• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೋಳಿಫಾರಂಗೆ ಕಿಡಿಗೇಡಿಗಳಿಂದ ಬೆಂಕಿ: ಅಪಾರ ನಷ್ಟ
ಅಗ್ನಿ ಅವಘಡದಲ್ಲಿ ೯ ಸಾವಿರ ಕೋಳಿ ಮರಿಗಳು, ಕೋಳಿ ಫಾರಂನ ಪರಿಕರಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ.
ವಿದ್ಯಾರ್ಥಿಗಳಿಗೆ ಅಪರಾಧ ಪ್ರಕರಣಗಳ ಬಗ್ಗೆ ಜಾಗೃತಿ ಅಗತ್ಯ: ಸಿಡಿಪಿಒ ಮುನಿರಾಜು
ಈ ಹಿಂದೆ ಮಕ್ಕಳು ಮತ್ತು ಮಹಿಳೆಯರಿಗೆ ಪ್ರಾಮುಖ್ಯತೆ ಇರಲಿಲ್ಲ. ಇಂದಿನ ದಿನಗಳಲ್ಲಿ ಮಕ್ಕಳು ಹಾಗೂ ಮಹಿಳೆಯರ ಹಕ್ಕುಗಳ ರಕ್ಷಣೆಗಾಗಿ ವಿಶೇಷ ಕಾಯ್ದೆಗಳನ್ನು ಜಾರಿಗೆ ತರಲಾಗಿದೆ. ಪೋಕ್ಸೋ ಕಾಯ್ದೆಯಲ್ಲಿ ಅಪರಾಧಿಗಳಿಗೆ ಹೆಚ್ಚಿನ ಪ್ರಮಾಣದ ಶಿಕ್ಷೆ ಇದೆ
ಅರ್ಧಕ್ಕೇ ನಿಂತ ಗಾಂಧಿಭವನ ನಿರ್ಮಾಣ ಕಾಮಗಾರಿ!
ಕೆರೆಯ ಕೋಡಿ ಹರಿಯುವ ಜಾಗದಲ್ಲಿ ಗಾಂಧಿ ಭವನ ನಿರ್ಮಾಣ ಮಾಡುವಂತಹ ಅವೈಜ್ಞಾನಿಕ ಕಾಮಗಾರಿಕೆಗೆ ಜಾಗವನ್ನು ಪರಿಶೀಲಿಸದೇ ಅನುಮೋದನೆ ಹೇಗೆ ನೀಡಿದ್ದಾರೆ. ಕನಿಷ್ಠ ಪಕ್ಷ ಟೆಂಡರ್ ಪಡೆದಿರುವಂತ ನಿರ್ಮಿತಿ ಕೇಂದ್ರವಾದರೂ ಜಿಲ್ಲಾಡಳಿತದ ಗಮನಕ್ಕೆ ತಂದಿಯೇ ಇಲ್ಲವೇ ? ಎಂಬುದೇ ನಿಗೂಢವಾಗಿದೆ.
ಮಾನವ ಕಳ್ಳಸಾಗಾಣಿಕೆ ಸಾಮಾಜಿಕ ಪಿಡುಗು
ಮಾನವ ಕಳ್ಳಸಾಗಾಣಿಕೆ ಬಗ್ಗೆ ತಿಳಿದು ಬಂದರೆ ಕೂಡಲೇ ಮಹಿಳಾ ಸಹಾಯವಾಣಿ ೧೦೯೧ ಹಾಗೂ ಮಕ್ಕಳ ಸಹಾಯವಾಣಿ ೧೦೯೮ಗೆ ಮಾಹಿತಿ ನೀಡುವ ಮೂಲಕ ಅವರನ್ನು ರಕ್ಷಿಸುವ ಸಾಮಾಜಿಕ ಕಾಳಜಿ ವಿದ್ಯಾರ್ಥಿಗಳಲ್ಲಿ ಬೆಳೆಸಬೇಕು
ಅನುಮತಿಗೆ ಮುನ್ನ ಸ್ಥಳ ಪರಿಶೀಲನೆ ನಡೆಸಿ
ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಬಡಾವಣೆಯಲ್ಲಿ ನ್ಯಾಯಾಧೀಶರು ವಾಸ ಮಾಡುತ್ತಿದ್ದಾರೆ. ಅವರಿಗೇ ಮೂಲಭೂತ ಸೌಲಭ್ಯಗಳನ್ನು ಇಲ್ಲ ಎಂದರೆ ಮುಂದೆ ಪ್ರಾಧಿಕಾರದ ಬಗ್ಗೆ ತಪ್ಪು ತಿಳಿವಳಿಕೆ ಹೋಗುತ್ತದೆ, ಸುಮಾರು ೩೦ ವರ್ಷವಾಗಿದೆ. ಬಡಾವಣೆ ಪ್ರಾರಂಭವಾಗಿ ಇನ್ನೂ ಅಭಿವೃದ್ಧಿಯಾಗಿಲ್ಲ
ಕಳಪೆ ಬಿಸಿಯೂಟ ನೀಡಿದರೆ ಶಿಸ್ತು ಕ್ರಮ
ಶಾಲೆಗಳಲ್ಲಿ ಮಕ್ಕಳಿಗೆ ಓದಲು ಬರೆಯಲು ಪೂರಕವಾದ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು, ಜೊತೆಗೆ ಮಧ್ಯಾಹ್ನದ ಬಿಸಿಯೂಟ ಗುಣಮಟ್ಟದಿಂದ ಇರಬೇಕು, ಶಾಲೆಯಲ್ಲಿಯೇ ಶಿಕ್ಷಕರು ಕೂಡ ಬಿಸಿಯೂಟ ಕಡ್ಡಾಯವಾಗಿ ಮಾಡಬೇಕು
ದೊಡ್ಡಕೆರೆ ಅಭಿವೃದ್ಧಿಗೆ ₹25 ಕೋಟಿ
ಕಾಂಗ್ರೆಸ್‌ ಸರ್ಕಾರ ಕಾಮಗಾರಿಗಳಿಗೆ ಹೆಚ್ಚಿನ ಅನುದಾನ ಮಂಜೂರು ಮಾಡಿದೆ. ೨,೨೦೦ ಕೋಟಿ ವೆಚ್ಚದಲ್ಲಿ ದೇವನಹಳ್ಳಿಯಿಂದ ವೇಮಗಲ್, ನರಸಾಪುರ, ಮಾಲೂರು, ಸಂಪಂಗೆರೆ ಗಡಿ ಅಲ್ಲಿಂದ ಹೊಸಕೋಟೆಯವರೆಗೂ ೪ ಪಥದ ರಸ್ತೆಗೆ ಮಂಜೂರಾತಿ ನೀಡಿದೆ.
ಸೆ.೧೪ರಂದು ರಾಷ್ಟ್ರೀಯ ಜನತಾ ಅದಾಲತ್‌
ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಪ್ರಕರಣ ನಡೆಯುತ್ತಿರುವ ನ್ಯಾಯಾಲಯಕ್ಕೆ ಪ್ರಕರಣ ರಾಜೀ ಮಾಡಿಕೊಳ್ಳುವ ಮೂಲಕ ಅಥವಾ ಅರ್ಜಿ ಸಲ್ಲಿಸುವ ಮೂಲಕ ಪ್ರಕರಣವನ್ನು ಇತ್ಯರ್ಥ ಮಾಡಿಕೊಳ್ಳಬಹುದು
ಮಾನವ ಕಳ್ಳ ಸಾಗಾಣಿಕೆ ನಿರ್ಮೂಲನೆಗೆ ಸಹಕರಿಸಿ
೧೪ ವರ್ಷದೊಳಗಿನ ಸುಮಾರು ೩೬ ಕೋಟಿ ಮಕ್ಕಳು ನಮ್ಮ ದೇಶದಲ್ಲಿದ್ದಾರೆ, ಅವರ ಬದುಕು, ಭವಿಷ್ಯ ರೂಪಿಸಲು ಎಲ್ಲರೂ ಕಾಳಜಿವಹಿಸಬೇಕು, ಪೋಷಕರು ಮಕ್ಕಳಿಗೆ ಸಂಸ್ಕಾರ ಕಲಿಸಬೇಕು, ನಂತರ ಶಾಲೆಗಳಲ್ಲಿ ಶಿಕ್ಷಕರು ಸರಿಯಾದ ಮಾರ್ಗದರ್ಶನ ನೀಡಬೇಕು
ಕೃಷಿ ತರಬೇತಿಗೆ ೧೦ ಎಕರೆ ಭೂಮಿ: ಭರವಸೆ
ತಾಲೂಕಿನಲ್ಲಿ ರೈತರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ಕೃಷಿಕ ಸಮಾಜದ ಆಡಳಿತ ಮಂಡಳಿಯವರು ಸರ್ಕಾರಕ್ಕೆ ರೈತರ ಕೃಷಿ ಚಟುವಟಿಕೆಗಳಿಗಾಗಿ ೧೦ ಎಕರೆ ಜಮೀನು ಬೇಕಾಗಿದೆ ಎಂದು ಮನವಿ ಸಲ್ಲಿಸಿದರೆ ಸರ್ಕಾರದ ಜತೆ ಚರ್ಚಿಸಿ ಜಮೀನು ಮಂಜೂರು ಮಾಡಿಸುವ ಭರವಸೆ.
  • < previous
  • 1
  • ...
  • 155
  • 156
  • 157
  • 158
  • 159
  • 160
  • 161
  • 162
  • 163
  • ...
  • 224
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved