ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kolar
kolar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೆಸರನಹಳ್ಳಿಯ ಸ್ವಚ್ಛತೆ ಮರೆತ ಗ್ರಾಪಂ
ತಾಲೂಕು ಕೇಂದ್ರದಿಂದ ಸುಮಾರು 3 ಕಿ.ಮೀ. ಹತ್ತಿರದಲ್ಲಿರುವ ಕೆಸರನಹಳ್ಳಿ ಗ್ರಾಮ ಪಂಚಾಯ್ತಿ ಕೇಂದ್ರವೂ ಹೌದು, ಗ್ರಾಮದಲ್ಲಿ ನೈರ್ಮಲ್ಯ ಮಾಯವಾಗಿದೆ, ಚರಂಡಿಗಳು ತ್ಯಜ್ಯಗಳಿಂದ ತುಂಬಿಕೊಂಡಿದ್ದರೂ ಸ್ವಚ್ಛಗೊಳಿಸಲು ನಿರ್ಲಕ್ಷ್ಯ
18, 19ರಂದು ನೆಲ ಗಮಲು ನಾಟಕೋತ್ಸವ
ನೆಲಗಮಲು ನಾಟಕೋತ್ಸವ ಕಳೆದ ೩೦ ವರ್ಷದಿಂದ ಪ್ರಾಥಮಿಕ ಶಿಕ್ಷಣದಲ್ಲಿ ಕಲೆ, ಸಾಹಿತ್ಯ, ಸಂಸ್ಕೃತಿ, ಜಾನಪದ, ರಂಗಭೂಮಿ ಹೀಗೆ ಹಲವು ಜ್ಞಾನ ಶಿಸ್ತುಗಳನ್ನು ಬೆಸೆಯುವ ಪ್ರಯೋಗಗಳ ಅಂತಿಮ ಫಲವಾಗಿದೆ.
ವಿಜ್ಞಾನ ಚಟುವಟಿಕೆಯಲ್ಲಿ ಪಾಲ್ಗೊಳ್ಳಿ
ವಿಜ್ಞಾನದ ವಿಷಯದಲ್ಲಿ ಹೆಚ್ಚು ಆಸಕ್ತಿ ವಹಿಸಿದರೆ ಭವಿಷ್ಯದಲ್ಲಿ ವಿಜ್ಞಾನಿಗಳಾಗಿ ಹೊರ ಹೊಮ್ಮಬಹುದು. ಸರ್ಕಾರಿ ಶಾಲೆಗಳ ಮಕ್ಕಳು ಹೆಚ್ಚಿನ ವ್ಯಾಸಂಗಕ್ಕಾಗಿ ಮುಂದಿನ ತರಗತಿಗಳಿಗೆ ಹೋದಾಗ ವಿಜ್ಞಾನದ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳಬೇಕು
ಭ್ರೂಣ ಲಿಂಗ ಪತ್ತೆ: ಆಸ್ಪತ್ರೆ ವಿರುದ್ಧ ಕೇಸ್ ದಾಖಲಿಸಿ
ಭ್ರೂಣ ಹತ್ಯೆ ಅಂತಹ ಪ್ರಕರಣಗಳು ಪತ್ತೆ ಹಚ್ಚುವಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ತಡ ಮಾಡುತ್ತಿದ್ದು, ನಾಗರೀಕ ಸಮಾಜ ತಲೇ ತಗ್ಗಿಸುವಂಥಾಗಿದೆ. ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲಿಸಿ ಮಾಹಿತಿ ಪಡೆಯಲಿ
.ಕಾಡಾನೆ ತಡೆಗೆ ಕೊನೆಗೂ ಮುಂದಾದ ಅರಣ್ಯ ಇಲಾಖೆ
ಅರಣ್ಯ ಇಲಾಖೆಯ ಅಧಿಕಾರಿಗಳು ಆಗಾಗ ಗಡಿ ಗ್ರಾಮಗಳತ್ತ ಭೇಟಿ ನೀಡುವುದರ ಜತೆಗೆ ಸಿಬ್ಬಂದಿಯ ಕಾರ್ಯವೈಖರಿಯ ಬಗ್ಗೆ ಹದ್ದಿನ ಕಣ್ಣು ಇಟ್ಟಿದ್ದಾರೆ. ಆನೆಗಳ ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ಇಲಾಖೆ ಕೈಗೊಂಡಿದೆ.
.ಮಗು ಮಾರಾಟ ಪ್ರಕರಣ: ತಂದೆ ಸಹಿತ ನಾಲ್ವ ಬಂಧನ
ತಾಲೂಕಿನ ಡಿಕೆಹಳ್ಳಿ ಗ್ರಾಮ ಪಂಚಾಯ್ತಿಯ ದಾಸರಹೊಸಹಳ್ಳಿ ಗ್ರಾಮದ ಹೆನ್ರೀ ಜೋಸೆಫ್, ಮತ್ತು ಭುವನೇಶ್ವರಿ ಎಂಬುವವರು ವಲ್ಲಿ ಎಂಬುವರಿಂದ 5 ತಿಂಗಳ ಮಗುವನ್ನು 2023ರಲ್ಲಿ ದತ್ತು ನೀಡಿ ಪಟ್ಟಣದ ಉಪ ನೋಂದಣಿ ಕಚೇರಿಯಲ್ಲಿ ನೋಂದಣಿ ಮಾಡಿಸಿದ್ದರು
ಆದಿಮದಲ್ಲಿ ಬೇಸಿಗೆ ಶಿಬಿರದಲ್ಲಿ ಚಿಣ್ಣರ ಕಲರವ
ಕೋಲಾರ ಜಿಲ್ಲೆಯ ಸುಮಾರು ನೂರೈವತ್ತು ಮಕ್ಕಳು ನಿಸರ್ಗದ ಮಡಿನಲ್ಲಿ ಕಲಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಪೋಷಕರು ಆದಿಮದಲ್ಲಿ ಹದಿಮೂರು ದಿನಗಳ ಕಾಲ ಬಿಟ್ಟು ಹೋದಾಗಿಂದ ಮಕ್ಕಳು ತಮ್ಮ ಪೋಷಕರನ್ನು ನೆನಪಿಸಿಕೊಳ್ಳದೆ ಆದಿಮದ ಚಟುವಟಿಕೆಗಳಲ್ಲಿ ಭಾಗವಹಿಸಿದ್ದರು.
ಶ್ರೀನಿವಾಸಗೌಡರಿಗೆ ಸನ್ಮಾನ
ಸಹಕಾರಿ ಧುರೀಣರಾಗಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಕೋಲಾರ ಕ್ಷೇತ್ರವನ್ನು ಗುರುತಿಸುವ ನಿಟ್ಟಿನಲ್ಲಿ ಕೆಲಸ ಮಾಡಿದ್ದಾರೆ, ಜೊತೆಗೆ ಕ್ಷೇತ್ರದಲ್ಲಿ ತಮ್ಮದೇ ಆದ ಹಿಡಿತವನ್ನು ಹೊಂದಿದ್ದಾರೆ
‘ಅಧಿಕಾರ ಸಿಗದಿದ್ದರೂ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವೆ’
ಸರ್ಕಾರದಲ್ಲಿ ಯಾವುದೇ ಅಧಿಕಾರ ಸಿಗದಿದ್ದರೂ ಸಹ ಕ್ಷೇತ್ರದ ಅಭಿವೃದ್ಧಿಗೆ ಮುಖ್ಯಮಂತ್ರಿಗಳ ಬಳಿ ಚರ್ಚಿಸಿ ಹೆಚ್ಚು ಅನುದಾನಗಳನ್ನು ತರಲಾಗುವುದು. ಹದಗೆಟ್ಟ ರಸ್ತೆಗಳ ಅಭಿವೃದ್ಧಿ ಮಾಡಲಾಗಿದೆ
ಎಸ್ಸೆಸ್ಸೆಲ್ಸಿ ಫೇಲಾದ ಮಕ್ಕಳಿಗೆ ವಿಶೇಷ ತರಗತಿ
ಯಾವುದಾದರೂ ಶಾಲೆಯಲ್ಲಿ ೧೦ಕ್ಕಿಂತ ಕಡಿಮೆ ಮಕ್ಕಳು ಅನುತ್ತೀರ್ಣರಾಗಿದ್ದಲ್ಲಿ ಆ ಕ್ಲಸ್ಟರ್ ವ್ಯಾಪ್ತಿಯ ನಾಲ್ಕೈದು ಶಾಲೆಗಳ ಮಕ್ಕಳನ್ನು ಒಂದೆಡೆ ಸೇರಿಸಿ ವಿಶೇಷ ತರಗತಿ ನಡೆಸಲು ಕ್ರಮವಹಿಸಲು ಸೂಚಿಸಲಾಗಿದೆ.
< previous
1
...
154
155
156
157
158
159
160
161
162
...
197
next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್ ಅನುಮತಿ
ಟಿಪ್ಪುನಿಂದ ಕೆಆರೆಸ್ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ