• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೇಂದ್ರ ಸರ್ಕಾರದ ಜಾತಿ ಗಣತಿ ನಿರ್ಧಾರ ಸ್ವಾಗತ
ಕೇಂದ್ರ ಸರ್ಕಾರ ಜನಗಣತಿ ಜೊತೆಗೆ ಜಾತಿ ಗಣತಿ ಮಾಡಲು ತೆಗೆದುಕೊಂಡಿರುವ ನಿರ್ಧಾರ ಒಳ್ಳೆಯದು, ದೇಶದಲ್ಲಿ ಯಾವ ಯಾವ ಸಮುದಾದ ಜನಸಂಖೆ ಎಷ್ಟಿದೆ ಎನ್ನುವುದು ತಿಳಿದರೆ ಎಲ್ಲರಿಗೂ ಒಳ್ಳೆಯದೇ ಎಂದು ಕೇಂದ್ರ ಸರ್ಕಾರ ಜಾತಿ ಗಣತಿ ಮಾಡಲು ತೆಗೆದುಕೊಂಡ ನಿರ್ಧಾರವನ್ನು ಶಾಸಕ ಕೊತ್ತೂರು ಮಂಜುನಾಥ್ ಸ್ವಾಗತಿಸಿದರು.
ಸುಹಾಸ್‌ ಶೆಟ್ಟಿ ಕೊಲೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ
ಮಂಗಳೂರಿನ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಖಂಡಿಸಿ, ನಗರದ ಡೊಂಲೈಟ್ ವೃತ್ತದಲ್ಲಿ ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆ ಮುಖಂಡರು ಮಾನವ ಸರಪಳಿ ನಿರ್ಮಿಸಿ, ಕೆಲ ಕಾಲ ರಸ್ತೆ ಬಂದ್ ಮಾಡಿ, ಟಯರ್‌ಗೆ ಬೆಂಕಿ ಹಾಕಿ ಸಿಎಂ ಸಿದ್ದರಾಮಯ್ಯರ ರಾಜೀನಾಮೆಗೆ ಒತ್ತಾಯಿಸಿ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರಗಳನ್ನು ಕೂಗಿ ಪ್ರತಿಭಟನೆ ನಡೆಸಿದರು.
ಜೆಡಿಯು ಅಭ್ಯರ್ಥಿ ಡಾ.ನಾಗರಾಜ್ ಪರ ಮಹಿಮಾ ಪಟೇಲ್ ಅದ್ಧೂರಿ ಪ್ರಚಾರ
ಆಗ್ನೇಯ ಪದವೀಧರರ ಕ್ಷೇತ್ರದ ಸಂಯುಕ್ತ ಜನತಾದಳದ ಅಭ್ಯರ್ಥಿ ಡಾ.ಕೆ.ನಾಗರಾಜ್ ಪರವಾಗಿ ರಾಜ್ಯಾಧ್ಯಕ್ಷ ಮಹಿಮಾ ಪಟೇಲ್ ನಗರದ ವಿವಿಧ ಕಾಲೇಜುಗಳಿಗೆ ಭೇಟಿ ನೀಡಿ ಮತಯಾಚನೆ ಮೂಲಕ ಅದ್ಧೂರಿ ಪ್ರಚಾರ ನಡೆಸಿದರು.
ಕೈಗಾರಿಕಾ ಅಭಿವೃದ್ಧಿಪಡಿಸಿದರೆ ಜಮೀನು ಬಿಡಲು ಸಿದ್ಧ
ಕೆಐಎಡಿಬಿ ಅಧಿಸೂಚನೆಯಂತೆ ದೇವನಹಳ್ಳಿ ವಿಮಾನ ನಿಲ್ದಾಣದ ಸಮೀಪದಲ್ಲಿರುವ ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆ ಭಾಗದಲ್ಲಿ ಕೈಗಾರಿಕಾ ಪ್ರದೇಶ ಅಭಿವೃದ್ಧಿಪಡಿಸಿದರೆ ಜಮೀನು ಬಿಟ್ಟು ಕೊಡಲು ಸಿದ್ಧ. ರೈತರ ಪರ ಹೋರಾಟ ಸಮಿತಿಯಿಂದ ಅಭ್ಯಂತರವಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಪ್ರತೀಶ್‌ ಹೇಳಿದರು.
ಬಾಗೇಪಲ್ಲಿಯ ಜಸ್ವಂತ್‌, ನಾಗಶ್ರೀಗೆ 624 ಅಂಕ
ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು ಪಟ್ಟಣದ ನ್ಯೂ ಹೊರೈಜನ್ ಶಾಲೆಯ ವಿದ್ಯಾರ್ಥಿ ಜಸ್ವಂತ್‌ಗೆ 625ಕ್ಕೆ 624 ಅಂಕ, ಯಂಗ್ ಇಂಡಿಯಾ ಶಾಲೆ ವಿದ್ಯಾರ್ಥಿನಿ ನಾಗಶ್ರೀ. ಎಸ್‌ಗೆ 624 ಅಂಕ, ಡಿ.ನಿಶಾಂತ್ ಸಾಯಿ (625ಕ್ಕೆ 623), ಎಸ್.ತಸ್ಕೀನ್ (625ಕ್ಕೆ 621), ಎಸ್.ಸಾನಿಯ (625ಕ್ಕೆ619), ಎಂ.ಎನ್.ತನುಶ್ರೀ (625ಕ್ಕೆ 619), ಬಿ.ಎನ್.ಅಕ್ಷಿತಾ (625ಕ್ಕೆ618), ಸುಹಾರತ್ ಎಸ್ ಶಾಸ್ತ್ರಿ (625ಕ್ಕೆ618), ಎನ್.ಪ್ರಶಾಂತ್ (625ಕ್ಕೆ615), ವಿ.ಆರ್.ಮಣಿದೀಪ್ (625ಕ್ಕೆ 614), ಎ.ಪ್ರಶಂಸ (625ಕ್ಕೆ 614) ಅಂಕ ಪಡೆದಿದ್ದಾರೆ. ವಿದ್ಯಾರ್ಥಿಗಳನ್ನು ಯಂಗ್ ಇಂಡಿಯಾ ಶಾಲೆಯ ಆಡಳಿತ ಮಂಡಳಿಯ ಮುಖ್ಯಸ್ಥ ಪ್ರೋ.ಡಿ.ಶಿವಣ್ಣ ಅಭಿನಂಧಿಸಿದರು.
ಸಮೀಕ್ಷೆ: ಉಪಜಾತಿಯೊಂದಿಗೆ ಮೂಲಜಾತಿ ನೋಂದಾಯಿಸಿ
ರಾಜ್ಯದಲ್ಲಿ ಒಳಮೀಸಲಾತಿಗೆ ಸಂಬಂಧಿಸಿದಂತೆ ಕಳೆದ ೩ ದಶಕದಿಂದ ದತ್ತಾಂಶದ ನಿಖರತೆಯ ಗೊಂದಲದಿಂದಾಗಿ ನಿವೃತ್ತ ನ್ಯಾಯಾಮೂರ್ತಿ ನಾಗಮೋಹನದಾಸ್ ಏಕಪೀಠ ಸದಸ್ಯತ್ವದ ಆಯೋಗ ಸಮಿತಿ ರಚಿಸಿದ್ದು ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಅಭಿವೃದ್ದಿ ಹೊಂದಲು ನಿಖರವಾದ ದತ್ತಾಂಶ ಪಡೆಯಲು ಸಮೀಕ್ಷೆಗಳಲ್ಲಿ ಸಮರ್ಪವಾದ ಮಾಹಿತಿ ನೋಂದಾಯಿಸಿದಾಗ ಮಾತ್ರ ನಿಖರವಾದ ಮೀಸಲಾತಿ ಪಡೆಯಲು ಸಾಧ್ಯ. ಜಾತಿ ಗಣತಿಯ ಸಮೀಕ್ಷೆಗೆ ಬಂದ ಸಂದರ್ಭದಲ್ಲಿ ಉಪಜಾತಿಯ ಜೊತೆಗೆ ಮೂಲಜಾತಿ ನೋಂದಾಯಿಸಕೊಳ್ಳಬೇಕೆಂಬ ಅರಿವು ಮೂಡಿಸಬೇಕಾಗಿದೆ ಎಂದು ಚಿತ್ರದುರ್ಗ ಭೋವಿ ಗುರು ಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ತಿಳಿಸಿದರು.
ವಿಕ್ರಮ್ ಪ್ರೌಢಶಾಲೆಗೆ ಶೇ.96 ಫಲಿತಾಂಶ
ನಗರದ ವಿಕ್ರಮ್ ಪ್ರೌಢ ಶಾಲೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.೯೬ ಫಲಿತಾಂಶ ಬಂದಿದೆ. ಎಂ.ರಮ್ಯ ೬೨೧, ಅರ್ಬಿನ್‌ತಾಜ್ ೬೧೨, ಎ.ದರ್ಶಿನಿ ೬೧೧, ಮೌನಿಷ್ ರೆಡ್ಡಿ ೬೦೬, ಟಿ.ಎಸ್.ವಿಶಾಲ್ ೬೦೧, ಸಿ.ಪ್ರಗತಿ ೬೦೧, ಎಸ್. ಗಾನವಿ ೬೦೦, ಅವಂತಿಕ ೫೯೧, ಡಿ.ಎಂ.ಸಿಂಧು ೫೮೮, ಆರ್.ನವ್ಯ ೫೮೨ ಅಂಕ ಪಡೆದಿದ್ದಾರೆ. ಒಟ್ಟಾರೆ ೧೭ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, ೩೬ ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, ೧೧ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಪಡೆದಿದ್ದಾರೆ.
ಎಸ್ಸೆಸ್ಸೆಲ್ಸಿ ಪರೀಕ್ಷೇಲಿ ಕೋಲಾರ ಜಿಲ್ಲೆಗೆ 14ನೇ ಸ್ಥಾನ
ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು, ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾಗಿದ್ದ ೧೮೫೬೦ ಮಂದಿ ವಿದ್ಯಾರ್ಥಿಗಳ ಪೈಕಿ ೧೨೭೦೮ ಮಂದಿ ಉತ್ತೀರ್ಣರಾಗುವ ಮೂಲಕ ಜಿಲ್ಲೆಗೆ ಶೇ.೬೮.೩೭ ಫಲಿತಾಂಶದೊಂದಿಗೆ ೧೪ನೇ ಸ್ಥಾನ ಬಂದಿದ್ದು, ಜಿಲ್ಲೆಯ ಮುಳಬಾಗಿಲು ಅಮರಜ್ಯೋತಿ ಶಾಲೆಯ ಎಂ.ರಕ್ಷಾ ಹಾಗೂ ಕೆಜಿಎಫ್ ನಗರದ ಮಹಾವೀರ್ ಜೈನ್ ಶಾಲೆಯ ಎಸ್.ಭಾವನಿಕಾ ೬೨೪ ಅಂಕಗಳೊಂದಿಗೆ ಜಿಲ್ಲೆಗೆ ಮೊದಲಿಗರಾಗಿ ಹೊರಹೊಮ್ಮಿದ್ದಾರೆ ಎಂದು ಡಿಡಿಪಿಐ ಕೃಷ್ಣಮೂರ್ತಿ ತಿಳಿಸಿದ್ದಾರೆ.
ಪಾಕ್‌ಗೆ ಕೋಲಾರ ಟೊಮೆಟೋ ರೈತರ ಶಾಕ್‌ !

ಜಮ್ಮು-ಕಾಶ್ಮೀರದ ಪಹಲ್ಗಾಂನಲ್ಲಿ ನಡೆದ ಉಗ್ರರ ದಾಳಿ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪಾಕಿಸ್ತಾನಕ್ಕೆ ವ್ಯಾಪಾರ ನಿರ್ಬಂಧ ಹೇರಿದೆ.  

ಹಮಾಲಿಗಾರರು ಇಲ್ಲದಿದ್ದರೆ ವ್ಯಾಪಾರ ಸ್ತಬ್ದ
ಎಪಿಎಂಸಿ ಮಾರುಕಟ್ಟೆಯಲ್ಲಿ ಹಮಾಲಿಗಾರರು ಇಲ್ಲದೆ ಹೋದರೆ ವ್ಯಾಪಾರವೆಲ್ಲವೂ ಸ್ತಬ್ದವಾಗಲಿದೆ ಎಂದು ವರ್ತಕ ಎಸ್ ವಿ ಟಿ ಸುರೇಶ್ ಹೇಳಿದರು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 182
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved