• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಕೃತಿ ಜತೆ ಸಾಮರಸ್ಯದಿಂದ ಬದುಕಬೇಕು
ಪ್ರತಿಯೊಬ್ಬರು ತಮ್ಮ ಮನೆಗಳ ಮುಂದೆ ಹಾಗೂ ಇತ್ತಲಲ್ಲಿ ಹೂವಿನ ಗಿಡ, ಹಣ್ಣಿನ ಗಿಡಗಳನ್ನು ಬೆಳಸುವ ಮೂಲಕ ಪಕ್ಷಿ ಸಂಕುಲವನ್ನು ನಾವು ಸಂರಕ್ಷಣೆ ಮಾಡುವ ಮೂಲಕ ನಮ್ಮ ಮುಂದಿನ ಪೀಳಿಗೆ ಉತ್ತಮ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯವಾಗಲಿದೆ. ಉತ್ತಮ ಪರಿಸರ ವೃದ್ದಿಯಾಗಬೇಕಾದರೆ ಮೊದಲು ಪ್ಲಾಸ್ಟಿಕ್ ನಿಷೇಧಕ್ಕೆ ಪಣತೊಡಬೇಕು,
ಒಂದೇ ಪ್ರಶ್ನೆ 7 ಬಾರಿ ಕೇಳಿದರೂ ಉತ್ತರಿಸದ ತಹಸೀಲ್ದಾರ್‌
ಎರಡು ತಿಂಗಳಿಗಿಂತ ಹೆಚ್ಚಿನ ಕಾಲ ಯಾವುದೇ ಕಡತಗಳನ್ನು ಇಟ್ಟುಕೊಳ್ಳುವಂತಿಲ್ಲ. ಆದರೂ ಹೇಗೆ ನೀವು ಎರಡು ಮೂರು ವರ್ಷಗಳಿಂದ ಬಾಕಿ ಉಳಿಸಿಕೊಂಡಿದ್ದೀರಿ ಎಂದು ರೇಗಿದರು. ಸರ್ಕಾರ ನಿಮ್ಮನ್ನು ನೇಮಿಸಿರುವುದು ಜನರ ಸೇವೆ ಮಾಡಲು. ಅದು ಬಿಟ್ಟು ಅವರನ್ನು ಕಚೇರಿಗೆ ಅಲೆಸುವುದಕ್ಕಲ್ಲ, ನಿಮಗೆ ಸ್ವಲ್ಪವಾದರೂ ಮಾನವೀಯತೆ ಇರಬೇಕು
ಸರ್ಕಾರಿ ಶಾಲೆಯಲ್ಲಿ ಮಾದರಿ ಕನ್ನಡ ಭಂಡಾರ
ದ್ರಾವಿಡ ಭಾಷಾ ಪರಂಪರೆಯಲ್ಲಿ ಕ್ರಿ.ಪೂ.೪೫೦ ರಲ್ಲಿ ರಾಜವಂಶಸ್ಥರ ಕಾಲದಲ್ಲಿ ಹುಟ್ಟಿದ ಕನ್ನಡವು ಹೇಗೆ ಮೌರ್ಯ, ಕಳಿಂಗ, ಆಂಧ್ರ, ಕದಂಬ, ಗುಪ್ತ, ಗಂಗ, ಚಾಲುಕ್ಯ, ರಾಷ್ಟ್ರಕೂಟ, ನೊಳಂಬ, ಹೂಯ್ಸಳ, ವಿಜಯನಗರ, ಪಾಳೇಗಾರ ಹಾಗೂ ಮೈಸೂರು ರಾಜ ವಂಶಸ್ಥರ ಕಾಲದವರೆಗೆ ಕನ್ನಡ ಲಿಪಿ ಹಂತಹಂತವಾಗಿ ಸುಧಾರಣೆಯಾಗಿರುವುದನ್ನು ಪಟದ ಮೂಲಕ ತೋರಿಸಲಾಗಿದೆ.
ತಾಲೂಕು ಅಭಿವೃದ್ಧಿಗಾಗಿ ಕೈಗಾರಿಕಾ ವಲಯ ಸ್ಥಾಪನೆ
ಶ್ರೀನಿವಾಸಪುರ ತಾಲೂಕಿನ ಯದರೂರು ಗ್ರಾಮದ ಸಮೀಪ ೧೨೭೩ ಎಕರೆ ಜಮೀನನ್ನು ಕೈಗಾರಿಕಾ ವಲಯಕ್ಕೆ ಗುರುತಿಸಲಾಗಿದೆ, ಈ ಪೈಕಿ ೫೫೧ ಮಂದಿ ಖಾತೆದಾರರಿದ್ದಾರೆ, ಈ ಭಾಗದಲ್ಲಿ ಕೈಗಾರಿಕೆಗಳು ಸ್ಥಾಪನೆ ಆಗಬೇಕೆ, ಬೇಡವೇ ಎಂಬ ಬಗ್ಗೆ ರೈತರಿಂದ ಆಕ್ಷೇಪಣೆ ಸ್ವೀಕರಿಸಲು ನೋಟಿಸ್ ನೀಡಲಾಗಿತ್ತು
ಕೋಮುಲ್‌ ಅವ್ಯವಹಾರ ತಡೆಗೆ ಕಾಂಗ್ರೆಸ್‌ ಬೆಂಬಲಿಸಿ
ಡೇರಿ ಸಂಘಗಳು ನನಗೆ ಶಕ್ತಿ ನೀಡಿ ನಾನು ಹಾಲಿನಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವೆ ನ್ಯಾಯಯುತವಾಗಿ ಸಲ್ಲಬೇಕಾದವರಿಗೆ ಹಣವನ್ನು ಧಕ್ಕುವಂತೆ ಮಾಡುವೆ. ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಚುನಾವಣೆಗೂ ಮೊದಲು ಕೊಟ್ಟ ಮಾತಿನಂತೆ ನಡೆದುಕೊಂಡು ೫ ಗ್ಯಾರಂಟಿ ಯೋಜನೆಗಳನ್ನು ಅನುಷ್ಟಾನಕ್ಕೆ ತರಲಾಗಿದೆ
ಎಕ್ಸ್‌ಪ್ರೆಸ್‌ ಕಾರಿಡಾರ್‌ನಲ್ಲಿ ಲಘು ವಾಹನ ಸಂಚಾರ ಬೇಡ
ಆಕಸ್ಮಾತ್ ಭಾರಿ ವಾಹನಗಳಿಂದ ಯಾವುದೇ ಲಘು ವಾಹನ ಅವಘಡಕ್ಕೆ ಸಿಲುಕಿದರೆ ಇನ್ಸೂರೆನ್ಸ್ ಹಣ ಸೇರಿದಂತೆ ಇತರೆ ಯಾವುದೇ ಅನುಕೂಲಗಳನ್ನು‌ ಪಡೆಯಲು ಸಾಧ್ಯವಿಲ್ಲ. ಆದ್ದರಿಂದ ಬೈಕ್, ಆಟೋ ಮತ್ತು ಟ್ರ್ಯಾಕ್ಟರ್ ಗಳನ್ನು‌ ಈ ರಸ್ತೆಯಲ್ಲಿ ಚಲಾಯಿಸಬಾರದು
ಗೋ ಹತ್ಯೆ ನಿಷೇಧ ಕಾಯ್ದೆ ಉಲ್ಲಂಘನೆಯಾಗದಿರಲಿ
ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ ೨೦೨೦ ಜಾರಿಯಲ್ಲಿದ್ದು ಎಲ್ಲಾ ವಯಸ್ಸಿನ ಹಸು ಕರು, ಗೂಳಿ, ಎತ್ತು ಮತ್ತು ೧೩ ವರ್ಷದೊಳಗಿನ ಎಮ್ಮೆ, ಕೋಣ ವಧೆ ನಿಷೇಧಿಸಲಾಗಿದ್ದು ಬಕ್ರೀದ್ ಹಬ್ಬ ಹಾಗೂ ಇತರೆ ಸಂದರ್ಭಗಳಲ್ಲಿ ಸದರಿ ಜಾನುವಾರುಗಳ ಹತ್ಯೆ ಕಾನೂನುಬಾಹಿರ.
ಕ್ಷೇತ್ರದ ಶೇ. 99ರಷ್ಟು ರಸ್ತೆಗಳ ಅಭಿವೃದ್ಧಿಗೆ ಕ್ರಮ
ಅಭಿವೃದ್ದಿಗೆ ಹಣದ ಕೊರತೆ ಇಲ್ಲ. ಇನ್ನು ೩ ವರ್ಷದಲ್ಲಿ ಕೋಲಾರ ವಿಧಾನ ಸಭಾ ಕ್ಷೇತ್ರದ ಶೇ ೯೯ ರಷ್ಟು ರಸ್ತೆಗಳ ಅಭಿವೃದ್ದಿ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು. ಪ್ರತಿ ಗ್ರಾಮ ಪಂಚಾಯಿತಿ, ಆಸ್ಪತ್ರೆ, ಶಾಲಾ ಕಾಲೇಜುಗಳಿಗೆ ಸಮರ್ಪಕವಾದ ರಸ್ತೆಗಳು, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವುದು ಸರ್ಕಾರದ ಗುರಿ.
ಅಂಬೇಡ್ಕರ್‌ ಭವನ ನಿರ್ಮಾಣಕ್ಕೆ ಹಣ ಬಿಡುಗಡೆ
ಕೆಜಿಎಫ್‌ನ ವಲಗಮಾದಿ ರಸ್ತೆಯ ಪಕ್ಕದಲ್ಲಿರುವ ಗಾಲ್ಪ್ ಮೈದಾನದ ೮.೨ ಎಕರೆ ಭೂಮಿಯನ್ನು ಅಂಬೇಡ್ಕರ್ ಭವನ ಹಾಗೂ ಅಂಭೇಡ್ಕರ್ ಡಿಜಿಟಲ್ ಗ್ರಂಥಾಲಯ ಸ್ಥಾಪಿಸಲು ೮.೨ ಎಕರೆ ಜಾಗವನ್ನು ಗುರುತಿಸಲಾಗಿದ್ದು, ಸ್ಥಳ ಪರಿಶೀಲಿಸಿದ ಜಿಲ್ಲಾಧಿಕಾರಿಗಳು ಇದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ.
ಜೆಡಿಎಸ್‌ನಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ: ಶಾಸಕ ಸಮೃದ್ಧಿ ವಿ.ಮಂಜುನಾಥ್‌
ಇನ್ನೆರಡು ತಿಂಗಳಲ್ಲಿ ಜಿಪಂ, ತಾಪಂ ಚುನಾವಣೆ ಬರಲಿದ್ದು, ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಈಗಿನಿಂದಲೇ ಸನ್ನದ್ಧರಾಗಬೇಕು. ಕಾಂಗ್ರೆಸ್ ಪಕ್ಷದಲ್ಲಿ ಎಬಿಸಿಡಿ ಗುಂಪುಗಳಿವೆ. ಜೆಡಿಎಸ್‌ನಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲದೆ ಒಗ್ಗಟ್ಟಾಗಿದ್ದೇವೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 196
  • next >
Top Stories
ಮಂಡ್ಯ ಶೈಲಿಯ ಭಾಷೆ ಚಾಲೆಂಜಿಂಗ್‌ ಆಗಿತ್ತು : ಪೃಥ್ವಿ ಅಂಬಾರ್‌
100 ರೊಟ್ಟಿಯಿಂದ ಶುರುವಾದ ವ್ಯಾಪಾರ 10 ದೇಶಗಳಲ್ಲಿ ವಿಸ್ತರಣೆ
‘ರಾಜ್ಯವನ್ನು ಏಷ್ಯಾದ ಕ್ವಾಂಟಮ್‌ ರಾಜಧಾನಿ ಮಾಡುತ್ತೇವೆ’
ಸ್ವಾತಂತ್ರ್ಯ ದಿನ : ಬೆಂಗಳೂರಿಂದ ಇಲ್ಲಿಗೆ ವಿಶೇಷ ರೈಲು ಸೇವೆ
ಅಶ್ಲೀಲ ಮೆಸೇಜ್‌: ರಮ್ಯಾ ಪರ ಧ್ರುವ ಸರ್ಜಾ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved