• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ಯಾರಂಟಿ ಯೋಜನೆಗಳೇ ನನ್ನ ಗೆಲುವಿಗೆ ಶ್ರೀರಕ್ಷೆ: ಗೌತಂ
ಪಕ್ಷ ನೀಡಿರುವ ಅವಕಾಶದಿಂದ ಈ ಬಾರಿ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಯಾಗಿದ್ದೇನೆ, ಈ ಬಾರಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆ ಗೆಲುವು ಸಿಗಲಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಗೌತಮ್ ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದ ಅಭಿವೃದ್ಧಿಗೆ ಮೈತ್ರಿ ಅನಿವಾರ್ಯ: ಶಾಸಕ
ಶ್ರೀನಿವಾಸರ ಕ್ಷೇತ್ರದ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ರೂಪಿಸಲಾಗಿದ್ದು, ಶ್ರೀನಿವಾಸಪುರದ ಉತ್ತಮ ಭವಿಷ್ಯಕ್ಕಾಗಿ ಯೋಜನೆಗಳನ್ನು ಕಾರ್ಯಗತಗೊಳಿಸುವ ಸಲುವಾಗಿ ಶ್ರೀನಿವಾಸಪುರದಲ್ಲಿ ಮೈತ್ರಿ ಕೂಟದ ಅಭ್ಯರ್ಥಿ ಮಲ್ಲೇಶ್‌ ಬಾಬುರಿಗೆ ಹೆಚ್ಚಿನ ಲೀಡ್ ನೀಡುವ ಮೂಲಕ ಗೆಲ್ಲಿಸಿ ಕೊಳ್ಳುವುದಾಗಿ ವೆಂಕಟಶಿವಾರೆಡ್ಡಿ ತಿಳಿಸಿದರು.
ನಾಳೆಗೆ........ಬೈಕ್‌ ರ್‍ಯಾಲಿ ಮೂಲಕ ಸಾರ್ವಜನಿಕರಲ್ಲಿ ಮತದಾನದ ಜಾಗೃತಿ
ಈ ಬಾರಿ ಜಿಲ್ಲೆಯಲ್ಲಿ ೪೦ ಸಾವಿರ ಯುವ ಮತದಾರರು ತಮ್ಮ ಮತ ಚಲಾಯಿಸುತ್ತಿದ್ದಾರೆ, ಮತದಾನ ಮಾಡುವುದು ಪ್ರತಿಯೊಬ್ಬರ ಕರ್ತವ್ಯ. ನಗರಸಭೆ ವ್ಯಾಪ್ತಿಗೊಳಪಡುವ ಎಲ್ಲ ೩೫ ವಾರ್ಡುಗಳಲ್ಲಿ ಮತದಾನ ಜಾಗೃತಿ ಜಾಥಾ ಏರ್ಪಡಿಸಲಾಗಿದೆ. ಕೆಜಿಎಫ್ ತಾಲೂಕಿನಲ್ಲಿ ಮತದಾನ ಪ್ರಮಾಣ ಹೆಚ್ಚಳಕ್ಕೆ ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಕೋಚಿಮುಲ್ ಎಂಡಿಗೆ ಮನವಿ
ಇತ್ತೀಚೆಗೆ ಸಂಘಗಳಲ್ಲಿ ಆನ್‌ಲೈನ್ ಸಾಫ್ಟ್‌ವೇರ್ ವ್ಯವಸ್ಥೆ ಅಳವಡಿಸಿಕೊಳ್ಳಲು ಒಕ್ಕೂಟದಿಂದ ನಿರ್ದೇಶನ ನೀಡಲಾಗಿದ್ದು, ಮೊದಲು ಒಕ್ಕೂಟದಲ್ಲಿ ಅಳವಡಿಸಿ ಆ ಬಳಿಕ ಸಂಘಗಳಿಗೆ ನಿರ್ದೇಶನ ನೀಡಬೇಕು. ತೀವ್ರ ಬೇಸಿಗೆ ಹಿನ್ನೆಲೆಯಲ್ಲಿ ಹಾಲಿನ ಗುಣಮಟ್ಟ ಕಾಯ್ದುಕೊಳ್ಳಲು ಕ್ಲಿಷ್ಟಕರ ಪರಿಸ್ಥಿತಿಯನ್ನು ಸಂಘಗಳಲ್ಲಿ ಎದುರಿಸುತ್ತಿದ್ದು, ಇದಕ್ಕೆ ತಾವು ಒಕ್ಕೂಟದ ಗುಣಮಟ್ಟ ನಿಯಂತ್ರಣ ವಿಭಾಗಕ್ಕೆ ೦.೫ ಎಸ್.ಎನ್.ಎಫ್. ಅನ್ನು ಸರಿದೂಗಿಸಿ ಕೊಡಲು ನಿರ್ದೇಶನ ನೀಡಬೇಕೆಂದು ಸಂಘದ ಸದಸ್ಯರು ಆಗ್ರಹಿಸಿದರು.
ಕೆಟ್ಟಿರುವ ಶುದ್ಧ ನೀರಿನ ಘಟಕ ಮೋಕ್ಷವಿಲ್ಲವೆ?
ತಾಲೂಕಿನಲ್ಲಿ ಕುಡಿಯುವ ನೀರಿಗಾಗಿ ಸಾವಿರಾರು ಅಡಿಗಳ ಆಳದವರೆಗೂ ಕೊರೆಸಿರುವ ಬೋರ್‌ವೆಲ್‌ಗಳಲ್ಲಿ ಪ್ಲೋರೈಡ್ ಅಂಶ ಹೆಚ್ಚಾಗಿದ್ದು, ಈ ನೀರನ್ನು ಕುಡಿಯುತ್ತಿರುವ ಜನ ಹಲವು ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ
ಕೆಜಿಎಫ್: ಶಾಂತಿಯುತ ಲೋಕಸಭಾ ಚುನಾವಣೆಗೆ ಸಕಲ ಸಿದ್ಧತೆ
ಕೋಲಾರ ಜಿಲ್ಲೆಯ ಲೋಕಸಭಾ ಚುನಾವಣೆಗೆ ನಿಯೋಜನೆ ಗೊಂಡಿರುವ ಮತಗಟ್ಟೆ ಅಧಿಕಾರಿಗಳು ಚುನಾವಣೆಗೆ ಸಂಬಂಧಿಸಿದಂತೆ ಮಾಹಿತಿ ಪಡೆದು ವ್ಯವಸ್ಥಿತವಾಗಿ ನಿಷ್ಪಕ್ಷಪಾತ ಮತ್ತು ಶಾಂತಿಯುತ ಮತದಾನ ಕೈಗೊಳ್ಳುವತ್ತ ಗಮನಹರಿಸಬೇಕು
ಗಡಿ ಗ್ರಾಮಗಳ ರಸ್ತೆ ದುರಸ್ತಿಗೆ ಕಡೆಗಣನೆ
ಕಳೆದ ವರ್ಷ ನಡೆದ ವಿಧಾನಸಭೆ ಚುನಾವಣೆಗೂ ಮುನ್ನ ಈ ರಸ್ತೆ ಡಾಂಬರೀಕರಣಕ್ಕೆ ಚಾಲನೆ ದೊರೆಯಿತಾದರೂ ವರ್ಷವಾದರೂ ಕಾಮಗಾರಿ ಪೂರ್ಣಗೊಂಡಿಲ್ಲ, ಗುತ್ತಿಗೆದಾರರು ರಸ್ತೆಗೆ ಜೆಲ್ಲಿಕಲ್ಲು, ಮಣ್ಣು ಹಾಕಿ ನಾಪತ್ತೆಯಾಗಿದ್ದಾರೆ
ಮೋದಿ ಸಾಧನೆ ಕುರಿತು ಜನತೆಗೆ ಅರಿವು ಮೂಡಿಸಿ

ಕೋಲಾರ ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳಲ್ಲಿ ಇದೇ ಮಾದರಿಯಲ್ಲಿ ಸಮನ್ವಯ ಸಮಿತಿಗಳನ್ನು ರಚಿಸಬೇಕು, ಮನೆ, ಮನೆ ಭೇಟಿ ಮೋದಿ ಸರ್ಕಾರದ ಸಾಧನೆಗಳ ಅರಿವು ಮೂಡಿಸಲು ನಿರ್ಧಾರ

ಲೆಪ್ಟಿನೆಂಟ್‌ ಕರ್ನಲ್ ಅಮರನಾಥ್ ವಿಧಿವಶ
ಸೇನೆಗೆ ಸಾಮಾನ್ಯ ಯೋಧನಾಗಿ ಸೇರಿದ್ದ ಲೆ.ಕ.ಅಮರನಾಥ್, ಸೇನಾ ಅಧಿಕಾರಿಯೊಬ್ಬರು ಅವರನ್ನು ಅಪಮಾನಿಸಿದ ಕಾರಣವನ್ನು ಸವಾಲಾಗಿ ಸ್ವೀಕರಿಸಿ ಲೆಪ್ಟಿನೆಂಟ್ ಕರ್ನಲ್ ಅಧಿಕಾರಿ ಹುದ್ದೆಗೆ ಏರುವ ಛಲ ಹೊತ್ತು ಸಾಧಿಸಿ ತೋರಿಸಿದ್ದರು
‘ಕದ್ದಮಾಲು ಇಲ್ಲಿ ತೆಗೆದುಕೊಳ್ಳುವುದಿಲ್ಲ’
ಈಗಾಗಲೇ ಕಳ್ಳತನದ ಆರೋಪಿಗಳ ಮೌಖಿಕ ಹೇಳಿಕೆಗಳ ಆಧಾರದ ಮೇಲೆ ವ್ಯಾಪಾರಿಗಳನ್ನು ವಿಚಾರಣೆಯ ನೆಪದಲ್ಲಿ ಬೆದರಿಸಿ ಅವರಿಂದ ಚಿನ್ನ, ಬೆಳ್ಳಿ ವಸ್ತುಗಳನ್ನು ಸ್ವಾಧೀನ ಪಡಿಸಿಕೊಳ್ಳಬಾರದು.
  • < previous
  • 1
  • ...
  • 151
  • 152
  • 153
  • 154
  • 155
  • 156
  • 157
  • 158
  • 159
  • ...
  • 183
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved