕು
ರಸ್ತೆಗಳಿಗೆ ನಾಮಫಲಕ ಅಳವಡಿಸಲಿ
ಹೊಸಬರು ಬಂದರೆ ವಿಳಾಸ ಗುರುತು ಹಿಡಿಯಲೆಂದು ಎಲ್ಲಾ ಬಡವಾಣೆಗಳಲ್ಲಿ ಬಡಾವಣೆಯ ಹೆಸರು, ಎಷ್ಟನೇ ಕ್ರಾಸ್, ಅಡ್ಡ ರಸ್ತೆ ಇತ್ಯಾಧಿಯ ನಾಮಫಲಗಳು ಎಲ್ಲ ನಗರಗಳಲ್ಲಿ ಇರುವುದು ಸಾಮಾನ್ಯ, ಆದರೆ ಬಂಗಾರಪೇಟೆಯಲ್ಲಿ ಫಲಕಗಳೇ ಇಲ್ಲ
ಶಿಕ್ಷಣ ಕ್ಷೇತ್ರದ ಸಮಸ್ಯೆ ಪರಿಹರಿಸಲು ಬದ್ಧ: ಶ್ರೀನಿವಾಸ್‌
ಶಿಕ್ಷಕರು ವೇತನ ತಾರತಮ್ಯ, ಬಡ್ತಿ ಸಮಸ್ಯೆ, ಕಾಲ್ಪನಿಕ ವೇತನ ಸಮಸ್ಯೆ, ಅನುದಾನ ರಹಿತ ಶಾಲೆಗಳ ಶಿಕ್ಷಕರು ಸೇವಾ ಅಭದ್ರತೆ ಸೇರಿದಂತೆ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ, ಇದನ್ನು ಪರಿಹರಿಸಲು ಯತ್ನಿಸುವುದಾಗಿ ಎಂಎಲ್ಸಿ ಶ್ರೀನಿವಾಸ್‌ ಭರವಸೆ
ಮಳೆ ಸಂತ್ರಸ್ತರಿಗೆ ಬಿಜೆಪಿ ಮುಖಂಡರಿಂದ ನೆರವು
ಪ್ರತಿ ವರ್ಷ ಮಳೆ ಬಂದಾಗ ಇಂತಹ ಅವಾಂತರ ನಿರ್ಮಾಣವಾಗುವುದು ಸಾಮಾನ್ಯವಾಗಿದೆ. ಆದರೂ ಪುರಸಭೆ ಆಡಳಿತ ಮಂಡಳಿ ಹಾಗೂ ವಾರ್ಡಿನ ಸದಸ್ಯರು ಗಮನಹರಿಸಿ ಸಮಸ್ಯೆಗೆ ಪರಿಹಾರ ನೀಡದೆ ಕಾಲಹರಣ ಮಾಡುತ್ತಿರುವುದರಿಂದ ಜನರು ಸಂಕಷ್ಟಕ್ಕೆ ಸಿಲುಕುವಂತಾಗಿದೆ
ಯರಗೋಳ್ ಡ್ಯಾಂ ಜಲ ವಿವಾದ: ಸ್ಥಳಕ್ಕೆ ಸಮಿತಿ ಭೇಟಿ
ಯರಗೋಳ್ ಸುತ್ತಮುತ್ತಲಿನ ಬೆಟ್ಟಗುಡ್ಡಗಳ ಪ್ರದೇಶದಲ್ಲಿ ಹಾಗೂ ಮಾರ್ಕಂಡೇಯ ಡ್ಯಾಂ ತುಂಬಿ ಹರಿಯುವ ಮಳೆ ನೀರು ವ್ಯರ್ಥವಾಗಿ ತಮಿಳುನಾಡುಗೆ ಹರಿಯುತ್ತಿದನ್ನು ತಡೆದು ಡ್ಯಾಂ ನಿರ್ಮಿಸಿ ಕುಡಿಯುವ ನೀರು ಪೂರೈಸಲಾಗುತ್ತಿದೆ
ಅಕ್ಷರದ ಬೆಳಕು ನೀಡುವ ಶಿಕ್ಷಕ ವೃತ್ತಿ
ಎಷ್ಟೇ ದೊಡ್ಡ ಹುದ್ದೆಗೆ ಹೋದರೂ ತಮಗೆ ಅಕ್ಷರ ಕಲಿಸಿದ ಗುರುವನ್ನು ಕಂಡಾಗ ಕೈಮುಗಿಯುವ ಕೆಲಸವನ್ನು ಯಾರೇ ಆಗಲಿ ಮಾಡುತ್ತಾರೆ ಅಂತಹ ಘನತೆಯಿಂದ ಕೂಡಿದ ವೃತ್ತಿ ಇದಾಗಿದ್ದು, ಗುರುವಿಗೆ ಯಾರೂ ಸಮನಾರಲ್ಲ
  • < previous
  • 1
  • ...
  • 132
  • 133
  • 134
  • 135
  • 136
  • 137
  • 138
  • 139
  • 140
  • ...
  • 183
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved