ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kolar
kolar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಿಡ್ಲ್.........ಕಾರ್ಮಿಕರ ಹಕ್ಕುಗಳ ರಕ್ಷಣೆಗೆ ಸಿಐಟಿಯು ಆಗ್ರಹ
ಮೋದಿ ಸರ್ಕಾರದಿಂದ ಬಂಡವಾಳ ಶಾಹಿಗಳ ಪರ ಯೋಜನೆಗಳ ಜಾರಿಗೊಳಿಸಿ ಕಾರ್ಪೊರೇಟ್ ಸಂಸ್ಥೆಗಳ ಕೈಗೊಂಬೆಯಾಗಿದೆ. ರಾಮಂದಿರ ಸ್ಥಾಪನೆ ಮಾಡಿದರೆ ಸಾಲದು ಬಡವರ ಅಭಿವೃದ್ಧಿಗೆ ಪೂರಕವಾದ ಅಂಶಗಳನ್ನು ಜಾರಿ ಮಾಡಬೇಕು
3 ಲೀಡ್.......ಕೂಲಿಕಾರರ ಮಕ್ಕಳ ಪಾಲನೆಗೆ ‘ಕೂಸಿನ ಮನೆ’
ಕೂಲಿಗೆ ತೆರಳುವ ಮಹಿಳೆಯರು ತಮ್ಮ ಮಕ್ಕಳನ್ನು ಮನೆಯಲ್ಲಿಯೇ ಬಿಟ್ಟು ಕೆಲಸಕ್ಕೆ ತೆರಳಿದ ಸಂದರ್ಭದಲ್ಲಿ ಅವರು ಮನೆಗೆ ಬರವವರೆಗೆ ಕೂಸಿನ ಮನೆಯಲ್ಲಿ ಅವರ ಮಕ್ಕಳ ಪಾಲನ, ಪೋಷಣ ಮಾಡಲಾಗುವುದು
ಕೋಲಾರ ಜಿಲ್ಲೆ ಮತದಾರರ ಸಂಖ್ಯೆ 12,78,183
ಜಿಲ್ಲೆಯ ೬ ವಿಧಾನಸಭಾ ಕ್ಷೇತ್ರಗಳಂತೆ ಮತದಾರರ ಪಟ್ಟಿ ಪರಿಷ್ಕರಣೆ ಮಾಡಲಾಗಿದ್ದು, ಪುರುಷರು ೬,೩೨,೬೮೧ ಮಹಿಳೆಯರು ೬,೪೫,೫೦೨ ಸೇರಿದಂತೆ ಒಟ್ಟು ೧೨,೭೮,೧೮೩ರ ಮಂದಿ ಮತದಾರರಿದ್ದಾರೆ
ಬಾಲ್ಯ ವಿವಾಹ ತಡೆಟ್ಟಲು ಜನತೆಯ ಸಹಕಾರ ಅಗತ್ಯ
ಹಲವು ಕಠಿಣ ಕಾನೂನು ಜಾರಿಯಲ್ಲಿದ್ದರೂ ಸಹ ಹೆಣ್ಣು ಮಕ್ಕಳ ಮೇಲೆ ನಿರಂತರವಾಗಿ ದೌರ್ಜನ್ಯ ದಬ್ಬಾಳಿಕೆ ನಡೆಯುತ್ತಿದೆ,ಗ್ರಾಮೀಣ ಭಾಗದಲ್ಲಿ ಕಾನೂನು ಅರಿವು ಬಗ್ಗೆ ಮಾಹಿತಿ ಕೊರತೆಯಿಂದ ಅಪರಾಧಗಳು ನಡೆಯುತ್ತಿದೆ
ನೌಕರರ ಬೇಡಿಕೆ ಈಡೇರಿಕೆಗೆ ಸರ್ಕಾರ ಬದ್ಧ
ಸರ್ಕಾರಿ ನೌಕರರ ಅತಿ ಪ್ರಮುಖ ಬೇಡಿಕೆಗಳಾದ ೭ನೇ ವೇತನ ಆಯೋಗದ ವರದಿ ಅನುಷ್ಠಾನ, ಹಳೆ ಪಿಂಚಣಿ ಜಾರಿ ಪರಿಶೀಲನೆಯಲ್ಲಿದ್ದು, ಉಳಿದಂತೆ ನಗದು ರಹಿತ ಚಿಕಿತ್ಸೆ ಆರೋಗ್ಯ ಸಂಜೀವಿನಿ ತಕ್ಷಣ ಜಾರಿಗೆ ಸರ್ಕಾರ ಬದ್ದವಾಗಿದೆ
ರಾಮಮಯವಾದ ಕೋಲಾರ ಜಿಲ್ಲೆ, ಪೂಜೆ, ಅನ್ನದಾಸೋಹ
ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ಹಬ್ಬವಾಗಿ ಆಚರಿಸಿ ಸಂಭ್ರಮಿಸಿದ ಜನತೆ ತಮ್ಮ ಮನೆಗಳಲ್ಲೂ ಹಬ್ಬ ಆಚರಿಸಿದ್ದು ಮಾತ್ರವಲ್ಲ ರಸ್ತೆ ಬದಿ ಮಜ್ಜಿಗೆ, ಪಾನಕ ವಿತರಣೆಗೂ ವ್ಯವಸ್ಥೆ ಮಾಡಿ ತಮ್ಮ ರಾಮಭಕ್ತಿ ಮೆರೆದರು
ಕುಶಾಲನಗರ ವಾಸವಿ ಮಹಲ್ ಸಭಾಂಗಣದಲ್ಲಿ ರಕ್ತದಾನ ಶಿಬಿರ
ಕುಶಾಲನಗರದ ಶ್ರೀ ಕನ್ನಿಕಾಪರಮೇಶ್ವರಿ ದೇವಸ್ಥಾನ ಟ್ರಸ್ಟ್ ಮತ್ತು ವಾಸವಿ ಯುವತಿಯರ ಸಂಘದ ಸಂಯುಕ್ತ ಆಶ್ರಯದಲ್ಲಿ ವಾಸವಿ ಮಹಲ್ ಸಭಾಂಗಣದಲ್ಲಿ ರಕ್ತದಾನ ಶಿಬಿರ ನಡೆಯಿತು. 36 ಜನರು ರಕ್ತದಾನ ಮಾಡಿದರು. ಪೊಲೀಸ್ ಸಿಬ್ಬಂದಿ, ಪತ್ರಕರ್ತರು ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡರು.
ಕೋಲಾರದ ರಸ್ತೆಗಳು ಕೇಸರಿಮಯ: ಎಲ್ಲೆಡೆ ರಾಮ ಜಪ
ಕೋಲಾರದ ಶ್ರೀರಾಮದೇವರಗುಡಿ ಸೇರಿದಂತೆ ಜಿಲ್ಲಾದ್ಯಂತ ದೇವಾಲಯಗಳಲ್ಲಿ ವಿಶೇಷ ಪೂಜೆ, ಅಭಿಷೇಕಕ್ಕೆ ವ್ಯವಸ್ಥೆ ಮಾಡಲಾಗಿದೆ. ರಸ್ತೆಗಳಲ್ಲಿ, ಮನೆಗಳ ಮೇಲೆ ಶ್ರೀರಾಮ ಭಾವಚಿತ್ರದ ಕೇಸರಿ ರಾರಾಜಿಸುತ್ತಿವೆ
₹೮೭ ಲಕ್ಷ ವೆಚ್ಚದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣ
ಹಿಂದೆ ಇದೇ ಸ್ಥಳದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಿಸಲು ಹೊರಟಾಗ ವಿರೋಧ ಪಕ್ಷದವರ ರಾಜಕೀಯದಿಂದ ಕೋರ್ಟ್ಗೆ ಹೋದ ಪರಿಣಾಮ ಕ್ಯಾಂಟೀನ್ ನಿರ್ಮಾಣ ಕಾಮಗಾರಿ ಸ್ಥಗಿತಗೊಂಡಿತ್ತು. ಈಗ ಅಡ್ಡಿಪಡಿಸಿದೆ ಜನರೇ ಛೀಮಾರಿ ಹಾಕ್ತಾರೆ ಹಿಂದೆ ಇದೇ ಸ್ಥಳದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಿಸಲು ಹೊರಟಾಗ ವಿರೋಧ ಪಕ್ಷದವರ ರಾಜಕೀಯದಿಂದ ಕೋರ್ಟ್ಗೆ ಹೋದ ಪರಿಣಾಮ ಕ್ಯಾಂಟೀನ್ ನಿರ್ಮಾಣ ಕಾಮಗಾರಿ ಸ್ಥಗಿತಗೊಂಡಿತ್ತು. ಈಗ ಅಡ್ಡಿಪಡಿಸಿದೆ ಜನರೇ ಛೀಮಾರಿ ಹಾಕ್ತಾರೆ ಹಿಂದೆ ಇದೇ ಸ್ಥಳದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಿಸಲು ಹೊರಟಾಗ ವಿರೋಧ ಪಕ್ಷದವರ ರಾಜಕೀಯದಿಂದ ಕೋರ್ಟ್ಗೆ ಹೋದ ಪರಿಣಾಮ ಕ್ಯಾಂಟೀನ್ ನಿರ್ಮಾಣ ಕಾಮಗಾರಿ ಸ್ಥಗಿತಗೊಂಡಿತ್ತು. ಈಗ ಅಡ್ಡಿಪಡಿಸಿದೆ ಜನರೇ ಛೀಮಾರಿ ಹಾಕ್ತಾರೆ
ರಾಮಮಂದಿರ ಕಲ್ಲುಗಳ ಪರೀಕ್ಷಿಸಿದ್ದು ಕೆಜಿಎಫ್ನ ತಂತ್ರಜ್ಞರು
ಕಲ್ಲುಗಳ ಪರೀಕ್ಷೆಗೆ ಇಡೀ ದಕ್ಷಿಣ ಏಷ್ಯಾದಲ್ಲಿಯೇ ಅತ್ಯುತ್ತಮ ಗುಣಮಟ್ಟದ ಲ್ಯಾಬ್ನ್ನು ಹೊಂದಿರುವುದು ಎನ್ಐಆರ್ಎಂ ಸಂಸ್ಥೆ ಮಾತ್ರ. ಮಂದಿರ ನಿರ್ಮಾಣ ಕಾರ್ಯಕ್ಕೆ ವಿವಿಧ ಮಾದರಿಯ ಸುಮಾರು ಒಂದು ಲಕ್ಷಕ್ಕೂ ಅಧಿಕ ಕಲ್ಲುಗಳನ್ನು ಪರೀಕ್ಷೆಗೆ ಒಳಪಡಿಸಿ ಅಂತಿಮವಾಗಿ ಕಲ್ಲುಗಳ ಆಯ್ಕೆಮಾಡಿದೆ
< previous
1
...
155
156
157
158
159
160
161
162
163
...
166
next >
Top Stories
₹100ರ ಸನಿಹಕ್ಕೆ ತಲುಪಿದ ಕೇಜಿ ತೆಂಗಿನಕಾಯಿ ದರ !
ಕೇಂದ್ರ ಬಿಜೆಪಿಯಿಂದ ಬೆಲೆ ಹೊರೆ ಅಷ್ಟೇ : ಸುರ್ಜೆವಾಲಾ
‘ನನ್ನ ಪತಿಗೆ ಧರ್ಮ ಕೇಳಿ ಶೂಟ್ ಮಾಡಿಲ್ಲ’ : ಪಲ್ಲವಿ ಬೇಸರ
ಬಿರು ಬೇಸಿಗೆಗೆ ಕೆರೆ, ಜಲಾಶಯ ಖಾಲಿ ಖಾಲಿ : ರಾಜ್ಯದ 17,000 ಕೆರೆಗಳಲ್ಲಿ ಶೇ.30ಕ್ಕಿಂತ ಕಡಿಮೆ ನೀರು
ಬ್ಯಾಂಕ್ ಕೆಲಸ ಬಿಟ್ಟು ಆಡಿ ಕಾರಿನಲ್ಲಿ ಹಾಲು ಮಾರಾಟ!