• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾಸ್ತಿಯ ಸಾಹಿತ್ಯ ಯುವ ಸಾಹಿತಿಗಳಿಗೆ ಸ್ಪೂರ್ತಿ: ತಹಸೀಲ್ದಾರ್ ಕೆ.ರಮೇಶ್
ಮಾಸ್ತಿಯವರು ರಚಿಸಿದ ಚಿಕ್ಕವೀರರಾಜೇಂದ್ರ ಕಾದಂಬರಿಗಾಗಿ ಜ್ಞಾನಪೀಠ ಪ್ರಶಸ್ತಿಗೆ ಭಾಜನರಾದರು. ಕನ್ನಡ ಭಾಷೆಗೆ ೪ನೇ ಜ್ಞಾನ ಪೀಠ ಪ್ರಶಸ್ತಿ ತಂದುಕೊಟ್ಟ ಕೀರ್ತಿ ಅವರಿಗೆ ಸಲ್ಲುತ್ತದೆ.ಅವರು ಹಲವರಿಗೆ ಸ್ಪೂರ್ತಿಯಾಗಿದ್ದಾರೆ.
ಸಚಿವ ರಾಮಲಿಂಗರೆಡ್ಡಿಯಿಂದ ರಥಬೀದಿಯ ಕಾಮಗಾರಿ ವೀಕ್ಷಣೆ
ಚಿಕ್ಕತಿರುಪತಿ ಗ್ರಾಮ ಒಂದು ಪ್ರಸಿದ್ಧ ಯಾತ್ರಾಸ್ಥಳವಾಗಿದ್ದು, ಇಲ್ಲಿ ಪ್ರತಿವರ್ಷವೂ ಜಾತ್ರಾ ಮಹೋತ್ಸವ ನಡೆಯುತ್ತದೆ. ಬ್ರಹ್ಮರಥೋತ್ಸವವು ಸಹ ವಿಶೇಷವಾಗಿದ್ದು, ರಥ ಸಾಗುವ ಮಾರ್ಗಕ್ಕೆ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಬೇಕು ಎಂಬುದು ಸ್ಥಳೀಯರು, ಮುಖಂಡರು ಮನವಿ ಮಾಡಿದ್ದರು.
ಜಿಲ್ಲೆಯಲ್ಲಿ ಮಳೆರಾಯ ಆಗಮನ; ರೈತ ಮೊಗದಲ್ಲಿ ಸಂತಸ
ಬಂಗಾರಪೇಟೆ ತಾಲೂಕಿನ ಮಾವಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿ ೪೮ ಮಿ.ಮೀ. ಮಳೆಯಾಗಿದ್ದು, ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆ ಬಿದ್ದ ಪ್ರದೇಶವಾಗಿದೆ.
ಕ್ಷೇತ್ರದ ಜನರ ಋಣ ತೀರಿಸಲು ಪ್ರಾಮಾಣಿಕ ಯತ್ನ
ಕೇಂದ್ರದಲ್ಲಿ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ, ಅಧಿಕಾರ ಸ್ವೀಕರಿಸಿದ ಬಳಿಕೆ ಕೋಲಾರ ಲೋಕಸಭಾ ಕ್ಷೇತ್ರದ ಅಭಿವೃದ್ದಿಗೆ ಅನುದಾನ ತಂದು ಅಭಿವೃದ್ದಿ ಪಡಿಸಲಾಗುವುದು
ಪರಿಸರ ಸಂರಕ್ಷಣೆ ಎಲ್ಲರ ಧ್ಯೇಯವಾಗಲಿ
ಮುಂದಿನ ಪೀಳಿಗೆಗೆ ಪರಿಸರ ಕಾಪಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ, ಉತ್ತಮ ಪರಿಸರಕಕ್ಕಾಗಿ ಔಷಧೀಯ, ಹೂ ಬಿಡುವ, ಹಣ್ಣು ಬಿಡುವ ಮರಗಳನ್ನು ಬೆಳೆಸಿದರೆ ಹೆಚ್ಚಾಗಿ ಆಮ್ಲಜನಕ ಉತ್ಪತ್ತಿ ಮಾಡುತ್ತವೆ. ಇದರಿಂದ ಉತ್ತಮ ಆಮ್ಲಜನಕ ದೊರಕುತ್ತದೆ.
ಜಮು ಚಂದ್ರಗೆ ಕುಂತೂರು ಚಂದ್ರಪ್ಪ ಪ್ರಶಸ್ತಿ
ಸಾಹಿತಿಗಳನ್ನು ಪ್ರೋತ್ಸಾಹಿಸಲು ದಾನಿಗಳು ಕಸಾಪದಲ್ಲಿ ದತ್ತಿ ನಿಧಿ ಸ್ಥಾಪಿಸಿದ್ದು, ಅದರಲ್ಲಿ ಬರುವ ಬಡ್ಡಿಯಿಂದ ಸಾಹಿತ್ಯಕ್ಕೆ ಪೂರಕವಾದ ಕಾರ‍್ಯಕ್ರಮಗಳು ರೂಪಿಸಿ ಉದಯೋನ್ಮುಖ ಸಾಹಿತಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ
ನಾಳೆ ಲೋಕಸಭಾ ಚುನಾವಣೆಯ ಮತ ಎಣಿಕೆ
ಕೋಲಾರ ನಗರದಲ್ಲಿ ೩೫೦ ಜನ ಪೊಲೀಸರು ೫೪ ಕಾವಲು ವಾಹನಗಳನ್ನು ನಿಯೋಜಿಸಲಾಗಿದೆ. ಇ.ವಿ.ಎಂ ಯಂತ್ರಗಳಿಗೆ ಸಿ.ಆರ್.ಪಿ.ಎಫ್ ಯೋಧರು ಭದ್ರತೆ ಒದಗಿಸಿದೆ. ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಸಾಧಕರು ಸಮಾಜದ ಆಸ್ತಿ: ನ್ಯಾ.ಕೇಶವಮೂರ್ತಿ
ಕನ್ನಡ ಸಂಘದ ಕಾರ್ಯ ಕೇವಲ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸೀಮಿತವಾಗಿಲ್ಲ, ಪ್ರತಿತಿಂಗಳು ಸಮಾಜದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಹುಡುಕಿ ಅವರನ್ನು ಸನ್ಮಾನಿಸುವ ಮೂಲಕ ಸಮಾಜಕ್ಕೆ ಪ್ರೇರಣೆಯಾಗಿದ್ದಾರೆ..
ಸರ್ಕಾರಿ ಆಸ್ತಿ ರಕ್ಷಣೆಯಲ್ಲಿ ಕೋಲಾರ ನಂ ೧
ಸರ್ಕಾರಿ ಆಸ್ತಿಗಳ ಸಂರಕ್ಷಣೆ ಮಾಡಲು ಸರ್ಕಾರ ಹೊಸ ತಂತ್ರಾಂಶವನ್ನು ಅಭಿವೃದ್ದಿಪಡಿಸಿದೆ. ಈ ತಂತ್ರಾಂಶದ ಮೂಲಕ ಗ್ರಾಮ ಆಡಳಿತಾಧಿಕಾರಿಗಳು ಸರ್ಕಾರದ ಎಲ್ಲಾ ಜಮೀನುಗಳಿಗೆ ಜಿಯೋಫೆನ್ಸಿಂಗ್ ಮಾಡುತ್ತಾರೆ
ಡೆಂಘೀ ತಡೆಗಟ್ಟಲು ಮನೆ ಸುತ್ತಮುತ್ತ ಸ್ವಚ್ಛತೆ ಕಾಪಾಡಿ
ಡೆಂಘೀ ಸಾಂಕ್ರಾಮಿಕ ರೋಗವಾಗಿದ್ದು ಈ ರೋಗವನ್ನು ತಡೆಗಟ್ಟಲು ನಮ್ಮ ಪರಿಸರದ ಸ್ವಚ್ಛತೆ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು. ಜಿಲ್ಲೆಯಲ್ಲಿ ೨೮ ಪ್ರಕರಣಗಳು ಕಂಡುಬಂದಿದೆ. ಆದರೆ ಸಾವಿನ ಸಂಖ್ಯೆ ಯಾವುದೇ ಪ್ರಕರಣ ಕಂಡುಬಂದಿಲ್ಲ,
  • < previous
  • 1
  • ...
  • 148
  • 149
  • 150
  • 151
  • 152
  • 153
  • 154
  • 155
  • 156
  • ...
  • 198
  • next >
Top Stories
ಭಾರತದ ಮೇಲೆ ಟ್ರಂಪ್‌ ಡಬಲ್‌ ತೆರಿಗೆ ಶಾಕ್‌
ಮುಷ್ಕರ ನಿರತ ಸಾರಿಗೆ ನೌಕರರಿಗೆ ಶಿಸ್ತು ಕ್ರಮ ಬಿಸಿ : 30,000 ನೌಕರರಿಗೆ ಸಂಕಷ್ಟ
ಅಮೆರಿಕ ವಿರುದ್ಧ ಚೀನಿ, ಭಾರತ ಒಗ್ಗಟ್ಟು?
ಒಳಮೀಸಲಾತಿ ವರದಿ ಭವಿಷ್ಯ ಇಂದು ನಿರ್ಧಾರ
ಡಿಕೆಶಿ ಓಡಿಸಿದ್ದ ಸ್ಕೂಟರ್‌ಗಿದ್ದ ₹ 18500 ದಂಡ ಬಾಕಿ ವಸೂಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved