• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವರ್ತೂರ್‌ ನಾಲಿಗೆಗೂ ಮೆದುಳಿಗೂ ಸಂಪರ್ಕವಿಲ್ಲ
ಕಾಂಗ್ರೆಸ್ ಸರ್ಕಾರವು ಬರೀ ಅಭಿವೃದ್ಧಿಗೆ ಒತ್ತು ನೀಡುತ್ತದೆ ಇಂದಿರಾಗಾಂಧಿ ಅವರ ಕಾಲದಲ್ಲಿಯೇ ಬಡವರಿಗೆ ಮನೆಗಳು ಕೊಟ್ಟರು. ಪಿಂಚಣಿ ಜಾರಿ ಮಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅಕ್ಕಿ ಕೊಟ್ಟಿದ್ದಾರೆ. ಕಾಂಗ್ರೆಸ್ ಸರ್ಕಾರವು ಹಸಿವು ಮುಕ್ತ ಕರ್ನಾಟಕವೇ ಮುಖ್ಯ ಉದ್ದೇಶದಿಂದ ಇಂದಿರಾ ಕ್ಯಾಟೀನ್ ಯೋಜನೆ ಅನುಷ್ಠಾನಗೊಳಿಸಿದ್ದಾರೆ.
ಟನ್‌ ಮಾವಿಗೆ ₹5 ಸಾವಿರ ಬೆಂಬಲ ಬೆಲೆ ನೀಡಬೇಕು
ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರು ಕೋಲಾರ ನಗರಕ್ಕೆ ಮೀಸಲಾಗಿದ್ದಾರೆ. ಯಾವತ್ತೂ ಈ ಭಾಗದ ಜನರ ಸಂಸ್ಯೆಗೆ ಸ್ಪಂದಿಸಿಲ್ಲ. ಇವತ್ತು ಮಾವು ಬೆಳೆಗಾರ ಕಷ್ಟದಲ್ಲಿ ಇದ್ದಾನೆ. ಆಂಧ್ರದ ಚಿತ್ತೂರು ಜಿಲ್ಲೆಯ ತಿರಳು ಫ್ಯಾಕ್ಟರಿಗಳ ಮಾಲಿಕರು ನಮ್ಮ ಭಾಗದ ಮಾವಿನ ಕಾಯಿಯನ್ನು ಕೊಳ್ಳುವಂತಾಗಲು ಕರ್ನಾಟಕ ಸರ್ಕಾರ ಮಾಡಬೇಕು
ದಾಖಲೆ ರಕ್ಷಿಸುವ ಭೂ ಸುರಕ್ಷಾ ಯೋಜನೆಗೆ ಚಾಲನೆ
ಭೂ ದಾಖಲೆಗಳನ್ನು ದೀರ್ಘಾವಧಿಯವರೆಗೆ ಸಂರಕ್ಷಿಸುವುದು, ಅವುಗಳನ್ನು ಸುಲಭವಾಗಿ ದೊರಕುವಂತೆ ಮಾಡುವುದು ಮತ್ತು ವಂಚನೆ ಅಥವಾ ದಾಖಲೆ ನಷ್ಟದ ಅಪಾಯವನ್ನು ತಪ್ಪಿಸುವುದು ಮುಖ್ಯ ಗುರಿಯಾಗಿದೆ. ಭೂ ದಾಖಲೆಗಳ ಕೊಠಡಿಯಲ್ಲಿರುವ ಎಲ್ಲಾ ದಾಖಲೆಗಳನ್ನು ಎರಡುವರೆ ತಿಂಗಳ ಒಳಗೆ ಸ್ಕ್ಯಾನ್ ಮಾಡಿ ಗಣಕೀಕರಣ ಮಾಡಲಾಗುವುದು
ಬಾಲ ಕಾರ್ಮಿಕ ಪದ್ಧತಿ ತೊಲಗಿಸಲು ಪಣ ತೊಡಿ
ಕಾರ್ಮಿಕ ಕಾನೂನುಗಳು ಸ್ವಾತಂತ್ರ್ಯ ಪೂರ್ವದಿಂದಲೇ ರಚಿಸಲಾಗಿದ್ದು, ನಂತರ ಅನೇಕ ಬಾಲ ಕಾರ್ಮಿಕರ ಕಾಯ್ದೆಗಳನ್ನು ಜಾರಿಗೊಳಿಸಿ ಬಾಲಕಾರ್ಮಿಕರ ನಿರ್ಮೂಲನೆಗೆ ಸರ್ಕಾರಗಳು ಶ್ರಮಿಸುತ್ತಿವೆ. ಮಕ್ಕಳು ಸಮಾಜದ ಮುಖ್ಯವಾಹಿನಿಗೆ ಬರಲು ಪ್ರಮುಖವಾಗಿ ಗುಣಮಟ್ಟದ ಶಿಕ್ಷಣವನ್ನು ನೀಡಬೇಕು
ಜೀವಸಂಕುಲ ರಕ್ಷಣೆಗಾಗಿ ಪರಿಸರ ಸಂರಕ್ಷಿಸಿ
ಇತ್ತೀಚೆಗೆ ನ್ಯಾಯಾಧೀಶರು ಕಾರಾಗೃಹಕ್ಕೆ ಭೇಟಿ ನೀಡಿದಾಗ ಸುಮಾರು ೪೦-೪೫ ಮಂದಿ ಪೋಕ್ಸೋ ಪ್ರಕರಣದ ಆರೋಪಿಗಳಿದ್ದರು. ಅವರಿಗೆ ಕಾನೂನಿನ ಅರಿವಿನ ಕೊರತೆಯಿಂದ ಈ ಶಿಕ್ಷೆಗೆ ಗುರಿಯಾಗಿದ್ದರು. ಮೊಬೈಲ್ ಬಳಕೆ ಪ್ರತಿಯೊಬ್ಬರಿಗೂ ಅನಿವಾರ್ಯವಾಗಿದೆ. ಆದರೆ ಮೊಬೈಲ್ ಬಳಕೆಯಲ್ಲಿ ಇತಿಮಿತಿ ಇರಬೇಕು ಎಂಬುದು ನ್ಯಾಯಾಧೀಶರ ಕಿವಿಮಾತು.
ಕೆಜಿಎಫ್‌ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ
ಕೆಜಿಎಫ್‌ನಲ್ಲಿ ಕೈಗಾರಿಕಾ ಟೌನ್ ಶಿಪ್ ಅಭಿವೃದ್ಧಿಯಾದಂತೆ ನಗರ ಪ್ರದೇಶದ ವಿಸ್ತೀರ್ಣವೂ ಹೆಚ್ಚಾಗುವುದರಿಂದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ಅಶೋಕ ನಗರಕ್ಕೆ ಹೋಗುವ ಮುಖ್ಯ ರಸ್ತೆಯನ್ನು ಅಭಿವೃದ್ಧಿಪಡಿಸಿದ ರೀತಿಯಲ್ಲಿಯೇ ನಗರಕ್ಕೆ ಸಂಪರ್ಕ ಕಲ್ಪಿಸುವ ಎಲ್ಲ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಆದ್ಯತೆ ನೀಡಲಾಗುವುದು
ಶ್ರೀನಿವಾಸಪುರ ಬಂದ್‌ಗೆ ಉತ್ತಮ ಪ್ರತಿಕ್ರಿಯೆ
ಕಳೆದ ಹತ್ತು ದಿನಗಳಿಂದ ಬೆಂಬಲ ಬೆಲೆಗೆ ಒತ್ತಾಯಿಸಿ ರೈತರು ನಿರಂತರ ಹೋರಾಟ ಮಾಡುತ್ತಿದ್ದರೂ ಸಹ ಸರ್ಕಾರಕ್ಕಾಗಲಿ, ಜನಪ್ರತಿನಿಧಿಗಳಿಗಾಗಲಿ ಸ್ಪಂದಿಸಲಿಲ್ಲ. ಮಾವು ತಿರಳು ತೆಗೆಯುವ ಫ್ಯಾಕ್ಟರಿಗಳೂ ಇಲ್ಲಿ ಇಲ್ಲ, ಇಂತಹ ಫ್ಯಾಕ್ಟರಿಗಳು ಇದಿದ್ದರೆ ನಮಗೆ ಈ ಸಮಸ್ಯೆ ಬರುತಿರಲಿಲ್ಲ, ನೆರಯ ಆಂಧ್ರ ಪ್ರದೇಶದ ಫ್ಯಾಕ್ಟರಿಗಳಿಗೆ ಮೊರೆಹೋಗುವ ಪರಿಸ್ಥಿತಿ ಉಂಟಾಗಿದೆ
ಆಡಳಿತದಲ್ಲಿ ಚುರುಕು ಮುಟ್ಟಿಸುವಂತಿದೆ ತಬರನಕಥೆ ಸಿನಿಮಾ
ತಾಲೂಕು ಕಚೇರಿಯಲ್ಲಿ ಸಿಬ್ಬಂದಿಯ ಕಾರ್ಯವೈಖರಿಯನ್ನು ಹೆಚ್ಚಿಸಲು ಮತ್ತು ಜನಸಾಮಾನ್ಯರ ಕಷ್ಟಗಳನ್ನು ತಿಳಿಸುವ ಸಲುವಾಗಿ ತಹಸೀಲ್ದಾರ್ ಎಸ್.ವೆಂಕಟೇಶಪ್ಪ ಸಿಬ್ಬಂದಿಗೆ ತಬರನಕಥೆ ಸಿನಿಮಾವನ್ನು ತೋರಿಸಿದರು.
ಸರ್ಕಾರಿ ಶಾಲೆ ಮಕ್ಕಳ ಶೈಕ್ಷಣಿಕ ಪ್ರಗತಿಗೆ ನೆರವು ಅಗತ್ಯ
ಗುಣಾತ್ಮಕ ಹಾಗೂ ಸಂಸ್ಕಾರಯುತ ಶಿಕ್ಷಣ ನೀಡುತ್ತಿರುವ ಸರ್ಕಾರಿ ಶಾಲೆಗಳ ಸಮಗ್ರ ಅಭಿವೃದ್ದಿಗೆ ಸಮಾಜ, ಸಂಸ್ಥೆಗಳು ಕೈಜೋಡಿಸಬೇಕು ಎಂದು ಶಾಹಿ ಎಕ್ಸ್‌ಪೋರ್ಟ್ಸ್‌ನ ನಿವೃತ್ತ ಜನರಲ್ ಮ್ಯಾನೇಜರ್ ಎಲ್.ರಘುರಾಜ್ ಕರೆ ನೀಡಿದರು.
ಅಂತರ್ಜಲ ಹೆಚ್ಚಳಕ್ಕೆ ಕ್ರಮವಹಿಸದಿದ್ದರೆ ಸಂಕಷ್ಟ
ಅಟಲ್ ಭೂಜಲ ಯೋಜನೆ ಮೂಲಕ ಸಮುದಾಯದ ಸಹಭಾಗಿತ್ವದಲ್ಲಿ ಅಂತರ್ಜಲದ ಅತಿ ಬಳಕೆ ಕಡಿಮೆ ಮಾಡುವುದು ಅಂತರ್ಜಲದ ಸುಸ್ಥಿರ ನಿರ್ವಹಣೆ ಹಾಗೂ ಸುಧಾರಣೆಗೆ ಪೂರಕ ಕ್ರಮಗಳನ್ನು ಉತ್ತೇಜಿಸುವ ಪ್ರಯತ್ನ ನಡೆಸಿದ್ದು, ರಾಜ್ಯದ ೧೪ ಜಿಲ್ಲೆಗಳ ೪೧ ತಾಲೂಕುಗಳ ೧೧೯೯ ಗ್ರಾಮ ಪಂಚಾಯಿತಿಗಳಲ್ಲಿ ಯೋಜನೆ ಅನುಷ್ಠಾನಗೊಳ್ಳುತ್ತಿದೆ ಎಂದು ಜಿಲ್ಲಾ ಮಾಹಿತಿ ಶಿಕ್ಷಣ ಸಂವಹನ ತಜ್ಞ ಸತೀಶ್ ತಿಳಿಸಿದರು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 196
  • next >
Top Stories
ಮಂಡ್ಯ ಶೈಲಿಯ ಭಾಷೆ ಚಾಲೆಂಜಿಂಗ್‌ ಆಗಿತ್ತು : ಪೃಥ್ವಿ ಅಂಬಾರ್‌
100 ರೊಟ್ಟಿಯಿಂದ ಶುರುವಾದ ವ್ಯಾಪಾರ 10 ದೇಶಗಳಲ್ಲಿ ವಿಸ್ತರಣೆ
‘ರಾಜ್ಯವನ್ನು ಏಷ್ಯಾದ ಕ್ವಾಂಟಮ್‌ ರಾಜಧಾನಿ ಮಾಡುತ್ತೇವೆ’
ಸ್ವಾತಂತ್ರ್ಯ ದಿನ : ಬೆಂಗಳೂರಿಂದ ಇಲ್ಲಿಗೆ ವಿಶೇಷ ರೈಲು ಸೇವೆ
ಅಶ್ಲೀಲ ಮೆಸೇಜ್‌: ರಮ್ಯಾ ಪರ ಧ್ರುವ ಸರ್ಜಾ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved