ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kolar
kolar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಯವ ಪೀಳಿಗೆಗೆ ವಚನ ಸಾಹಿತ್ಯದ ಅರಿವು ಮೂಡಿಸಿ
ಹಳಕಟ್ಟಿ ಸೈಕಲ್ ಮೂಲಕ ಗ್ರಾಮೀಣ ಪ್ರದೇಶಗಳನ್ನು ಸುತ್ತಾಡಿ ನಶಿಸಿ ಹೋಗುತ್ತಿದ್ದ ಅತ್ಯಂತ ಮೌಲ್ಯಯುತವಾದ ತಾಳೆಗೇರಿಯ ವಚನಗಳನ್ನು ಕ್ರೋಡಿಕರಿಸಿ ಅದನ್ನು ಮುದ್ರಣ ಮಾಡಿ ಕೊಡುಗೆಯಾಗಿ ನೀಡಿದ್ದಾರೆ
ಗ್ರಾಮೀಣ ರಸ್ತೆಗಳಿಗೆ ಕಂಟಕವಾದ ‘ಮನೆ ಮನೆಗೆ ನಲ್ಲಿ’
ಮನೆ ಮನೆಗೆ ನಲ್ಲಿ ಯೋಜನೆಯಡಿಯಲ್ಲಿ ಪೈಪ್ ಲೈನ್ ಅಳವಡಿಕೆಗೆ ಗುತ್ತಿಗೆದಾರ ರಸ್ತೆಯನ್ನು ಅಗೆದು ಪೈಪ್ ಲೈನ್ ಜೋಡಿಸಿದ ಬಳಿಕ ಸರಿಯಾಗಿ ಮುಚ್ಚದಿರುವ ಕಾರಣ ರಸ್ತೆಗಳು ದುಸ್ಥಿತಿಯಲ್ಲಿವೆ. ಗುತ್ತಿಗೆದಾರರ ಅಸೆಡ್ಡೆಯಿಂದ ರಸ್ತೆಗಳು ಹಾಳಾಗಿದ್ದರೂ ದುರಸ್ತಿಗೆ ಮುಂದಾಗುತ್ತಿಲ್ಲ.
ಮಾಧ್ಯಮಗಳು ಸಮಾಜ ತಿದ್ದುವ ವೈದ್ಯನಿದ್ದಂತೆ
ಪತ್ರಿಕೋದ್ಯಮದ ಮೌಲ್ಯ ಕಾಪಾಡಿಕೊಳ್ಳಲು ಭಾಷೆಯ ಅಗತ್ಯವಿದೆ, ಪತ್ರಿಕೋದ್ಯಮ ತರಗತಿಗೆ ಬರುವ ಅನೇಕರಿಗೆ ಕನ್ನಡ, ಇಂಗ್ಲಿಷ್ ಬರೊಲ್ಲ ಆದ್ದರಿಂದ ಮೊದಲು ಭಾಷೆ ಕಟ್ಟುವ ಕೆಲಸವಾಗಬೇಕು. ಇತರೆ ಮಾಧ್ಯಮ ದಾರಿ ತಪ್ಪಿದರೂ ಮುದ್ರಣ ಮಾಧ್ಯಮ ದಾರಿ ತಪ್ಪಬಾರದು,
ತಾಯಿ ಹಾಲಿನ ಬ್ಯಾಂಕ್ಗೆ ಉದ್ಘಾಟನೆ ಭಾಗ್ಯ ಎಂದು?
ಆಸ್ಪತ್ರೆ ಕಟ್ಟಡ ದುರಸ್ತಿಗೆಂದು ಮಂಜೂರಾಗಿದ್ದ ೭೦ ಲಕ್ಷ ರು.ಗಳನ್ನು ಎದೆ ಹಾಲಿನ ಬ್ಯಾಂಕ್ಗೆ ಬಳಸಿಕೊಳ್ಳುವ ಸಲುವಾಗಿ ಸರ್ಕಾರದಿಂದ ಅನುಮತಿ ಪಡೆದುಕೊಳ್ಳಲಾಯಿತು. ಅದರ ಪರಿಣಾಮವಾಗಿ ಎಸ್ಸೆನ್ನಾರ್ ಆಸ್ಪತ್ರೆಯಲ್ಲಿ ಒಂದು ತಿಂಗಳ ಹಿಂದೆ ಎದೆ ಹಾಲಿನ ಬ್ಯಾಂಕ್ ಸಜ್ಜಾಗಿ ನಿಂತಿದೆ.
ಜುಲೈನಲ್ಲಿ ವೇತನ ಆಯೋಗ ವರದಿ ಜಾರಿ: ಎಂಎಲ್ಸಿ
ಈಗಾಗಲೇ ವೇತನ ಆಯೋಗದ ವರದಿ ಸರ್ಕಾರದ ಕೈಸೇರಿದೆ. ಮುಖ್ಯಮಂತ್ರಿಗಳು ಸಹ ಇದಕ್ಕೆ ಸಹಮತ ವ್ಯಕ್ತಪಡಿಸಿದ್ದು, ಜುಲೈ ತಿಂಗಳಲ್ಲಿ ನೌಕರರಿಗೆ ಶುಭ ಸುದ್ದಿ ಬರಲಿದೆ. ಹಳೆ ಪಿಂಚಣಿ ನೀತಿ ಜಾರಿಗೂ ಸಹ ಸರ್ಕಾರ ಬದ್ದವಾಗಿದೆ.
ಮೂರ್ಛೆ ಮುಕ್ತ ಜಿಲ್ಲೆಯಾಗಿಸಲು ಸಹಕರಿಸಿ
ಜಿಲ್ಲೆಯಲ್ಲಿ ಸುಮಾರು ೭ ಸಾವಿರ ಮಂದಿ ಮೂರ್ಛೆ ರೋಗಿಗಳನ್ನು ಗುರುತಿಸಲಾಗಿದ್ದು, ನಿಮ್ಹಾನ್ಸ್ ನೆರವಿನೊಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ, ಎಸ್ಎನ್ಆರ್ ಆಸ್ಪತ್ರೆಯಲ್ಲಿ ಚಿಕಿತ್ಸಾ ಕೌನ್ಸೆಲಿಂಗ್ ಕೇಂದ್ರವನ್ನು ಆರಂಭಿಸಲಾಗಿದೆ
ಹೈನುಗಾರಿಕೆಯನ್ನು ಉದ್ಯಮವನ್ನಾಗಿಸಿದ್ದು ಎಂ.ವಿ.ಕೃಷ್ಣಪ್ಪ
ಅವಕಾಶ ಸಿಕ್ಕಾಗ ಅಧಿಕಾರ ಬಳಸಿಕೊಂಡು ಜನರಿಗೆ ಅನುಕೂಲವಾಗುವ ಕೆಲಸ ಮಾಡಿದರೆ ಅವರ ಹೆಸರು ಜನರ ಹೃದಯದಲ್ಲಿ ಜೀವಂತವಾಗಿರುತ್ತದೆ ಎಂಬುದಕ್ಕೆ ಎಂ.ವಿ.ಕೃಷ್ಣಪ್ಪ ಸಾಕ್ಷಿ. ಅವರು ಹೈನೋದ್ಯಮದ ಜತೆಗೆ ಬೆಮಲ್ ಕಾರ್ಖಾನೆ ಸ್ಥಾಪನೆಗೂ ಕಾರಣರಾದರು.
ಡೆಂಘೀ ತಡೆಗೆ ಮುನ್ನೆಚ್ಚರಿಕೆ ವಹಿಸಿ
೨೦೨೪ನೇ ಸಾಲಿನ ಮೇ ೧೬ ಹಾಗೂ ಜುಲೈ ತಿಂಗಳಲ್ಲಿ ಆಚರಿಸಲ್ಪಡುವ ಡೆಂಘೀ ವಿರೋಧ ಮಾಸಾಚರಣೆ ಧ್ಯೇಯ ವಾಕ್ಯ ‘ಸಮುದಾಯದೊಂದಿಗೆ ಸೇರಿ ಡೆಂಘೀ ಜ್ವರವನ್ನು ನಿಯಂತ್ರಿಸೋಣ’ ಎಂಬುದಾಗಿದ್ದು, ಇದಕ್ಕೆ ನಾಗರಿಕರು ಸಹಕಾರ ಅಗತ್ಯ
ರೈಲ್ವೆ ಮೇಲ್ಸೇತುವೆ ಕಾಮಗಾರಿ ಶೀಘ್ರದಲ್ಲೇ ಆರಂಭ
ಬಂಗಾರಪೇಟೆ ಪಟ್ಟಣದ ರೈಲ್ವೆ ನಿಲ್ದಾಣವನ್ನು ಮೇಲ್ದೆರ್ಜೆಗೆ ಏರಿಸಲು ಈಗಾಗಲೇ ಕಾಮಗಾರಿಗೆ ಚಾಲನೆಯನ್ನು ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಒಂದು ಸುಂದರ ರೈಲ್ವೆ ನಿಲ್ದಾಣವನ್ನು ನೋಡಬಹುದಾಗಿದೆ. ಮೇಲ್ಸೇತುವೆ ಕಾಮಗಾರಿಗೆ ಕ್ರಮ
.ಕೆಜಿಎಫ್ ನಲ್ಲಿ ಮಿತಿಮೀರಿದ ಬೀದಿನಾಯಿಗಳ ಹಾವಳಿ
ನಗರಸಭೆ ಆಡಳಿತಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಲು ಮುಂದಾಗಬೇಕಿದೆ, ಪುಟ್ಟ ಮಕ್ಕಳು ಕೈಯಲ್ಲಿ ಬಿಸ್ಕತ್ತು ಬ್ರೆಡ್ ಹಿಡಿದು ಹೋಗುವಂತಿಲ್ಲ, ಮಹಿಳೆಯರು ವೃದ್ಧರ ಕೈಯಲ್ಲಿ ಕೈ ಚೀಲವಿದ್ದರೆ ಎಚ್ಚರವಾಗಿರಬೇಕು,
< previous
1
...
140
141
142
143
144
145
146
147
148
...
198
next >
Top Stories
ಅಮೆರಿಕ ಅಧ್ಯಕ್ಷ ಟ್ರಂಪ್ ಹುಚ್ಚಾಟಗಳಿಗೆ ಅಸಲಿ ಕಾರಣ ಏನು?
3 ಸಾವಿರ ಸಿರಿಧಾನ್ಯ ರೈತರು ಒಂದಾಗಿ 25 ಕೋಟಿ ರೂ. ವಹಿವಾಟಿನ ಕಂಪನಿ ಕಟ್ಟಿದರು
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್ಗೆ ತಿರುಗುಬಾಣ