• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲೆಯಲ್ಲಿ ಇನ್ನೂ ಆರಂಭವಾಗದ ಮೇವು ಬ್ಯಾಂಕ್
ಜಿಲ್ಲೆಯಲ್ಲಿ ಹೈನೋದ್ಯಮ ನಂಬಿಯೇ ಲಕ್ಷಾಂತರ ಕುಟುಂಬಗಳು ಜೀವನ ಸಾಗಿಸುತ್ತಿವೆ. ಜಿಲ್ಲೆಯಲ್ಲಿ ೨.೩೬ ಲಕ್ಷ ರಾಸುಗಳಿದ್ದು, ಹಲವೆಡೆ ಮೇವಿನ ಕೊರತೆಯ ದೂರುಗಳು ಬರುತ್ತಿವೆ. ಮೇವು ಬ್ಯಾಂಕ್ ತೆಗೆಯುವಂತೆ ರೈತ ಮುಖಂಡರು ಆಗ್ರಹಿಸುತ್ತಿದ್ದಾರೆ.
ಪರಿಶಿಷ್ಟರು, ಮಹಿಳೆಯರ ರಕ್ಷಣೆಗೆ ಪೊಲೀಸ್ ಇಲಾಖೆ ಬದ್ಧ
ಪೊಲೀಸ್ ಇಲಾಖೆ ಜನಸ್ನೇಹಿಯಾಗಿ ಕಾರ್ಯನಿರ್ವಹಿಸುತ್ತಿದ್ದು ಮಹಿಳೆಯರಿಗೆ ಮತ್ತು ಬಾಲಕಿಯರಿಗೆ ಕಾನೂನಿನ ಅರಿವು ಮೂಡಿಸುವ ನಿಟ್ಟಿನಲ್ಲಿ ಶಾಲಾ ಕಾಲೇಜುಗಳಲ್ಲಿ ಜಾಗೃತಿ ಸಭೆಗಳನ್ನು ಹಮ್ಮಿಕೊಳ್ಳಲಾಗಿದೆ ಆ ಮುಖಾಂತರ ರಕ್ಷಣೆ ಒದಗಿಸಲು ಬದ್ಧವಾಗಿದೆ
ಕೋಲಾರ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆ
ಬಿರುಗಾಳಿ ಸಹಿತ ಬಿದ್ದ ಮಳೆಗೆ ಕೋಲಾರ ನಗರದ ಕೆಲವು ತಗ್ಗು ಪ್ರದೇಶಗಳಲ್ಲಿರುವ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಕೋಲಾರ ಜಿಲ್ಲೆಯ ವಿವಿಧೆಡೆ ಜೋರು ಮಳೆಯಾಗಿದ್ದು ರೈತರ ಮೋಗದಲ್ಲಿ ಮಂದಹಾಸ ಮೂಡಿಸಿದೆ
ಮಾನಸಿಕ ಆರೋಗ್ಯಕ್ಕೆ ಸಕಾರಾತ್ಮಕ ಚಿಂತನೆ ಅಗತ್ಯ
ಆಧುನಿಕ ಜೀವನ ಶೈಲಿಯು ಅತಿಯಾದ ಆಸೆಗಳನ್ನು ಉತ್ಪತ್ತಿ ಮಾಡುತ್ತಿದೆ. ಪರಿಣಾಮ ಮಾನಸಿಕ ಒತ್ತಡ ಹೆಚ್ಚಿ, ನೆಮ್ಮದಿ ಮರೀಚಿಕೆಯಾಗಿದೆ.ಮಾನಸಿಕ ಆರೋಗ್ಯವನ್ನು ಸ್ಥಿರವಾಗಿ ಇಟ್ಟುಕೊಳ್ಳುವ ಮನಸ್ಸುಳ್ಳವರು ಕ್ರಿಯಾಶೀಲ ಚಿಂತನೆ ಬೆಳೆಸಿಕೊಳ್ಳಿ
ಮೊಬೈಲ್‌ ದಾಸ್ಯದಿಂದ ಹೊರಬರಲು ಯೋಗ ಮಾಡಿ
ಶಿಕ್ಷಣದೊಂದಿಗೆ ಮಕ್ಕಳಿಗೆ ಸಂಸ್ಕಾರವನ್ನೂ ಕಲಿಸುವ ಅಗತ್ಯವಿದೆ. ಯುವಜನತೆ ಮಾದಕ ವ್ಯಸನಿಗಳಾಗುವುದನ್ನು ತಪ್ಪಿಸಲು ಅವರು ನಿರಂತರ ಯೋಗಾಭ್ಯಾಸದಲ್ಲಿ ಪಾಲ್ಗೊಳ್ಳಲು ಪ್ರೇರಣೆ ನೀಡಬೇಕು.
ವಿಶ್ವದಲ್ಲೇ ಹೆಚ್ಚು ಸದಸ್ಯರನ್ನು ಹೊಂದಿದ ಸಾಹಿತ್ಯ ಸಂಸ್ಥೆ ಕಸಾಪ
ಕನ್ನಡ ಸಾಹಿತ್ಯ ಪರಿಷತ್‌ಗೆ ನಮ್ಮ ಕೋಲಾರ ಜಿಲ್ಲೆಯ ಆಸ್ತಿ ಮಾಸ್ತಿ ವೆಂಕಟೇಶ್ ಅಯ್ಯಂಗಾರ್, ಸರ್ ಎಂ.ವಿಶ್ವೇಶ್ವರಯ್ಯ ಹಾಗೂ ಡಿ.ವಿ.ಗುಂಡಪ್ಪ ಅವರ ಕೊಡುಗೆ ಅಪಾರವಾಗಿದ್ದು, ಕನ್ನಡ ಸಾಹಿತ್ಯಾಸ್ತಕರಿಗೆ ಪ್ರಾಥಃಸ್ಮರಣೀಯರಾಗಿದ್ದಾರೆ.
ಶ್ರೀಶಂಕರ ಭಗವತ್ಪಾದರ ಜಯಂತಿ, ರಥೋತ್ಸವ ಸಂಪನ್ನ
ನಾದ, ವೇದಘೋಷ, ಭಜನೆ, ತಾಳಗಳೊಂದಿಗೆ ಮೆರವಣಿಗೆಯಲ್ಲಿ ನಗರದ ನೂರಾರು ವಿಪ್ರ ಬಾಂಧವರು ಭಾಗವಹಿಸಿದ್ದು, ಶಂಕರರ ಪಲ್ಲಕ್ಕಿಗೆ ದಾರಿಯುದ್ದಕ್ಕೂ ಜನತೆ ಪೂಜೆ ಸಲ್ಲಿಸಿದರು.
ನಗರಸಭೆಯಿಂದ ಬೀದಿದೀಪಗಳ ಅಸಮರ್ಪಕ ನಿರ್ವಹಣೆ
ನಗರದ ಗೌರಿಪೇಟೆ, ಅಂತರಗಂಗೆ ರಸ್ತೆ, ಕೀಲುಕೋಟೆ, ಜಯನಗರ, ಪಿ.ಸಿ.ಬಡಾವಣೆ, ಮುನೇಶ್ವರ ನಗರ, ಕಾರಂಜಿಕಟ್ಟೆ, ಗಾಂಧಿನಗರ, ರಹಮತ್‌ನಗರ, ಶಹಿನ್‌ಷಾ ನಗರ ಹೀಗೆ ಹಲವು ಕಡೆ ಹಗಲಲ್ಲೂ ಬೀದಿ ದೀಪಗಳು ಉರಿಯುತ್ತಿವೆ. ಅಧಿಕಾರಿಗಳು ಇದನ್ನು ಕಂಡರೂ ಕಾಣದಂತೆ ಮುನ್ನಡೆಯುತ್ತಾರೆ.
ನೀತಿ ಸಂಹಿತೆ ಸಡಿಲಗೊಳಿಸಿ, ಜನರ ಸಮಸ್ಯೆಗಳಿಗೆ ಸ್ಪಂದಿಸಿ: ರಾಜ್ಯ ರೈತಸಂಘ
ಈಗಾಗಲೇ ಎರಡು ತಿಂಗಳಲ್ಲಿ ನಿರ್ದಿಷ್ಟ ಸರ್ಕಾರಿ ಸೇವೆಗಳು ಲಭ್ಯವಾಗದೇ ಜನಸಾಮಾನ್ಯರು ಸಂಕಷ್ಟ ಅನುಭವಿಸುತ್ತಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಚುನಾವಣೆ ಮುಗಿದ ಮೇಲೆ ಬನ್ನಿ ಎಂಬ ಮಾತೇ ಮಂತ್ರವಾಗಿದೆ. ಜನಪ್ರತಿನಿದಿಗಳು , ರಾಜಕೀಯ ನಾಯಕರು ಜನಸಾಮಾನ್ಯರ ಸಂಕಷ್ಟಗಳಿಗೆ ಕಿವಿಗೂಡಲು ಸಾದ್ಯವಾಗದಷ್ಟು ಚುನಾವಣಾ ಓಡಾಟದಲ್ಲಿ ತಲ್ಲೀನರಾಗಿದ್ದಾರೆಂದು ಜನ ವಿರೋದಿ ರಾಜಕೀಯ ವ್ಯಕ್ತಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಭ್ರೂಣ ಪತ್ತೆ: ಖಾಸಗಿ ಆಸ್ಪತ್ರೆಯ ಸ್ಕ್ಯಾನಿಂಗ್ ಸೆಂಟರ್ ಸೀಜ್
ಕೆಜಿಎಫ್ ತಾಲೂಕಿನ ಆಡಂಪಲ್ಲಿ ನಿವಾಸಿ, ಸದ್ಯ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿರುವ ಮುರಗೇಶ್, ಅನಿತಾ ದಂಪತಿಗೆ ಮೊದಲು ಎರಡು ಹೆಣ್ಣು ಮಗುವಿದ್ದ ಕಾರಣ ಈ ಬಾರಿ ಗರ್ಭಿಣಿಯಾದಾಗ ಸ್ಕ್ಯಾನಿಂಗ್ ಗಾಗಿ ಇಲ್ಲಿನ ಸಂಜನಾ ಆಸ್ಪತ್ರೆಗೆ ಸೋಮವಾರದಂದು ಬಂದಿದ್ದಾರೆ. ಆಗ ಅಕ್ರಮವಾಗಿ ಸ್ಕ್ಯಾನಿಂಗ್ ಮಾಡಿದ ಆಸ್ಪತ್ರೆ ವೈದ್ಯರು, ಗರ್ಭದಲ್ಲಿ ಹೆಣ್ಣು ಮಗುವಿದೆ ಎಂದು ಹೇಳಿ, ೨೫ ಸಾವಿರ ವಸೂಲಿ ಮಾಡಿದ್ದಾರೆ ಎಂದು ದಂಪತಿ ಪೋಷಕರು ಆರೋಪಿಸಿದ್ದಾರೆ.
  • < previous
  • 1
  • ...
  • 155
  • 156
  • 157
  • 158
  • 159
  • 160
  • 161
  • 162
  • 163
  • ...
  • 197
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved