ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kolar
kolar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಿವಾಜಿ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕು
ಶಿವಾಜಿ ಮಹಾರಾಜ ಕರ್ನಾಟಕದ ಅಳಿಯನಾಗಿದ್ದು, ಕರ್ನಾಟಕ ಮತ್ತು ಮಹಾರಾಷ್ಟ್ರಕ್ಕೆ ಅವಿನಾಭಾವ ಸಂಬಂಧವನ್ನು ಕಲ್ಪಿಸಿದೆ. ಸುಮಾರು ೪೦೦೦ ಜನಕ್ಕೂ ಮೇಲ್ಪಟ್ಟು ಬಂಗಾರಪೇಟೆ ಕ್ಷೇತ್ರದಲ್ಲಿ ಮರಾಠ ಸಮುದಾಯದ ಜನ ಇದ್ದರೂ ಒಗ್ಗಟ್ಟಿನ ಕೊರತೆ ಇದೆ
ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಫೋನ್ಇನ್ ಕಾರ್ಯಕ್ರಮ
ಪ್ರಶ್ನೆ ಕೇಳಿದ ಯಾವ ವಿದ್ಯಾರ್ಥಿಗಳು ಪರೀಕ್ಷಾ ಸಿದ್ದತೆ, ಪರೀಕ್ಷಾ ವಿಧಾನ, ಪ್ರಶ್ನೆಪತ್ರಿಕೆ ಮಾದರಿ, ಇದೇ ಮೊದಲ ಬಾರಿಗೆ ಇಲಾಖೆ ಮೂರು ಪರೀಕ್ಷೆಗಳನ್ನು ನಡೆಸುತ್ತಿದ್ದು ನಾವು ಎಲ್ಲಾ ಪರೀಕ್ಷೆ ತೆಗೆದುಕೊಳ್ಳಬಹುದೇ ಎಂಬುದರ ಜತೆಗೆ ವಿಷಯವಾರು ಗೊಂದಲ ಪರಿಹಾರಕ್ಕಾಗಿ ಪ್ರಶ್ನೆ ಕೇಳಿದರು
5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಿ
೫ ವರ್ಷದೊಳಗಿನ ಯಾವೊಂದು ಮಗುವೂ ಪೋಲಿಯೋ ಲಸಿಕೆಯಿಂದ ತಪ್ಪಿಸಿಕೊಳ್ಳಬಾರದು ಎನ್ನುವ ಉದ್ದೇಶದಿಂದ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಬಸ್ ತಂಗುದಾಣಗಳು, ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ ಲಸಿಕೆ ವ್ಯವಸ್ಥೆ ಮಾಡಲಾಗಿದೆ
ದೇಶ ಪೊಲಿಯೋ ಮುಕ್ತವಾಗಿದ್ದರೂ ಮುನ್ನೆಚ್ಚರಿಕೆ ಕ್ರಮ
ನಮ್ಮ ನೆರೆ ದೇಶಗಳಾದ ಪಾಕಿಸ್ತಾನ್ ಮತ್ತು ಆಪ್ಘಾನಿಸ್ತಾನದಲ್ಲಿ ಇನ್ನೂ ಪೋಲಿಯೋ ರೋಗ ಇರುವುದರಿಂದ ಅದು ನಮ್ಮ ದೇಶಕ್ಕೆ ಮತ್ತೆ ಹರಡದಂತೆ ಎಚ್ಚರವಹಿಸುವ ದೃಷ್ಟಿಯಿಂದ ಲಸಿಕಾ ಕಾರ್ಯಕ್ರಮ ಮುಂದುವರೆಸಲಾಗಿದೆ
ಕೆಜಿಎಫ್ ಕೈಗಾರಿಕಾ ಕೇಂದ್ರವನ್ನಗಿ ಮಾಡುವ ಗುರಿ
ಪ್ರತಿನಿತ್ಯ ಕೆಜಿಎಫ್ ನಗರದಿಂದ ಬೆಂಗಳೂರು ನಗರದ ಆಸ್ಪತ್ರೆಗಳು, ಐಟಿ ಕಂಪನಿಗಳಲ್ಲಿ ಹಾಗೂ ಸಣ್ಣಪುಟ್ಟ ಕಂಪನಿಗಳಲ್ಲಿ ನೌಕರಿಗೆ ಸುಮಾರು ೨೦ ಸಾವಿರ ಮಂದಿ ಉದ್ಯೋಗಕ್ಕಾಗಿ ಹೋಗುತ್ತಾರೆ. ಇವರಿಗೆ ಸ್ಥಳೀಯವಾಗಿ ಕೆಲಸ ನೀಡುವಂತಾಗಬೇಕು
ಉತ್ತಮ ಆರೋಗ್ಯಕ್ಕಾಗಿ ಜೀವನಶೈಲಿ ಬದಲಾಗಬೇಕು
ವಿಕಲಚೇತನರಾಗಿದ್ದರೂ ಸಾಧನೆ ಮಾಡಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಕ್ರೀಡಾಪಟುಗಳನ್ನು ಆದರ್ಶವಾಗಿಟ್ಟುಕೊಳ್ಳಬೇಕು. ಎಂತಹ ಕ್ಲಿಷ್ಟ ಪರಿಸ್ಥಿತಿಗಳು ಎದುರಾದರೂ ವಿಚಲಿತರಾಗದಿರಲು ಕ್ರೀಡೆ, ವ್ಯಾಯಾಮ ಮಾಡಬೇಕು
ರೈತನ ಮಕ್ಕಳು ಕಟ್ಟಿಬೆಳೆಸಿದ ‘ರಾಮೇಶ್ವರಂ’ ಕೆಫೆ
೨೦೧೨ ರಲ್ಲಿ ಶೇಷಾದ್ರಿಪುರನ ಪಾರ್ಕ್ ಬಳಿ ಮೂರು ಚಕ್ರ ಸೈಕಲ್ ಮೇಲೆ ಸಂಚಾರಿ ಹೋಟೆಲ್ ನಡೆಸುತ್ತಿದ್ದರು. ಬೇರೆ ಹೋಟೆಲ್ಗಳಲ್ಲೂ ಕೆಲಸ ಮಾಡಿದ್ದೆವು. ೨೦೧೪ ರಲ್ಲಿ ಗಾಂಧಿ ನಗರದಲ್ಲಿ ಇಡ್ಲಿ, ದೋಸಾ,ಕಾಫಿ(ಐಡಿಸಿ) ಹೋಟೆಲ್, ಬಳಿಕ ರಾಮೇಶ್ವರಂ ಕೆಫೆ ಸ್ಥಾಪನೆ
ಯೋಜನೆಗಳ ಪ್ರಗತಿಗೆ ಕೇಂದ್ರ ತಂಡ ಮೆಚ್ಚುಗೆ
ಕೇಂದ್ರ ಯೋಜನೆಗಳ ಪ್ರಗತಿ ಹಾಗೂ ಯೋಜನೆಗಳಿಂದಾಗಿರುವ ಶೈಕ್ಷಣಿಕ, ಸಾಮಾಜಿಕ ಪ್ರಗತಿಯ ಕುರಿತು ಪರಿಶೀಲನೆ ನಡೆಸಲು ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಅಧಿಕಾರಿಗಳ ತಂಡದಿಂದ ಜಿಲ್ಲೆಯ ವಿವಿಧ ಶಾಲೆಗಳಿಗೆ ಭೇಟಿ
ಹೆಣ್ಣುಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು
ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂವಿಧಾನ ದಾರಿದೀಪವಾಗಿದೆ, ಅದರಡಿ ರಚಿತವಾದ ಕಾನೂನುಗಳನ್ನು ಪ್ರತಿಯೊಬ್ಬರೂ ಪಾಲಿಸುವುದು ಕಡ್ಡಾಯವಾಗಿದ್ದು, ಬಾಲ್ಯವಿವಾಹ ಹಾಗೂ ಚಿಕ್ಕವಯಸ್ಸಿನಲ್ಲಿ ದುಡಿಮೆಗೆ ಕಳುಹಿಸುವುದು, ಮಕ್ಕಳ ಮೇಲೆ ದೌರ್ಜನ್ಯ ಅಪರಾಧ
ಅನಿಮಿಯಾ ಮುಕ್ತ ಭಾರತ ನಿರ್ಮಾಣಕ್ಕೆ ಸಹಕರಿಸಿ
ಪ್ರಪಂಚದಾದ್ಯಂತ ೨ ಶತಕೋಟಿ ಜನರನ್ನು ಅನಿಮಿಯಾ ಬಾಧಿಸುತ್ತಿದೆ ಅದರಲ್ಲೂ ಮಕ್ಕಳು ಹೆಚ್ಚಾಗಿ ರಕ್ತಹೀನತೆ ಸಮಸ್ಯೆಗೆ ತುತ್ತಾಗುತ್ತಿದ್ದು, ಮಕ್ಕಳ ಅರಿವಿನ ಬೆಳವಣಿಗೆ, ಶಕ್ತಿ, ಸಾಮರ್ಥ್ಯ, ಆರೋಗ್ಯದ ಮೇಲೆ ಗಂಭೀರ ಪರಿನಾಮ ಬೀರುತ್ತಿದೆ,
< previous
1
...
142
143
144
145
146
147
148
149
150
...
166
next >
Top Stories
ವಾರದಲ್ಲಿ ರಾಜೀನಾಮೆ ನೀಡಿ ಚುನಾವಣೆಗೆ ಬನ್ನಿ : ಯತ್ನಾಳ
ಗೃಹ ಲಕ್ಷ್ಮೀ ವಂಚಿತರನ್ನು ಪತ್ತೆ ಹಚ್ಚಿ ಹಣ ಸಂದಾಯಕ್ಕೆ ಸೂಚನೆ
ಮನೆಯಲ್ಲಿ ತಲ್ವಾರ್, ಬ್ಯಾಗಲ್ಲಿ ಚೂರಿ ಇಟ್ಟುಕೊಳ್ಳಿ: ಕಲ್ಲಡ್ಕ ಪ್ರಭಾಕರ ಭಟ್ ವಿವಾದಾತ್ಮಕ ಹೇಳಿಕೆ
ರಾಜಕಾರಣದಲ್ಲಿ ಕಾಡುವ ಕೊರತೆ ಎಸ್.ಎಂ.ಕೃಷ್ಣ
ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ