ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kolar
kolar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸರ್ಕಾರದ ಮುಂದೆ ಮಹಾನಗರದ ಪ್ರಸ್ತಾವನೆ: ಭೈರತಿ ಸುರೇಶ್
ಬಜೆಟ್ ನಂತರ ನಗರದ ರಸ್ತೆಗಳನ್ನು ವಿಸ್ತರಿಸಲಾಗುವುದು, ಮಹಾನಗರಪಾಲಿಕೆಗೆ ೩ ಲಕ್ಷ ಜನಸಂಖ್ಯೆ ಇರಬೇಕಾಗಿದ್ದು, ಅದಕ್ಕೆ ಈಗಾಗಲೇ ೧೦ ಕಿಮೀ ವ್ಯಾಪ್ತಿಯ ೭ ಪಂಚಾಯಿತಿಗಳನ್ನು ನಗರ ಪಾಲಿಕೆಗೆ ಸೇರ್ಪಡೆ ಮಾಡಿಕೊಳ್ಳುವ ಮೂಲಕ ತಾಂತ್ರಿಕ ಸಮಸ್ಯೆ ಬಗೆಹರಿಸಲು ಚರ್ಚಿಸಲಾಗುತ್ತಿದೆ.
ಅಂಬೇಡ್ಕರ್ ಸಂವಿಧಾನದಡಿ ಉತ್ತಮ ಆಡಳಿತ
ಸಂವಿಧಾನ ಜಾರಿಗೆ ಬಂದು ೭೪ ವರ್ಷ ಕಳೆದವು. ದೇಶದ ಅಭಿವೃದ್ಧಿ ಜೊತೆಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕವಾಗಿ ಪ್ರಗತಿ ಸಾಧಿಸಲು ನಾವು ಕೆಲಸ ಮಾಡಬೇಕು.
ಆಫ್ ಬಳಸಿ ವಂಚಿಸುತ್ತಿದ್ದ ಆರೋಪಿಗಳಿಬ್ಬರ ಬಂಧನ
ಆರೋಪಿಗಳನ್ನು ಬಂಧಿಸುವಲ್ಲಿ ಸಿಇಎನ್ ಕ್ರೈಂ ಠಾಣೆಯ ಪಿಐ ಲಕ್ಷ್ಮೀನಾರಾಯಣ, ಸಿಬ್ಬಂದಿ ಎಂ.ವಿ.ರಮೇಶ, ರಘುನಾಥ, ವಿ.ಶೇಷಾದ್ರಿ, ಚೇತನ್ ಯಾದವ್, ಚೇತನ್ ಕುಮಾರ್, ಶರಣಕುಮಾರ್ ತಂಡದ ಕಾರ್ಯವೈಖರಿಗೆ ಕೆಜಿಎಫ್ ಎಸ್ಪಿ ಕೆ.ಎಂ. ಶಾಂತರಾಜು ಪ್ರಶಂಶಿಸಿದ್ದಾರೆ.
ಶ್ರೀನಿವಾಸ್ ಹತ್ಯೆ ಪ್ರಕರಣ ಸಿಬಿಐಗೊಪ್ಪಿಸಿ: ಎಂ.ವೆಂಕಟಸ್ವಾಮಿ
ಸಿಓಡಿ ತನಿಖೆಯು ಅತ್ಯಂತ ವಿಳಂಬ ಧೋರಣೆ ಪಾಲನೆ ಮಾಡುತ್ತಿದೆ, ಈವರೆಗೆ ಯಾವುದೇ ರೀತಿ ತನಿಖೆಯಲ್ಲಿ ಪ್ರಗತಿ ಕಂಡುಬಾರದೆ ಇರುವುದು ಸಂಘಟನೆಕಾರರಲ್ಲಿ ಹಾಗೂ ಮೃತರ ಕುಟುಂಬದವರಲ್ಲಿ ಸಂಶಯಕ್ಕೆ ಎಡೆ ಮಾಡಿ ಕೊಟ್ಟಿದೆ,
ಸರ್ಕಾರ ಮಂಜುನಾಥ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿ; ನಾರಾಯಣಸ್ವಾಮಿ
ಕೊತ್ತೂರು ಮಂಜುನಾಥ್ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ದಾಖಲೆಗಳಲ್ಲಿ ಬೈರಾಗಿ ಸಮಾಜಕ್ಕೆ ಸೇರಿದವರಾಗಿದ್ದು, ರಾಜಕೀಯ ಮೀಸಲಾತಿ ಲಾಭ ಪಡೆದುಕೊಳ್ಳಲು ಬುಡ್ಗ ಜಂಗಮ ಎಂದು ಮುಳಬಾಗಿಲಿನ ತಹಸೀಲ್ದಾರ್ ಕಚೇರಿಯಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.
ನಕಲಿ ಬಿತ್ತನೆ ಬೀಜ,ರಸಗೊಬ್ಬರ ಕಂಪನಿಗಳ ವಿರುದ್ಧ ಕ್ರಮಕೈಗೊಳ್ಳಿ
ಕಳೆದ ವರ್ಷ ಟೊಮೆಟೋಗೆ ಬಾಧಿಸುತ್ತಿದ್ದ ಭೀಕರ ಎಲೆ ಮುದುರು ರೋಗದಿಂದ ತತ್ತರಿಸಿರುವ ರೈತರು, ಟೊಮೇಟೊ ಬೆಳೆ ಎಂದರೆ ಭಯಭೀತರಾಗಿದ್ದಾರೆ, ಈ ಬಾರಿ ಜಿಲ್ಲಾಡಳಿತ, ಕೃಷಿ, ತೋಟಗಾರಿಕೆ ಮುಂಜಾಗ್ರತವಾಗಿ ಇಂತಹ ಕಂಪನಿಗಳ ನಿಯಂತ್ರಣ ಮಾಡದಿದ್ದರೆ ಜಿಲ್ಲೆಯಲ್ಲಿ ಸಂಪೂರ್ಣವಾಗಿ ಟೊಮೆಟೋ ಬೆಳೆಯನ್ನೇ ನಿಷೇಧ ಮಾಡಬೇಕಾದ ಪರಿಸ್ಥಿತಿ ಬರುತ್ತದೆ.
ರಸ್ತೆ ಸುರಕ್ಷತಾ ನಿಯಮಗಳ ಅರಿವು ಮೂಡಿಸಿ: ಅಧಿಕಾರಿಗಳಿಗೆ ಡೀಸಿ ಸೂಚನೆ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಅಕ್ರಂ ಪಾಷ ಸೂಚನೆ ನೀಡಿದರು.
ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿಗೆ ಆದ್ಯತೆ
ಜನಸಂಖ್ಯೆಯು ಹೆಚ್ಚಾದಂತೆ ಅಧಿಕಾರಿಗಳಿಗೆ ಕೆಲಸದ ಒತ್ತಡ ಕಡಿಮೆಯಾಗುವಂತೆ ಮಾಡಲು ವೇಮಗಲ್ ನರಸಾಪುರವನ್ನು ಅವಳಿ ಪುರಸಭೆಯಾಗಿ ಮಾಡಿ ವೇಮಗಲ್ ತಾಲೂಕು ಕೇಂದ್ರವನ್ನಾಗಿ ಮಾಡಲು ಸರ್ಕಾರ ಚಿಂತನೆ ನಡೆಸಿದೆ
ನಾಳೆಯಿಂದ ಜಿಲ್ಲಾಮಟ್ಟದ ಸಿರಿಧಾನ್ಯ ಮೇಳ: ಜಿಲ್ಲಾಧಿಕಾರಿ
ಹಿಂದೆ ಅಕ್ಕಿ ಶ್ರೀಮಂತರು ಬಳಸುವ ಧಾನ್ಯವಾಗಿತ್ತು. ಬಡವರಿಗೆ ಎಟುಕುತ್ತಿರಲಿಲ್ಲ, ಆದರೆ ಬಡವರು ಸೇವಿಸುತ್ತಿದ್ದ ಸಿರಿಧಾನ್ಯಗಳಲ್ಲಿ ಪೋಷಕಾಂಶಗಳು ವ್ಯಾಪಕವಾಗಿದ್ದ ಹಿನ್ನೆಲೆಯಲ್ಲಿ ಹಿಂದಿನವರು ಗಟ್ಟಿಮುಟ್ಟಾಗಿ ಅತಿ ಹೆಚ್ಚುಕಾಲ ರೋಗ ರಹಿತವಾಗಿ ಬದುಕಿರುತ್ತಿದ್ದರು
ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಜ್ಞಾನ ಅತ್ಯಗತ್ಯ
ನುರಿತ ಶಿಕ್ಷಕರನ್ನು ಸರಕಾರಿ ಕಾಲೇಜಿಗಳಿಗೆ ನೇಮಕ ಮಾಡುವ ಮೂಲಕ ಗುಣಮಟ್ಟದ ಶಿಕ್ಷಣಕ್ಕೆ ಆಧ್ಯತೆ ನೀಡಲಾಗುವುದು. ಶಿಕ್ಷಣದ ಗುಣಮಟ್ಟ ಹೆಚ್ಚಿಸಿದಾಗ ಮಾತ್ರ ಸರ್ಕಾರಿ ಶಾಲಾ ಕಾಲೇಜುಗಳಿಗೆ ಮಕ್ಕಳು ಬರುತ್ತಾರೆ
< previous
1
...
154
155
156
157
158
159
160
161
162
...
166
next >
Top Stories
₹100ರ ಸನಿಹಕ್ಕೆ ತಲುಪಿದ ಕೇಜಿ ತೆಂಗಿನಕಾಯಿ ದರ !
ಕೇಂದ್ರ ಬಿಜೆಪಿಯಿಂದ ಬೆಲೆ ಹೊರೆ ಅಷ್ಟೇ : ಸುರ್ಜೆವಾಲಾ
‘ನನ್ನ ಪತಿಗೆ ಧರ್ಮ ಕೇಳಿ ಶೂಟ್ ಮಾಡಿಲ್ಲ’ : ಪಲ್ಲವಿ ಬೇಸರ
ಬಿರು ಬೇಸಿಗೆಗೆ ಕೆರೆ, ಜಲಾಶಯ ಖಾಲಿ ಖಾಲಿ : ರಾಜ್ಯದ 17,000 ಕೆರೆಗಳಲ್ಲಿ ಶೇ.30ಕ್ಕಿಂತ ಕಡಿಮೆ ನೀರು
ಬ್ಯಾಂಕ್ ಕೆಲಸ ಬಿಟ್ಟು ಆಡಿ ಕಾರಿನಲ್ಲಿ ಹಾಲು ಮಾರಾಟ!