• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕರ್ತವ್ಯಕ್ಕೆ ಅಡ್ಡಿ: ಎಂಪಿಎಂಸಿ ಕಾರ್ಯದರ್ಶಿ ಆರೋಪ
ಎ.ಪಿ.ಎಂ.ಸಿ.ಯಲ್ಲಿ ತಾವು ಹಲವಾರು ಸುಧಾರಣಾ ಕ್ರಮಗಳನ್ನು ಕೈಗೊಳ್ಳುತ್ತಿದ್ದನ್ನು ಸಹಿಸಲಾಗದೆ ಕೆಲವು ತರಕಾರಿ ದಲ್ಲಾಳರು ಸತ್ಯಕ್ಕೆ ದೂರವಾದ ಆರೋಪ ಮಾಡುತ್ತಾ ಕಾರ್ಯದರ್ಶಿಯ ಕರ್ತವ್ಯಕ್ಕೆ ಅಡ್ಡಿ ಮಾಡುತ್ತಿರುವ ಆರೋಪ
ತಾಪಂ ಕಚೇರಿಗೆ ಬೇಕು ಸುಸಜ್ಜಿತ ಸಭಾಂಗಣ
ಜಿಲ್ಲಾ ಕೇಂದ್ರವಾಗಿರುವ ಇಲ್ಲಿ ಕೋಲಾರ, ಶ್ರೀನಿವಾಸಪುರ ಮತ್ತು ಬಂಗಾರಪೇಟೆ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯನ್ನು ಹೊಂದಿರುವುದರಿಂದ ಆಯಾ ಕ್ಷೇತ್ರ ವ್ಯಾಪ್ತಿಯ ಹೋಬಳಿಗಳ ಪ್ರಗತಿ ಪರಿಶೀಲನಾ ಸಭೆ ಇಲ್ಲಿಯೇ ನಡೆಯುತ್ತವೆ
ತೊರಲಕ್ಕಿ ಗ್ರಾಮದಲ್ಲಿ ಕಲ್ಯಾಣಮಂಟಪ: ಭರವಸೆ
ತೊರಲಕ್ಕಿಯಲ್ಲಿ ಹಿಂದೂ, ಮುಸ್ಲಿಂ ಬಾಂಧವರು ಭಾವೈಕ್ಯತೆಯಿಂದ ಒಟ್ಟುಗೂಡಿ ಈ ಜಾತ್ರೆ ನಡೆಸುವುದು ಶ್ಲಾಘನೀಯ. ನೂಟುವೆ ಗ್ರಾಪಂ ಪ್ರಮುಖ ಕೇಂದ್ರ ತೊರಲಕ್ಕಿಯಾಗಿದ್ದು ಇದು ವಾಣಿಜ್ಯ ಕೇಂದ್ರವೂ ಆಗಿದೆ.
ಅಂಬೇಡ್ಕರ್ ಸಿದ್ಧಾಂತ ಕಡೆಗಣಿಸಿದ ಕಾಂಗ್ರೆಸ್‌
ಸಮಾಜವನ್ನು ನಿರ್ಮಿಸುವಲ್ಲಿ ಅಂಬೇಡ್ಕರ್ ಕೊಡುಗೆ ಅಪಾರ. ಸಮ ಸಮಾಜದ ಹಾಗೂ ಸಾಮಾಜಿಕ ನ್ಯಾಯದ ಪರಿಕಲ್ಪನೆಯ ಹೊತ್ತ ಭಾರತದ ಸಂವಿಧಾನ ಇಂದು ಜಗತ್ತಿನ ಇತರೆ ದೇಶಗಳಿಗೆ ಮಾದರಿಯಾಗಿದೆ
ಜನರ ಕಲ್ಯಾಣಾಭಿವೃದ್ಧಿಗೆ ₹1 ಲಕ್ಷ ಕೋಟಿ ಮೀಸಲು
ಈ ಹಿಂದೆ ಕಾಂಗ್ರೆಸ್ ಪಕ್ಷವು ನೀಡಿದ ೧೬೫ ಭರವಸೆಗಳನ್ನು ಈಡೇರಿಸುವಲ್ಲಿ ಯಶಸ್ವಿ ಸಾಧಿಸಿತ್ತು, ಈ ಭಾರಿ ಪಂಚ ಗ್ಯಾರಂಟಿಗಳನ್ನು ನೀಡುವುದರ ಜೂತೆಗೆ ಪರಿಣಾಮಕಾರಿಯಾಗಿ ಆಡಳಿತ ನಡೆಸಲು ಜನರ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಿದೆ,
ಎಸ್‌ಎಸ್‌ಎಲ್‌ಸಿ ಫಲಿತಾಂಶ ಕುಸಿತ: ಪೋಷಕರ ಆತಂಕ
ಪ್ರಸಕ್ತ ಸಾಲಿನ ಹತ್ತನೆಯ ತರಗತಿ ಪರೀಕ್ಷೆಯಲ್ಲಿ ತಾಲೂಕಿನಲ್ಲಿ ಶೇ.೫೦ ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಶಾಲೆಗಳ ಬಗ್ಗೆ ಪೋಷಕರು ಆತಂಕ ವ್ಯಕ್ತಪಡಿಸಿದ್ದು, ಮುಂದೆ ತಮ್ಮ ಮಕ್ಕಳನ್ನು ಆಯಾಯ ಶಾಲೆಗಳಿಗೆ ಸೇರಿಸಲು ಹಿಂದೆ ಮುಂದೆ ನೋಡುವಂತೆ ಮಾಡಿವೆ.
ಶಿಕ್ಷಕರ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಲೋಕೇಶ್‌ ಪರ ಮತಯಾಚನೆ
ಆಗ್ನೇಯ ಶಿಕ್ಷಕರ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಮತಯಾಚನೆ ಮಾಡಿದರು.
3 ವರ್ಷವಾದ್ರೂ ಸ್ಥಳೀಯ ಸಂಸ್ಥೆಗಳಿಗಿಲ್ಲ ಚುನಾವಣೆ
ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಮುಂದಾಗದ ಕಾರಣ ಚುನಾಯಿತ ಜನಪ್ರತಿನಿಧಿಗಳಿಲ್ಲದೆ ಕಳೆದ 3 ವರ್ಷದಿಂದ ಸರ್ಕಾರ ನೇಮಕ ಮಾಡಿರುವ ಆಡಳಿತಾಧಿಕಾರಿಳದ್ದೇ ದರ್ಬಾರ್ ಆಗಿದ್ದು ಪ್ರಜಾ ಪ್ರಭುತ್ವದ ಮೌಲ್ಯಗಳು ಕುಸಿತಗೊಳ್ಳುತ್ತಿರುವುದು ಕಳವಳಕಾರಿಯಾಗಿದೆ.
ವರ್ಷದೊಳಗೆ ವಾಸವಿ ಸಮುದಾಯ ಭವನ ನಿರ್ಮಾಣ
ಮುಂದಿನ ವಾಸವಿ ಜಯಂತಿಯೊಳಗೆ ಜಿಲ್ಲಾಡಳಿತದಿಂದ ಜಾಗವನ್ನು ಗುರುತಿಸಿ ವಾಸವಿ ಸಮುದಾಯದ ಬಂಧುಗಳಿಗೆ ಅನುಕೂಲವಾಗುವಂತೆ ಭವನವನ್ನು ನಿರ್ಮಿಸಲು ಸರಕಾರದಿಂದ ಹಾಗೂ ವೈಯಕ್ತಿಕವಾಗಿ ಅನುದಾನ ನೀಡಲಾಗುತ್ತದೆ ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ಭರವಸೆ ನೀಡಿದರು.
ಪ್ರಜಾತಂತ್ರ ಅರ್ಥವಾಗಲು ಸಂವಿಧಾನ ಅರಿತುಕೊಳ್ಳಿ
ಸಮಾಜ ಸೇವೆಯಲ್ಲಿ ಅನೇಕ ಸಂಕಷ್ಟಗಳು ಸಾವು ನೋವುಗಳು ಕಂಡರೂ ಸಾಮಾಜಿಕ ಚಳವಳಿಗೆ ಎಂದು ಹಿಂದಕ್ಕೆ ಹೋಗಿಲ್ಲ. ಹಾಗಾಗಿ ಯಾರೂ ಅತೃಪ್ತರಾಗದೆ ಸಾಮಾಜಿಕ ಚಳವಳಿಗಳನ್ನು ಮುನ್ನಡೆಸಿಕೊಂಡು ಹೋಗುವಂತಾಗಬೇಕು.
  • < previous
  • 1
  • ...
  • 138
  • 139
  • 140
  • 141
  • 142
  • 143
  • 144
  • 145
  • 146
  • ...
  • 183
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved