ಸಮಾಜದ ವ್ಯವಸ್ಥೆ ಸರಿಪಡಿಸಲು ಹೋರಾಟಗಳು ಅವಶ್ಯ: ಕರವೇ ನಾರಾಯಣಗೌಡನನಗೇನು ಜೈಲು, ಕೇಸು ಹೊಸದಲ್ಲ, ಡಿ.೨೭ರಂದು ಬೆಂಗಳೂರಿನಲ್ಲಿ ಬಹುದೊಡ್ಡ ಹೋರಾಟ ನಡೆಸಿದ್ದೇವೆ, ಸರ್ಕಾರವು ಹುನ್ನಾರ ನಡೆಸಿ ನನ್ನನ್ನು ಸೇರಿ ಕಾರ್ಯಕರ್ತರನ್ನು ಬಂಧಿಸಿ ಜೈಲಿಗೆ ಕಳುಹಿಸಿತು, ಇದರಿಂದ ನಮಗೇನು ನಷ್ಟವಾಗಿಲ್ಲ, ಪೊಲೀಸರು ಭಯದಿಂದ ಶೂನ್ಯ ಟ್ರಾಫಿಕ್ನಲ್ಲಿ ನ್ಯಾಯಾಲಯಕ್ಕೆ ಕರೆದುಕೊಂಡು ಹೋಗಿ, ಕರೆದುಕೊಂಡು ಬರುತ್ತಿದ್ದರು.