• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಪರಾಧ ಮುಕ್ತ ಸಮಾಜಕ್ಕಾಗಿ ಶಿಕ್ಷಣದೊಂದಿಗೆ ಸಂಸ್ಕಾರ ಬೆಳೆಸಿ: ನ್ಯಾ.ಕೇಶವಮೂರ್ತಿ ಸಲಹೆ
ಓದಿನಲ್ಲಿ ಎಷ್ಟೇ ಸಾಧಿಸಿದ್ದರೂ ಮಕ್ಕಳು ಹೆತ್ತವರೊಂದಿಗೆ ಬದುಕು ಸಾಗಿಸಬೇಕು, ಅವರಿಗೆ ನೆರಳಾಗಬೇಕು ಎಂಬ ಮೌಲ್ಯಗಳ ಅರಿವು ಬಾರದಿದ್ದರೆ ಶಿಕ್ಷಣಕ್ಕೇನು ಅರ್ಥ? ವಿದ್ಯಾರ್ಥಿಗಳು ನಿಮ್ಮ ಕಲಿಕಾ ಸಾಧನೆ ಜತೆಗೆ ಸಂಸ್ಕಾರ ರೂಢಿಸಿಕೊಳ್ಳಿ .
ಶೈಕ್ಷಣಿಕ ಕಾರ್ಯಕ್ರಮಗಳಿಗೆ ಎಸ್ಸಿ,ಎಸ್ಟಿ ಶಿಕ್ಷಕರ ಸಂಘವನ್ನೂ ಆಹ್ವಾನಿಸಿ: ಜಿ. ಮುನಿಯಪ್ಪ
ಇಲಾಖಾ ಮಟ್ಟದಲ್ಲಿ ನಡೆಯಲಿರುವ ವಿವಿಧ ಸಭೆಗಳಿಗೆ ಮತ್ತು ರಾಷ್ಟ್ರೀಯ ಹಬ್ಬಗಳು, ಸಮ್ಮೇಳನಗಳು, ಪ್ರತಿಭಾ ಕಾರಂಜಿ, ಕ್ರೀಡಾ ಕಾರ್ಯಕ್ರಮಗಳಿಗೆ ಆಹ್ವಾನಿಸಿ ಸಹಕಾರ ನೀಡಲು ಕ್ಷೇತ್ರ ಶಿಕ್ಷಣಾಧಿಕಾರಿಯಾದ ತಾವು ಅಗತ್ಯ ಕ್ರಮ ಕೈಗೊಂಡು ನಮ್ಮ ಸಂಘಟನೆಗೆ ಅವಕಾಶ ಮಾಡಿಕೊಡಬೇಕೆಂದು ಮಾಲೂರು ತಾಲೂಕು ಸಮಿತಿಯು ವಿನಂತಿ ಮಾಡುತ್ತದೆ.
ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಿಸುವುದು ನಮ್ಮ ಕರ್ತವ್ಯ: ಪ್ರೇಮಲತಾ
ಪ್ಲಾಸ್ಟಿಕ್ ಒಂದು ಪರಿಸರದಲ್ಲಿ ವಿಘಟನೆಯಾಗದ ವಸ್ತುವಾಗಿದ್ದು, ಸಾವಿರಾರು ವರ್ಷಗಳು ಭೂಮಿಯಲ್ಲಿ ಉಳಿದು ಮಾಲಿನ್ಯಕಾರಕವಾಗಿ ಅನೇಕ ಕಾಯಿಲೆಗಳಿಗೆ ಕಾರಣವಾಗಿದೆ. ವಿಶ್ವ ವನ್ಯಜೀವಿ ನಿಧಿಯ ಹೊಸ ವರದಿಯ ಪ್ರಕಾರ ಪಳೆಯುಳಿಕೆ ಇಂಧನದಿಂದ ಪಡೆದ ವಸ್ತು ಸಮುದ್ರದ ಪ್ರತಿಯೊಂದು ಭಾಗವನ್ನೂ ತಲುಪಿದೆ, ಭೂಮಿಯ ಮೇಲ್ಮೈಯನ್ನು ಆವರಿಸಿದೆ, ಇದರಿಂದ ನಮ್ಮ ಜಲ, ನೆಲ, ಮಣ್ಣು ಎಲ್ಲವೂ ಪ್ಲಾಸ್ಟಿಕ್ ಮಯವಾಗಿದೆ.
ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರನ್ನು ಅಲೆದಾಡಿಸಬೇಡಿ: ಶಾಸಕಿ ರೂಪಕಲಾ
ಒಬ್ಬ ರೈತ ತನ್ನೆಲ್ಲಾ ಕಷ್ಟದ ದಿನಗಳನ್ನು ಬದಿಗೊತ್ತಿ ಬಿಸಿಲು, ಮಳೆ ಎನ್ನದೇ ಕೃಷಿ ಚಟುವಟಿಕೆಗಳನ್ನು ಮಾಡದೇ ಹೋದಲ್ಲಿ ನಾವು ಮೂರು ಹೊತ್ತು ಹೊಟ್ಟೆ ತುಂಬ ಅನ್ನವನ್ನು ತಿನ್ನಲು ಸಾಧ್ಯವಾಗುವುದಿಲ್ಲ, ಆದ್ದರಿಂದ ರೈತರು ತಮ್ಮ ಜಮೀನುಗಳಿಗೆ ಸಂಬಂಧಿಸಿ ಪಹಣಿ, ಸರ್ವೇ ಮತ್ತಿತರ ಕೆಲಸ- ಕಾರ್ಯಗಳಿಗೆಂದು ನಿಮ್ಮ ಬಳಿ ಬಂದಲ್ಲಿ ಅವರ ಕಷ್ಟಗಳಿಗೆ ಸ್ಪಂದಿಸಿ.
ಸರ್ಕಾರಿ ಶಾಲೆ ಜಾಗಕ್ಕೆ ಅತಿಕ್ರಮಪ್ರವೇಶ: ಕಾನೂನು ಕ್ರಮಕ್ಕೆ ಆಗ್ರಹ
ಸದರಿ ಮುನಿನಾರಾಯಣಪ್ಪ ಶಾಲಾಭಿವೃದ್ಧಿ ಸಮಿತಿ ಅಥವಾ ಶಾಲೆಯ ಮುಖ್ಯಶಿಕ್ಷಕರ ಗಮನಕ್ಕೂ ತರದೇ ಶಾಲಾ ಜಾಗದಲ್ಲಿನ ಮರಗಳನ್ನು ಏಕಾಏಕಿ ಕಡಿದು ಸಾಗಾಟ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ನೇರಳೆ ಬೆಳೆಯಿಂದ ಲಕ್ಷ ಲಕ್ಷ ಆದಾಯ ಗಳಿಸುತ್ತಿರುವ ರೈತ
ಇತರೆ ತರಕಾರಿ ಮತ್ತು ಹಣ್ಣಿನ ಬೆಳೆಗಳಿಗೆ ಹೋಲಿಕೆ ಮಾಡಿದರೆ ನೇರಳೆ ಗಿಡಕ್ಕೆ ಖರ್ಚು ಕಡಿಮೆ. ಈ ಹಿಂದೆ ಬೇರೆ ಬೆಳೆಗಳಲ್ಲಿ ಕಾರ್ಮಿಕರಿಗೆ ದುಬಾರಿ ಕೂಲಿ ಕೊಡಬೇಕಿತ್ತು. ನಿರ್ವಹಣೆ ಮಾಡುವುದು ಕಷ್ಟವಾಗಿತ್ತು. ಆದರೆ ನೇರಳೆ ಬೆಳೆಗೆ ಯಾವುದೇ ದುಬಾರಿ ಬಂಡವಾಳವಿಲ್ಲ. ಕಡಿಮೆ ಖರ್ಚಿನಲ್ಲಿ ವಾರ್ಷಿಕ ಬೆಳೆಯಾದ ನೇರಳೆಯಿಂದ ಉತ್ತಮ ಫಸಲು ಬರುತ್ತಿದೆ.
ನಗರ- ಗ್ರಾಮೀಣ ಭಾಗದಲ್ಲಿ ಬೀದಿ ನಾಯಿಗಳ ಹಾವಳಿ
ಕೋತಿಗಳ ಹಾವಳಿ ನಗರ ಪ್ರದೇಶಗಳಿಗಿಂತಲೂ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಾಗಿದ್ದು, ಮಹಿಳೆಯರು-ಮಕ್ಕಳು ನಿತ್ಯವೂ ತೊಂದರೆ ಅನುಭವಿಸುವುದನ್ನು ನೋಡಲಾಗದೆ, ಸಮಸ್ಯೆ ಬಗೆಹರಿಸಿಕೊಡುವಂತೆ ಅನೇಕ ಮಂದಿ ಸ್ಥಳೀಯ ಗ್ರಾಪಂ ಅಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲವೆಂಬುದು ಸಾರ್ವಜನಿಕರ ಆರೋಪವಾಗಿದೆ.
ಬೀಗ ಹಾಕಿದ ಶಾಲೆಗೆ ಮಾಜಿ ಸಚಿವ ಭೇಟಿ
ತಾಲೂಕಿನ ಮುತ್ತೇನಹಳ್ಳಿ ಸರ್ಕಾರಿ ಶಾಲೆಯಲ್ಲಿ ಈ ಹಿಂದೆ ಒಬ್ಬ ವಿದ್ಯಾರ್ಥಿ ಮಾತ್ರ ವ್ಯಾಸಾಂಗ ಮಾಡುತ್ತಿದ್ದು, ಆ ವಿದ್ಯಾರ್ಥಿಗೆ ಬೋಧಿಸಲು ಇಬ್ಬರು ಶಿಕ್ಷಕರನ್ನು ನೇಮಕ ಮಾಡಲಾಗಿತ್ತು. ಇದರ ಬಗ್ಗೆ ಕನ್ನಡಪ್ರಭ ವರದಿ ಮಾಡಿತ್ತು.
ಕ್ಷೀರ ಸಮೃದ್ಧಿ ಉತ್ಸವದಲ್ಲಿ ಹಾಲು ಉತ್ಪಾದಕರಿಗೆ ಸನ್ಮಾನ
ರಾಜ್ಯದಲ್ಲಿರುವ ೧೪ ಒಕ್ಕೂಟಗಳಲ್ಲಿ ೭೦ ಲಕ್ಷ ಲೀಟರ್ ಹಾಲಿನಿಂದ ಒಂದು ಕೋಟಿ ಲೀಟರ್ ಹಾಲು ಉತ್ಪಾದನೆ ದ್ವಿಗುಣಗೊಂಡಿರುವ ನಿಟ್ಟಿನಲ್ಲಿ ರಾಜ್ಯದ್ಯಂತ ಹಾಲು ಉತ್ಪಾದಕ ರೈತರಿಗೆ ಧನ್ಯವಾದ ಸಲ್ಲಿಸಲು ಕ್ಷೀರ ಸಮೃದ್ಧಿ ಉತ್ಸವ ಹಮ್ಮಿಕೊಳ್ಳಲಾಗಿದೆ
ಸರ್ಕಾರಿ ಆಸ್ತಿ ಸಂರಕ್ಷಣೆಯಲ್ಲಿ ಕೋಲಾರ ಜಿಲ್ಲೆ ಪ್ರಥಮ
ಲ್ಯಾಂಡ್ ಬೀಟ್ ಆ್ಯಪ್ ಮೂಲಕ ಜಿಲ್ಲೆಯಲ್ಲಿನ ಸರ್ಕಾರಿ ಭೂಮಿಗಳನ್ನು ಗುರುತಿಸಿ, ಜಿಯೋ ಫೆನ್ಸಿಂಗ್ ಮಾಡುವ ಮೂಲಕ ಅವುಗಳನ್ನು ಸಂರಕ್ಷಿಸುವ ಕಾರ್ಯವನ್ನು ಅಧಿಕಾರಿಗಳು ಸಮರೋಪಾದಿಯಲಿ ಕೈಗೊಂಡಿದ್ದಾರೆ.
  • < previous
  • 1
  • ...
  • 139
  • 140
  • 141
  • 142
  • 143
  • 144
  • 145
  • 146
  • 147
  • ...
  • 198
  • next >
Top Stories
ಅಮೆರಿಕ ಅಧ್ಯಕ್ಷ ಟ್ರಂಪ್‌ ಹುಚ್ಚಾಟಗಳಿಗೆ ಅಸಲಿ ಕಾರಣ ಏನು?
3 ಸಾವಿರ ಸಿರಿಧಾನ್ಯ ರೈತರು ಒಂದಾಗಿ 25 ಕೋಟಿ ರೂ. ವಹಿವಾಟಿನ ಕಂಪನಿ ಕಟ್ಟಿದರು
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್‌
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved