• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ: ವರ್ತೂರು ಪ್ರಕಾಶ್
ಕಾಂಗ್ರೆಸ್ ನಾಯಕರಿಗೆ ಈಗಾಗಲೇ ಗೊತ್ತಾಗಿದೆ, ವೇಮಗಲ್ ಪಟ್ಟಣ ಪಂಚಾಯಿತಿಯಲ್ಲಿ ತಾವು ಅಧಿಕಾರಕ್ಕೆ ಬರುವುದಿಲ್ಲವೆಂದು, ಆದ್ದರಿಂದ ನಮ್ಮ ಪಕ್ಷದ ಮುಖಂಡರನ್ನು ಸೆಳೆಯಲು ಕಾಯುತ್ತಿದ್ದಾರೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷದ ಆಸೆ- ಆಮಿಷಗಳಿಗೆ ಒಳಗಾಗದೆ ಬಿಜೆಪಿ- ಜೆಡಿಎಸ್ ಪಕ್ಷವನ್ನು ಬೆಂಬಲಿಸಿ ಮುಂದಿನ ದಿನಗಳಲ್ಲಿ ಉತ್ತಮ ಭವಿಷ್ಯ ಸಿಗುತ್ತದೆ .
ಪೌರಕಾರ್ಮಿಕರಿಗೆ 8 ತಿಂಗಳಿಂದ ಸಂಬಳವಿಲ್ಲ
ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಕೋಲಾರ ನಗರಸಭೆಯಲ್ಲಿ ಈಗ ಸಿಬ್ಬಂದಿಗೆ ಸಂಬಳ ನೀಡಲು ಹಣವಿಲ್ಲದ ಸ್ಥಿತಿ ಎದುರಾಗಿದೆ, ಪರಿಣಾಮ ಕಳೆದ ಏಳೆಂಟು ತಿಂಗಳಿಂದ ನಗರ ಸಭೆಯ ಪೌರಕಾರ್ಮಿಕರಿಗೆ ವೇತನವನ್ನೇ ನೀಡಿಲ್ಲ. ಪರಿಣಾಮ ಪೌರಕಾರ್ಮಿಕ ಸಿಬ್ಬಂದಿ ಸಂಬಳವಿಲ್ಲದೆ ಕೆಲಸ ಮಾಡುವ ಸ್ಥಿತಿ ಇಲ್ಲಿದೆ. ಕೋಲಾರ ನಗರಸಭೆಯಲ್ಲಿ ಸುಮಾರು ೧೩೦ಕ್ಕೂ ಹೆಚ್ಚು ಜನ ಪೌರಕಾರ್ಮಿಕರಿದ್ದಾರೆ
ವಿಪಕ್ಷ ಶಾಸಕರು ಸಿಎಂ ಕೇಳಿ ಅನುದಾನ ಪಡೆಯಲಿ
ಅಭಿವೃದ್ದಿಗೋಸ್ಕರ ಸಿಎಂ ಹತ್ತಿರ ಹೋಗಿ, ಅವರು ತಂದೆ ಸಮಾನರು, ಅವರ ಕಾಲಿಗೆ ನಮಸ್ಕಾರ ಹಾಕಿ ಪ್ರೀತಿಯಿಂದ ಕೇಳಬೇಕು, ಆದರೆ ಕಾಲಿಗೆ ನಮಸ್ಕಾರ ಹಾಕಿ ದುಡ್ಡು ತಗೋ ಅಂತಾ ಹೇಳಿಲ್ಲ. ವಿಪಕ್ಷಗಳ ಶಾಸಕರು ಹೋಗಿ ಕೇಳಿ ತೆಗೆದುಕೊಳ್ಳಲಿ, ಯಾರು ಬೇಡ ಅಂದವರು ಎಂಬುದು ಶಾಸಕ ಕೊತ್ತೂರು ಸ್ಪಷ್ಟನೆ
ಜೆಡಿಎಸ್ ಸ್ವತಂತ್ರವಾಗಿ ಅಧಿಕಾರಕ್ಕೆ ಬರೋಲ್ಲ
ಕಾಂಗ್ರೆಸ್ ಅಧಿಕಾರದಲ್ಲಿ ಕೊಟ್ಟಂತ ಕೊಡುಗೆಗಳನ್ನು ಕಾರ್ಯಕರ್ತರು ಜನಕ್ಕೆ ಮತ್ತು ವಿರೋಧ ಪಕ್ಷಗಳಿಗೆ ಹೇಳಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದಿಂದ ಮಾತ್ರ ನೆಮ್ಮದಿ ಮತ್ತು ಅಭಿವೃದ್ಧಿ ಸಾಧ್ಯ. ಅದಕ್ಕಾಗಿ ಜನತೆ ಕಾಂಗ್ರೆಸ್‌ಗೆ ಬೆಂಬಲ ನೀಡಬೇಕು. ರಾಜ್ಯದಲ್ಲಿ ಚುನಾವಣೆ ಪೂರ್ವದಲ್ಲಿ ಘೋಷಣೆ ಮಾಡಿದ್ದ ಐದು ಗ್ಯಾರಂಟಿಯನ್ನು ಜನತೆಗೆ ತಲುಪಿಸಿದೆ.
ವಚನಗಳು ಕನ್ನಡದ ಸಾಂಕೃತಿಕ ಬಂಡಾರ
ವಚನ ಪದವು ಹೇಳಿದ್ದು ಅಥವಾ ನುಡಿದದ್ದು ಎಂಬುದನ್ನು ಸೂಚಿಸುತ್ತದೆ ಇದು ಬಸವಣ್ಣ ಮತ್ತು ಶರಣರು ಹೇಳಿದ ಮಾತುಗಳನ್ನು ಸೂಚಿಸುತ್ತದೆ. ವಚನಗಳು ಸಾಮಾಜಿಕ ಅಸಮಾನತೆಗಳು ಆಚರಣೆಗಳು ಹಾಗೂ ಜಾತಿ ತಾರತಮ್ಯವನ್ನು ಟೀಕಿಸುತ್ತದೆ ಮತ್ತು ಶೀವನ ಮೇಲೆ ಕೇಂದ್ರೀಕೃತವಾದ ಭಕ್ತಿಯನ್ನು ಪ್ರತಿಪಾದಿಸುತ್ತದೆ.
ದೌರ್ಜನ್ಯ ತಡೆಗೆ ಸಂವಿಧಾನ ಅಗತ್ಯ
ಸಂವಿಧಾನ ಬದಲಾಯಿಸಬೇಕು, ಸಂವಿಧಾನದಲ್ಲಿ ಜಾತ್ಯತೀತೆ ತೆಗೆದು ಹಾಕಬೇಕು, ಸಮಾಜವಾದ ತೆಗೆಯಬೇಕೆಂಬ ಇತ್ಯಾದಿಗಳು ಚರ್ಚೆಗಳಾಗುತ್ತಿದೆ, ಆದರೆ ನಾವುಗಳು ಸಂವಿಧಾನ ದಾರಿಯಲ್ಲಿ ಹೋಗಿ ಕುಂದು ಕೊರತೆಗಳನ್ನು ನೀಗಿಸಲು ಸಂವಿಧಾನ ಅಧ್ಯಯನ ಮಾಡಬೇಕು. ಇಡೀ ಜನತೆಗೆ ಸಂವಿಧಾನವನ್ನು ತಲುಪಿಸಬೇಕು.
ಬಡ ವಿಪ್ರರ ನೆರವಿಗೆ ₹೧೦೦ ಕೋಟಿ ಕ್ಷೇಮಾಭಿವೃದ್ಧಿ ನಿಧಿ
ಬ್ರಾಹ್ಮಣ ಸಮುದಾಯದಲ್ಲಿನ ಕನಿಷ್ಟ ೧೦ ಸಾವಿರ ಮಂದಿ ಉಳ್ಳವರಿಂದ ತಲಾ ೧ ಲಕ್ಷ ಸಂಗ್ರಹಿಸಿ ರಾಜ್ಯ ಬ್ರಾಹ್ಮಣ ಮಹಾಸಭಾದಲ್ಲಿ ೧೦೦ ಕೋಟಿ ನಿಧಿ ಇಡುವ ಗುರಿ ಇದ್ದು, ಈಗಾಗಲೇ ೩ ತಿಂಗಳಲ್ಲಿ ೮೦ ಲಕ್ಷ ಸಂಗ್ರಹವಾಗಿದೆ. ಈ ಕಾರ್ಯದಲ್ಲಿ ಪಾರದರ್ಶಕತೆ ಕಾಪಾಡಲು ಮತ್ತು ಲೋಪವಾದಂತೆ ಎಚ್ಚರವಹಿಸಲು ಉಪಸಮಿತಿ ರಚಿಸಲಾಗುವುದು.
ಅಕ್ರಮ ಕ್ರಷರ್‌ ತಡೆಗೆ ಅಧಿಕಾರಿಗಳು ವಿಫಲ
ಮಾಲೂರು ತಾಲ್ಲೂಕಿನ ವ್ಯಾಪ್ತಿಯಲ್ಲಿ ಶಾಸಕ ಕೆ.ವೈ.ನಂಜೇಗೌಡರು ಸುಮಾರು ೧೦೦ ಎಕರೆಗೂ ಹೆಚ್ಚು ಬಫರ್ ಜೋನ್‌ನಲ್ಲಿ ಅಕ್ರಮವಾಗಿ ಗಣಿಗಾರಿಕೆಯ ಸಾಮ್ರಾಜ್ಯ ನಿರ್ಮಿಸಿಕೊಂಡು ಸುಮಾರು ೩ ಸಾವಿರ ಕೋಟಿ ರು.ಗಳ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಅಧಿಕಾರಿಗಳು ಉಪ ಲೋಕಾಯುಕ್ತರ ಆದೇಶವನ್ನು ಪಾಲನೆ ಮಾಡುತ್ತಿಲ್ಲ
ಪಪಂ ಅಭ್ಯರ್ಥಿ ಆಯ್ಕೆ ಹೊಣೆ ‘ಕೈ’ ಕಾರ್ಯಕರ್ತರಿಗೆ
ಬಹಳ ಕಾಲದ ಅಪೇಕ್ಷೆಯಂತೆ ಈ ಭಾಗದ ಗ್ರಾಮಗಳು ವೇಮಗಲ್‌ಗೆ ಸೇರಿಸಲಾಗಿದೆ ಈಗಾಗಲೇ ಬಹ ದೊಡ್ಡ ಪ್ರಮಾಣದಲ್ಲಿ ರಸ್ತೆ ಆಗಲಿದೆ. ಈಗಾಗಲೇ ವೇಮಗಲ್ ಕುರುಗಲ್ ಭಾಗದಲ್ಲಿ ಬಹಳಷ್ಟು ಅಭಿವೃದ್ಧಿ ತಮ್ಮ ಮುಂದೆಯೇ ಕಾಣುತ್ತಿದೆ. ತಮ್ಮ ವಾರ್ಡ್ ಗಳಲ್ಲಿರುವ ಅಭ್ಯರ್ಥಿಗಳು ಈ ತಿಂಗಳ ೨೮ರ ತನಕ ಶಾಸಕರ ಬಳಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದು,
ಸ್ವಾವಲಂಬಿ ಬದುಕಿಗೆ ವೃತ್ತಿಶಿಕ್ಷಣ ಭದ್ರ ಬುನಾದಿ
ಕಲಿಕೆಯ ಜತೆಗೆ ಗಳಿಕೆ ಹಾಗೂ ಸ್ವಾವಲಂಬಿ ಬದುಕಿಗೆ ದಾರಿ ತೋರುವ ಜೀವನ ಶಿಕ್ಷಣವೇ ವೃತ್ತಿ ಶಿಕ್ಷಣವಾಗಿದೆ, ಪಠ್ಯದ ಜತೆಯಲ್ಲೇ ಪಠ್ಯೇತರ ಚಟುವಟಿಕೆಗಳು ಸಹಾ ಸಮಗ್ರ ಶಿಕ್ಷಣದ ಭಾಗವಾಗಿದ್ದು, ಮಕ್ಕಳ ಮುಂದಿನ ಬದುಕಿಗೆ ಆಸರೆಯಾಗುವ ವೃತ್ತಿ ಶಿಕ್ಷಣಕ್ಕೆ ಒತ್ತು ನೀಡುವ ಅಗತ್ಯವಿದೆ. ವೃತ್ತಿ ಕೌಶಲ್ಯ ರೂಪಿಸಿಕೊಂಡು ಸ್ವಾವಲಂಬಿಯಾಗಬೇಕು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 209
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved