• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಂಬಾಕು ಮಾರಾಟಕ್ಕೆ ಪರವಾನಗಿ ಕಡ್ಡಾಯ
ತಂಬಾಕು ಉತ್ಪನ್ನಗಳ ಮಾರಾಟ ಪರವಾನಿಗೆ ಇಲ್ಲದೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಿದಲ್ಲಿ ದಂಡ ವಿಧಿಸಬೇಕು, ನಗರಸಭೆ ವ್ಯಾಪ್ತಿಯಲ್ಲಿ ಪರವಾನಿಗೆ ಇಲ್ಲದೆ ತಂಬಾಕು ಉತ್ಪನ್ನಗಳ ಮಾರಾಟ ಮಾಡಿದರೆ ೪೦೦೦ ರೂ.ಗಳು ದಂಡ ಮತ್ತು ಮಾರಾಟ, ಮುಂದುವರಿಸಿದರೆ ಪ್ರತಿದಿನಕ್ಕೆ ೧೦೦ ರು.ನಂತೆ ದಂಡ ವಿಧಿಸಲಾಗುವುದು.
ಆ.17ರಂದು ವೇಮಗಲ್- ಕೂರಗಲ್ ಪಪಂ ಚುನಾವಣೆ
ವೇಮಗಲ್-ಕುರುಗಲ್ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಒಟ್ಟು ೧೭ ವಾರ್ಡುಗಳಿದ್ದು ೨ ಚುನಾವಣಾಧಿಕಾರಿಗಳನ್ನು ಮತ್ತು ೨ ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಿದೆ. ಒಟ್ಟು ೨೨ ಮತಗಟ್ಟೆಗಳಿದ್ದು, ಅದರಲ್ಲಿ ೬೫೫೫ ಪುರುಷ, ೬೯೩೯ ಮಹಿಳಾ ಮತದಾರರು ಸೇರಿದಂತೆ ಒಟ್ಟು ೧೩೪೯೪ ಮತದಾರರಿದ್ದಾರೆ.
ಬಂಗಾರಪೇಟೆ: ಗ್ಯಾರಂಟಿ ಶೇ. 95ರಷ್ಟು ಅನುಷ್ಠಾನ
ಸರ್ಕಾರ ಅರ್ಹರಿಗೆ ಗ್ಯಾರಂಟಿ ಯೋಜನೆಗಳನ್ನು ಮುಟ್ಟಿಸಲು ಜಾರಿಗೊಳಿಸಿದೆ ಅದಕ್ಕೆ ಅನುಷ್ಟಾನ ಸಮಿತಿಯನ್ನೂ ರಚಿನೆ ಮಾಡಿದ್ದು ಈ ಸಮಿತಿ ಪ್ರತಿ ತಿಂಗಳು ೫ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಹಾಗೂ ಅನುಷ್ಟಾನ ಸಮಿತಿ ಸದಸ್ಯರೊಂದಿಗೆ ಸಭೆ ಮಾಡಿ ಎಲ್ಲಿ ಲೋಪವಾಗಿ ಯಾವ ಕಾರಣಕ್ಕೆ ಅರ್ಹರಿಗೆ ಯೋಜನೆ ತಲುಪಿಲ್ಲ ಎಂಬುದನ್ನು ಪರಿಶೀಲಿಸಲಾಗುವುದು.
ಕೋಲಾರ ಕ್ಷೇತ್ರದ ಎಲ್ಲ ಕಾಮಗಾರಿ ವರ್ಷದೊಳಗೆ ಪೂರ್ಣ
ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಬಾಕಿ ಇರುವ ರಸ್ತೆಗಳ ಅಭಿವೃದ್ಧಿ ಒಂದು ವರ್ಷದೊಳಗೆ ಪೂರ್ಣಗೊಳಿಸಲಾಗುವುದು. ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳೊಂದಿಗೆ ರಾಜ್ಯದ ಅಭಿವೃದ್ಧಿಗೂ ಮನ್ನಣೆ ನೀಡಿದ್ದು, ಕ್ಷೇತ್ರದ ೩೨ ಹಳ್ಳಿಗಳಿಗೆ ಶುದ್ದ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದೆ ಹಾಗೂ ಹೈಮಾಸ್ಟ್‌ ಲೈಟ್‌ಗಳನ್ನು ಅಳವಡಿಸಲಾಗಿದೆ
ಬೇತಮಂಗಲದಲ್ಲಿ ಕೆಂಪೇಗೌಡ ಜಯಂತಿ
ಬೆಂಗಳೂರಿನಲ್ಲಿ ವ್ಯಾಪಾರ ವ್ಯವಹಾರಗಳಿಗೆ ದೂರದಿಂದ ಬರುವಂತ ಜನರಿಗೆ ಅನುಕೂಲವಾಗಲೆಂದು ಸುಮಾರು ೬೪ ಪೇಟೆಗಳನ್ನ ನಿರ್ಮಾಣ ಮಾಡಿದರು. ಕೆಂಪೇಗೌಡ ಜಯಂತಿಯನ್ನ ಮಾಡುವುದು ಕೇವಲ ಒಕ್ಕಲಿಗರಿಗೆ ಮಾತ್ರ ಹೆಮ್ಮೆಯ ವಿಷಯವಾಗಿ ಉಳಿದಿಲ್ಲ. ನಾಡಿನ ಎಲ್ಲ ಸಮುದಾಯಗಳಿಗೂ ಹೆಮ್ಮೆಯ ವಿಷಯವಾಗಿದೆ
ವರ್ಗ ಕಾರ್ಖಾನೆ ಕಾರ್ಮಿಕರಿಗೆ ನ್ಯಾಯ ದೊರಕಿಸಿ
ಕೈಗಾರಿಕೆಯಲ್ಲಿ ಕಾರ್ಮಿಕರಿಗೆ ನೀಡುತ್ತಿದ್ದ ಸಂಬಳ ಕಡಿಮೆ ಇದ್ದ ಪರಿಣಾಮ ಸಂಬಳ ಹೆಚ್ಚು ಮಾಡುವಂತೆ ೨೦೨೦ ರಲ್ಲಿ ಬೇಡಿಕೆ ಪಟ್ಟಿ ಸಲ್ಲಿಸಲಾಗಿತ್ತು. ಆದರೆ ಅದಕ್ಕೆ ಮಾಲೀಕ ವರ್ಗ ಸ್ಪಂದಿಸಿಲ್ಲ. ೨೦೨೩ ರ ಜೂನ್ ೨೬ ರಿಂದ ೯ ತಿಂಗಳ ಕಾಲ ನ್ಯಾಯಕ್ಕಾಗಿ ಹೋರಾಟ ನಡೆಸಿದ್ದು, ಕಾರ್ಮಿಕ ಅಧಿಕಾರಿಗಳು ಮಧ್ಯೆ ಪ್ರವೇಶಿಸಿ ಹೋರಾಟ ನಿಲ್ಲಿಸಿದ್ದರಿಂದ ೨೦೨೫ರ ಮೇ ೨೩ ರಿಂದ ಮತ್ತೆ ಕೆಲಸ ಆರಂಭಿಸಲಾಗಿತ್ತು.
ರೈತರ ಕಾಲು ಹಿಡಿಯುವ ಪರಿಸ್ಥಿತಿ ಬರಲಿದೆ
ಯಾವುದೇ ಸಹಕಾರಿ ಸಂಸ್ಥೆಯನ್ನು ನ್ಯಾಯ ನೀತಿ ಧರ್ಮದಿಂದ ಅಭಿವೃದ್ಧಿ ಪಡಿಸಬೇಕು. ದೇಶಕ್ಕೆ ಜನರಿಗೆ ಉತ್ತರ ಆರೋಗ್ಯ , ಶಿಕ್ಷಣದ ಜೊತೆಗೆ ಕೃಷಿಯನ್ನು ಪೋತ್ಸಾಹ ನೀಡಬೇಕು ಹಾಲು ಉತ್ಪಾದಕರು ಸಹ ಉತ್ತಮ ಗುಣಮಟ್ಟದ ಹಾಲು ಸರಬರಾಜು ಮಾಡುವ ಮೂಲಕ ಸಂಘದ ಅಭಿವೃದ್ಧಿಗೆ ಸಹಕರಿಸಬೇಕು.
ಮೆಜೆಸ್ಟಿಕ್‌ ವರೆಗೂ ರೈಲು ಸಂಚಾರಕ್ಕೆ ಒತ್ತಾಯ
ಬಂಗಾರಪೇಟೆಯಿಂದ ಪ್ರಯಾಣಿಕರು ಕೆಆರ್‌ ಪುರಂನಲ್ಲಿ ಇಳಿದು ಮತ್ತೆ ದುಬಾರಿ ದರ ತೆತ್ತು ಮೆಟ್ರೋ ರೈಲಿನ ಮೂಲಕ ಹೋಗುವಂತಾಗಿದೆ. ಮುಂಜಾನೆ ೪ ರಿಂದಲೇ ಉದ್ಯೋಗಕ್ಕಾಗಿ ಬೆಂಗಳೂರಿಗೆ ಹೋಗುವ ಸುಮಾರು ೨೦ ಸಾವಿರಕ್ಕೂ ಹೆಚ್ಚಿನ ಜನರಿಗೆ ಬೆಳಗ್ಗೆ ೮ ಗಂಟೆಗೆ ಮಾರಿಕುಪ್ಪಂನಿಂದ ಬರುವ ರೈಲು ಮಾತ್ರ ಮೆಜೆಸ್ಟಿಕ್‌ವರೆಗೆ ಹೋಗುತ್ತದೆ ನಂತರ ಮಧ್ಯಾಹ್ನದವರೆಗೂ ಯಾವುದೇ ರೈಲುಗಳು ಹೋಗದೆ ತೊಂದರೆಯಾಗಿದೆ.
ಗಡಿ ಭಾಗಗಳಲ್ಲಿ 500 ಕೆಪಿಎಸ್‌ ಶಾಲೆ ತೆರೆಯಲು ನಿರ್ಧಾರ
ದಾನಿಗಳಾದ ಲಿಂಡ ಮತ್ತು ಜನಾರ್ದನ್ ಟಕ್ಕರ್ ಫ್ಯಾಮಿಲಿ ಫೌಂಡೇಶನ್‌ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣಕ್ಕಾಗಿ ತಮ್ಮದೇಯಾದ ಕೊಡುಗೆ ನೀಡುತ್ತಿರುವುದು ಶ್ಲಾಘನೀಯ, ಯಾವುದೋ ರಾಜ್ಯದಲ್ಲಿ ಹುಟ್ಟಿ ಮೈಸೂರಿನಲ್ಲಿ ಶಿಕ್ಷಣ ಪಡೆದು ಮಕ್ಕಳಿಗಾಗಿ ಶಿಕ್ಷಣ ನೀಡಬೇಕೆಂಬ ಹಂಬಲ ನಿಜಕ್ಕೂ ಅಭಿನಂದನೀಯ.
ಸ್ವಚ್ಛ ಕೋಲಾರ ಕನಸು ನನಸಾಗಿಸಲು ಸಹಕರಿಸಿ
ಗ್ರಾಪಂ ಅಧಿಕಾರಿಗಳು ಸ್ವಚ್ಛತೆ, ನೈರ್ಮಲ್ಯ ಕಾಪಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಹಣ ಮಾಡುವುದನ್ನು ಬಿಡಬೇಕು. ಪ್ರಪಂಚದಲ್ಲಿ ಭ್ರಷ್ಟಾಚಾರದಲ್ಲಿ ಭಾರತ ೯೬ನೇ ಸ್ಥಾನದಲ್ಲಿದ್ದರೆ, ದೇಶದಲ್ಲಿ ನಮ್ಮ ರಾಜ್ಯ ೫ನೇ ಸ್ಥಾನ ಪಡೆದಿದೆ. ಲೋಕಾಯುಕ್ತ ಸಂಸ್ಥೆ ಸರ್ಕಾರದ ಅಧೀನದಲ್ಲಿ ಇಲ್ಲ. ಲೋಕಾಯುಕ್ತ ಸಂಸ್ಥೆ ಸ್ವಾಯತ್ತ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 209
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved