• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಜ್ಞಾನ ಮಾನವನ ಬದುಕಿನ ದಿಕ್ಸೂಚಿ
ವಿಜ್ಞಾನವು ವ್ಯಕ್ತಿಯ ಜೀವನ ಮಟ್ಟವನ್ನು ಎತ್ತರಕ್ಕೆ ಏರಿಸಿದೆ, ಪ್ರಕೃತಿಯ ಗುಟ್ಟುಗಳನ್ನೆಲ್ಲ ರಟ್ಟು ಮಾಡುತ್ತ ದಿಟ್ಟ ಹೆಜ್ಜೆ ಇಡುತ್ತಿದೆ, ಪವಾಡ ರಹಸ್ಯಗಳನ್ನು ಬಯಲು ಮಾಡುತ್ತಾ ವಿದ್ಯಾರ್ಥಿಗಳಲ್ಲಿ ಜ್ಞಾನದ ಹಸಿವು ಉಂಟುಮಾಡುತ್ತಿದೆ,
ಜನರ ಮನೆ ಬಾಗಿಲಿಗೇ ಸೌಲಭ್ಯ ತಲುಪಿಸಿ
ಗ್ರಾಪಂನಲ್ಲಿ ಅಭಿವೃದ್ಧಿಗೆ ಅನುದಾನದಲ್ಲಿ ಕೊರತೆಯಿಲ್ಲ, ಗ್ರಾಪಂ ಅಧ್ಯಕ್ಷರಿಗೂ ದೇಶದ ರಾಷ್ಟ್ರಪತಿಗಳಿಗೂ ಒಂದೇ ಅಧಿಕಾರವಿರುತ್ತದೆ ಅದನ್ನು ಮೊದಲು ಪಿಡಿಒಗಳು ಅರ್ಥಮಾಡಿಕೊಳ್ಳಬೇಕು. ಅವರನ್ನು ನಿರ್ಲಕ್ಷ್ಯ ಮಾಡಿದರೆ ಪರಿಣಾಮ ಸರಿಇರಲ್ಲ
ಅರಣ್ಯಾಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ
ಬೊಮ್ಮಸಂದ್ರ ಹೋಬಳಿ ಕೊಂಡು ತಿಮ್ಮೇನಹಳ್ಳಿ ಸರ್ವೆ ನಂ.೭೦ ರಲ್ಲಿ ಖರಾಬು ಗೋಮಾಳ ೨೬೪ ಎಕರೆ ಜಮೀನಿನಲ್ಲಿ ಓಬಲೇಶ್ವರ ಬಂಡೆ ಸಹ ಇರುತ್ತದೆ ಇದರಲ್ಲಿ ಸುಮಾರು ೨೦೦ ವರ್ಷದಿಂದ ಈ ಪ್ರದೇಶದ ೫೦ ಹಳ್ಳಿಗಳ ಜಾತ್ಯತೀತವಾಗಿ ಕಲ್ಲುಕಟಿಗ ವೃತ್ತಿಯಲ್ಲಿದ್ದಾರೆ
ಬರಪೀಡಿತ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ
ಕೋಲಾರಮ್ಮನ ಕೆರೆ, ಅಮ್ಮೇರಹಳ್ಳಿ ಕೆರೆ, ಕೋಡಿಕಣ್ಣೂರು ಕೆರೆಗಳಲ್ಲಿ ನೀರು ಸಂಪೂರ್ಣವಾಗಿ ಖಾಲಿಯಾಗಿ ಬಿಸಿಲಿನ ಝಳಕ್ಕೆ ಬಣಗುಟ್ಟುತ್ತಿದೆ, ಕೊಳವೆ ಬಾವಿಗಳಲ್ಲಿ ಅಂತರ್ಜಲಮಟ್ಟ ಮತ್ತೆ ಪಾತಾಳದತ್ತ ಕುಸಿಯುತ್ತಿದೆ
ಕೆಜಿಎಫ್ ಕೈಗಾರಿಕಾ ಪ್ರದೇಶ ಗೆಜೆಟ್‌ ಅಧಿಸೂಚನೆ
೧೯೭೦ ರ ದಶಕದಲ್ಲಿ ಕೇಂದ್ರ ಸರಕಾರ ಕೆಜಿಎಫ್ ನಗರದಲ್ಲಿ ಬೆಮೆಲ್ ಕಾರ್ಖಾನೆ ಸ್ಥಾಪನೆ ಮಾಡಿದ ನಂತರ ಕೆಜಿಎಫ್ ನಗರದಕ್ಕೆ ಯಾವುದೇ ಸರ್ಕಾರಿ ಸೌಮ್ಯದ ಕಾರ್ಖಾನೆಗಳು ಬಂದಿಲ್ಲ. ಈ ಕೈಗಾರಿಕಾ ಪ್ರದೇಶ ನಿರ್ಮಾಣವಾಗಲಿದೆ
ಆಟದ ಮೈದಾನ ವಸತಿ ಶಾಲೆಗೆ ನೀಡಲು ವಿರೋಧ
ಹಿಂದಿನ ಜಿಲ್ಲಾಧಿಕಾರಿ ಸೆಲ್ವಮಣಿ ಈ ಬಗ್ಗೆ ವರದಿ ನೀಡುವಂತೆ ತಹಸೀಲ್ದಾರಿಗೆ ಸೂಚಿಸಿದರು. ಅದರಂತೆ ಅಗಿನ ತಹಸೀಲ್ದಾರ ಪರಿಶೀಲನೆ ನಡೆಸಿ ಆಟದ ಮೈದಾನಕ್ಕೆ ನೀಡಬಹುದು ಎಂದು ವರದಿ ಕೊಟ್ಟಿದ್ದರು, ಆದರೆಈಗ ಶಾಲೆಗೆ ಜಾಗ ನೀಡಲು ಹೊರಟಿದ್ದಾರೆಂಬುದು ಗ್ರಾಮಸ್ಥರ ಆರೋಪ
ಕಾಡುಮೃಗದ ದಾಳಿಗೆ ಯೋಧ ಹರ್ಷಿತ್ ಸಾವು
ನೀಲ್ಗಾಯ್‌ನ ಮರಿಗಳನ್ನು ಓಡಿಸಲು ಹೋದ ಸಂದರ್ಭದಲ್ಲಿ ಓಡಿಬಂಧ ತಾಯಿ ನೀಲ್ಗಾಯ್ ತನ್ನ ಕೊಂಬಿನಿಂದ ಹರ್ಷಿತ್‌ನ ಹೊಟ್ಟೆ ಭಾಗಕ್ಕೆ ತಿವಿದು ಗಂಭೀರ ಗಾಯಗೊಳಿಸಿತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಯೋಧ ಮೃತಪಟ್ಟಿದ್ದಾರೆ
ಕಡಿಮೆ ದರಕ್ಕೆ ಕಪ್ಪುಕಲ್ಲಿನ ಬ್ಲಾಕ್‌ ಹರಾಜು: ಶಂಕೆ
ಒಟ್ಟು ೫೬ ಬ್ಲಾಕ್ ಕಲ್ಲಿನ ತೂಕವು ೫೮೫.೪೬ ಮೆಟ್ರಿಕ್ ಟನ್‌ಗಳಾಗಿದ್ದು, ಒಂದು ಮೆಟ್ರಿಕ್ ಟನ್ ಕಲ್ಲಿನ ಬೆಲೆ ತೆರಿಗೆ ಸೇರಿದಂತೆ ೧೬೨೦ ರೂಪಾಯಿಗಳಿಗೆ ಹರಾಜು ಮಾಡಲಾಗಿದ್ದು, ಇದು ತುಂಬಾ ಕಡಿಮೆ ದರ ಎನ್ನಲಾಗಿದೆ.
ಪೌಷ್ಟಿಕ ಆಹಾರ ಸ್ಥಗಿತ: ಕಿಚಡಿ ಕೇಂದ್ರವಾದ ಅಂಗನವಾಡಿ
ಬಹುತೇಕ ಅಂಗನವಾಡಿ ಕೇಂದ್ರಗಳಲ್ಲಿ ಮೂರ್ನಾಲ್ಕು ತಿಂಗಳಿಂದ ಮೊಟ್ಟೆ ವಿತರಣೆ ಸ್ಥಗಿತವಾಗಿದೆ.ಹೇಗೋ ಅಂಗನವಾಡಿ ಕಾರ್ಯಕರ್ತೆಯರು ಸಾಲ ಮಾಡಿ ಮೊಟ್ಟೆ ಖರೀದಿಸಿಕೊಂಡು ಮಕ್ಕಳಿಗೆ ವಿತರಣೆ ಮಾಡಿದರೂ ಸರ್ಕಾರ ಮಾತ್ರ ಹಣ ಬಿಡುಗಡೆ ಆಗುತ್ತಿಲ್ಲ
ಮತ್ತೊಮ್ಮೆ ಮೋದಿ ಪ್ರಧಾನಿಯಾಗಲು ಒಟ್ಟಾಗಿ ಶ್ರಮಿಸೋಣ: ಶಾಸಕ ವಿಶ್ವನಾಥ್ ಕರೆ
ನನ್ನ ಮಗ ಅಲೋಕ್ ವಿಶ್ವನಾಥ್ ಸಹ ಅಕಾಂಕ್ಷಿಯಾಗಿದ್ದು, ಹೈಕಮಾಂಡ್ ಯಾರನ್ನೇ ಅಭ್ಯರ್ಥಿಯನ್ನಾಗಿ ಘೋಷಿಸಿದರೂ ನಾವೆಲ್ಲಾ ಮೈತ್ರಿ ಅಭ್ಯರ್ಥಿಯ ಗೆಲುವಿಗಾಗಿ ಶ್ರಮಿಸಬೇಕು, ಮೂರನೇ ಬಾರಿಗೆ ಮೋದಿಯವರನ್ನು ಪ್ರಧಾನಿಯನ್ನಾಗಿಸಿ, ಬಲಿಷ್ಠ ರಾಷ್ಟ್ರವನ್ನು ಕಟ್ಟೋಣ.
  • < previous
  • 1
  • ...
  • 155
  • 156
  • 157
  • 158
  • 159
  • 160
  • 161
  • 162
  • 163
  • ...
  • 183
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved