ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kolar
kolar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಾಳೆ ಲೋಕಸಭಾ ಚುನಾವಣೆಯ ಮತ ಎಣಿಕೆ
ಕೋಲಾರ ನಗರದಲ್ಲಿ ೩೫೦ ಜನ ಪೊಲೀಸರು ೫೪ ಕಾವಲು ವಾಹನಗಳನ್ನು ನಿಯೋಜಿಸಲಾಗಿದೆ. ಇ.ವಿ.ಎಂ ಯಂತ್ರಗಳಿಗೆ ಸಿ.ಆರ್.ಪಿ.ಎಫ್ ಯೋಧರು ಭದ್ರತೆ ಒದಗಿಸಿದೆ. ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಸಾಧಕರು ಸಮಾಜದ ಆಸ್ತಿ: ನ್ಯಾ.ಕೇಶವಮೂರ್ತಿ
ಕನ್ನಡ ಸಂಘದ ಕಾರ್ಯ ಕೇವಲ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸೀಮಿತವಾಗಿಲ್ಲ, ಪ್ರತಿತಿಂಗಳು ಸಮಾಜದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಹುಡುಕಿ ಅವರನ್ನು ಸನ್ಮಾನಿಸುವ ಮೂಲಕ ಸಮಾಜಕ್ಕೆ ಪ್ರೇರಣೆಯಾಗಿದ್ದಾರೆ..
ಸರ್ಕಾರಿ ಆಸ್ತಿ ರಕ್ಷಣೆಯಲ್ಲಿ ಕೋಲಾರ ನಂ ೧
ಸರ್ಕಾರಿ ಆಸ್ತಿಗಳ ಸಂರಕ್ಷಣೆ ಮಾಡಲು ಸರ್ಕಾರ ಹೊಸ ತಂತ್ರಾಂಶವನ್ನು ಅಭಿವೃದ್ದಿಪಡಿಸಿದೆ. ಈ ತಂತ್ರಾಂಶದ ಮೂಲಕ ಗ್ರಾಮ ಆಡಳಿತಾಧಿಕಾರಿಗಳು ಸರ್ಕಾರದ ಎಲ್ಲಾ ಜಮೀನುಗಳಿಗೆ ಜಿಯೋಫೆನ್ಸಿಂಗ್ ಮಾಡುತ್ತಾರೆ
ಡೆಂಘೀ ತಡೆಗಟ್ಟಲು ಮನೆ ಸುತ್ತಮುತ್ತ ಸ್ವಚ್ಛತೆ ಕಾಪಾಡಿ
ಡೆಂಘೀ ಸಾಂಕ್ರಾಮಿಕ ರೋಗವಾಗಿದ್ದು ಈ ರೋಗವನ್ನು ತಡೆಗಟ್ಟಲು ನಮ್ಮ ಪರಿಸರದ ಸ್ವಚ್ಛತೆ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು. ಜಿಲ್ಲೆಯಲ್ಲಿ ೨೮ ಪ್ರಕರಣಗಳು ಕಂಡುಬಂದಿದೆ. ಆದರೆ ಸಾವಿನ ಸಂಖ್ಯೆ ಯಾವುದೇ ಪ್ರಕರಣ ಕಂಡುಬಂದಿಲ್ಲ,
ಸರ್ಕಾರಿ ಶಾಲೆಗಳ ಬಲವರ್ಧನೆಗೆ ನೆರವು ಅಗತ್ಯ
ಖಾಸಗಿ ಪೈಪೋಟಿಯ ನಡುವೆ ಇಂದು ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳುವ ಅಗತ್ಯವಿದೆ, ಸಮಾನ ಶಿಕ್ಷಣ, ಸರ್ವರಿಗೂ ಶಿಕ್ಷಣ ನೀಡುವ ಶ್ರದ್ಧಾಕೇಂದ್ರಗಳೇ ಈ ಶಾಲೆಗಳಾಗಿದ್ದು, ಜನತೆ, ಉಳ್ಳವರು ಸಹಕಾರ ನೀಡಬೇಕು
ರಾಜ್ಯದಲ್ಲಿ ಪ್ರತಿನಿತ್ಯ 1 ಕೋಟಿ ಲೀ. ಹಾಲು ಉತ್ಪಾದನೆ
ಈ ಹಿಂದೆ ಹಾಲು ಉತ್ಪಾದನೆ ಹೆಚ್ಚಾದಾಗ ವಾರದಲ್ಲಿ ಒಂದು ದಿನ ರಜೆ ಘೋಷಣೆ ಮಾಡಲಾಗುತ್ತಿತ್ತು. ಆದರೆ ಈಗ ರೈತರು ಎಷ್ಟೇ ಹಾಲು ಉತ್ಫಾದಿಸಿದರೂ ಅವುಗಳನ್ನು ಸಂಗ್ರಹಿಸುವ ಸಾಮಾರ್ಥ್ಯ ನಮ್ಮ ಹಾಲು ಒಕ್ಕೂಟಕ್ಕೆ ಇದೆ
ನಾಳೆ ಆಗ್ನೇಯ ಶಿಕ್ಷಕರ ಕ್ಷೇತ್ರ ಚುನಾವಣೆ
ಜೂ.೪ರಂದು ಲೋಕಸಭಾ ಮತ ಎಣಿಕೆ ಕಾರ್ಯವು ಮುಕ್ತವಾಗಿ ಮತ್ತು ಶಾಂತಿಯುತವಾಗಿ ಜರುಗುವ ಹಿನ್ನಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮತದಾನ ಪೂರ್ವ ದಿನ ಮತ್ತು ಮತ ಎಣಿಕೆ ದಿನ ಮದ್ಯ ಮಾರಾಟ ನಿಷೇಧಿಸಲಾಗಿದೆ
ಭೂಗಳ್ಳರ ಕಾಟ: ನಿಮ್ಮ ಸ್ವತ್ತಿಗೆ ನೀವೇ ಜವಾಬ್ದಾರರು!
ಸತ್ತವರನ್ನು ನಕಲಿ ವ್ಯಕ್ತಿಯ ಮೂಲಕ ಬದುಕಿಸಿ ನಕಲಿ ದಾಖಲೆ ಸೃಷ್ಟಿಸುವ ಭೂಗಳ್ಳರ ಗುಂಪುಗಳು ಮಾಲೂರಲ್ಲಿ ಅದರಲ್ಲೂ ಪುರಸಭೆ ಕಚೇರಿಯಲ್ಲೇ ಕಾರ್ಯ ನಿರ್ವಹಿಸುತ್ತಿದ್ದು, ಪ್ರಭಾಗಳಿಂದಾಗಿ ಪ್ರಕರಣಗಳು ಹೊರಬರುತ್ತಿಲ್ಲ ಎನ್ನಲಾಗಿದೆ
ಮಕ್ಕಳು ತಂಬಾಕು ಸೇವಿಸದಂತೆ ಎಚ್ಚರ ವಹಿಸಿ
ಪ್ರಕೃತಿಯು ನೀಡುವಂತ ಉತ್ತಮವಾದ ನೀರು, ಗಾಳಿ, ಆಹಾರಗಳಿಂದ ನಾವು ಆರೋಗ್ಯವನ್ನು ಕಾಪಾಡಿಕೊಳ್ಳಬಹುದಾಗಿದೆ. ಆದರೆ ನಾವು ಕೃತಕ ಆಹಾರ, ಗಾಳಿ, ನೀರು ಸೇವನೆಯಿಂದ ನಮ್ಮ ಆರೋಗ್ಯವನ್ನು ನಾವು ಹಾಳು ಮಾಡಿಕೊಳ್ಳುತ್ತಿದ್ದೇವೆ
ಪೊಲೀಸರು ಕರ್ತವ್ಯದ ಜೊತೆ ಶಿಸ್ತು ಕಾಪಾಡಿಕೊಳ್ಳಬೇಕು
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಕಾಳಜಿಯಿಂದಾಗಿ ಹೊಸ ಪೊಲೀಸ್ ಠಾಣೆಗಳಿಗೆ ಸಿಎಸ್ಆರ್ ಅನುದಾನದಲ್ಲಿ ೨೬ ವಾಹನಗಳು, ಪೊಲೀಸ್ ಕ್ವಾಟರ್ಸ್ಗೆ ರಸ್ತೆ, ನೀರು, ಸೋಲಾರ್ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ,
< previous
1
...
134
135
136
137
138
139
140
141
142
...
183
next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್
43 ಕಿಮೀ ಉದ್ದದ ಇಂಗ್ಲಿಷ್ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್ ಇಲ್ಲ!