ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kolar
kolar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸರ್ಕಾರಿ ಶಾಲೆಗಳ ಬಲವರ್ಧನೆಗೆ ನೆರವು ಅಗತ್ಯ
ಖಾಸಗಿ ಪೈಪೋಟಿಯ ನಡುವೆ ಇಂದು ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳುವ ಅಗತ್ಯವಿದೆ, ಸಮಾನ ಶಿಕ್ಷಣ, ಸರ್ವರಿಗೂ ಶಿಕ್ಷಣ ನೀಡುವ ಶ್ರದ್ಧಾಕೇಂದ್ರಗಳೇ ಈ ಶಾಲೆಗಳಾಗಿದ್ದು, ಜನತೆ, ಉಳ್ಳವರು ಸಹಕಾರ ನೀಡಬೇಕು
ರಾಜ್ಯದಲ್ಲಿ ಪ್ರತಿನಿತ್ಯ 1 ಕೋಟಿ ಲೀ. ಹಾಲು ಉತ್ಪಾದನೆ
ಈ ಹಿಂದೆ ಹಾಲು ಉತ್ಪಾದನೆ ಹೆಚ್ಚಾದಾಗ ವಾರದಲ್ಲಿ ಒಂದು ದಿನ ರಜೆ ಘೋಷಣೆ ಮಾಡಲಾಗುತ್ತಿತ್ತು. ಆದರೆ ಈಗ ರೈತರು ಎಷ್ಟೇ ಹಾಲು ಉತ್ಫಾದಿಸಿದರೂ ಅವುಗಳನ್ನು ಸಂಗ್ರಹಿಸುವ ಸಾಮಾರ್ಥ್ಯ ನಮ್ಮ ಹಾಲು ಒಕ್ಕೂಟಕ್ಕೆ ಇದೆ
ನಾಳೆ ಆಗ್ನೇಯ ಶಿಕ್ಷಕರ ಕ್ಷೇತ್ರ ಚುನಾವಣೆ
ಜೂ.೪ರಂದು ಲೋಕಸಭಾ ಮತ ಎಣಿಕೆ ಕಾರ್ಯವು ಮುಕ್ತವಾಗಿ ಮತ್ತು ಶಾಂತಿಯುತವಾಗಿ ಜರುಗುವ ಹಿನ್ನಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮತದಾನ ಪೂರ್ವ ದಿನ ಮತ್ತು ಮತ ಎಣಿಕೆ ದಿನ ಮದ್ಯ ಮಾರಾಟ ನಿಷೇಧಿಸಲಾಗಿದೆ
ಭೂಗಳ್ಳರ ಕಾಟ: ನಿಮ್ಮ ಸ್ವತ್ತಿಗೆ ನೀವೇ ಜವಾಬ್ದಾರರು!
ಸತ್ತವರನ್ನು ನಕಲಿ ವ್ಯಕ್ತಿಯ ಮೂಲಕ ಬದುಕಿಸಿ ನಕಲಿ ದಾಖಲೆ ಸೃಷ್ಟಿಸುವ ಭೂಗಳ್ಳರ ಗುಂಪುಗಳು ಮಾಲೂರಲ್ಲಿ ಅದರಲ್ಲೂ ಪುರಸಭೆ ಕಚೇರಿಯಲ್ಲೇ ಕಾರ್ಯ ನಿರ್ವಹಿಸುತ್ತಿದ್ದು, ಪ್ರಭಾಗಳಿಂದಾಗಿ ಪ್ರಕರಣಗಳು ಹೊರಬರುತ್ತಿಲ್ಲ ಎನ್ನಲಾಗಿದೆ
ಮಕ್ಕಳು ತಂಬಾಕು ಸೇವಿಸದಂತೆ ಎಚ್ಚರ ವಹಿಸಿ
ಪ್ರಕೃತಿಯು ನೀಡುವಂತ ಉತ್ತಮವಾದ ನೀರು, ಗಾಳಿ, ಆಹಾರಗಳಿಂದ ನಾವು ಆರೋಗ್ಯವನ್ನು ಕಾಪಾಡಿಕೊಳ್ಳಬಹುದಾಗಿದೆ. ಆದರೆ ನಾವು ಕೃತಕ ಆಹಾರ, ಗಾಳಿ, ನೀರು ಸೇವನೆಯಿಂದ ನಮ್ಮ ಆರೋಗ್ಯವನ್ನು ನಾವು ಹಾಳು ಮಾಡಿಕೊಳ್ಳುತ್ತಿದ್ದೇವೆ
ಪೊಲೀಸರು ಕರ್ತವ್ಯದ ಜೊತೆ ಶಿಸ್ತು ಕಾಪಾಡಿಕೊಳ್ಳಬೇಕು
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಕಾಳಜಿಯಿಂದಾಗಿ ಹೊಸ ಪೊಲೀಸ್ ಠಾಣೆಗಳಿಗೆ ಸಿಎಸ್ಆರ್ ಅನುದಾನದಲ್ಲಿ ೨೬ ವಾಹನಗಳು, ಪೊಲೀಸ್ ಕ್ವಾಟರ್ಸ್ಗೆ ರಸ್ತೆ, ನೀರು, ಸೋಲಾರ್ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ,
ಮಹಾವೀರ್ ಶಾಲೆಯ ಅವ್ಯವಸ್ಥೆ: ದಂಗಾದ ಡಿಡಿಪಿಐ
ಶ್ರೀ ಮಹಾವೀರ್ ಜೈನ್ ಶಾಲೆಯ ಮಕ್ಕಳ ಸಂಖ್ಯೆ, ಸಂಖ್ಯೆಗೆ ಅನುಗುಣವಾಗಿ ಶಾಲಾ ಕೊಠಡಿಗಳು, ಶೌಚಾಲಯಗಳು, ಗ್ರಂಥಾಲಯ, ಶಿಕ್ಷಕರ ಅರ್ಹತೆ ಕುರಿತು ಸಂಪೂರ್ಣ ಮಾಹಿತಿಯನ್ನು ನೀಡುವಂತೆ ಬಿಇಒಗೆ ಡಿಡಿಪಿಐ ಸೂಚನೆ.
ಬೇಸಿಗೆ ರಜೆ ಮುಗಿಸಿ ಶಾಲೆಯತ್ತ ಹೆಜ್ಜೆಹಾಕಿದ ಚಿಣ್ಣರು
ಮಕ್ಕಳ ಆಗಮನಕ್ಕಾಗಿ ಶಾಲೆಯನ್ನು ಸಿಂಗರಿಸಿದ್ದು, ಕಳೆದೆರಡು ದಿನಗಳಿಂದ ಶಾಲೆಯಲ್ಲಿನ ಅಡುಗೆ ಮನೆ, ಶೌಚಾಲಯ, ತರಗತಿ ಕೊಠಡಿಗಳನ್ನು ಸ್ವಚ್ಚಗೊಳಿಸಿ ಸಿದ್ದಗೊಳಿಸಿದ್ದು, ಇಂದು ಸಂಭ್ರಮದಿಂದ ಶಾಲೆಯತ್ತ ಹೆಜ್ಜೆ ಹಾಕಿದ ಮಕ್ಕಳನ್ನು ಸ್ವಾಗತಿಸಲಾಯಿತು.
.ಬಾಯಿ ತೆರೆದ ಮ್ಯಾನ್ಹೋಲ್: ರಸ್ತೆಗೆ ಬರಿದ ಕೊಚ್ಚೆ ನೀರು
ಕೇಂದ್ರ ಸರ್ಕಾರದ ಪುರಸ್ಕತ ಯೋಜನೆಯಾಗಿರುವ ಅಮೃತ ಯೋಜನೆ-೧ರಲ್ಲಿ ಯುಜಿಡಿ ಕಾಮಗಾರಿ ನಡೆಸಿದ್ದು, ಮ್ಯಾನ್ ಹೋಲ್ಗಳ ನಿಮಾರ್ಣದ ತಿಂಗಳಲ್ಲೇ ಹಾನಿಯಾಗಿವೆ. ಕಾಮಗಾರಿಯನ್ನು ಅವೈಜ್ಞಾನಿಕವಾಗಿ ನಡೆಸಿರುವ ಆರೋಪ
ಜಲ ಮೂಲಗಳಾದ ಕೆರೆ ಕುಂಟೆ ಉಳಿಸಿ, ರಕ್ಷಿಸಿ
ಮನುಷ್ಯರ ಅತಿ ಆಸೆಯಿಂದ ಕೆರೆಗಳ ಒತ್ತುವರಿಯಾಗಿ ಕೆರೆಗಳು ನೀರಿಲ್ಲದೆ ಬರಿದು ಆಗುವ ದುಸ್ಥಿತಿ ಸೃಷ್ಟಿಯಾಗಿದೆ. ಇತರೆ ಜಿಲ್ಲೆಗಳಲ್ಲಿ ಹೋಲಿಕೆ ಮಾಡಿದರೆ, ಕೋಲಾರ ಜಿಲ್ಲೆಯಲ್ಲಿ ಮಳೆಯ ಕೊರತೆ ಇದೆ. ಈ ನಿಟ್ಟಿನಲ್ಲಿ ಪರಿಸರ ರಕ್ಷಣೆಗೆ ಆದ್ಯತೆ ನೀಡಬೇಕು
< previous
1
...
149
150
151
152
153
154
155
156
157
...
198
next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್ ಅನುಮತಿ
ಟಿಪ್ಪುನಿಂದ ಕೆಆರೆಸ್ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ