ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kolar
kolar
ದಲಿತರ ಮನೆಯೂಟ ನಿರಾಕರಣೆ: ಅಧಿಕಾರಿಗಳ ವಿರುದ್ಧ ದೂರು
ಮತಗಟ್ಟೆಯಲ್ಲಿ ಇದ್ದ ಅಧಿಕಾರಿಗಳು ಉಪನ್ಯಾಸಕರು, ಶಿಕ್ಷಕರು ಇದ್ದರು. ಇವರೇ ಅಸ್ಪೃಶ್ಯತೆಯನ್ನು ಪ್ರದರ್ಶಿಸಿದ್ದಾರೆ. ಇಂತಹ ಅಧಿಕಾರಿಗಳಿಗೆ ತಕ್ಕ ಶಿಕ್ಷೆಯಾಗಬೇಕು, ಸರ್ಕಾರ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ
ಅಪರಾಧ ಮುಕ್ತ ಜೀವನಕ್ಕೆ ಕಾನೂನು ಅರಿವು ಅಗತ್ಯ
ಕಾನೂನಿನ ಅರಿವಿಲ್ಲದೇ ಅಪರಾಧ ಮಾಡಿದರೂ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ನಿತ್ಯ ಜೀವನದಲ್ಲಿ ಅಗತ್ಯವಾದ ಕಾನೂನುಗಳ ಅರಿವು ಇದ್ದರೆ ನೆಮ್ಮದಿಯ, ವಿವಾದ ರಹಿತ ಜೀವನ ನಡೆಸಬಹುದು.
ಸಾಂಸ್ಕೃತಿಕ ಕಲೆಗಳ ತರಬೇತಿ ಕೇಂದ್ರ ಸ್ಥಾಪನೆ
ಗ್ರಾಮೀಣ ಭಾಗದಲ್ಲಿ ಈಗಾಗಲೇ ಯುವ ಪೀಳಿಗೆಯನ್ನು ಭಜನೆ ಮತ್ತು ಕೀರ್ತನಾ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳಲಾಗುತ್ತಿದ್ದು, ನಗರ ಪ್ರದೇಶದ ಯುವಕ ಯುವತಿಯರಿಗೂ ಈ ಸೌಲಭ್ಯ ಕಲ್ಪಿಸಲು ಆರ್ಜಿ ಬಡಾವಣೆಯಲ್ಲಿ ಧ್ಯಾನ ಕೇಂದ್ರವನ್ನು ನಿರ್ಮಿಸಲಾಗುತ್ತಿದೆ,
ಅಭಿವೃದ್ಧಿಯ ಹರಿಕಾರ ನಾಲ್ವಡಿ ಒಡೆಯರ್
ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಆಡಳಿತ ೩೮ ವರ್ಷಗಳಾಗಿದ್ದರೂ ಸಹ ಅವರ ಸಾಧನೆಯು ದಶಕಗಳ ಗುರಿ ಮೀರಿದೆ. ವಿದ್ಯುತ್, ಅಣೆಕಟ್ಟು, ಕೈಗಾರಿಕೆಗಳು, ಚಿತ್ರಕಲೆ, ಎಂಜಿನಿಯರಿಂಗ್ ಕಾಲೇಜು, ಮತ್ತಿತರ ಯೋಜನೆಗಳ ಅನುಷ್ಠಾನ
ಕಾಡಾನೆ ಹಾವಳಿ ತಡೆಗೆ ಶಾಶ್ವತ ಪರಿಹಾರ ಅಗತ್ಯ
ತಮ್ಮ ಬೆಳೆಗಳನ್ನು ರಕ್ಷಣೆ ಮಾಡಿಕೊಳ್ಳುವ ಸಲುವಾಗಿ ಆನೆಗಳನ್ನು ಹಿಮ್ಮೆಟ್ಟಿಸಲು ರೈತರು ನಡೆಯುತ್ತಿರುವ ಹೊರಾಟದಲ್ಲಿ ಇದುವರೆಗೂ ೧೩ ಮಂದಿ ಜೀವ ಕಳೆದುಕೊಂಡಿದ್ದಾರೆ. ಆದರೂ ಸರ್ಕಾರ ಮಾತ್ರ ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ.
ಪೋಷಕರು ಮಕ್ಕಳಿಗೆ ಸಂಸ್ಕಾರ ಕಲಿಸಬೇಕು
ಇಂದಿನ ವ್ಯಾಪಾರಿ ಮನೋಭಾವದ ಯಾಂತ್ರಿಕ ಜೀವನದ ಬದುಕಿನಲ್ಲಿ ಭಾವನೆಗಳು ಮಾನವೀಯ ಸಂಬಂಧಗಳ ಮೌಲ್ಯಗಳು ಧಾರ್ಮಿಕ ಪರಂಪರೆ ಯುವ ಪೀಳಿಗೆಗೆ ತಲುಪುತ್ತಿಲ್ಲ ಅಂತಹ ವಾತವರಣ ಕುಟುಂಬಗಳಲ್ಲಿ ಕಾಣಸಿಗುತ್ತಿಲ್ಲದಿರುವುದು ದುರಂತ.
ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ- 2
ಇದೇ ಮೊದಲ ಬಾರಿಗೆ ಪಿಯುಸಿ ಪರೀಕ್ಷೆಗೆ ವೆಬ್ಕಾಸ್ಟಿಂಗ್ ಮಾಡುತ್ತಿದ್ದು, ಪ್ರತಿ ಕೊಠಡಿಯಲ್ಲೂ ಸಿಸಿ ಕ್ಯಾಮೆರಾ ಇದ್ದು, ಜಿಪಂ ಸಿಇಒ ಕಚೇರಿಯಲ್ಲಿ ವೆಬ್ ಕಾಸ್ಟಿಂಗ್ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ
ಮತಯಂತ್ರಗಳು ಸ್ಟ್ರಾಂಗ್ ರೂಂನಲ್ಲಿ ಭದ್ರ: ಡೀಸಿ
ಸ್ಟ್ರಾಂಗ್ ರೂಂ ಬಳಿಗೆ ಬಂದ ಎಲ್ಲ ವಾಹನಗಳಿಗೂ ಜಿಪಿಎಸ್ ಅಳವಡಿಸಲಾಗಿದ್ದು, ಪೊಲೀಸ್ ಭದ್ರತೆಯೊಂದಿಗೆ ತರಲಾಗಿದೆ. ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ೧೬ ಸ್ಟ್ರಾಂಗ್ ರೂಂಗಳಿದ್ದು, ೬೧ ಸಿಸಿಟಿವಿ ಕ್ಯಾಮೆರಾಗಳು ಜತೆಗೆ ಇನ್ನೂ ೮ ಕ್ಯಾಮೆರಾ ಅಳವಡಿಸಲಾಗಿದೆ
ನಾಳೆಯಿಂದ ಎಕ್ಸಿಡಿ ಕಾರ್ಮಿಕರ ಉಪವಾಸ ಸತ್ಯಾಗ್ರಹ
ಎಕ್ಸಿಡಿ ಕ್ಲಚ್ ಕಾರ್ಮಿಕರು ಮತ್ತು ಕಾರ್ಖಾನೆಯ ಆಡಳಿತ ಮಂಡಳಿಯು ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡಿತ್ತು. ಆದರೆ ಜಾರಿ ಮಾಡಲು ಕಂಪನಿಯ ಆಡಳಿತ ಮಂಡಳಿ ಮುಂದಾಗದೆ ಮೊಂಡುತನ ಮಾಡುತ್ತಿದೆ ಎಂಬುದು ಕಾರ್ಮಿಕರ ಆರೋಪ
ಕೋಲಾರ ಮೀಸಲು ಕ್ಷೇತ್ರ: ಶೇ.೭೮.೨೬ರಷ್ಟು ಮತದಾನ
ಇದೇ ಪ್ರಥಮ ಬಾರಿಗೆ ಮತ ಚಲಾವಣೆ ಮಾಡಲು ಆಗಮಿಸಿದ್ದ ಯುವ ಮತದಾರರು ಅತ್ಯಂತ ಹೆಮ್ಮೆಯಿಂದ ತಮಗೂ ಮತದಾನ ಹಕ್ಕು ಸಿಕ್ಕಿತೆಂದು ಬೀಗಿದ್ದು ಮುಂದಿನ ಪೀಳಿಗೆಯ ಯುವಕರಿಗೆ ಮಾದರಿಯಾಗಿತ್ತು.
< previous
1
...
147
148
149
150
151
152
153
154
155
...
183
next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್ ರೇವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ