• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಪೊಳಗೆ ಬಿದ್ದ ಮಗುವಿನ ಜೀವ ರಕ್ಷಿಸಿದ ಪಿಎಸ್ ಐ
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಗೌನಪಲ್ಲಿಯ ಆದಿರಾಜಹಳ್ಳಿ ಗ್ರಾಮದ ಎ.ಆರ್.ನಾಗರಾಜ್‌ ಬೆಂಗಳೂರಿನ ಬ್ಯಾಟರಾಯನಪುರ ಸಂಚಾರಿ ಠಾಣೆಯ ಪಿಎಸ್‌ಐ ಆಗಿ ಕಾರ್ಯನಿರ್ವಹಿಸುತ್ತಿದ್ದು, ಇತ್ತೀಚೆಗೆ ಅವರ ಠಾಣಾ ವ್ಯಾಪ್ತಿಯಲ್ಲಿ ಸಂಪ್‌ಗೆ ಬಿದ್ದಿದ್ದ ಮಗುವಿನ ಜೀವ ಉಳಿಸಿದ್ದಾರೆ.
ಸಮಾಜದ ವ್ಯವಸ್ಥೆ ಸರಿಪಡಿಸಲು ಹೋರಾಟಗಳು ಅವಶ್ಯ: ಕರವೇ ನಾರಾಯಣಗೌಡ
ನನಗೇನು ಜೈಲು, ಕೇಸು ಹೊಸದಲ್ಲ, ಡಿ.೨೭ರಂದು ಬೆಂಗಳೂರಿನಲ್ಲಿ ಬಹುದೊಡ್ಡ ಹೋರಾಟ ನಡೆಸಿದ್ದೇವೆ, ಸರ್ಕಾರವು ಹುನ್ನಾರ ನಡೆಸಿ ನನ್ನನ್ನು ಸೇರಿ ಕಾರ್ಯಕರ್ತರನ್ನು ಬಂಧಿಸಿ ಜೈಲಿಗೆ ಕಳುಹಿಸಿತು, ಇದರಿಂದ ನಮಗೇನು ನಷ್ಟವಾಗಿಲ್ಲ, ಪೊಲೀಸರು ಭಯದಿಂದ ಶೂನ್ಯ ಟ್ರಾಫಿಕ್‌ನಲ್ಲಿ ನ್ಯಾಯಾಲಯಕ್ಕೆ ಕರೆದುಕೊಂಡು ಹೋಗಿ, ಕರೆದುಕೊಂಡು ಬರುತ್ತಿದ್ದರು.
ಮಹಿಳೆ ಸಮಾಜದ ಮುಖ್ಯವಾಹಿನಿಗೆ ಬರಬೇಕು
ವಿಶ್ವದಲ್ಲಿ ಅನೇಕ ಮಹಿಳೆಯರು ನಿರಂತರವಾಗಿ ವೈಯುಕ್ತಿಕ ಮತ್ತು ವೃತ್ತಿಪರವಾಗಿ ಅಭಿವೃದ್ದಿಗೆ ಹಲವು ಕೊಡುಗೆಗಳನ್ನು ನೀಡುತ್ತಿದ್ದಾರೆ, ಎಲ್ಲಾ ಮಹಿಳೆಯರು ತಮ್ಮ ಕಠಿಣ ಪರಿಶ್ರಮದ ಮೂಲಕ ಮೆಚ್ಚುಗೆ ಪಡೆಯುತ್ತಿದ್ದಾರೆ
ಡಿಎಫ್‌ಒ ವಿರುದ್ಧ ಕಾನೂನು ಕ್ರಮಕ್ಕೆ ರೈತರ ಒತ್ತಾಯ
ಡಿಎಫ್‌ಒ ಏಡುಕೊಂಡಲು ಅವರು ಸಂವಿಧಾನ ಬದ್ದ ಕಾನೂನುಗಳನ್ನು ಧಿಕ್ಕರಿಸಿ ಮರಗಳನ್ನು ನಾಶಪಡಿಸಿದ್ದಾರೆ. ಇವರಿಗೆ ಅರಣ್ಯ ಅಧಿಕಾರಿಯಾಗಿ ಮುಂದುವರೆಯುವಂತಹ ಯಾವುದೇ ನೈತಿಕತೆ ಇಲ್ಲ
ಕಾಂಗ್ರೆಸ್‌ ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ
ಗ್ಯಾಂರಂಟಿ ಯಾವುದೇ ಅಡೆತಡೆಗಳಿಲ್ಲದೆ ಮುಂದುವರೆಯುತ್ತಿವೆ. ಇದರ ಜೊತೆಗೆ ಮುಂದೆ ೬ನೇ ಗ್ಯಾರಂಟಿ ಜಾರಿಗೆ ತರಲು ಮುಖ್ಯಮಂತ್ರಿ ಜತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಚರ್ಚಿಸಲಿದ್ದಾರೆ.
ನಾಲ್ಕು ಹೆದ್ದಾರಿ ಬೈಪಾಸ್‌ ನಿರ್ಮಾಣಕ್ಕೆ ಶಿಲಾನ್ಯಾಸ
ಶಿಡ್ಲಘಟ್ಟ-ಚಿಂತಾಮಣಿ-ಶ್ರೀನಿವಾಸಪುರ-ಮುಳಬಾಗಿಲುವರೆಗೂ ನಾಲ್ಕು ಪಥದ ರಸ್ತೆ ಅಂದಾಜು ೨೨೦೦ ಕೋಟಿ ವೆಚ್ಚದ ೮೮.೫೦ ಕಿಮೀ ಉದ್ದದ ಎನ್‌ಹೆಚ್-೪ರಲ್ಲಿ ಬೈಪಾಸ್ ನಿರ್ಮಾಣ ಕಾಮಗಾರಿಗೆ ನಡೆದ ಶಿಲಾನ್ಯಾಸ
ರಾಜಗೋಪುರ ನಿರ್ಮಾಣಕ್ಕೆ ₹ 4 ಕೋಟಿ ಅನುದಾನ
ದಶಕಗಳ ಕಾಲ ನೆನೆಗುದಿಗೆ ಬಿದ್ದಿರುವ ರಾಜಗೋಪುರ ನಿರ್ಮಾಣಕ್ಕೆ ಸಿದ್ಧತೆ, ಆಗಮ ಪಂಡಿತರಿಂದ ಶಾಸ್ತ್ರಕ್ತವಾಗಿ ಎಲ್ಲ ಕಾರ್‍ಯಗಳನ್ನು ಮಾಡಿಸಲು ನಿರ್ಧಾರ ಮಾಡಲಾಗಿದೆ. ರಾಜಗೋಪುರ ಕೆಲಸ ಒಂದು ವರ್ಷದ ಒಳಗೆ ನಿರ್ಮಾಣ ಮಾಡಿ ಸರ್ಮಪಣೆ ಮಾಡಲಾಗುವುದು
ಲೋಕಸಭಾ ಪಾರದರ್ಶಕ ಚುನಾವಣೆ ನಡೆಸಲು ಸಿದ್ಧತೆ
ಚುನಾವಣಾ ಆಯೋಗ ಲೋಕಸಭಾ ಚುನಾವಣೆ ನಡೆಸಲು ಮಸ್ಟರಿಂಗ್‌ ಡಿ ಮಸ್ಟ್ರಿಂಗ್ ಮತಗಟ್ಟೆಗಳಲ್ಲಿ ಸಿದ್ಧತೆಗಳನ್ನು ಕೈಗೊಳ್ಳಲು ಸೂಚಿಸಿದ್ದು ಅದರಂತೆ ಜಿಲ್ಲೆಯ ಎಲ್ಲಾ ತಾಲೂಕುಗಳಿಗೂ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲಿಸಿದರು
ತ್ಯಾಜ್ಯ ಸಂಗ್ರಹಿಸುವ ಗೂಡಾದ ರಾಜಕಾಲುವೆ
ಒಂದು ಕಾಲದಲ್ಲಿ ಪಟ್ಟಣದ ನಾಗರಿಕರ ಕುಡಿಯುವ ನೀರಿನ ಆಶ್ರಯ ತಾಣವಾಗಿದ್ದ ದೊಡ್ಡಕೆರೆ ತುಂಬಿ ನೀರು ಹರಿದಾಗ ನೀರು ರಾಜಕಾಲುವೆ ಮೂಲಕ ಅತ್ತಿಗಿರಿಕೊಪ್ಪದ ಕೆರೆಗೆ ಹರಿಯಲು ಇರುವ ದೊಡ್ಡ ರಾಜಕಾಲುವೆ ಈಗ ಮಾಯವಾಗು ಸ್ಥಿತಿ ತಲುಪಿದೆ
ಗ್ರಾಮೀಣ ಕ್ರೀಡಾಂಗಣ ನಿರ್ಮಾಣಕ್ಕೆ ನರೇಗಾ ಬಳಸಿ
ನರೇಗಾ ಯೋಜನೆಯಲ್ಲಿ ಗ್ರಾಮಗಳಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡುವುದಕ್ಕೆ ಸರ್ಕಾರ ಅವಕಾಶ ಕಲ್ಪಿಸಿದೆ. ಇದನ್ನು ಗ್ರಾಮಸ್ಥರು ಮತ್ತು ಕ್ರೀಡಾಪಟುಗಳು ಸದುಪಯೋಗ ಪಡಿಸಿಕೊಂಡು ಮಕ್ಕಳಿಗೆ ಉತ್ತೇಜನ ನೀಡಬೇಕ
  • < previous
  • 1
  • ...
  • 156
  • 157
  • 158
  • 159
  • 160
  • 161
  • 162
  • 163
  • 164
  • ...
  • 183
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved