• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಇಎಂಎಲ್ ವಿರುದ್ಧ ಕಾರ್ಮಿಕರ ಆಕ್ರೋಶ, ಹೋರಾಟದ ಎಚ್ಚರಿಕೆ
ಕಳೆದ ೩೦- ೪೦ ವರ್ಷಗಳಿಂದ ಬಿಇಎಂಎಲ್ ಕಾರ್ಖಾನೆ ಅಭಿವೃದ್ಧಿಗಾಗಿ ಶ್ರಮಿಸಿದ್ದೇವೆ. ಆದರೆ ಬಿಇಎಂಎಲ್ ಆಡಳಿತ ಮಂಡಳಿ ಕಾಯಂ ನೌಕರರು ಹಾಗೂ ದಿನಗೂಲಿ ಆಧಾರದ ಮೇರೆಗೆ ದುಡಿಯುತ್ತಿರುವ ನಮ್ಮ ನಡುವೆಯೇ ತಾರತಮ್ಯ ಮಾಡುತ್ತಿದ್ದಾರೆ.
ಬಸವಣ್ಣನವರ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಿ: ತೇಜೇಶಲಿಂಗ ಶ್ರೀ
ಮೆರವಣಿಗೆ ರಾಜಬೀದಿಗಳಲ್ಲಿ ಬರುತ್ತಿದ್ದಂತೆ ಅನೇಕರು ರಸ್ತೆ ಬದಿ ನಿಂತು ಮೆರವಣಿಗೆ ವೀಕ್ಷಿಸಿದರಲ್ಲದೇ ಬಸವೇಶ್ವರರಿಗೆ ಪೂಜೆ ಸಲ್ಲಿಸಿದರು. ಶರಣೆಯರ ತಂಡ ದಾರಿಯುದ್ದಕ್ಕೂ ಕೋಲಾಟ, ನೃತ್ಯದೊಂದಿಗೆ ಮೆರವಣಿಗೆ ನಡೆಸಿದರು.
ಡೇರಿಗಳಲ್ಲಿ ಏಕರೂಪದ ತತ್ರಾಂಶ ಅನುಷ್ಠಾನ
ಡೇರಿಗಳಿಗೆ ಹಾಲು ಉತ್ಪಾದಕರು ನೀಡುವ ಹಾಲಿನ ಗುಣಮಟ್ಟ ಹಾಗೂ ಹಾಲಿನ ಪ್ರಮಾಣ ಗಣಕ ಯಂತ್ರದಲ್ಲಿ ನಮೂದಿಸಿ, ಸಹಕಾರ ಸಂಘಗಳಲ್ಲಿ ಪಾರದರ್ಶಕ ವ್ಯವಹಾರಕ್ಕಾಗಿ ಏಕರೂಪ ತಂತ್ರಾಂಶ ಅಳವಡಿಕೆ ಮಾಡಲು ಸರ್ಕಾರ ಆದೇಶಿಸಿದೆ.
ಸಾಮಾಜಿಕ ಸಮಾನತೆಗೆ ವಚನಗಳು ಸ್ಫೂರ್ತಿ
ಅಸಮಾನತೆಯ ಮೌಢ್ಯತೆಯ ವಿರುದ್ಧ ಪರಿವರ್ತನೆಗಾಗಿ ತನ್ನನ್ನೆ ಅರ್ಪಿಸಿಕೊಂಡು ಮಹಾ ಪುರುಷ ಮಾನವತವಾದಿ ಬಸವಣ್ಣರ ವಚನಗಳು ತತ್ವಗಳು ಸೂರ್ಯ ಚಂದ್ರರು ಇರುವವರೆಗೂ ಶಾಶ್ವತವಾಗಿ ಇರುತ್ತವೆ
ಶಾಂತಿ, ನೆಮ್ಮದಿಗೆ ಧಾರ್ಮಿಕ ಕಾರ್ಯ ಅಗತ್ಯ
ಜಾಗತೀಕರಣ ಹಾಗೂ ಅಧುನೀಕರಣದ ಭರಾಟೆಯಲ್ಲಿ ಧಾರ್ಮಿಕ ಹಾಗೂ ಸಾಮಾಜಿಕ ಮೌಲ್ಯಗಳ ಸಂರಕ್ಷಣೆ ಅಗತ್ಯವಾಗಿದೆ. ನಿಜವಾದ ಮಾನವೀಯತೆ, ಅನುಕಂಪವು ಇಲ್ಲದಂತಹ ವಾತಾವರಣ ನಿರ್ಮಾಣಗೊಳ್ಳುತ್ತಿದೆ
ಎಸ್ಸೆಸ್ಸೆಲ್ಸಿ ಫಲಿತಾಂಶ: ಕೋಲಾರ ಜಿಲ್ಲೆಗೆ 17ನೇ ಸ್ಥಾನ
ಈ ಬಾರಿ ಕೋಲಾರ ಜಿಲ್ಲೆಯಲ್ಲಿ ಪರೀಕ್ಷೆಗೆ ಹೆಸರು ನೋಂದಾಯಿಸಿದ್ದ ೧೯೨೮೨ ಮಂದಿ ಪೈಕಿ ೧೪೪೫೦ ಮಂದಿ ಉತ್ತೀರ್ಣರಾಗಿ ಶೇ.೭೪.೯೪ ಫಲಿತಾಂಶ ಬಂದಿದೆ. ಯಲ್ದೂರಿನ ಶ್ರೀನಿವಾಸ ಪಬ್ಲಿಕ್ ಶಾಲೆ, ಕೆಜಿಎಫ್‌ನ ನಾಚಪಲ್ಲಿಯ ವಿಶ್ವೇಶ್ವರಯ್ಯ ಮೆಮೊರಿಯಲ್ ಶಾಲೆ ಶೂನ್ಯ ಸಾಧನೆ ಮಾಡಿವೆ
ಬರ: ನೀರು ಪೂರೈಸಲು ಖಾಸಗಿ ಬೋರ್‌ವೆಲ್‌ ಬಳಸಲು ಸೂಚನೆ

ತಾಲೂಕಿನಾದ್ಯಂತ ಜಾನುವಾರುಗಳಿಗೆ ಮೇವು ಮತ್ತು ನೀರಿನ ಕೊರತೆಯಾಗದಂತೆ ಪಶುಪಾಲನಾ ಮತ್ತು ಕೆಎಂಎಫ್ ಇಲಾಖೆಯಿಂದ ಗುತ್ತಿಗೆಯಾಗಿದ್ದು, ಸುಮಾರು 2618 ಕಿಟ್‌ಗಳನ್ನು ರೈತರಿಗೆ ನೀಡಲಾಗುವುದು.

ಫುಟ್‌ಪಾತ್, ಚರಂಡಿಗಳ ಒತ್ತುವರಿ ತೆರವು
ಪಟ್ಟಣದ ಪ್ರಮುಖ ವ್ಯಾಪಾರ ರಸ್ತೆಗಳಾದ ಬಜಾರ್ ರಸ್ತೆ, ಬಾಲಚಂದ್ರ ಚಿತ್ರಮಂದಿರ ರಸ್ತೆ ಹಾಗೂ ಮಾಧಯ್ಯ ರಸ್ತೆ ತುಂಬಾ ಕಿರಿದಾಗಿದ್ದು ವಾಹನಗಳ ಸಂಚರಿಸಲು ನಿತ್ಯ ಪರದಾಡಬೇಕು, ಇನ್ನು ಸಾರ್ವಜನಿಕರ ಓಡಾಟಕ್ಕೆ ಹರಸಾಹಸ ಮಾಡಬೇಕು
ರಸ್ತೆ ಮೇಲೆ ಹರಿದ ಚರಂಡಿ ನೀರು
ನಗರದ ಬಹುತೇಕ ರಸ್ತೆಗಳಲ್ಲಿ ಮಳೆ ನೀರು ರಸ್ತೆಯಲ್ಲಿ ಹರಿಯುತ್ತದೆ, ಕಾರಣ ಅವೈಜ್ಞಾನಿಕ ಚರಂಡಿಗಳ ನಿರ್ಮಾಣ ಇದರಿಂದ ಚರಂಡಿಗಳಲ್ಲಿ ಹರಿಯುವ ಮಳೆ ನೀರು ರಸ್ತೆಗಳಲ್ಲಿ ಹರಿದು ರಸ್ತೆಗಳು ಕೆಸರುಮಯವಾಗಿವೆ.
ತರಬೇತಿ ಪಡೆದವರಿಗೆ ಶೀಘ್ರ ಉದ್ಯೋಗ ಲಭ್ಯ
ಬಹಳಷ್ಟು ಮಂದಿಗೆ ಕೋಲಾರದಲ್ಲಿ ಡಿಪ್ಲೋಮೊ ಕಾಲೇಜ್ ಇರುವುದೇ ತಿಳಿದಿಲ್ಲ. ಟಕ್ನಿಕಲ್ ಡಿಪ್ಲೋಮೊ, ಟೊಲ್ಸ್ ಡಿಸೈನ್ ಮೇಕಿಂಗ್ ಜೊತೆಗೆ ಕಂಪ್ಯೋಟರ್ ಕಮ್ಯೂನಿಕೇಷನ್ ತರಬೇತಿ ಉಚಿತವಾಗಿ ಹೇಳಿ ಕೊಡಲಾಗುವುದು
  • < previous
  • 1
  • ...
  • 142
  • 143
  • 144
  • 145
  • 146
  • 147
  • 148
  • 149
  • 150
  • ...
  • 183
  • next >
Top Stories
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved