• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳ ವ್ಯಕ್ತಿತ್ವ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಹಿರಿದು
ಯಾವುದೇ ಫಲಾಪೇಕ್ಷೆ ಇಲ್ಲದೆ ವಿದ್ಯಾರ್ಥಿಗಳ ಏಳಿಗೆಯನ್ನೇ ಸದಾ ಬಯಸುತ್ತಾ, ಪುಸ್ತಕದ ಅಕ್ಷರ ಜ್ಞಾನವನ್ನು ಮಸ್ತಕದಲ್ಲಿ ಉಳಿಸುವಂತೆ ಮಾಡಿ ಶಿಕ್ಷಣದ ಮೌಲ್ಯಗಳೊಂದಿಗೆ ಬದುಕಿನ ಪಾಠಗಳನ್ನು ಕಲಿಸುವ ನಿಸ್ವಾರ್ಥ ಸೇವಕರೇ ಶಿಕ್ಷಕರು. ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಕರು ಶ್ರಮಿಸಬೇಕು.
‘ಚಿಣ್ಣರ ವನದರ್ಶನ’ ಉಚಿತ ಪ್ರವಾಸಕ್ಕೆ ಚಾಲನೆ
ಮುಂದಿನ ಪೀಳಿಗೆಗೆ ಜೀವ ಸಂಕುಲದ ಉಳಿವಿಗೆ ಪರಿಸರ ಸಂರಕ್ಷಣೆ ಅತಿ ಮುಖ್ಯ, ಗಿಡಮರಗಳು ಉಳಿದರೆ ಮಾತ್ರವೇ ಮನುಷ್ಯ ಉತ್ತಮ ಜೀವನ ನಿರ್ವಹಿಸಲು ಸಾಧ್ಯ ಎಂಬ ಸತ್ಯದ ಅರಿವಿದ್ದರೂ ನಾವಿಂದು ಪರಿಸರ ನಾಶಕ್ಕೆ ಕೈಹಾಕುತ್ತಿದ್ದೇವೆ. ಬಾಲ್ಯದಿಂದಲೇ ಪರಿಸರ ರಕ್ಷಣೆ ಅರಿವು ಮೂಡಿಸಬೇಕು.
ಯೋಜನೆಗಳ ಕುರಿತು ಜನತೆಗೆ ಅರಿವು ನೂಡಿಸಿ
ಸ್ಥಳೀಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಕಾರ್ಯಕ್ರಮದ ಬಗ್ಗೆ ಅರಿವು ಮೂಡಿಸಬೇಕು, ಹಕ್ಕಿ ಪಿಕ್ಕಿ ಜಾನಾಂಗಕ್ಕೆ ವಿದ್ಯಾರ್ಥಿ ವೇತನ, ಉಚಿತ ವಿದ್ಯಾಭ್ಯಾಸ ಇದೆ ಸಮಾಜ ಕಲ್ಯಾಣ ಇಲಾಖೆಯಿಂದ ಎಲ್ಲಾ ಸೌಲಭ್ಯಗಳು ಸಿಗುತ್ತದೆ, ಅವರಿಗೆ ಸರ್ಕಾರ ಸೌಲಭ್ಯಗಳ ಬಗ್ಗೆ ಅರಿವು ಇಲ್ಲ,
ರೋಗ್ಯ ರಕ್ಷಣೆಗೆ ಕ್ರೀಡೆ ಸಹಕಾರಿ
ಪ್ರತಿನಿತ್ಯ ನಮ್ಮ ದೈನಂದಿನ ಜೀವನದಲ್ಲಿ ನಡಿಗೆ ವ್ಯಾಯಾಮ ಯೋಗಾಸನ ಯಾವುದಾದರೂ ಒಂದು ಕ್ರೀಡೆಯಲ್ಲಿ ಭಾಗವಹಿಸುವುದರಿಂದ ನಮ್ಮ ದೈಹಿಕ ಶಕ್ತಿ ಹೆಚ್ಚುವುದಲ್ಲದೆ ಮನಸ್ಸು ಉಲ್ಲಾಸವಾಗಿರುತ್ತದೆ. ಕ್ರೀಡಾಪಟುಗಳಿಗೆ ಸರ್ಕಾರದಿಂದ ನೆರವು ನೀಡಲಾಗುವುದು
ಕೇಂದ್ರ ಯೋಜನೆಗಳನ್ನು ಜನತೆಗೆ ತಲುಪಿಸಿ
ಬಡಜನರ, ದೀನದಲಿತರ, ಮಹಿಳೆಯರ ಶ್ರೇಯೋಭಿವೃದ್ಧಿಗಾಗಿ ವಿವಿಧ ಯೋಜನೆಗಳನ್ನು ರಾಜ್ಯ ಮತ್ತು ಕೇಂದ್ರ ಸರಕಾರದ ಸಹಭಾಗಿತ್ವದಲ್ಲಿ ಜಾರಿಗೊಳಿಸಲಾಗುತ್ತದೆ, ಯೋಜನೆಯ ಸೌಲಭ್ಯ ಅರ್ಹರಿಗೆ ತಲುಪಿಸುವ ಕಾರ್ಯ ಅಧಿಕಾರಿಗಳು ಮಾಡಬೇಕು,
ಕಾಮುಕ ಶಿಕ್ಷಕನಿಗೆ ಗಲ್ಲು ಶಿಕ್ಷೆ ವಿಧಿಸಲಿ
ತನ್ನ ೫ ಮೊಬೈಲ್‌ಗಳಲ್ಲಿ ಐದು ಸಾವಿರಕ್ಕೂ ಹೆಚ್ಚು ವಿಡಿಯೋ ಮಾಡಿರುವ ಶಿಕ್ಷಕ ಮುನಿಯಪ್ಪನ ಕೃತ್ಯ ಶಿಕ್ಷಕ ವೃತ್ತಿಗೆ ಕಳಂಕ ತಂದಿದ್ದು, ಈ ಕೀಚಕನಿಗೆ ಕಠಿಣ ಶಿಕ್ಷೆಯನ್ನು ನೀಡುವ ಮೂಲಕ ಮುಂದೆ ಯಾರೂ ಇಂತಹ ಕೃತ್ಯ ನಡೆಯದಂತೆ ಎಚ್ಚರಿಕೆಯ ಗಂಟೆಯಾಗಬೇಕು.
ಕ್ರೀಡಾಪಟುಗಳು ಸೌಲಭ್ಯ ಬಳಸಿ ಸಾಧನೆ ಮಾಡಲಿ
ಮಕ್ಕಳಲ್ಲಿ ದೈಹಿಕ ಶಕ್ತಿ ಬಹಳ ಮುಖ್ಯ ಇಲ್ಲವಾದಲ್ಲಿ ಅನಾರೋಗ್ಯ ಕಾಡುವ ಸಾಧ್ಯತೆ ಹೆಚ್ಚಾಗಿರುತ್ತದೆ. ಸರ್ಕಾರವು ಕ್ರೀಡೆಗಳನ್ನು ಉತ್ತೇಜಿಸಲು ಪ್ರತ್ಯೇಕ ಇಲಾಖೆ ಸ್ಥಾಪನೆ ಮಾಡಿದೆ. ಕಾಂಗ್ರೆಸ್ ಸರ್ಕಾರ ಕ್ರೀಡೆಗಳಿಗೋಸ್ಕರ ಸಾಕಷ್ಟು ಹಣವನ್ನು ಖರ್ಚು ಮಾಡುತ್ತಿದೆ ಅದನ್ನು ಕ್ರೀಡಾಪಟುಗಳು ಬಳಸಿಕೊಳ್ಳಬೇಕು.
ಡಿಸಿಸಿ ಬ್ಯಾಂಕ್‌ ಸಾಲ ಸಿಗದೆ ಸಹಕಾರ ಸಂಘಕ್ಕೆ ಹಿನ್ನಡೆ
ರೈತರಿಗೆ ಕೆಸಿಸಿ ಸಾಲ ಮಹಿಳಾ ಸಂಘಗಳಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಆರ್ಥಿಕವಾಗಿ ಬಲಿಷ್ಠ ಗೊಳ್ಳಬೇಕು, ಡಿಸಿಸಿ ಬ್ಯಾಂಕಿನ ಸಹಕಾರದಿಂದ ರೈತರು ಹಾಗೂ ಮಹಿಳಾ ಸಂಘಗಳಿಗೆ ಸಾಲವನ್ನು ವಿತರಣೆ ಮಾಡಲಾಗುತ್ತಿತ್ತು, ಈಗ ನೀಡುತ್ತಿಲ್ಲ
ಅನ್ನಭಾಗ್ಯ ಯೋಜನೆಯಲ್ಲಿ ಅನರ್ಹರು ಹೊಂದಿರುವ ಬಿಪಿಎಲ್ ಕಾರ್ಡ್‌ಗಳಿಗೆ ಆಹಾರ ಇಲಾಖೆ ಕತ್ತರಿ
ಅಕ್ರಮ ಪಡಿತರ ಕಾರ್ಡ್‌ಗಳ ಸಂಖ್ಯೆಯನ್ನು ಕಡಿಮೆ ಮಾಡಲು ಒಂದಲ್ಲಾ ಒಂದು ಕಾರ್ಡುದಾರರ ಲೋಪಗಳನ್ನು ಪತ್ತೆ ಮಾಡಲು ಇಲಾಖೆ ಮುಂದಾಗಿದೆ. ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡುಗಳಲ್ಲಿರುವ ಸದಸ್ಯರು ಕೆವೈಸಿ ಮಾಡಿಸದಿದ್ದರೆ ಅಂತಹವರ ಕಾರ್ಡ್‌ ರದ್ದಾಗಲಿದೆ.
ಕ್ರೀಡೆ ಹೊಸ ಚೈತನ್ಯ ನೀಡುತ್ತದೆ
ಕ್ರೀಡೆ ಪರಸ್ಪರರಲ್ಲಿ ಸ್ಪರ್ಧಾತ್ಮಕ ಮನೋಭಾವನೆ ಮೂಡಿಸುವುದಲ್ಲದೆ,ಒತ್ತಡ ನಿಯಂತ್ರಣಕ್ಕೆ ಅವಕಾಶ ಮಾಡಿಕೊಡುತ್ತದೆ. ಪ್ರತಿ ದಿನವೂ ಶಾಲೆಯಲ್ಲಿ ಮಕ್ಕಳಿಗೆ ಪಾಠ ಹೇಳುವ ಶಿಕ್ಷಕರು ಮಾನಸಿಕ ಒತ್ತಡದಿಂದ ಹೊರಬರಲು ಕ್ರೀಡೆ ಸಹಕಾರಿ.
  • < previous
  • 1
  • ...
  • 141
  • 142
  • 143
  • 144
  • 145
  • 146
  • 147
  • 148
  • 149
  • ...
  • 224
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved