• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಸಕಿ ರೂಪಕಲಾ ವಿರುದ್ಧ ಪಂಚಾಯ್ತಿ ಸದಸ್ಯರ ಆಕ್ರೋಶ
ಬುಧವಾರ ಮೊಹಂ ಹಬ್ಬದಂದು ಸರ್ಕಾರಿ ರಜೆ ಇದ್ದರೂ ಅಧಿಕಾರಿಗಳು ಶಾಸಕರ ಕೈಗೊಂಬೆಯಾಗಿ ಉದ್ಘಾಟನಾ ಕಾರ್ಯಕ್ರಮ ಆಯೋಜಿಸಿದ್ದರು. ಇದು ಶಿಷ್ಟಾಚಾರದ ಉಲ್ಲಂಘನೆಯಾಗಿದೆ. ಕಳೆದ ಒಂದು ವರ್ಷದಿಂದಲೂ ಶಾಸಕರು ನಮ್ಮ ಮೇಲೆ ದ್ವೇಷ ಸಾಧಿಸುತ್ತಿದ್ದಾರೆ.
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ: ಎಂಎಲ್ಸಿ ರವಿಕುಮಾರ್ ಆರೋಪ
ಕೋಲಾರ ಜಿಲ್ಲೆಯಲ್ಲಿ ೨೦೦೦ ದಿಂದ ೨೦೧೯ ರವರೆಗಿನ ೧೯ ವರ್ಷಗಳ ಅವಧಿಯಲ್ಲಿ ೪೧ ಸಿಎಲ್-೨, ಸಿಎಲ್- ಮದ್ಯದ ಮಳಿಗೆಗಳಿಗೆ ಅನುಮತಿ ನೀಡಲಾಗಿತ್ತು. ಆದರೆ ೨೦೨೧ ರಿಂದ ೨೦೨೩ ರವರೆಗಿನ ಮೂರು ವರ್ಷಗಳ ಅವಧಿಗೆ ಸುಮಾರು ೬೪ ಮಳಿಗೆಗಳಿಗೆ ಅನುಮತಿ ನೀಡಲಾಗಿದೆ. ಪರೋಕ್ಷವಾಗಿ ಸರಕಾರದ ಸದುದ್ದೇಶ ಹಾಳು ಮಾಡಲು ಹೊರಟಿದೆ.
ಅರಾಭಿಕೊತ್ತನೂರು ಶಾಲಾ ಸಂಸತ್‌ಗೆ ಚುನಾವಣೆ
ಮುಖ್ಯಮಂತ್ರಿಯಾಗಿ ೮೪ ಮತ ಪಡೆದ ಸಿ.ತೇಜಸ್ ಆಯ್ಕೆಯಾಗಿದ್ದು, ಉಪಮುಖ್ಯಮಂತ್ರಿಯಾಗಿ ಪ್ರತೀಕ್ಷಾ, ಆಹಾರ ಸಚಿವರಾಗಿ ಡಿ.ಅರ್ಜುನ್, ಪ್ರವಾಸೋದ್ಯಮ ಸಚಿವ ಮುರಳಿ, ಶಿಕ್ಷಣ ಸಚಿವೆಯಾಗಿ ಅಮೂಲ್ಯ, ಕ್ರೀಡಾ ಸಚಿವರಾಗಿ ಟಿ.ನವೀನ್,ಆರೋಗ್ಯ ಸಚಿವೆಯಾಗಿ ಕೆ.ಭವಾನಿ, ಸಾಂಸ್ಕೃತಿಕ ಸಚಿವೆಯಾಗಿ ರಕ್ಷಿತಾ, ಸಭಾಧ್ಯಕ್ಷರಾಗಿ ಅಶ್ವಿನ್, ತೋಟಗಾರಿಕಾ ಸಚಿವರಾಗಿ ಮನೋಜ್‌ಕುಮಾರ್, ಗ್ರಂಥಾಲಯ ಸಚಿವೆಯಾಗಿ ಸಿಂಧೂಶ್ರೀ, ವಿಜ್ಞಾನ, ತಂತ್ರಜ್ಞಾನ ಸಚಿವರಾಗಿ ಎಂ.ಸುದರ್ಶನ್, ಕಾನೂನು ಸಚಿವರಾಗಿ ಎಂ.ಗೌತಮ್, ವಾರ್ತಾ ಸಚಿವರಾಗಿ ಅಂಜನಾದ್ರಿ, ಸ್ವಚ್ಛತಾ ಸಚಿವೆಯಾಗಿ ಶಾಲಿನಿ, ಹಣಕಾಸು ಸಚಿವೆಯಾಗಿ ಭವ್ಯ ನೇಮಕಗೊಂಡರು.
ಅಂತಾರಾಜ್ಯ ಬೈಕ್ ಕಳ್ಳನ ಬಂಧನ: ೮ ಲಕ್ಷ ರು. ಮೌಲ್ಯದ ೪ ದ್ವಿಚಕ್ರ ವಾಹನ ವಶ
ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಮೊರುಮ್‌ಪಲ್ಲಿ ನಿವಾಸಿ ಶ್ರೀಶಾಂತ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಬೈಕ್ ಕಳ್ಳತನದ ಪ್ರಕರಣ ಪತ್ತೆಯಾಗಿದೆ. ಆರೋಪಿ ಶ್ರೀಶಾಂತ್ ಅಂತರಾಜ್ಯ ಬೈಕ್ ಕಳ್ಳನಾಗಿದ್ದು, ಚಿಂತಾಮಣಿ ನಗರ ಠಾಣೆಯಲ್ಲಿ ೧ ಪ್ರಕರಣ, ಗ್ರಾಮಾಂತರ ಠಾಣೆಯಲ್ಲಿ ೧ ಪ್ರಕರಣ ಹಾಗೂ ಹೈದರಾಬಾದಿನಲ್ಲಿ ಕಳವು ಮಾಡಿರುವ ೨ ವಾಹನಗಳ ಬಗ್ಗೆ ಮಾಹಿತಿ ನೀಡಿದ್ದಾನೆ.
ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ವೆಚ್ಚ ಸರ್ಕಾರವೇ ಭರಿಸಲಿ: ರೈತ ಸಂಘದ ಆಗ್ರಹ
ಕೇಂದ್ರ ಸರ್ಕಾರ ಆರ್.ಆರ್ ನಂಬರ್ ನೆಪದಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ ಕಡ್ಡಾಯವಾಗಿ ಆಧಾರ್ ನಂಬರ್ ಲಿಂಕ್ ಮಾಡಲು ೬ ತಿಂಗಳ ಗಡುವನ್ನು ಕೆ.ಇ.ಆರ್.ಸಿ ನೀಡಿರುವುದು ರೈತರ ಕೆಂಗೆಣ್ಣಿಗೆ ಗುರಿಯಾಗಿದೆ. ವಿದ್ಯುತ್ ದರ ಪರಿಷ್ಕರಣೆ ಆದೇಶದ ಜೊತೆಯಲ್ಲಿ ಇದನ್ನು ನೀಡಿರುವ ಕೇಂದ್ರ ಸರ್ಕಾರ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಇದುವರೆಗೂ ನೀಡುತ್ತಿದ್ದ ಉಚಿತ ವಿದ್ಯುತ್ ಕಸಿಯುವ ಆದೇಶವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಧರ್ಮಸ್ಥಳ ಸಂಸ್ಥೆಯಿಂದ ಅಟ್ಟೂರು ಕೆರೆಯ ಪುನಶ್ಚೇತನ, ಹಸ್ತಾಂತರ
ಊರು ಕಟ್ಟುವ ಮೊದಲು ಕೆರೆಯನ್ನು ಕಟ್ಟು ಎನ್ನುವ ಪೂರ್ವಜರ ಗಾದೆ ಮಾತಿನಂತೆ ಕೆರೆ ಎನ್ನುವುದು ಜನರ ಜೀವನಾಡಿ. ಒಂದು ಊರು ಸಮೃದ್ಧಿಯಾಗಬೇಕಾದರೆ ಅಲ್ಲಿ ಒಂದು ಕೆರೆ ಇರಲೇಬೇಕು.
ನೆಮ್ಮದಿಯ ಬದುಕಿಗೆ ಕಾನೂನು ಅರಿವು ಅಗತ್ಯ
ಮನುಷ್ಯನು ಭ್ರೂಣದಿಂದ ಸಾಯುವವರೆಗೂ ಕಾನೂನಿನ ಅಡಿಯೇ ಬದುಕಬೇಕಾಗಿದೆ, ಕಾನೂನು ಪಾಲಿಸುವವರನ್ನು ಕಾನೂನು ರಕ್ಷಿಸುತ್ತದೆ. ಕಾನೂನು ವಿರೋಧಿ ಕೃತ್ಯಗಳು ಕಂಡುಬಂದಾಗ ಅದರ ವಿರುದ್ಧ ಧ್ವನಿಯೆತ್ತಬೇಕು ಹಾಗೂ ಪೊಲೀಸರಿಗೆ ಮಾಹಿತಿ ನೀಡಬೇಕು
ನಗರದ ಸ್ವಚ್ಛತೆ ಕಾಪಾಡಲು ಸಹಕರಿಸಿ
ಕೋಲಾರ ಜಿಲ್ಲೆಯಲ್ಲೇ ಬಂಗಾರಪೇಟೆ ಸ್ವಚ್ಛ ನಗರ ಹಾಗೂ ಅಭಿವೃದ್ಧಿ ನಗರ ಎಂದು ಹೆಸರು ಪಡೆದುಕೊಂಡಿದೆ. ಕಸ ಸಂಗ್ರಹ ಮಾಡುವ ಒಂದು ಯೂನಿಟ್ ಅನ್ನು ಜಿಲ್ಲೆಯಲ್ಲಿ ಮೊದಲ ಬಾರಿಗೆ ಬಂಗಾರಪೇಟೆ ಪುರಸಭೆ ಪಡೆದಿದೆ.
ವಾಹನಗಳಿಗೆ ಎಲ್‌ಇಡಿ ಬಲ್ಬ್ ಬಳಸಿದರೆ ದಂಡ
ಈಗಾಗಲೇ ವಾಹನಗಳಿಗೆ ಎಲ್‌ಇಡಿ ಬಲ್ಬ್‌ ಅಳವಡಿಸಿರುವವರು ತೆರವುಗೊಳಿಸಲು ಕಾಲಾವಕಾಶ ನೀಡಿತ್ತು. ಆದರೂ ಸಹ ಸಾಕಷ್ಟು ಮಂದಿ ಈಗಲೂ ಅದನ್ನೇ ಅಳವಡಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಿಯಮ ಉಲ್ಲಂಘಿಸುವವರನ್ನು ಹಿಡಿದು ದಂಡ ವಿಧಿಸುತ್ತಿದ್ದಾರೆ.
ಕೈಗಾರಿಕಾ ಪ್ರದೇಶವಾಗಿ ಕೆಜಿಎಫ್‌ ಅಭಿವೃದ್ಧಿ
ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಕೈಗಾರಿಕಾ ಪ್ರದೇಶದ ಜಾಗವನ್ನು ವರ್ಗಾವಣೆ ಮಾಡಿ ಕೈಗಾರಿಕಾ ಟೌನ ಶಿಪ್ ಮಾಡಲು ಮುಂದಾಗಿರುವುದು ರಾಜ್ಯ ಸರ್ಕಾರವೇ ಹೊರತು ಕೇಂದ್ರ ಸರ್ಕಾರವಲ್ಲ. ಈ ವಿಷಯವನ್ನು ನಾವೇ ಮಾಡಿದ್ದು ಎಂದು ನಾವು ಮಾತ್ರಿ ಕೂಟ ಎಲ್ಲೂ ಹೇಳಿಕೊಂಡಿಲ್ಲ
  • < previous
  • 1
  • ...
  • 135
  • 136
  • 137
  • 138
  • 139
  • 140
  • 141
  • 142
  • 143
  • ...
  • 199
  • next >
Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved