• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೀಟ್ ಅಕ್ರಮ ಸಿಬಿಐ ತನಿಖೆಗೆ ವಹಿಸಿ ಮರು ಪರೀಕ್ಷೆ ನಡೆಸಲಿ
ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮದಿಂದ ಲಕ್ಷಾಂತರ ವೈದ್ಯಕೀಯ ವಿದ್ಯಾರ್ಥಿಗಳ ವ್ಯಾಸಂಗದ ಕನಸು ಭಗ್ನವಾಗಿದೆ. ಅವರಿಗೆ ಅನ್ಯಾಯವಾಗಲಿದೆ, ರಾಜ್ಯದ ವಿದ್ಯಾರ್ಥಿಗಳು ವೈದ್ಯಕೀಯ ಕೋರ್ಸ್ ಸೀಟು ಗಿಟ್ಟಿಸಿಕೊಳ್ಳುವುದು ಕಷ್ಟಕರವಾಗಿದೆ,
ಕೋವಿಡ್‌ ವೇಳೆ ಶುಶ್ರೂಷಕಿಯರು ಸಲ್ಲಿಸಿದ ಸೇವೆ ಶ್ಲಾಘನೀಯ
ಮನುಷ್ಯನಿಗೆ ಸಾಮಾನ್ಯವಾಗಿ ಕಷ್ಟ ಅಂತ ಬಂದಾಗ ದೇವರನ್ನು ನೆನಪಿಸಿಕೊಳ್ಳುತ್ತಾನೆ, ಆರೋಗ್ಯ ಸಮಸ್ಯೆ ಬಂದಾಗ ಮೊದಲು ವೈದ್ಯರು ಹಾಗೂ ಶುಶ್ರೂಷಕಿಯರನ್ನು ನೆನಪಿಸಿಕೊಳ್ಳುತ್ತಾನೆ.
ಜಿಲ್ಲೆಗೆ ಬೇಕು ವಾರ್ಷಿಕ ೧೬ ಸಾವಿರ ಯುನಿಟ್ ರಕ್ತ
ರಕ್ತದಾನದಿಂದ ರಕ್ತದಲ್ಲಿ ಕೊಲೆಸ್ಟ್ರಾಲ್ ಅಂಶ ಕಡಿಮೆಯಾಗುತ್ತದೆ. ರಕ್ತದಾನ ಮಾಡುವುದರಿಂದ ದಾನಿಯ ದೇಹದಲ್ಲಿ ಹೊಸ ರಕ್ತ ಉತ್ಪತ್ತಿಯಾಗಲು ಉತ್ತೇಜಿಸುತ್ತದೆ. ದೇಹದಲ್ಲಿ ಹೊಸ ರಕ್ತಚಲನೆಯಿಂದ ಚುರುಕುತನ, ನೆನಪಿನ ಶಕ್ತಿ ಹೆಚ್ಚಾಗುತ್ತದೆ.
ಕೆಯುಡಿಎ ಬಡಾವಣೆಗೆ ಸೌಲಭ್ಯ ಕಲ್ಪಿಸಲು ಗಡುವು
ಸುಮಾರು ೧೨೦ ಎಕರೆ ವಿಸ್ತೀರ್ಣತೆ ಹೊಂದಿರುವ ಈ ಬಡಾವಣೆಯಲ್ಲಿ ಕನಿಷ್ಟ ನೀರು, ಬೀದಿ ದೀಪ, ರಸ್ತೆ, ಯು.ಜಿ.ಡಿ. ಚರಂಡಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಲ್ಲಿ ಕೆ.ಯು.ಡಿ.ಎ ವಿಫಲವಾಗಿದೆ. ಕಳೆದ ೩೦ ವರ್ಷಗಳಲ್ಲಿ ಅನೇಕ ಸರ್ಕಾರಗಳು ಬಂದುಹೋದರೂ ಪರಿಸ್ಥಿತಿ ಸುಧಾರಿಸಿಲ
ಶೀಘ್ರ ನ್ಯಾಯಕ್ಕಾಗಿ ಜನತಾ ನ್ಯಾಯಾಲಯ ಬಳಸಿಕೊಳ್ಳಿ
ಲೋಕ ಅದಾಲತ್‌ನಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿಯಿರುವ ಪ್ರಕರಣಗಳು ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಬಕ್ರೀದ್: ನಗರದ ಎಲ್ಲಾ ಮಸೀದಿಗಳಿಗೆ ಭದ್ರತೆ
ಬಕ್ರೀದ್‌ ಆಚರಣೆ ವೇಳೆ ಕಾನೂನು ಬಾಹಿರ ಕೃತ್ಯಗಳಿಗೆ ಅವಕಾಶ ನೀಡದಂತೆ ಕಾನೂನು ಸುವ್ಯವಸ್ಥೆ ಗೌರವಿಸಬೇಕು, ಸರ್ಕಾರದ ನಿಯಮ, ಪೊಲೀಸ್ ಇಲಾಖೆಯ ಆದೇಶ ಪ್ರತಿಯೊಬ್ಬರು ಪಾಲಿಸುವುದು ಕಡ್ಡಾಯ
ಮನಃಶುದ್ಧಿಗಾಗಿ ಮಕ್ಕಳಿಗೆ ಸಂಸ್ಕಾರ ಕಲಿಸಿ
ಒಂದು ಕಡೆ ಕೈಗಾರಿಕೆಗಳ ಸ್ಥಾಪನೆಯಾಗಿ ಉದ್ಯೋಗ ಸಿಗುತ್ತಿವೆ ಮತ್ತೊಂದು ಕಡೆ ಧಾರ್ಮಿಕತೆಯ ಬೆಳೆಸುವ ಕಾರ್ಯಗಳು ಒಟ್ಟಿಗೆ ಹೋದಾಗ ಗ್ರಾಮವು ಸಮೃದ್ಧವಾಗುತ್ತದೆ. ಇಂತಹ ಬೆಳವಣಿಗೆಗಳು ಪ್ರತಿಯೊಂದು ಗ್ರಾಮಗಳಲ್ಲಿ ನಡೆಯಬೇಕಾಗಿದೆ,
ಕಸದ ರಾಶಿ: ಪುರಸಭೆ ಅಧಿಕಾರಿಗಳ ಲೋಕಾ ತರಾಟೆ
ಪಟ್ಟಣದಲ್ಲಿ ಎಲ್ಲೆಂದರಲ್ಲಿ ಕಸದ ರಾಶಿಗಳನ್ನು ಪ್ರತ್ಯಕ್ಷವಾಗಿ ನೋಡಿದ ಲೋಕಾಯುಕ್ತ ಇನ್ಸ್‌ಪೆಕ್ಟ್‌ ಯಶವಂತ್ ಪುರಸಭಾ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು. ಭೇಟಿ ವೇಳೆ ಕಸ ವಿಲೇವಾರಿ ವಿಷಯವನ್ನು ಗಂಭೀರವಾಗಿ ಪರಿಗಣಿಸಲು ಸೂಚನೆ
ನಕಲಿ ಔಷಧಿ ಮಾರಾಟ ವಿರುದ್ಧ ಕ್ರಮಕ್ಕೆ ಆಗ್ರಹ
ನಕಲಿ ಬಿತ್ತನೆ ಬೀಜದ ಹಾವಳಿ ಮತ್ತೊಂದು ಕಡೆ ತೋಟಗಾರಿಕೆಯಿಂದ ಪರವಾನಗಿ ಪಡೆಯದೆ ಅನಧಿಕೃತ ನರ್ಸರಿ ಮಾಲೀಕರು ಗುಣಮಟ್ಟದವಿಲ್ಲದ ಬಿತ್ತನೆ ಬೀಜಗಳನ್ನು ಮಾರಾಟ ಮಾಡುತ್ತಿದ್ದರೂ ಅಧಿಕಾರಿಗಳು ಕ್ರಮಕ್ಕೆ ಮುಂದಾಗುತ್ತಿಲ್ಲ
ಮುಂಗಾರು ಬೆಳೆ ವಿಮೆಗೆ ಹೆಸರು ನೋಂದಾಯಿಸಿ
ಪ್ರಸಕ್ತ ಸಾಲಿನ ಮುಂಗಾರು ಬೆಳೆಗಳ ವಿಮೆ ಮಾಡಿಸಲು ಬ್ಯಾಂಕ್, ಸಹಕಾರ ಸಂಘಗಳಲ್ಲಿ ಬೆಳೆ ಸಾಲ ಪಡೆದ ರೈತರಿಗೆ ಸಾಲ ಮಂಜೂರಾತಿ ವೇಳೆ ವಿಮಾ ಕಂತನ್ನು ಕಡಿತ ಮಾಡಿಕೊಂಡೆ ಸಾಲದ ಮೊತ್ತ ನೀಡಲಾಗುತ್ತದೆ
  • < previous
  • 1
  • ...
  • 145
  • 146
  • 147
  • 148
  • 149
  • 150
  • 151
  • 152
  • 153
  • ...
  • 198
  • next >
Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved