ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kolar
kolar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೋಚಿಮುಲ್ನ 4 ಯೋಜನೆಗಳ ಅನುಷ್ಠಾನ ಕ್ರಮ
ಒಕ್ಕೂಟವು ಈಗಾಗಲೇ ೧.೪೦ ಲಕ್ಷ ಲೀಟರ್ ಹಾಲನ್ನು ನಿತ್ಯ ಸಂಗ್ರಹಿಸಲಾಗುತ್ತಿದ್ದು, ದಾಖಲೆಯ ೨ ಲಕ್ಷ ಲೀ.ಹಾಲು ಸಂಗ್ರಹದ ಗುರಿ ನಮ್ಮ ಮುಂದಿದೆ. ಶಾಸಕ ನಂಜೇಗೌಡರ ಮರ್ಗರ್ಶನದಲ್ಲಿ ಈಗಾಗಲೇ ೫೦ ಸಾವಿರ ರು.ನೀಡಲಾಗುತ್ತಿದ್ದ ರಾಸು ವಿಮೆ ಪರಿಹಾರ ಮೊತ್ತವನ್ನು ೭೦ ಸಾವಿರಕ್ಕೆ ಹೆಚ್ಚಾಸಲಾಗಿದೆ.
ಮಹಿಳಾ ಕಾಲೇಜು ಕಟ್ಟಡ ಕಾಮಗಾರಿ ತಾತ್ಕಾಲಿಕ ಸ್ಥಗಿತ
ಕಾಲೇಜಿನಲ್ಲಿ ಜಾಗ ಇದೆ ಅಂತ ಹೇಗೆ ಬೇಕಾದರೆ ಹಾಗೇ ಕಟ್ಟಿಕೊಂಡು ಹೋದರೆ ಮುಂದೆ ವಿದ್ಯಾರ್ಥಿಗಳು ಒಡಾಡಲೂ ಜಾಗ ಇರಲ್ಲ. ಪ್ರಾಂಶುಪಾಲರು ಇದರ ಜವಾಬ್ದಾರಿ ವಹಿಸಿಕೊಂಡು ಮುಂದಾಲೋಚನೆ ವಹಿಸಬೇಕು. ಮುಂದೆ ನೀಡುವ ಪ್ಲಾನ್ ಪ್ರಕಾರವೇ ಕಟ್ಟಡ ಕಟ್ಟಬೇಕು. ಅಲ್ಲಿ ತನಕ ಕೆಲಸ ನಿಲ್ಲಿಸಲು ಸೂಚನೆ.
ತಾಪಮಾನ ಸಮತೋಲನ ಕಾಪಾಡಲು ಗಿಡ ಬೆಳೆಸಿ
ಈಗ ಗುಜಾರತ್ನಲ್ಲಿ ಆಗುತ್ತಿರುವ ಜಳಪ್ರಳಯ, ಆಂಧ್ರ ಪ್ರದೇಶದಲ್ಲಿ ಉಂಟಾಗಿರುವ ಹವಾಮಾನ ವೈಪರೀತ್ಯದಿಂದ ಜನರು ಅನೇಕ ಕಷ್ಟಗಳನ್ನು ಅನುಭವಿಸುತ್ತಿದ್ದಾರೆ, ಹವಾಮಾನ ಸಮತೋಲನ ಕಾಪಾಡಬೇಕಾದರೆ ಪ್ರತಿಯೊಬ್ಬರು ಮನೆಗೊಂದು ವೃಕ್ಷವನ್ನು ಬೆಳೆಸಬೇಕು.
ಸದೃಢ ಮಕ್ಕಳು ದೇಶದ ಅಮೂಲ್ಯ ಆಸ್ತಿ
ಮಗು ಯಾವುದೇ ಜಾತಿ, ಜನಾಂಗ, ಲಿಂಗ, ಧರ್ಮಕ್ಕೆ ಸೇರಿದ್ದರೂ ಅದು ಆ ದೇಶದ ಅಮೂಲ್ಯವಾದ ಆಸ್ತಿಯಾಗಿದೆ. ನಾಮ ಮಾತ್ರಕ್ಕೆ ಮಗು ಇದ್ದರೆ ಅದು ದೇಶದ ಆಸ್ತಿಯಾಗಲಾರದು. ಮಾನಸಿಕವಾಗಿ, ದೈಹಿಕವಾಗಿ ಸದೃಢವಾಗಿದ್ದಾಗ ಮಾತ್ರ ಆ ಮಗು ದೇಶದ ಆಸ್ತಿ, ಸಂಪತ್ತಾಗಲು ಸಾಧ್ಯ.
ಶಿಕ್ಷಕರಿಗೆ ಕರ್ತವ್ಯದಲ್ಲಿ ಬದ್ಧತೆ ಇರಬೇಕು
ಶಿಕ್ಷಕರು ವೃತ್ತಿಯ ಘನತೆ ಕಾಪಾಡಲು ಬದ್ಧತೆಯಿಂದ ಕೆಲಸ ಮಾಡಬೇಕು. ಕೋಲಾರ ಕರ್ಮಭೂಮಿಯಾಗಿದೆ ಮತ್ತು ಇದು ನನ್ನ ಪುಣ್ಯಭೂಮಿಯೂ ಹೌದು ಎನ್ನುತ್ತಾರೆ ಕೋಲಾರದಲ್ಲಿ 25 ವರ್ಷ ಸೇವೆಸಲ್ಲಿಸಿದ ಬಿಇಒ ಕನ್ನಯ್ಯ.
ಗಣೇಶ ಹಬ್ಬಕ್ಕೆ ಮೂರ್ತಿಗಳ ಸಿದ್ಧತೆಯಲ್ಲಿ ಕಲಾವಿದರು
ಕಲಿತಿರುವ ಕಲೆ ಬಿಡಬಾರದೆಂದು ಹಬ್ಬದ ಸಮಯದಲ್ಲಿ ಮಾತ್ರ ಕೆಲವು ಕುಟುಂಬಗಳು ಗಣೇಶ ಮೂರ್ತಿ ತಯಾರು ಮಾಡುತ್ತವೆ. ಬೇರೆ ಸಮಯದಲ್ಲಿ ಬೇರೆ ಬೇರೆ ಕೆಲಸಗಳನ್ನು ಮಾಡಿ ಜೀವನ ಸಾಗಿಸುತ್ತಾರೆ. ಗಣೇಶ ಮೂರ್ತಿ ತಯಾರಿಕೆಗೆ ಜಾಗ ಮತ್ತು ಮಣ್ಣಿನ ಸಮಸ್ಯೆ ಎದುರಿದೆ ಎನ್ನುತ್ತಾರೆ ಮೂರ್ತಿ ತಯಾರಕರು
ಅಧಿಕಾರಿವಿದ್ದಾಗ ಮಾಡಿದ ಕೆಲಸಗಳೇ ಶಾಶ್ವತ
ಅಧಿಕಾರ ಶಾಶ್ವತವಲ್ಲ ನಾವು ಮಾಡಿದ ಕೆಲಸ ಕಾರ್ಯಗಳೇ ಶಾಶ್ವತವಾಗಿರುತ್ತದೆ. ಅಧಿಕಾರಿಗಳಿಗೆ ವರ್ಗಾವಣೆ ನಿವೃತ್ತಿ ಸಹಜ. ಆದರೆ ಅಧಿಕಾರ ಅವಧಿಯಲ್ಲಿ ಮಾಡಿರುವ ಕೆಲಸ ಕಾರ್ಯಗಳು ಶಾಶ್ವತವಾಗಿರುತ್ತವೆ. ಆಗ ಜನತೆ ಅಂತಹ ಅಧಿಕಾರಿಗಳನ್ನು ನೆನಪಿಸಿಕೊಳ್ಳುತ್ತಾರೆ
ಮಕ್ಕಳು ಸಮಾಜದ ಆಸ್ತಿಯಾಗಲು ಶಿಕ್ಷಣ ನೀಡಿ
ಸಮಾಜದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುವಂತ ಸಮುದಾಯಕ್ಕೆ ಎಲ್ಲ ಮೂಲಭೂತ ಸೌಲಭ್ಯಗಳು ಅವಶ್ಯಕವಿದೆ, ಆದರೆ ತಿಗಳ ಸಮುದಾಯಕ್ಕೆ ನಿರೀಕ್ಷಿತ ಸೌಲಭ್ಯಗಳು ಸಿಗದಿರುವುದ ವಿಷಾದನೀಯ ಸಂಗತಿ. ಸಮುದಾಯವರು ತಮ್ಮ ಮಕ್ಕಳಿಗೆ ಶಾಶ್ವತ ಆಸ್ತಿ ನೀಡಲು ಶೈಕ್ಷಣಿಕವಾಗಿ ಪ್ರೋತ್ಸಾಹಿಸಿ
ಜಿಲ್ಲಾದ್ಯಂತ ಕೊನೆ ಶ್ರಾವಣ ಶನಿವಾರದ ಸಂಭ್ರಮ
ಜಿಲ್ಲಾದ್ಯಂತ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆದಿದ್ದು, ನಗರದ ಆಂಜನೇಯಸ್ವಾಮಿ ದೇವಾಲಯದಲ್ಲಿ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು., ಉಳಿದಂತೆ ನಗರದ ಪಂಚಮುಖಿ ಆಂಜನೇಯ, ಶನೇಶ್ವರ ಮತ್ತಿತರ ದೇವಾಲಯಗಳಲ್ಲಿ ವಿಶೇಷತೆ ಇತ್ತು.
ಮಹಿಳೆಯನ್ನು ನೋಡುವ ದೃಷ್ಟಿ ಬದಲಾಗಿಲ್ಲ
ಇತ್ತೀಚಿನ ದಿನಗಳಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗುತ್ತಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆ ಕೆಲವೊಮ್ಮೆ ಕುಟುಂಬದ ಬಡತನದಿಂದಾಗಿ, ಅಥವಾ ಯಾವುದೋ ಆಸೆ ಆಮೀಷಗಳಿಗೆ ಒಳಗಾಗಿ ಹದಿಹರೆಯದ ವಯಸ್ಸಿನಲ್ಲಿ ವಿವಾಹ ಮಾಡಲಾಗುತ್ತಿರುವುದು ಅತ್ಯಂತ ದೂರದೃಷ್ಟಕರ
< previous
1
...
144
145
146
147
148
149
150
151
152
...
224
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ