ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kolar
kolar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೋಲಾರ ಕ್ಷೇತ್ರ: ಅಭ್ಯರ್ಥಿಗಳ ಆಯ್ಕೆ, ಬಿಡಿಸಲಾಗದ ಕಗ್ಗಂಟು
ಕಾಂಗ್ರೆಸ್ ಪಕ್ಷದಲ್ಲಿ ಕೆ.ಎಚ್.ಮುನಿಯಪ್ಪನವರ ವಿರುದ್ಧದ ಜಿಲ್ಲೆಯಲ್ಲಿ ಭಿನ್ನಮತ ಶಮನವಾಗಿದ್ದರೂ ಇನ್ನು ಕೆಲವು ಶಾಸಕರ ಕೋಪ ಹಾಗೆಯೇ ಇದೆ. ಅದಕ್ಕೆ ಮೀಸಲಾತಿಯಲ್ಲಿ ಬಲಗೈನವರಿಗೆ ಟಿಕೆಟ್ ನೀಡಬೇಕೆಂಬ ಕೂಗು ಕೇಳಿ ಬರುತ್ತಿರುವುದೇ ಸಾಕ್ಷಿಯಾಗಿದೆ.
ಗಡಿಗಳ ಮೀರಿ ಕೆಲಸ ಮಾಡುವುದೇ ನೈಜ ಸಮಾಜ ಸೇವೆ: ಸಾಮಾಜಿಕ ಕಾರ್ಯಕರ್ತೆ ಐಶ್ವರ್ಯ
ಸಮಾಜದಲ್ಲಿ ಎಲ್ಲ ಜಾತಿ, ಧರ್ಮಗಳಲ್ಲಿಯೂ ನೊಂದವರು, ಶೋಷಿತರು ಇರುತ್ತಾರೆ. ಸಾಮಾಜಿಕ ಕಾರ್ಯಕರ್ತರು ಯಾವುದೇ ಒಂದು ಧರ್ಮ ಅಥವಾ ಜಾತಿಯನ್ನು ಕೇಂದ್ರೀಕರಿಸಿ ಕೆಲಸ ಮಾಡಬಾರದು. ಎಲ್ಲರನ್ನೂ ಒಗ್ಗೂಡಿಸಿಕೊಂಡು, ಎಲ್ಲರೊಂದಿಗೆ ಬೆರೆತು ಕೆಲಸ ಮಾಡಿದಾಗ ಮಾತ್ರ ಬದಲಾವಣೆ ಸಾಧ್ಯವಾಗುತ್ತದೆ.
ದೇಶದ ಭವಿಷ್ಯ ಮತದಾನವನ್ನು ಅವಲಂಭಿಸಿದೆ
ರಾಜಕಾರಣದಲ್ಲಿ ಮತವು ಹಣ ಹಾಗೂ ಇತರ ಅಮೀಶಗಳಿಗೆ ಮಾರಟವಾಗುತ್ತಿದೆ. ಶ್ರೀಮಂತರು, ಅವಿದ್ಯಾವಂತರು ಆಯ್ಕೆಯಾಗಿ ದೇಶವನ್ನು ಅಭದ್ರತೆಯ ಹಾದಿಗೆ ಕೊಂಡೋಯ್ಯುತ್ತಿದ್ದಾರೆ. ಇದನ್ನು ತಪ್ಪಿಸಲು ಮತದಾನದಿಂದ ಮಾತ್ರ ಸಾಧ್ಯ
ದಾಖಲೆಗಳಿಲ್ಲದ ಅಕ್ಕಿ ಮೂಟೆ, ನಗದು, ಮದ್ಯ ವಶ
ಜಿಲ್ಲೆಯ ಹಲವು ಕಡೆ ಅನುಮತಿ ಹಾಗೂ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ೨.೭೮.೫೦೦ ರೂ.ಗಳ ನಗದನ್ನು ತಪಾಸಣಾ ತಂಡಗಳು ವಶಕ್ಕೆ ಪಡೆದಿದ್ದು, ಈ ಸಂಬಂಧ ೧೨ ಆರೋಪಿಗಳನ್ನು ಬಂಧಿಸಲಾಗಿದೆ.
ಪೊಲೀಸರು ಸಕ್ರಿಯರಾದರೆ, ರೌಡಿಗಳು ನಿಶ್ಕ್ರಿಯರಾಗುತ್ತಾರೆ
ಪ್ರತಿ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಲಿಸ್ಟ್ನಲ್ಲಿರುವ ಅಪರಾಧಿಗಳ ಚಲನವಲನಗಳನ್ನು ಬೀಟ್ ಮತ್ತು ಕೈಂ ಪೊಲೀಸರು ಪರಿಶೀಲಿನೆ ಮಾಡಬೇಕು ಅವರ ವಾಸ ಸ್ಥಳ, ಮಾಡುತ್ತಿರುವ ಉದ್ಯೋಗ, ಚಟುವಟಿಕೆಗಳನ್ನ ಕಡತದಲ್ಲಿ ದಾಖಲಿಸಬೇಕು
ಕೆಜಿಎಫ್ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯ, ಸಿಬ್ಬಂದಿ ಕೊರತೆ
ಓಪಿಡಿಗಳನ್ನು ನೂತನ ಕಟ್ಟಡಕ್ಕೆ ಸ್ಥಳಾಂತರಿಸಿರುವುದರಿಂದ ಪ್ರತಿನಿತ್ಯ ಬರುವ ರೋಗಿಗಳು ತಮ್ಮ ಸರತಿ ಬಂದು ಚಿಕಿತ್ಸೆ ಪಡೆದುಕೊಳ್ಳುವ ವೇಳೆಗೆ ಸಾಕಪ್ಪಾ ಸಾಕು ಎನ್ನುವಷ್ಟರ ಮಟ್ಟಿಗೆ ಬಸವಳಿಯಬೇಕಾದ ಅನಿವಾರ್ಯತೆ ಎದುರಾಗಿದೆ.
ಪತ್ರಿಕೋದ್ಯಮದ ಮುಕುಟದಂತಿದ್ದ ಸಾಹಿತಿ ಡಿವಿಜಿ
ವೃತ್ತ ಪತ್ರಿಕೆಗಳು ಸಮಾಜದ ಕಣ್ಣು, ಕಿವಿ, ಬಾವಿ, ಮೂಗು ಸೇರಿದಂತೆ ಪಂಚೇಂದ್ರಿಯಗಳು ಇದ್ದಂತೆ ಇರಬೇಕು, ಸಮಾಜವನ್ನು ಸದಾ ಕಾಲ ಯೋಧರಂತೆ ಸಂರಕ್ಷಿಸುವಂತ ಜವಾಬ್ದಾರಿ ಪ್ರತಿಯೊಬ್ಬ ಪತ್ರಕರ್ತರ ಮೇಲೆ ಇದೆ ಎಂಬುವುದನ್ನು ಮರೆಯಬಾರದು
ಸದೃಢ ದೇಶ ಕಟ್ಟುವಲ್ಲಿ ವಕೀಲರ ಪಾತ್ರ ಮಹತ್ವದ್ದು
ವಕೀಲರು ನಿರಂತರ ಅಧ್ಯಯನಶೀಲರಾಗಿದ್ದರೆ ಮಾತ್ರ ಉತ್ತಮ ಸಾಧನೆ ಮಾಡಲು ಸಾಧ್ಯ, ಹೊಸ ಹೊಸ ಕಾಯ್ದೆಗಳು ಜಾರಿಯಾಗುತ್ತಲೇ ಇರುತ್ತವೆ. ಜ್ಞಾನಕ್ಕೆ ಕೊನೆಯೇ ಇಲ್ಲ. ಓದಿದಷ್ಟು ಇನ್ನಷ್ಟು ಹೆಚ್ಚಿನ ಜ್ಞಾನ ನಮಗೆ ಅಗತ್ಯವಿದೆ
ವಿಜ್ಞಾನ ಮಾನವನ ಬದುಕಿನ ದಿಕ್ಸೂಚಿ
ವಿಜ್ಞಾನವು ವ್ಯಕ್ತಿಯ ಜೀವನ ಮಟ್ಟವನ್ನು ಎತ್ತರಕ್ಕೆ ಏರಿಸಿದೆ, ಪ್ರಕೃತಿಯ ಗುಟ್ಟುಗಳನ್ನೆಲ್ಲ ರಟ್ಟು ಮಾಡುತ್ತ ದಿಟ್ಟ ಹೆಜ್ಜೆ ಇಡುತ್ತಿದೆ, ಪವಾಡ ರಹಸ್ಯಗಳನ್ನು ಬಯಲು ಮಾಡುತ್ತಾ ವಿದ್ಯಾರ್ಥಿಗಳಲ್ಲಿ ಜ್ಞಾನದ ಹಸಿವು ಉಂಟುಮಾಡುತ್ತಿದೆ,
ಜನರ ಮನೆ ಬಾಗಿಲಿಗೇ ಸೌಲಭ್ಯ ತಲುಪಿಸಿ
ಗ್ರಾಪಂನಲ್ಲಿ ಅಭಿವೃದ್ಧಿಗೆ ಅನುದಾನದಲ್ಲಿ ಕೊರತೆಯಿಲ್ಲ, ಗ್ರಾಪಂ ಅಧ್ಯಕ್ಷರಿಗೂ ದೇಶದ ರಾಷ್ಟ್ರಪತಿಗಳಿಗೂ ಒಂದೇ ಅಧಿಕಾರವಿರುತ್ತದೆ ಅದನ್ನು ಮೊದಲು ಪಿಡಿಒಗಳು ಅರ್ಥಮಾಡಿಕೊಳ್ಳಬೇಕು. ಅವರನ್ನು ನಿರ್ಲಕ್ಷ್ಯ ಮಾಡಿದರೆ ಪರಿಣಾಮ ಸರಿಇರಲ್ಲ
< previous
1
...
138
139
140
141
142
143
144
145
146
...
166
next >
Top Stories
ವಾರದಲ್ಲಿ ರಾಜೀನಾಮೆ ನೀಡಿ ಚುನಾವಣೆಗೆ ಬನ್ನಿ : ಯತ್ನಾಳ
ಗೃಹ ಲಕ್ಷ್ಮೀ ವಂಚಿತರನ್ನು ಪತ್ತೆ ಹಚ್ಚಿ ಹಣ ಸಂದಾಯಕ್ಕೆ ಸೂಚನೆ
ಮನೆಯಲ್ಲಿ ತಲ್ವಾರ್, ಬ್ಯಾಗಲ್ಲಿ ಚೂರಿ ಇಟ್ಟುಕೊಳ್ಳಿ: ಕಲ್ಲಡ್ಕ ಪ್ರಭಾಕರ ಭಟ್ ವಿವಾದಾತ್ಮಕ ಹೇಳಿಕೆ
ರಾಜಕಾರಣದಲ್ಲಿ ಕಾಡುವ ಕೊರತೆ ಎಸ್.ಎಂ.ಕೃಷ್ಣ
ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ