• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನಾದೇಶದ ವಿರುದ್ಧ ವಿಪಕ್ಷಗಳ ಕುತಂತ್ರ ಸಮಂಜಸವಲ್ಲ: ಮಾಜಿ ಸಚಿವ ಕೆ.ಶ್ರೀನಿವಾಸಗೌಡ
ಮುಡಾದಲ್ಲಿ ಅಕ್ರಮವಾಗಿ ಅವರು ನಿವೇಶಗಳನ್ನು ಪಡೆದಿದ್ದರೆ ತಪ್ಪಾಗುತ್ತಿತ್ತು, ಆದರೆ ಅವರ ಕುಟುಂಬದವರಿಗೆ ನೀಡಿದ್ದ ಜಮೀನನ್ನು ಮುಡಾದವರಿಗೆ ನೀಡಿ ಅದರಲ್ಲಿ ಅವರ ಪಾಲಿನ ನಿವೇಶನಗಳನ್ನು ಪಡೆದಿರುವುದಾಗಿ ದಾಖಲೆಗಳಿರುವಾಗ ಅದು ತಪ್ಪಾಗಲು ಹೇಗೆ ಸಾಧ್ಯ.
ಓವರ್‌ಹೆಡ್‌ ಟ್ಯಾಂಕ್‌ ನಿರ್ಮಾಣಕ್ಕೆ ಸಮ್ಮತಿ
ಕೆಜಿ ಹಳ್ಳಿ ಐಟಿಐ ಕಾಲೇಜು ಬಳಿ ಟ್ಯಾಕ್‌ ನಿರ್ಮಾಣಕ್ಕೆ ಸ್ಥಳವು ಸೂಕ್ತವಾಗಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದರಿಂದ ಟೇಕಲ್‌ ಕಾಲೇಜು ಬಳಿಯೇ ಟ್ಯಾಂಕ್‌ ನಿರ್ಮಾಣ ಕಾಮಗಾರಿ ಮುಂದುವರಿಸಲು ಶಾಸಕರು ಒಪ್ಪಿಗೆ ನೀಡಿದರು.
ಗ್ರಾಮಗಳಿಗೆ ಪಿಡಿಒ ಭೇಟಿ ಕಡ್ಡಾಯ: ಶಾಸಕ
ಮಾಲೂರು ತಾಲೂಕಿನಲ್ಲಿ ಪಂಚಾಯಿತಿಗಳಲ್ಲಿ ತೆರಿಗೆ ವಸೂಲಿಯಲ್ಲಿ ಪಿಡಿಒಗಳು ಇಚ್ಚಾಶಕ್ತಿ ಇಲ್ಲದೆ ತಾಲೂಕಿನ ೨೮ ಪಂಚಾಯಿತಿಗಳಲ್ಲಿ ತೃಣಸಿ ಪಂಚಾಯಿತಿ ಶೇಕಡಾ ೪ ರಷ್ಟು ವಸೂಲಿ ಪ್ರಾರಂಭವಾಗಿ ೨೭ ಗ್ರಾ.ಪಂ.ಗಳಲ್ಲಿ ತೆರಿಗೆ ಎರಡಂಕಿ ಶೇಕಡಾ ೧೦ ರಷ್ಟು ದಾಟಿಲ್ಲ.
ಸರ್ಕಾರಿ ಭೂಮಿ ಅತಿಕ್ರಮಣ ಸಲ್ಲ
ಮನೆ ಇಲ್ಲದ ಕುಟುಂಬಗಳನ್ನು ಕೆ.ಜಿ.ಹಳ್ಳಿ ಗ್ರಾಪಂ ಪಟ್ಟಿ ಮಾಡಲಿ. ಅವರಿಗೆ ನಿವೇಶನವನ್ನು ನೀಡಲು ತಹಸೀಲ್ದಾರ್‌ ರವರು ಕಾನೂನುಬದ್ಧ ವ್ಯವಸ್ಥೆ ಮಾಡುತ್ತಾರೆ. ಇನ್ನಾವುದೇ ಕಾರಣಕ್ಕೂ ಈ ಸ್ಥಳದಲ್ಲಿ ಅಕ್ರಮವಾಗಿ ಮನೆ ಕಟ್ಟಿಕೊಳ್ಳಲು ಬಿಡಬಾರದೆಂದು ಶಾಸಕರು ಸೂಚಿಸಿದ್ದಾರೆ.
ಬಡ ರೋಗಿಗಳ ಚಿಕಿತ್ಸೆಗೆ ಉಚಿತ ವ್ಯವಸ್ಥೆ
ರೋಗಿಗಳು ಇರುವ ಕಡೆಗೆ ವೈದ್ಯರನ್ನು ಕರೆ ತಂದು ಸ್ಥಳದಲ್ಲಿಯೇ ತಪಾಸಣೆ ನಡೆಸುವುದೇ ಈ ಶಿಬಿರದ ಉದ್ದೇಶ. ಎಂವಿಜೆ ವೈದ್ಯಕೀಯ ಕಾಲೇಜಿನ ಸಹಯೋಗದಲ್ಲಿ ತಾಲೂಕಿನ ೨೮ ಗ್ರಾ.ಪಂ.ಗಳಲ್ಲಿ ಪ್ರತಿ ಮಂಗಳವಾರ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಏರ್ಪಡಿಸಲಾಗುವುದು
ಬೇಡಿಕೆಗಳ ಈಡೇರಿಕೆಗೆ ಶಿಕ್ಷಕರ ಒತ್ತಾಯ
ಪ್ರಾಥಮಿಕ ಶಾಲಾ ಶಿಕ್ಷಕರಿಗೆ ೨೦೧೬ರ ಪೂರ್ವದಂತೆ ಅರ್ಹತೆಯ ಆಧಾರದ ಮೇಲೆ ಪ್ರೌಢಶಾಲೆಗೆ ಬಡ್ತಿ ನೀಡಬೇಕು. ಪ್ರಾಥಮಿಕ ಶಾಲಾ ಶಿಕ್ಷಕರಿಗೆ ೨೦೧೬ರ ಪೂರ್ವದಂತೆ ಮುಖ್ಯ ಗುರುಗಳ ಹಾಗೂ ಹಿರಿಯ ಮುಖ್ಯ ಗುರುಗಳ ಹುದ್ದೆಗೆ ಸೇವಾ ಜೇಷ್ಟತೆಯ ಆಧಾರದ ಮೇಲೆ ಬಡ್ತಿ ನೀಡಬೇಡಬೇಕು
ಸೌಲಭ್ಯಕ್ಕಾಗಿ ರೆಡ್ಡಿ ಜನಾಂಗ ಒಗ್ಗಟ್ಟಾಗಬೇಕು
ರೆಡ್ಡಿ ಸಮುದಾಯ ಸರ್ಕಾರದ ಸವಲತ್ತು ಪಡೆದುಕೊಳ್ಳುವಲ್ಲಿ ವಂಚಿರಾಗುತ್ತಿದೆ. ಒಗ್ಗಟ್ಟಿನ ಕೊರತೆಯಿಂದ ಸವಲತ್ತು ಪಡೆಯಲಾಗದೆ ಆರ್ಥಿಕವಾಗಿ ತೊಂದರೆ ಅನುಭವಿಸುತ್ತಿದ್ದೇವಂತಾಗಿದೆ, ಜೊತೆಗೆ ರೆಡ್ಡಿ ಸಮುದಾಯದ ಮುಂದಿನ ಪೀಳಿಗೆ ಸಹ ಸಮಸ್ಯೆ ಎದುರಿಸುವ ಪರಿಸ್ಥಿತಿ ಎದುರಾಗಿದೆ
ಭಾರಿ ಮಳೆ ಹಿನ್ನೆಲೆ ಸಾಗಾಣಿಕೆ ಸಮಸ್ಯೆ- ವರ್ತಕರಿಂದ ಬೇಡಿಕೆ ಇಳಿಕೆ : ದಿಢೀರ್ ಟೊಮೆಟೋ ದರ ಕುಸಿತ
ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಹಾಗೂ ಹಳೆ ಮೈಸೂರು ಭಾಗದ ಕೆಲವೆಡೆ ಭಾರಿ ಮಳೆಯಾಗುತ್ತಿದೆ. ಇದಲ್ಲದೇ, ನವದೆಹಲಿ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲೂ ಮಳೆ ಅಬ್ಬರಿಸುತ್ತಿದೆ. ಹೀಗಾಗಿ, ಆ ಭಾಗದ ವರ್ತಕರಿಂದ ಟೊಮೆಟೊಗೆ ಬೇಡಿಕೆ ಕಡಿಮೆಯಾಗಿದೆ
ಕನ್ನಡ ಬೆಳೆಸಲು ಶ್ರಮಿಸಿದವರನ್ನು ಸ್ಮರಿಸಬೇಕು
ಕರ್ನಾಟಕ ರಾಜ್ಯ ಉದಯವಾಗಿ ೫೦ ವರ್ಷ ಪೂರ್ಣ ಆಗುವುದರಿಂದ ಕನ್ನಡ ನಾಡು ನುಡಿಯ ಬಗ್ಗೆ ಇಂದಿನ ಹಾಗೂ ಮುಂದಿನ ಪೀಳಿಗೆಗೆ ನಮ್ಮ ನಾಡುನುಡಿಯನ್ನು ಪರಿಚಯಿಸುವ ಜೊತೆಗೆ ಸಂಭ್ರಮ ಆಚರಿಸಲು ಈ ರಥಯಾತ್ರೆಯನ್ನು ಸರ್ಕಾರ ಆಯೋಜಿಸಿದೆ.
ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಪರಿಹಾರ
ಲ್ಯಾಂಡ್ ಬೀಟ್ ಮತ್ತು ಪಹಣಿಗೆ ಆಧಾರ್ ಜೋಡಣೆಯು ಬಹಳ ವೇಗವಾಗಿ ನಡೆಯುತ್ತಿದ್ದು, ಈಗಾಗಲೇ ಆಧಾರ್ ಜೋಡನೆ ತಾಲ್ಲೂಕಿನಲ್ಲಿ ಶೇ ೮೩ ರಷ್ಟು ಪ್ರಗತಿ ಕಂಡಿದ್ದು, ಶೇ ೧೦೦ರ ಪ್ರಗತಿಗೆ ಹೆಚ್ಚಿನ ಒತ್ತು ನೀಡಲಾಗುತ್ತದೆ
  • < previous
  • 1
  • ...
  • 153
  • 154
  • 155
  • 156
  • 157
  • 158
  • 159
  • 160
  • 161
  • ...
  • 224
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved