• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೈಕೋರ್ಟ್ ತೀರ್ಪಿಗೆ ಹೂಡಿ ವಿಜಯಕುಮಾರ್ ಸ್ವಾಗತ
೧೫ನೇ ಸುತ್ತಿನವರೆಗೂ ೪೦೧೦ ಮತಗಳಿಂದ ಲೀಡ್‌ನಲ್ಲಿದ್ದೆ, ಆದರೆ ೧೬ನೇ ಸುತ್ತಿನಲ್ಲಿ ದಿಢೀರನೇ ಕೇವಲ ೧೦ ಮತಗಳ ಲೀಡ್‌ಗೆ ಬಂದಿದ್ದು ಅನುಮಾನವಿದೆ. ನನಗೆ ಬಂದಿದ್ದ ಮತಗಳನ್ನು ಕಳ್ಳತನ ಮಾಡಿದ್ದಾರಾ ಅನ್ನೋ ಅನುಮಾನ ವ್ಯಕ್ತವಾಗುತ್ತಿದೆ. ಮರು ಮತ ಎಣಿಕೆ ಕಾದು ನೋಡುತ್ತಿದ್ದು, ಮಾಲೂರು ಜನತೆಗೆ ಒಳ್ಳೆಯದಾಗಲಿ ಎಂದು ಬಯಸುತ್ತೇನೆ .
ದೊಡ್ಡವಲ್ಲಬ್ಬಿಯಲ್ಲಿ ಜಾನುವಾರು ಆರೋಗ್ಯ ತಪಾಸಣಾ ಶಿಬಿರLivestock health check-up camp in Doddavallabi
ಶಿಬಿರವನ್ನು ಅಂತಿಮ ವರ್ಷದ ಬಿಎಸ್‌ಸಿ ಕೃಷಿ ವಿದ್ಯಾರ್ಥಿಗಳು ಸೇವಾ ಮನೋಭಾವದಿಂದ ಆಯೋಜಿಸಿದ್ದು, ಗ್ರಾಮಸ್ಥರ ಸಕ್ರಿಯ ಸಹಕಾರದಿಂದ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.
ಎಲ್ಲರಿಗೂ ಸಮಾನತೆ ಕಲ್ಪಿಸಿದ ಸಂವಿಧಾನ: ಶಾಸಕ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸ್ವತಂತ್ರವಾಗಿ ಮತ ಚಲಾಯಿಸುವ, ತಮ್ಮ ಹಕ್ಕುಗಳನ್ನು ಅನುಭವಿಸುವ, ಮತ್ತು ಸರ್ಕಾರದ ಮೇಲೆ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕನ್ನು ನೀಡುತ್ತದೆ. ಇದು ಸಂವಿಧಾನಬದ್ಧ ತತ್ವಗಳ ಆಧಾರದ ಮೇಲೆ ನಿಂತಿದೆ, ಇದು ಸಾರ್ವತ್ರಿಕ ವಯಸ್ಕ ಮತದಾನ, ಸಮಾನತೆ, ಮತ್ತು ಸ್ವಾತಂತ್ರ‍್ಯವನ್ನು ಖಾತರಿಪಡಿಸುತ್ತದೆ
ರೈತರ ಪರವಾಗಿ ನಾವಿದ್ದೇವೆ; ಸಂಸದ ಮಲ್ಲೇಶ್‌ಬಾಬು
ದಿಶಾ ಸಭೆಯಲ್ಲಿ ರೈತರ ಪರವಾಗಿ ಬಂಗಾರಪೇಟೆ ಶಾಸಕರು ಮುಳಬಾಗಿಲು ಶಾಸಕರು ಮಾಲೂರು ಶಾಸಕರು ಕೋಲಾರ ಶಾಸಕರು ಶ್ರೀನಿವಾಸಪುರ ಶಾಸಕರು ಹಾಗೂ ಎಂಎಲ್ಸಿಗಳು ಒಳಗೊಂಡಂತೆ ಒಕ್ಕರಳಿನಿಂದ ಅರಣ್ಯ ಇಲಾಖೆ ಅಧಿಕಾರಿಗಳು ರೈತರ ಸರ್ಕಾರಿ ಗೋಮಾಳ ಜಮೀನನ್ನು ಅತಿಕ್ರಮಣ ಮಾಡಿಕೊಂಡಿರುವುದು ಸರಿಯಲ್ಲ.
ಹಳೆ ಬಸ್‌ ನಿಲ್ದಾಣದ ಅಂಗಡಿಗಳ ತೆರವಿಗೆ ಸೂಚನೆ
ಹಳೆ ಬಸ್‌ ನಿಲ್ದಾಣದಲ್ಲಿ ಅಂಗಡಿ ನಡೆಸುತ್ತಿರುವವರಿಗೆ ಅನ್ಯಾಯ ವಾಗಬಾರದೆಂಬ ಉದ್ದೇಶದಿಂದ ಹರಾಜಿನ ಮೊತ್ತಕ್ಕೆ ಹೆಚ್ಚುವರಿಯಾಗಿ ಶೇ.5 ರಷ್ಟು ಹಣ ಕಟ್ಟಿ ನೂತನ ಬಸ್‌ ನಿಲ್ದಾಣದಲ್ಲಿ ಮಳಿಗೆ ಪಡೆಯುವ ಅವಕಾಶ ನೀಡಲಾಗಿದೆ. ಆದರೆ ಇನ್ನೂ ಮಳಿಗೆ ಖಾಲಿ ಮಾಡದಿರುವುದು ಅಭಿವೃದ್ಧಿ ಕಾರ್ಯಕ್ಕೆ ತಡೆಯಾಗಿದೆ.
ಮತದಾನವೇ ಪ್ರಜಾಪ್ರಭುತ್ವದ ಶಕ್ತಿ: ಸಂಸದ
ಸ್ವಾತಂತ್ರ್ಯ ಸ್ವೇಚ್ಚಾಚಾರ ಆಗದಂತೆ ಕಡಿವಾಣ ಹಾಕಬೇಕು, ವಿಶ್ವದಲ್ಲೆ ಪ್ರಜಾಪ್ರಭುತ್ವ ಆಡಳಿತವೇ ಮಹತ್ವದ ಬಹುಮತವಾಗಿದೆ. ಪ್ರಜಾಪ್ರಭುತ್ವದ ಅಧಿಕಾರ ಬಳಸಿ ಸಮಾಜ ಕಟ್ಟುವಂತಾಗಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಶ್ನಿಸುವಂತ ಮನೋಭಾವನೆ ಬೆಳೆಸಿಕೊಳ್ಳದಿದ್ದರೆ ಪ್ರಜಾ ಪ್ರಭುತ್ವಕ್ಕೆ ಧಕ್ಕೆಯುಂಟಾಗುವ ಸಂಭವವಿದೆ
ಕನ್ನಡ ಸಾಹಿತ್ಯಕ್ಕೆ ತೇಜಸ್ವಿ ಕೊಡುಗೆ ಅಪಾರ
ತೇಜಸ್ವಿ ಅವರು ತಮ್ಮ ಕಥೆಗಳು ಮತ್ತು ಕಾದಂಬರಿಗಳಲ್ಲಿ ನಿಸರ್ಗ ಮತ್ತು ವಿಜ್ಞಾನದ ಅದ್ಭುತಗಳನ್ನು ಬೆರೆಸಿ, ಪರಿಸರ ಪ್ರಜ್ಞೆಯನ್ನು ಹೆಚ್ಚಿಸಿದರು. ಅವರ ರಚನೆಗಳು ಹಾಸ್ಯ, ತತ್ವಜ್ಞಾನ ಮತ್ತು ಸಾಮಾಜಿಕ ವಿಡಂಬನೆಯನ್ನು ಒಳಗೊಂಡಿದ್ದು, ಅಬಚೂರಿನ ಪೋಸ್ಟಾಫೀಸು, ಕರ್ವಾಲೋ, 'ಚಿದಂಬರ ರಹಸ್ಯ ಮುಂತಾದ ಕೃತಿಗಳು ಗಂಭೀರ ಚಿಂತನೆಗಳನ್ನು ಪ್ರಚೋದಿಸುತ್ತವೆ.
ಕೆಜಿಎಫ್‌ ನಗರ ಸ್ವಚ್ಛತೆಗೆ ಅ.2ರ ಗಡುವು
ಸಣ್ಣ ಸಣ್ಣ ನಗರಗಳಲ್ಲಿ ನಾವು ನಮ್ಮ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಲು ಏಕೇ ಸಾಧ್ಯವಾಗುತ್ತಿಲ್ಲ, ಅಧಿಕಾರಿಗಳು ಜನರೊಂದಿಗೆ ಬೆರೆತು ಉತ್ತಮ ಕೆಲಸವನ್ನು ಮಾಡಬೇಕು. ನಗರದ ಪಾರ್ಕ್‌ಗಳು, ರಸ್ತೆಗಳು ಚರಂಡಿಗಳನ್ನು ಸ್ವಚ್ಛ ಮಾಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿ ಉತ್ತಮ ಪರಿಸರವನ್ನು ನಿರ್ಮಾಣ ಮಾಡುವುದು ನಮ್ಮಲ್ಲರ ಕರ್ತವ್ಯ.
ಕೋಮುಲ್ ಭ್ರಷ್ಟಾಚಾರ ವಿರುದ್ಧ ಏಕಾಂಗಿ ಹೋರಾಟ
ಎಲ್ಲಾ ಅಕ್ರಮಗಳನ್ನು ಒಂದೇ ಸಾರಿ ನಿರ್ಮೂಲನೆ ಮಾಡಲು ಸಾಧ್ಯವಿಲ್ಲ. ಹಂತ ಹಂತವಾಗಿ ಶುದ್ದೀಕರಣ ಮಾಡುತ್ತೇನೆ. ಯಾವ ಹೊಲದಲ್ಲಿ ಪಾರಂ ಹುಲ್ಲು ಹಸನಾಗಿ ಬೆಳೆದಿದೆ, ಜೋಳ ಬೆಳೆದಿದೆ ಎಂಬುದನ್ನು ನೋಡಿಕೊಂಡು ಬಂದು ಯಾವ ಹಸುವಿಗೆ ಹುಲ್ಲು, ಹಿಂಡಿ ಮತ್ತು ಬೂಸಾ ಹಾಕಬೇಕು ಎಂಬುದು ಕೋಮುಲ್‌ ಅಧ್ಯಕ್ಷರಿಗೆ ಗೊತ್ತು. ಅದೆನ್ನೆಲ್ಲ ಕಲಿಯಲು ಕಾಲಾವಕಾಶ ಬೇಕು
ರಸ್ತೆಗಳ ದುರಸ್ತಿ: ಕಾಂಗ್ರೆಸ್‌ ಹೇಳಿಕೆ ಹಾಸ್ಯಾಸ್ಪದ
ಅಮೆರಿಕಾದ ಅಧ್ಯಕ್ಷ ಟ್ರಂಪ್ ಭಾರತದಲ್ಲಿ ಆರ್ಥಿಕ ಕುಸಿತವಾಗುತ್ತದೆ ಎಂದು ಹೇಳಿದ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅದನ್ನೇ ನಂಬಿಕೊಂಡು ದೇಶವನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ ಮಾಡಿದ್ದಾರೆ. ಟ್ರಂಪ್ ಹೇಳಿದಂತೆ ಕುಸಿತವಾಗದೆ, ಇಂದು ಭಾರತದ ಆರ್ಥಿಕತೆ ಶೇ.೭.೨ ಏರಿಕೆ ಕಂಡಿದೆ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 223
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved