• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರಿ ಶಾಲೆಗಳನ್ನು ಉಳಿಸಿ, ಬಡ ಮಕ್ಕಳ ಭವಿಷ್ಯ ರೂಪಿಸಿ: ಕೂಲಿ ಕಾರ್ಮಿಕರ ಪ್ರತಿಭಟನೆ
ರಾಷ್ಟ್ರೀಯ ಹೆದ್ದಾರಿ ೭೫ ಬಂದ್ ಮಾಡುವ ಹೋರಾಟದ ಎಚ್ಚರಿಕೆ ನೀಡಿದ್ದ ಹಿನ್ನೆಲೆಯಲ್ಲಿ ಪೊಲೀಸರು ಹೋರಾಟಗಾರರನ್ನು ರಸ್ತೆಗೆ ಬಿಡದೇ ಮಧ್ಯದಲ್ಲಿಯೇ ತಡೆದ ಹಿನ್ನೆಲೆಯಲ್ಲಿ ರೈತಸಂಘದ ಕಾರ್ಯಕತರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದು ಪ್ರೌಢಶಾಲೆಗೆ ಅನುಮತಿ ನೀಡಿ ಸರ್ಕಾರಿ ಶಾಲೆ ಉಳಿಸುವ ಹೋರಾಟಕ್ಕೆ ತಡೆ ಮಾಡುವುದೇಕೆ? ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಅವಕಾಶ ಕೊಡಿ, ಇಲ್ಲವೇ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪಾದಯಾತ್ರೆಗೆ ಅನುಮತಿ ನೀಡಿ ಎಂದು ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಪೊಲೀಸರನ್ನು ಒತ್ತಾಯಿಸಿದರು.
ಕಳುವಾದ ಮೊಬೈಲ್‌ಗಳ ಪತ್ತೆ: ವಾರಸುದಾರರಿಗೆ ಹಸ್ತಾಂತರ
ಯಾರೇ ಆಗಲಿ ಮೊಬೈಲ್ ಪೋನ್‌ಗಳನ್ನು ಕಳೆದುಕೊಂಡಲ್ಲಿ ಕೂಡಲೇ ಸಿಇಐಆರ್ ಪೋರ್ಟಲ್‌ನಲ್ಲಿ ದೂರು ದಾಖಲಿಸುವಂತೆ ಕರೆ ನೀಡಿದರು. ಕಳುವಾದ ಮೊಬೈಲ್ ಪೋನ್‌ಗಳು ಪತ್ತೆಯಾಗುವುದಲ್ಲದೇ, ಬೇರೆಯವರು ದುರ್ಬಳಕೆ ಮಾಡಿಕೊಳ್ಳುವುದನ್ನು ತಪ್ಪಿಸಬಹುದು.
ಬಡ ಮಕ್ಕಳ ವಿದ್ಯೆಗೆ ನೆರವಾಗುವುದು ಪುಣ್ಯದ ಕೆಲಸ: ಸೂಲಿಕುಂಟೆ ಆನಂದ್
ಪ್ರತಿ ವರ್ಷ ಸಂಘಟನೆಯಿಂದ ಬಡ ಮಕ್ಕಳ ಶೈಕ್ಷಣಿಕ ಉನ್ನತಿಗೆ ಪೂರಕವಾಗಿ ನೆರವನ್ನು ನೀಡುತ್ತಿದೆ, ಈ ವರ್ಷ ಸಹ ಪಟ್ಟಣದ ಸರಸ್ವತಿ ವಿದ್ಯಾನಿಕೇತನ ಶಾಲೆಯಲ್ಲಿ ಹೆಚ್ಚಾಗಿ ಗ್ರಾಮೀಣ ಭಾಗದ ಬಡ ಮಕ್ಕಳೇ ವಿದ್ಯಾಭ್ಯಾಸ ಮಾಡುತ್ತಿದ್ದು, ಅವರಿಗೆ ನೋಟ್ ಬುಕ್ ಖರೀದಿ ಮಾಡಲೂ ಶಕ್ತಿಯಿರುವುದಿಲ್ಲ, ಈ ಕಾರಣಕ್ಕೆ ಶಾಲೆಯಿಂದ ಹೊರಗುಳಿಯುವರು, ಇಂತಹ ಮಕ್ಕಳಿಗೆ ಲೇಖನಿ ಸಾಮಗ್ರಿಗಳನ್ನು ಪೂರೈಸಿ ವಿದ್ಯಾಭ್ಯಾಸಕ್ಕೆ ಪೋತ್ಸಾಹ ನೀಡಿದರೆ ಮುಂದೆ ಸಮಾಜದ ಆಸ್ತಿಯಾಗಿ ಹೊರಹೊಮ್ಮುವರು.
ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ
ಕೇಂದ್ರ ಸರ್ಕಾರವು, ಕಾರ್ಪೋರೇಟ್ ಕಂಪನಿಗಳು ಕಾರ್ಮಿಕರನ್ನು ಕಡಿಮೆ ಕೂಲಿ ಕೊಟ್ಟು ಸರಿಯಾದ ಸೌಲಭ್ಯಗಳನ್ನು ನೀಡದೇ ದುಡಿಸಿಕೊಳ್ಳಲು ಅವಕಾಶ ಮಾಡಿಕೊಡುವ ದುರುದ್ದೇಶದಿಂದ ದೇಶದಲ್ಲಿ ಜಾರಿಯಲ್ಲಿರುವ ಕಾರ್ಮಿಕ ಕಾನೂನುಗಳನ್ನು ರದ್ದು ಮಾಡಿ, ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಜಾರಿ ಮಾಡಲು ಹಾತೊರೆಯುತ್ತಿದೆ.
ಶಾಲೆಯಲ್ಲಿ ಅಣಕು ಸಂಸತ್‌ ಚುನಾವಣೆ
ಮಕ್ಕಳಿಗೆ ದೇಶದ ರಾಜಕೀಯ ವ್ಯವಸ್ಥೆಯನ್ನು ತಿಳಿಯುವಲ್ಲಿ ಅಣಕು ಸಂಸತ್‌ ಚುನಾವಣೆ ಸಹಕಾರಿಯಾಗಿದೆ. ಶಾಲಾ ಸಂಸತ್‌ ಚುನಾವಣೆಯನ್ನು ಚುನಾವಣಾ ಆಯೋಗ ನಡೆಸುವ ನೈಜ ಚುನಾವಣೆ ಮಾದರಿಯಲ್ಲೇ ನಡೆಸಿ ಮಕ್ಕಳಿಗೆ ಅರಿವು ಮೂಡಿಸಲಾಯಿತು.
ಕೋಚಿಮುಲ್‌ ಕಚೇರಿಗೆ ಬಿಜೆಪಿ ರೈತ ಮೋರ್ಚಾ ಮುತ್ತಿಗೆ

ಎಲ್ಲ ಅಗತ್ಯ ವಸ್ತುಗಳ ದರಗಳನ್ನು ಏರಿಸುವ ಮೂಲಕ ಸಾಮಾನ್ಯ ಜನರ ಜೊತೆ ಚೆಲ್ಲಾಟವಾಡುತ್ತಿದೆ. ಇಂತಹ ಸಂದರ್ಭದಲ್ಲಿ ಹಾಲು ಉತ್ಪಾದಕರ ಖರೀದಿ ದರ 2ರುಪಾಯಿ ಕಡಿಮೆ ಮಾಡುವ ಮೂಲಕ ಹಾಲು ಉತ್ಪಾದಕರನ್ನು ಹೈನುಗಾರಿಕೆಯಿಂದ ದೂರ ಉಳಿಯುವಂತೆ ಮಾಡಿದ್ದಾರೆ.

ಅಂಗನವಾಡಿ ಕೇಂದ್ರಗಳ ಅವ್ಯವಸ್ಥೆ: ಅಸಮಾಧಾನ
ಚಿಕ್ಕಬಳ್ಳಾಪುರ ನಗರದ ಗಾಂಧಿನಗರದ ಮೂರು ಅಂಗನವಾಡಿ ಕೇಂದ್ರಗಳ ಪೈಕಿ ೨ ಕೇಂದ್ರಗಳು ಸಣ್ಣ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿವೆ. ಒಂದೇ ಕೋಣೆಯಲ್ಲಿಯೇ ಅಡುಗೆ ಮಾಡುವುದು, ಶೌಚಾಲಯ ಮತ್ತು ದಾಸ್ತಾನು ವ್ಯವಸ್ಥೆ ಒಂದೇ ಕಡೆ
ನೂತನ ಹಾಸ್ಟೆಲ್‌ ಕಟ್ಟಡ ಉದ್ಘಾಟನೆಗೆ ಕುಂಟು ನೆಪ
ತಾಲೂಕಿನ ಬೂದಿಕೋಟೆ ಗ್ರಾಮದಲ್ಲಿನ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಈ ಹಿಂದೆ ಇದ್ದಂತಹ ಕಟ್ಟಡ ಶಿಥಿಗೊಂಡಿತ್ತು. ೨ ವರ್ಷಗಳ ಹಿಂದೆ ಹಳೇ ಹಾಸ್ಟೆಲ್ ಕಟ್ಟಡವನ್ನು ಕೆಡವಿ ₹೧.೯೦ ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಿಸಲಾಗಿದೆ.
ಶಿಕ್ಷಕರ ಬೋಧನಾ ಶೈಲಿ ಬದಲಾಗಬೇಕು
ಮಕ್ಕಳಲ್ಲಿ ಕಲಿಕಾಸಕ್ತಿ ಹೆಚ್ಚಿಸುವ ಪ್ರಯತ್ನ ಹೇಗೆ ಮಾಡಬಹುದು ಎಂಬುದರ ಕುರಿತು ಯೂನಿವರ್ಸಲ್ ನಾಲೆಡ್ಜ್ ಟ್ರಸ್ಟ್ ಪದಾಧಿಕಾರಿಗಳು ನೀಡುತ್ತಿರುವ ಮಾರ್ಗದರ್ಶನದ ಪ್ರಯೋಜನ ಪಡೆದುಕೊಳ್ಳಬೇಕು.
ಡೆಂಘೀ ಹಿನ್ನೆಲೆ: ಶಾಲೆಯಲ್ಲಿ ಸ್ವಚ್ಛತೆ ಕಾಪಾಡಲು ಸೂಚನೆ
ಡೆಂಘೀ ಪ್ರಕರಣ ಹೆಚ್ಚಳದ ಹಿನ್ನೆಲೆಯಲ್ಲಿ ಮಕ್ಕಳ ಕುರಿತು ಮುಂಜಾಗ್ರತೆ ಅಗತ್ಯವಿದೆ, ಬೆಳಗಿನ ಹೊತ್ತು ಮಕ್ಕಳು ಶಾಲೆಯಲ್ಲೇ ಇರುವುದರಿಂದ ಸೊಳ್ಳೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮವಹಿಸಬೇಕು. ಶಾಲೆಯ ಸುತ್ತ ಸೊಳ್ಳೆಗಳ ಉತ್ಪತ್ತಿಗೆ ಕಾರಣವಾದ ತಾಣಗಳಿದ್ದರೆ ನಾಶಪಡಿಸಬೇಕು
  • < previous
  • 1
  • ...
  • 137
  • 138
  • 139
  • 140
  • 141
  • 142
  • 143
  • 144
  • 145
  • ...
  • 199
  • next >
Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved