• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಾರಕ್ಕೊಮ್ಮೆ ಸೋಳ್ಳೆ ಉತ್ಪತ್ತಿ ತಾಣ ನಾಶ ದಿನ ಆಚರಿಸಿ
ಪ್ರಸ್ತುತ ಮಳೆಗಾಲ ಪ್ರಾರಂಭವಾಗಿದ್ದು ಎಲ್ಲಾ ಕಡೆಗಳಲ್ಲಿ ನೀರು ನಿಂತು ಸಾಂಕ್ರಾಮಿಕ ರೋಗಗಳಾದ ಡೆಂಘೀ, ಚಿಕೂನ್ ಗುನ್ಯಾ, ಮಲೇರಿಯ, ಮೆದುಳುಜ್ವರ ಮತ್ತು ಆನೆಕಾಲುರೋಗ ಹರಡುವ ಸಾಧ್ಯತೆ ಇರುತ್ತದೆ. ಸೊಳ್ಳೆಯ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ರೋಗ ಹರಡುತ್ತದೆ
‘ಕಾಂಗ್ರೆಸ್‌ಗೆ ಇಲ್ಲಿ ದಶಕವೂ ಇಲ್ಲ, ಅಲ್ಲಿ ಶತಕವೂ ಇಲ್ಲ’
ಒಂದೇ ವರ್ಷದಲ್ಲಿ ಕಾಂಗ್ರೇಸ್ ಪಕ್ಷವನ್ನು ಜನ ತಿರಸ್ಕರಿಸಿದ್ದು ಏಕೆಂದುನ್ನು ಕಾಂಗ್ರೆಸ್‌ ನಾಯಕರು ಆತ್ಮಾವಲೋಕನ ಮಾಡಿಕೊಳ್ಳಬೇಕು. ರಾಜ್ಯದಲ್ಲಿ ಈಗ ಚುನಾವಣೆ ನಡೆದರೆ ಆಂಧ್ರಪ್ರದೇಶದ ಚುನಾವಣೆ ಮಾದರಿಯಲ್ಲಿ ಫಲಿತಾಂಶ ಬರಲಿದೆ.
ಸರ್ಕಾರ ಪೆಟ್ರೋಲ್- ಡಿಸೇಲ್ ಬೆಲೆಯೇರಿಕೆ ಹಿಂಪಡೆಯಲಿ: ಆರ್.ಅಶೋಕ್
ಹಾಲಿನ ದರವನ್ನು ವರ್ಷದೊಳಗೆ ೨ ಬಾರಿ ಏರಿಕೆ ಮಾಡಿದೆ, ಉಚಿತ ವಿದ್ಯುತ್ ನೀಡಿ, ವಿದ್ಯುತ್ ದರವನ್ನು ಹಲವಾರು ಬಾರಿ ಏರಿಕೆ ಮಾಡಿದೆ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಎಂದು ಹೇಳಿ ಡಿಸೇಲ್- ಪೆಟ್ರೋಲ್ ದರ ಏರಿಕೆ ಮಾಡಿದೆ, ೧೦ ಕೆಜಿ ಅಕ್ಕಿ ಉಚಿತ ಎಂದು ಹೇಳಿತ್ತು, ಅದರೆ ಅದರಲ್ಲಿ ೫ ಕೆಜಿ ಅಕ್ಕಿ ಕೇಂದ್ರ ಸರ್ಕಾರದ್ದಾಗಿದೆ, ೫ ಕೆಜಿ ಅಕ್ಕಿಯ ಹಣ ಸಮರ್ಪವಾಗಿ ನೀಡುತ್ತಿಲ್ಲ. ಮದ್ಯದ ಬೆಲೆ ಕ್ವಾರ್ಟರ್ ಗೆ ೫೦ ರು. ಏರಿಕೆ ಮಾಡಿದ್ದಾರೆ. ಮನೆ ಯಜಮಾನಿ ಖಾತೆಗೆ ಪ್ರತಿ ತಿಂಗಳೂ ೨ ಸಾವಿರ ರು. ಜಮೆ ಮಾಡುವುದಾಗಿ ತಿಳಿಸಿ ಚುನಾವಣೆಯ ನಂತರ ಸಮರ್ಪಕವಾಗಿ ಜಮೆಯಾಗುತ್ತಿಲ್ಲ.
ಸಾರ್ವಜನಿಕರನ್ನು ಕಚೇರಿಗೆ ಅಲೆದಾಡಿಸದಿರಿ: ಡೀಸಿ ರವೀಂದ್ರ
ಇಂದಿನ ಜನಸ್ಪಂದನದಲ್ಲಿ 52 ಅರ್ಜಿಗಳು ಬಂದಿದ್ದು, ಈ ಪೈಕಿ 40 ಕಂದಾಯ ಇಲಾಖೆ, 10 ಗ್ರಾಮೀಣಾಭಿವೃದ್ಧಿ ಇಲಾಖೆ ಹಾಗೂ ಒಂದು ಬೆಸ್ಕಾಂ ಮತ್ತು ಒಂದು ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ಗೆ ಸಂಬಂಧಿಸಿದ ಅರ್ಜಿಗಳಾಗಿವೆ. ಈ ಅರ್ಜಿಗಳನ್ನು ‌ನಿಗದಿತ ಕಾಲಮಿತಿಯೊಳಗೆ ಕಡ್ಡಾಯವಾಗಿ ಇತ್ಯರ್ಥಪಡಿಸಿ ಜಿಲ್ಲಾಡಳಿತಕ್ಕೆ ವರದಿ ನೀಡಬೇಕು.
ಮಾದಕ ವಸ್ತುಗಳ ದಾಸರಾಗುತ್ತಿರುವ ವಿದ್ಯಾರ್ಥಿಗಳು: ಎಸ್ಐ ಮಂಜುನಾಥ್ ಆತಂಕ
ಮಾದಕ ವಸ್ತುಗಳಿಂದ ಪ್ರತಿಯೊಬ್ಬ ಯುವಕ- ಯುವತಿಯರು ದೂರವಿದ್ದು ಜೀವನ ಉತ್ತಮಪಡಿಸಿಕೊಳ್ಳಬೇಕು. ಮಾನವನಿಗೆ ಆರೋಗ್ಯ ಭಾಗ್ಯಕ್ಕಿಂತ ಮಿಗಿಲಾದ ಭಾಗ್ಯ ಬೇರಾವುದೂ ಇಲ್ಲ. ಯುವಜನರು ತಂಬಾಕು ಸೇರಿ ಯಾವುದೇ ಮಾದಕ ವಸ್ತುಗಳನ್ನು ಉಪಯೋಗಿಸಿ ದುಶ್ಚಟಗಳಿಗೆ ಬಲಿಯಾಗದೇ, ಆರೋಗ್ಯದ ಕಡೆಗೆ ಗಮನ ಹರಿಸಬೇಕು.
ಕಟ್ಟಡ ಕಾರ್ಮಿಕರಿಗೆ ದೊರಕದ ಮೂಲಭೂತ ಸೌಲಭ್ಯ: ಕಾರ್ಮಿಕರ ಸಂಘದ ಜಿಲ್ಲಾ ಅಧ್ಯಕ್ಷ ಪಿ. ಶ್ರೀನಿವಾಸ್
ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಕಾನೂನು ಬದ್ಧವಾಗಿ ಇದುವರೆಗೂ ಮೂಲಭೂತ ಸೌಲಭ್ಯಗಳು ಸಿಗುತ್ತಿಲ್ಲ. ಈ ಬಗ್ಗೆ ಇಲಾಖೆಯ ಅಧಿಕಾರಿಗಳ ಜೊತೆಗೂ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದರೂ ಜಾರಿ ಮಾಡಿಲ್ಲ, ಶೈಕ್ಷಣಿಕ ಸಹಾಯಧನ, ಮದುವೆ ಸಹಾಯಧನ, ವೈದ್ಯಕೀಯ ಪರಿಹಾರಕ್ಕೆ ಸಲ್ಲಿಕೆಯಾದ ಸಾವಿರಾರು ಅರ್ಜಿಗಳು ಕಳೆದ ಒಂದು ವರ್ಷದಿಂದ ಕೊಳೆಯುತ್ತಿವೆ. ಪಿಂಚಣಿದಾರರ ಪಿಂಚಣಿ ನಿಂತುಹೋಗಿದೆ. ಕಾರ್ಮಿಕರ ಜೀವನ ಸಂಕಷ್ಟಕ್ಕೆ ಸಿಲುಕಿದೆ.
ಜಿಲ್ಲೆಯ ಅಭಿವೃದ್ಧಿಗೆ ಒಗ್ಗಟ್ಟಾಗಿ ಕೆಲಸ ಮಾಡೋಣ: ನೂತನ ಅಪರ ಜಿಲ್ಲಾಧಿಕಾರಿ ಮಂಗಳಾ
ಜಿಲ್ಲಾ ನೌಕರರ ಸಂಘದಿಂದ ಉಪವಿಭಾಗಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡಿರುವ ಡಾ.ಮೈತ್ರಿ ಅವರನ್ನೂ ಇದೇ ವೇಳೆ ಸ್ವಾಗತಿಸಲಾಯಿತು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಸಿಎಂ ಭಾಗಿ: ಆರ್.ಅಶೋಕ್
ಕಾಂಗ್ರೆಸ್ ಸರ್ಕಾರ ಉಚಿತ ಗ್ಯಾರಂಟಿಗಳ ಹೆಸರಲ್ಲಿ ಬೆಲೆ ಏರಿಕೆ ಮಾಡಿದೆ. ಹಾಲಿನ ಬೆಲೆ ಏರಿಕೆ ಮಾಡಿದ್ದು ಏಕೆ ಎಂದು ಪ್ರಶ್ನಿಸಿದರೆ ಹೆಚ್ಚು ಹಾಲು ನೀಡಿದ್ದೇವೆ ಎನ್ನುತ್ತಾರೆ. ಆದರೆ ಹೆಚ್ಚಾದ ಹಣವನ್ನು ರೈತರಿಗೆ ಕೊಡುವುದಿಲ್ಲ. ರಾಜ್ಯದಲ್ಲಿ ಅಭಿವೃದ್ಧಿ ನಡೆಯುತ್ತಿಲ್ಲ. ಕೇವಲ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಮಾತ್ರ ಅಭಿವೃದ್ಧಿಯಾಗುತ್ತಿದ್ದಾರೆ.
‘ಗ್ಯಾರಂಟಿ’ಗೆ ಹಣ ಹೊಂದಿಸಲು ಅಗತ್ಯ ವಸ್ತುಗಳ ಬೆಲೆಯೇರಿಕೆ: ಸಿಪಿಐ(ಎಂ) ಖಂಡನೆ
ಬಿಜೆಪಿ ಮತ್ತು ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ, ಈ ಹಿಂದೆ ಬಿಜೆಪಿ ಸರ್ಕಾರ ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಏರಿಕೆ ಮಾಡಿತ್ತು, ಇಂದು ಕಾಂಗ್ರೆಸ್ ಸರ್ಕಾರ ತನ್ನ ಬಿಟ್ಟಿಭಾಗ್ಯಗಳಿಗೆ ಹಣ ಹೊಂದಿಸಲು ಪೆಟ್ರೋಲ್ ಮತ್ತು ಡೀಸೆಲ್ , ಹಾಲು ಸೇರಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿಸಿದೆ. ಇದರಿಂದ ಜನಸಾಮಾನ್ಯರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಕೆಂಪೇಗೌಡರ ತತ್ವ, ಸಿದ್ಧಾಂತ, ಆದರ್ಶಗಳನ್ನು ಅಳವಡಿಸಿಕೊಳ್ಳಿ: ಸಚಿವ ಎಂ.ಸಿ.ಸುಧಾಕರ್
ಕೆಂಪೇಗೌಡರು ನಮ್ಮೆಲ್ಲರಿಗೂ ಪ್ರೇರಣೆಯಾಗಬೇಕು. ಅವರು ಈ ನಾಡಿನ ದೊರೆಯಾಗಿ ಮಾದರಿ ಆಡಳಿತ ನೀಡಿದ್ದರು. ರೈತ ಸಮುದಾಯದಲ್ಲಿ ಜನಿಸಿದ್ದರೂ ಕೂಡ ಅವರ ಆಡಳಿತದ ಅವಧಿಯಲ್ಲಿ ಜಾತಿ, ಧರ್ಮ ಎಂದು ವಿಂಗಡಣೆ ಮಾಡಲಿಲ್ಲ. ಎಲ್ಲ ಜನಾಂಗ, ಜಾತಿಯವರನ್ನು ಅಭಿವೃದ್ಧಿಗೊಳಿಸಲು ಪ್ರಯತ್ನಿಸಿದ್ದರು. ಅವರ ಆಡಳಿತ ಕಾಲದಲ್ಲೇ ಅವರು ಕೈಗೊಂಡ ಅಭಿವೃದ್ಧಿಯನ್ನು ನೋಡಿದರೆ ಅವರೊಬ್ಬ ಜಾತ್ಯಾತೀತ ವ್ಯಕ್ತಿಯಾಗಿದ್ದರು.
  • < previous
  • 1
  • ...
  • 141
  • 142
  • 143
  • 144
  • 145
  • 146
  • 147
  • 148
  • 149
  • ...
  • 198
  • next >
Top Stories
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್‌
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ವೆಬ್ ಸಿರೀಸ್ ನೋಡಿ ಗಾಯಕಿ ಪುತ್ರ ಆತ್ಮ*ತ್ಯೆ : ಯಾವುದದು ?
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ ₹ 50,000 ರು ! ಇರದಿದ್ದರೆ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved