• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿದ್ದರಾಮಯ್ಯಗೆ ಅಧಿಕಾರದಲ್ಲಿರಲು ನೈತಿಕತೆಯಿಲ್ಲ: ಕೊಮ್ಮನಹಳ್ಳಿ ಆನಂದ್
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ರೈತರ ಹಿತ ಕಾಪಾಡುವಲ್ಲಿ ವಿಫಲವಾಗಿದೆ, ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ರೈತರಿಗೆ ಅನುಕೂಲವಾಗುವಂತೆ ರೈತ ಬಜೆಟ್ ಮಂಡಿಸಿದ್ದರು. ಆದರೆ ಕಾಂಗ್ರೆಸ್ ಸರ್ಕಾರವು ರೈತರ ಬಗ್ಗೆ ಗಮನಹರಿಸುತ್ತಿಲ್ಲ, ರಾಜ್ಯದಲ್ಲಿ ಖಜಾನೆ ಸಂಪೂರ್ಣವಾಗಿ ಖಾಲಿ ಮಾಡಿ ದಿವಾಳಿ ಮಾಡಿದ್ದಾರೆ.
ಕೃಷಿ ಸಚಿವರಿಂದ ಜಿಲ್ಲಾ ಪ್ರವಾಸ, ರೈತರೊಂದಿಗೆ ಸಂವಾದ
ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ ಮಣ್ಣಿನ ಆರೋಗ್ಯ ಕಾಪಾಡಲು ರಾಸಾಯನಿಕ ಗೊಬ್ಬರಗಳ ಬಳಕೆ ನಿಲ್ಲಿಸಬೇಕು, ತಾತ್ಕಾಲಿಕ ಇಳುವರಿಗಾಗಿ ರಾಸಾಯನಿಕ ಗೊಬ್ಬರಗಳನ್ನು ಬಳಸುವುದು ದೀರ್ಘಕಾಲೀನ ತೊಂದರೆಗಳಿಗೆ ಅವಕಾಶವಾಗುವುದರಿಂದ ಸಾವಯವ ಕೃಷಿಗೆ ರೈತರು ಒಲವು ತೋರಬೇಕೆಂದು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಮನವಿ ಮಾಡಿದರು.
ಎರಡನೇ ಮದುವೆ ವೇಳೆ ಮೊದಲನೇ ಪತ್ನಿ ಆಗಮನ
ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರನೂರಾರು ಮಂದಿ ಸಂಬಂಧಿಕರು ನೆರೆದು ಸಡಗರ- ಸಂಭ್ರಮದಿಂದ ಮದುವೆ ಸಮಾರಂಭ ನಡೆಯುತ್ತಿತ್ತು. ಆದರೆ, ಅಲ್ಲಿಗೆ ಆಗಮಿಸಿದ ಮೊದಲನೇ ಪತ್ನಿ ಮತ್ತು ಆಕೆಯ ಸಹೋದರಿ ಹಾಗೂ ಸಂಬಂಧಿಕರರೊಂದಿಗೆ ಮದುವೆ ಮನೆಯಲ್ಲಿ ಗಲಾಟೆ ನಡೆಸಿದ್ದು, ಎರಡೂ ಕಡೆಯವರಿಂದ ಗಲಾಟೆ ನಡೆದು ಕೈ ಕೈ ಮಿಲಾಯಿಸಿ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿರುವ ಘಟನೆ ನಗರದಲ್ಲಿ ನಡೆದಿದೆ.
ವಕ್ಕಲೇರಿ- ಮೈಲಾಂಡಹಳ್ಳಿ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಿಸಿ
ಕನ್ನಡಪ್ರಭ ವಾರ್ತೆ ಕೋಲಾರತಾಲೂಕಿನ ವಕ್ಕಲೇರಿ ಹೋಬಳಿ ಕೇಂದ್ರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೇರಿಸಿ ಮೈಲಾಂಡಹಳ್ಳಿ ಆರೋಗ್ಯ ಉಪಕೇಂದ್ರ ಮಂಜೂರು ಮಾಡುವಂತೆ ಶಾಸಕ ಕೊತ್ತೂರು ಮಂಜುನಾಥ್ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ರಿಗೆ ಮನವಿ ಸಲ್ಲಿಸಿದರು.
ಹೆಚ್ಚುತ್ತಿದೆ ನಕಲಿ ಜನನ- ಮರಣ ಪತ್ರಗಳ ಹಾವಳಿ
ತಹಸೀಲ್ದಾರ್‌ ಕಚೇರಿಯ ಮೂಗಿನ ಕೆಳಗೆ ಈ ದಂಧೆ ನಡೆಯುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ರಾಜಾರೋಷವಾಗಿ ಅವ್ಯವಹಾರ ಮಾಡುತ್ತಿದ್ದಾರೆ. ಈಗ ತಾಲೂಕಿನಲ್ಲಿ ಭೂಮಿಗಾಗಿ ನಕಲಿ ದಾಖಲೆ ಸೃಷ್ಟಿಯಾಗುತ್ತಿದ್ದು, ಪೂರಕವಾಗಿ ಸತ್ತವನ ಹೆಸರಿನಲ್ಲಿಯೂ ಮರಣ ಪತ್ರಗಳಿಗೆ ನಕಲಿ ಮರಣ ಪತ್ರ ತಯಾರಿಸುತ್ತಿದ್ದಾರೆ.
ವಿದ್ಯಾರ್ಥಿಗಳ‌ ಬದುಕಿಗೆ ಶಿಕ್ಷಣವೇ‌ ಆಸರೆ
ಗೌರಿಬಿದನೂರು: ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳ ಭವಿಷ್ಯಕ್ಕೆ ಪ್ರಾಥಮಿಕ ಹಂತದ ಶಿಕ್ಷಣವು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಲಯನ್ಸ್ ಸಂಸ್ಥೆಯ ಅಧ್ಯಕ್ಷ ಇ.ಎಸ್.ಸತೀಶ್ ಕುಮಾರ್ ತಿಳಿಸಿದರು.
ರೋಗ ಮುಕ್ತ ಜೀವನಕ್ಕಾಗಿ ಸ್ವಚ್ಛತೆ, ವ್ಯಾಯಾಮ ಅಗತ್ಯ
ಕನ್ನಡಪ್ರಭ ವಾರ್ತೆ ಕೋಲಾರರೋಗ ಮುಕ್ತ ಜೀವನಕ್ಕಾಗಿ ಸ್ವಚ್ಛತೆ, ವ್ಯಾಯಾಮ, ಯೋಗ, ಹಸಿರು ತರಕಾರಿಗಳಿರುವ ಉತ್ತಮ ಆಹಾರ ಸೇವನೆ ನಿಮ್ಮ ಆದ್ಯತೆಯಾಗಿರಬೇಕು ಆಗ ಮಾತ್ರ ಕಲಿಕೆಯ ಹಾದಿಯೂ ಸುಗಮವಾಗಿರುತ್ತದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಪನ್ಮೂಲ ವ್ಯಕ್ತಿ ನಿವೃತ್ತ ಮುಖ್ಯಶಿಕ್ಷಕ ಹನುಮಂತಪ್ಪ ತಿಳಿಸಿದರು.
ಮಕ್ಕಳಲ್ಲಿನ ಸಮಯಪ್ರಜ್ಞೆ ಹೆಚ್ಚಿಸಲು ಶಿಶು ಸಾಹಿತ್ಯ ಸಹಕಾರಿ: ಸಾಹಿತಿ ಮಾಸ್ತಿ ಕೃಷ್ಣಪ್ಪ
ಅವಿಭಜಿತ ಕೋಲಾರ ಜಿಲ್ಲೆಯಲ್ಲಿನ ಕಠಿಣ ಹಾದಿಯಲ್ಲಿ ಸಿದ್ಧಾಂತ, ಬದ್ಧತೆಗೆ ನಿಷ್ಠವಾಗಿ ಕೋಲಾರ ಪತ್ರಿಕೆ ೫೦ ವರ್ಷಗಳಲ್ಲಿ ನಡೆದು ಬಂದ ಹಾದಿಯನ್ನು ವಿವರಿಸಿದರು.
ಗ್ರಾಮೀಣರು ಆರೋಗ್ಯ ರಕ್ಷಣೆಗೆ ಗಮನ ನೀಡಬೇಕು
ಗ್ರಾಮೀಣ ಭಾಗದಲ್ಲಿ ಜನರು ಹೆಚ್ಚಾಗಿ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದರಿಂದ ತಮ್ಮ ಆರೋಗ್ಯದ ಕಡೆ ಹೆಚ್ಚು ಗಮನ ಹರಿಸುವುದಿಲ್ಲ. ಇದರಿಂದ ರೋಗಗಳು ಉಲ್ಬಣಗೊಳ್ಳುತ್ತವೆ. ರೋಗಗಳನ್ನು ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ಕೊಡಿಸುವಲ್ಲಿ ಆರೋಗ್ಯ ತಪಾಸಣಾ ಶಿಬಿರಗಳು ಹೆಚ್ಚಿನ ಪಾತ್ರ ವಹಿಸುತ್ತವೆ
ಜ್ಞಾನ ವಿಕಸನಕ್ಕೆ ಪುಸ್ತಕ ಅಧ್ಯಯನ ಸಹಕಾರಿ
ಜ್ಞಾನಾರ್ಜನೆ ಸುಲಭವಾಗಿ ದೊರೆಯುವ ವಸ್ತುವಲ್ಲ, ಏಕಾಗ್ರತೆ, ಗುರು ಹಿರಿಯರ ಅನುಭವದ ಮಾತು, ಒಳ್ಳೆಯ ಕೃತಗಳನ್ನು ಓದುವುದರಿಂದ ಜ್ಞಾನ ಸಂಪಾದನೆ ಮಾಡಬಹುದು. ಉಪಯಕ್ತ ಪುಸ್ತಕಗಳನ್ನು ಓದಿದಲ್ಲಿ ಬದುಕನ್ನು ಸುಂದರವಾಗಿಸಿಕೊಳ್ಳಬಹುದು.
  • < previous
  • 1
  • ...
  • 148
  • 149
  • 150
  • 151
  • 152
  • 153
  • 154
  • 155
  • 156
  • ...
  • 224
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved