• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
.ಕೆಸಿ ವ್ಯಾಲಿ ವ್ಯರ್ಥ ನೀರು ಹರಿಯಲು ಕಾಲುವೆ ನಿರ್ಮಾಣ
ಶಿವಾರಪಟ್ಟಣದಿಂದ ಹೊಸಹಳ್ಳಿ ಗ್ರಾಮದವರೆಗೂ ಕೆರೆಯ ನೀರು ವ್ಯರ್ಥವಾಗಿ ಹರಿದು ಹೋಗುತ್ತಿದೆ. ವ್ಯರ್ಥವಾದ ನೀರಿನಿಂದ ರಸ್ತೆಯು ಹಾಳಾಗುತ್ತಿದ್ದು ಡಾಂಬರು ಹಾಕಿದರೂ ಉಳಿಯುತ್ತಿಲ್ಲ. ಈ ಹಿನ್ನೆಲೆಯಲ್ಲಿ ಎಂವೈ ಯೋಜನೆಯಡಿ ೨.೫೦ ಕೋಟಿ ವೆಚ್ಚದಲ್ಲಿ ರಸ್ತೆ ಹಾಗೂ ಚರಂಡಿ ನಿರ್ಮಿಸಲಾಗುತ್ತಿದೆ.
ವಹ್ನಿಕುಲ ಸಮುದಾಯ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಲಿ
ಸಮುದಾಯ ರಾಜಕೀಯವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಮುಂದೆ ಬರಲು ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಕರಗಕ್ಕೆ ಗೌರವಧನವನ್ನೂ ಸದ್ಯದಲ್ಲೇ ಕೊಡಿಸುವ ಕೆಲಸ ಮಾಡಲಾಗುವುದು. ನೇರವಾಗಿ ಖಾತೆಗಳಿಗೆ ತಲುಪಿಸಲಾಗುವುದು. ಸಮುದಾಯ ಸಂಘಟಿತವಾಗಬೇಕು.
ಮಕ್ಕಳಿಗೆ ಶಿಕ್ಷಣದ ಜತೆ ಸಂಸ್ಕಾರವನ್ನೂ ಕಲಿಸಿ: ಶಾಸಕಿ ರೂಪಕಲಾ ಶಶಿಧರ್‌
ಈ ಹಿಂದೆ ವಾರದಲ್ಲಿ ೨ ದಿನ ಮಾತ್ರ ಮಕ್ಕಳಿಗೆ ಮೊಟ್ಟೆಯನ್ನು ರಾಜ್ಯ ಸರ್ಕಾರ ನೀಡುತ್ತಿತ್ತು ಆದರೆ ಇದೀಗ ಅಜೀಂ ಪ್ರೇಮ್‌ಜಿ ಫೌಂಡೇಷನ್ ಉಳಿದ ೪ ಶಾಲಾ ದಿನಗಳಲ್ಲೂ ಮೊಟ್ಟೆ ವಿತರಣೆಗೆ ಉದಾರ ರೂಪದಲ್ಲಿ ೧೫೦೦ ಕೋಟಿ ರು.ಗಳ ಅನುದಾನ ನೀಡಿದ್ದು, ಇದೀಗ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲೂ ಈ ಯೋಜನೆ ಜಾರಿಗೆ ಬಂದಿದೆ.
ಗೋಲ್ಡ್‌ಫೀಲ್ಡ್ ಸೊಸೈಟಿಗೆ ₹೧೩.೮೬ ಲಕ್ಷ ಲಾಭ
ಷೇರುದಾರರ ಸಂಖ್ಯೆಯನ್ನು ೨೫೦೦ಕ್ಕೇರಿಸಲು ಈ ಸಾಲಿನಲ್ಲಿ ಗುರಿ ಹೊಂದಲಾಗಿದೆ, ಷೇರು ಬಂಡವಾಳ ೩೫ ಲಕ್ಷಕ್ಕೇರಬೇಕು, ೩ ಕೋಟಿ ರೂ ಠೇವಣಿ ಸಂಗ್ರಹ ಗುರಿ ಹೊಂದಳಾಗಿದೆ ಎಂದು ತಿಳಿಸಿ, ಮುಂದಿನ ವರ್ಷ ೬೦ ಲಕ್ಷ ಸಾಲ ವಿತರಣೆ ಮಾಡಲು ಸೊಸೈಟಿ ಕ್ರಮ ಕೈಗೊಳ್ಳಲಿದೆ.
ಅದ್ದೂರಿ ವಾಲ್ಮೀಕಿ ಜಯಂತಿ ಆಚರಣೆಗೆ ನಿರ್ಧಾರ
ಕೋಲಾರ ತಾಲೂಕಿನಿಂದ ಸುಮಾರು ೧೨೦ಕ್ಕೂ ಹೆಚ್ಚು ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರದ ಪಲ್ಲಕ್ಕಿಗಳ ಮೆರವಣಿಗೆ ಸಹ ಅದ್ಧೂರಿಯಾಗಿ ನಡೆಸಲು ಪ್ರತಿ ಹಳ್ಳಿಯಿಂದ ಬರುವಂತೆ ನೋಡಿಕೊಳ್ಳಬೇಕು, ಜಯಂತಿ ಒಂದು ವರ್ಗಕ್ಕೆ ಸೀಮಿತಗೊಳಿಸದೆ ಎಲ್ಲ ಸಮುದಾಯ ಮುಖಂಡರನ್ನು ಹಾಗೂ ಸಂಘಟನೆಗಳನ್ನು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ಸೌಹಾರ್ದ ಪರಂಪರೆಯ ನಾಡು ಎಂಬುವ ಸಂದೇಶ ಸಾರುವ ರೀತಿಯಲ್ಲಿ ಆಚರಿಸೋಣ.
ಶಿವಾರ ಪಟ್ಟಣ ಕೆರೆಗೆ ಕೆಸಿ ವ್ಯಾಲಿ ನೀರು ಹರಿಸಿ: ಶಾಸಕ ನಂಜೇಗೌಡ
ಅಧಿಕಾರಿಗಳೂಂದಿಗಿನ ಸಭೆಯಲ್ಲಿ ಕೆಸಿ ವ್ಯಾಲಿ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ಶಾಸಕರು, ಯೋಜನೆಯಡಿ ತಾಲೂಕಿನ ಶಿವಾರಪಟ್ಟಣ ಸೇರಿದಂತೆ ಈ ಭಾಗದ ೩ ಕೆರೆಗಳನ್ನು ಪೂರ್ಣವಾಗಿ ತುಂಬಿಸಿ ಈ ಭಾಗದ ಜನತೆಗೆ ಅನುಕೂಲ ಕಲ್ಪಿಸುವಂತೆ ಸೂಚಿಸಿದರು.
ಜಿಲ್ಲೆಯಲ್ಲಿ ಮಳೆಯ ಕೊರತೆ: ಬಾಡುತ್ತಿರುವ ಬೆಳೆಗಳು
ಮಳೆ ಮತ್ತು ಮಂಜನ್ನು ಆಧರಿಸಿದ ಬೆಳೆ ಹುರಳಿ, ಈಗ ಕೋಲಾರ ಜಿಲ್ಲೆಯ ಆಕಾಶದಲ್ಲಿ ಮಳೆ ಬರುವಂತೆ ಮೋಡಗಳು ಕಾಣಿಸಿಕೊಳ್ಳುತ್ತಿದ್ದರೂ ಮಳೆ ಬರುತ್ತಿಲ್ಲ, ಕೆಲವು ಕಡೆ ಮಳೆ ಬಂದರೂ ಗುಬ್ಬಿ ಪುಕ್ಕ ನೆನೆಯುವಷ್ಟರಲ್ಲಿ ನಿಂತು ಹೋಗುತ್ತಿರುವುದರಿಂದ ಉಪಯೋಗವಿಲ್ಲದ್ದಂತಾಗಿದೆ.
ಜ್ಞಾನ ವಿಕಾಸಕ್ಕಾಗಿ ಪುಸ್ತಕಗಳನ್ನು ಓದಿ
ವಿದ್ಯಾರ್ಥಿಗಳು ಬದುಕಿಗಾಗಿ ಹಾಗೂ ಜ್ಞಾನಾರ್ಜನೆಗಾಗಿ ಪುಸ್ತಕಗಳನ್ನು ಓದಬೇಕೆಂದು ಸಾಹಿತಿ, ಕವಿ ಪಣಸಮಾಕನಹಳ್ಳಿ ಆರ್.ಚೌಡರೆಡ್ಡಿ ಹೇಳಿದರು.
ಲಕ್ಷ್ಮೀನಾರಾಯಣ್ ಮೇಲೆ ಹಲ್ಲೆಗೆ ಖಂಡನೆ
ಕೋಲಾರದ ಕಾಂಗ್ರೇಸ್ ಸಭೆಯಲ್ಲಿ ಕಾಂಗ್ರೆಸ್ ಪಕ್ಷ ಜಿಲ್ಲಾಧ್ಯಕ್ಷ ಲಕ್ಷ್ಮಿನಾರಾಯಾಣ ಮತ್ತು ಕೋಲಾರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಪ್ರಸಾದ್ ಬಾಬುರ ಮೇಲೆ ನಡೆದಿರುವ ಹಲ್ಲೆ ಹಿಂದುಳಿದ ವರ್ಗಗಳ ಒಕ್ಕೂಟದ ತಾಲೂಕು ಅಧ್ಯಕ್ಷ ಎಂ.ಮಂಜುನಾಥ್ ಖಂಡಿಸಿದರು.
ನಿಷೇಧಿತ ಪ್ಲಾಸ್ಟಿಕ್ ಮಾರಾಟ, ಬಳಕೆ ಮಾಡಬೇಡಿ: ಪುರಸಭೆ ಅಧ್ಯಕ್ಷ ಗೋವಿಂದ
ಫುಟ್ಪಾತ್ ಮೇಲೆ ಯಾವುದೇ ಕಾರಣಕ್ಕೂ ಅಂಗಡಿಗಳನ್ನು ಇಡಬೇಡಿ ಈಗಾಗಲೇ ಪುರಸಭೆಗೆ ಸಾರ್ವಜನಿಕರಿಂದ ದೂರಗಳು ಹೆಚ್ಚಾಗಿ ಬರುತ್ತಿವೆ. ಫುಟ್ಪಾತ್ ಬಿಟ್ಟು ವ್ಯಾಪಾರ ಮಾಡಿಕೊಳ್ಳಿ ಈಗಾಗಲೇ ಎಲ್ಲರಿಗೂ ಎಚ್ಚರಿಕೆ ನೀಡಿದ್ದೇವೆ.
  • < previous
  • 1
  • ...
  • 135
  • 136
  • 137
  • 138
  • 139
  • 140
  • 141
  • 142
  • 143
  • ...
  • 224
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved